ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಮೇಷ:- ನಿಮಗೆ ಕಷ್ಟಕರವಾದುದು ಏನೂ ಇಲ್ಲ. ಇಚ್ಛಾಬಲ ತೋರಿಸಿ, ಜೀವನದಲ್ಲಿ ಗೆದ್ದು ಬರುವ ಶಕ್ತಿ ಲಭ್ಯವಾಗಲಿದೆ. ಇದಕ್ಕೆ ಹಿನ್ನೆಲೆಯಾಗಿ ನಿಮ್ಮ ಕುಟುಂಬದವರ ಸಹಕಾರ ಮತ್ತು ಆಶೀರ್ವಾದ ಇರುತ್ತದೆ ಎಂಬುದನ್ನು ಮರೆಯದಿರಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ:- ಮಕ್ಕಳ ವಿಚಾರವನ್ನು ಪ್ರಮುಖವಾಗಿ ತೆಗೆದುಕೊಂಡು ಸಂಗಾತಿಯೊಡನೆ ವಾದ ವಿವಾದಕ್ಕೆ ಇಳಿಯದಿರಿ. ಇದರಿಂದ ನಿಮ್ಮ ಉತ್ತಮ ಬಾಂಧವ್ಯಕ್ಕೆ ಪೆಟ್ಟು ಬೀಳುವ ಸಾಧ್ಯತೆ ಇದೆ. ಸಾಧ್ಯವಾದರೆ ಮಕ್ಕಳ ಸಲುವಾಗಿ ಈಶ್ವರ ದೇವಸ್ಥಾನದಲ್ಲಿ ರುದ್ರಾಭಿಷೇಕ ಮಾಡಿಸಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ:- ನಯವಾದ ಮಾತುಗಳ ಬಲೆ ಹೆಣೆದು ದಾರಿ ತಪ್ಪಿಸುವ ಜನರಿದ್ದಾರೆ. ಈ ಬಗ್ಗೆ ಎಚ್ಚರವಾಗಿರಿ. ಒಂದು ವೇಳೆ ಮೈಮರೆತರೆ ಇದಕ್ಕಾಗಿ ವಿಪರೀತ ದಂಡ ತೆರಬೇಕಾಗುವುದು. ಮಾತಿನಲ್ಲಿ ಸಂಯಮವಿರಲಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕಟಕ:- ಕೆಲವು ನಷ್ಟಗಳನ್ನು ತಪ್ಪಿಸಿಕೊಳ್ಳಲು ಬಾಳಸಂಗಾತಿಯ ಸಲಹೆ ಸೂಚನೆಗಳನ್ನು ಪರಿಪಾಲಿಸುವುದು ಅನಿವಾರ್ಯ. ಮಕ್ಕಳು ತಮ್ಮ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಾಣುವರು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ:- ನೀವು ತಿಳಿದ ಮಾದರಿಯ ವೇಗದಲ್ಲಿ ಕೆಲಸ ಕಾರ್ಯಗಳು ಅಪೇಕ್ಷಿತ ಪರಿಣಾಮವನ್ನು ತಂದುಕೊಡಲಿವೆ. ಇದರಿಂದ ಮನಸ್ಸು ಪ್ರಫುಲ್ಲವಾಗುವುದು. ಮಕ್ಕಳ ಪ್ರಗತಿಯೂ ಕೂಡಾ ನಿಮಗೆ ಸಂತಸವನ್ನುಂಟು ಮಾಡುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ:- ತಾನು ತಿಳಿದುಕೊಂಡಿರುವುದು ಕಡಿಮೆ ಎಂಬ ಸಂಕುಚಿತ ಭಾವನೆಯಿಂದ ಹೊರ ಬನ್ನಿ. ಭಗವಂತ ವ್ಯಕ್ತಿಯ ಪೂರ್ವ ಜನ್ಮದ ಸಂಸ್ಕಾರದ ಅನುಗುಣವಾಗಿ ಬುದ್ಧಿ ಕೊಟ್ಟಿರುತ್ತಾನೆ. ಆತ ಕೊಟ್ಟಿರುವುದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ಒಳಿತಾಗುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ:- ನಿಮ್ಮಲ್ಲಿ ಚಾತುರ್ಯದ ಸಮಾಧಾನದ ಶಕ್ತಿ ಅಪಾರವಾಗಿದೆ. ಹೊಸ ಜವಾಬ್ದಾರಿ ನಿಮ್ಮ ಹೆಗಲೇರುವ ಸಾಧ್ಯತೆ ಇದೆ. ಗುರು ರಾಘವೇಂದ್ರರನ್ನು ಸ್ಮರಿಸಿ ಕಾರ್ಯವನ್ನು ಕೈಗೆತ್ತಿಕೊಳ್ಳಿ. ಅನುಕೂಲವಾಗುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ:- ವಿನಾಕಾರಣ ಚರ್ಚೆಗೆ ಮುಂದಾಗಿ ದಣಿವು ಮಾಡಿಕೊಳ್ಳದಿರಿ. ಮೈಂಡ್ ಗೇಮ್ ಆಡುವ ಹಿತಶತ್ರುಗಳ ಬಗ್ಗೆ ಗಮನವಿರಲಿ. ಅಂತೆಯೇ ವಾಹನ ಚಲಾಯಿಸುವಾಗ ಎಚ್ಚರಿಕೆಯಿಂದ ಇರಿ. ಪ್ರಯಾಣ ಕಾಲದಲ್ಲಿ ಉದ್ದಿನಕಾಳನ್ನು ಇಟ್ಟುಕೊಳ್ಳಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನುಸ್ಸು:- ನಿಮ್ಮ ಕುಲಕಸುಬುಗಳ ವಿಚಾರದಲ್ಲಿ ಹಲವು ಹೊಸತನಗಳನ್ನು ರೂಢಿಸಿಕೊಳ್ಳುವುದರಿಂದ ಸಿದ್ದಿಗೆ ದಾರಿ ಇದೆ. ಆರೋಪ ಹೊರಿಸುವ ಗೆಳೆಯರ ಬಗ್ಗೆ ತಲೆ ಕೆಡಿಸಿಕೊಳ್ಳದಿರಿ. ಅಸೂಯೆಗೆ ಮದ್ದಿಲ್ಲ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ:- ಮಾತಿನ ಶಕ್ತಿ ನಿಮ್ಮಲ್ಲಿ ಅನುಪಮವಾಗಿದೆ. ವ್ಯಾಪಾರ ವಹಿವಾಟು ಅದರಲ್ಲೂ ಧವಸ ಧಾನ್ಯ ಮಾರಾಟದಿಂದ ಲಾಭವಿದೆ. ಕೌಟುಂಬಿಕ ಜೀವನದಲ್ಲಿ ನೆಮ್ಮದಿಯ ವಾತಾವರಣ ಮೂಡುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ:- ಅನವಶ್ಯಕ ಸಾಲ ಮಾಡಲು ಮುಂದಾಗದಿರಿ. ಇದರಿಂದ ಅನಾಹುತ ಹಾಗೂ ವೈಫಲ್ಯಗಳಿಗೆ ಅವಕಾಶ ಹೆಚ್ಚಿದೆ. ಗುರು ಹಿರಿಯರ ಆಶೀರ್ವಾದ ಪಡೆಯಿರಿ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀನ:- ಮನಸ್ಸಿನಲ್ಲಿ ಏನೋ ಒಂದು ರೀತಿಯ ಒತ್ತಡ, ನಿಗೂಢ, ಹಿಂಜರಿಕೆ ಎದುರಾಗಬಹುದು. ದುರ್ಗಾದೇವಿಯನ್ನು ಪ್ರಾರ್ಥಿಸಿ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದು. ಸಹೋದರಿಯರ ಜೊತೆ ವಾದ ವಿವಾದ ಬೇಡ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊರಗಡೆ ಗಂಡನಾದವನು ಎಷ್ಟೇ ಫೇಮಸ್ ಆಗಿದ್ರೂ ಹೆಂಡತಿಗೆ ಮಾತ್ರ ಗಂಡನೇ ಎಂಬ ಗಾದೆಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಹೊಸ ‘ಸಾಕ್ಷಿ’ಯಾಗಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕೂಲ್ ಕ್ಯಾಪ್ಟನ್ ಮಾತ್ರ ಅಲ್ಲ, ಹೆಂಡತಿಗೆ ಒಳ್ಳೆ ಪತಿ ಕೂಡ ಎನ್ನುವುದನ್ನು ತೋರಿಸಿ ಕೊಟ್ಟಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕನಾದರೂ ಸಾರ್ವಜನಿಕ ಸ್ಥಳದಲ್ಲಿ ಪತ್ನಿ ಸಾಕ್ಷಿ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಧೋನಿ ಸರಳತೆ ಮೆರೆದಿದ್ದಾರೆ. ಧೋನಿ ಪತ್ನಿ ಕಾಲಿಗೆ ಚಪ್ಪಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(14 ನವೆಂಬರ್, 2018) ಯಾವುದಾದರೂ ಐತಿಹಾಸಿಕ ಸ್ಮಾರಕಕ್ಕೆ ಒಂದು ಸಣ್ಣ ಪ್ರಯಾಣವನ್ನುಯೋಜಿಸಿ. ಇದು ಮಕ್ಕಳು…
ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ನಮಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿಕೊಳ್ಳುವುದು ನಮ್ಮ ಹಿಂದೂ ಧರ್ಮದಲ್ಲಿ ವಾಡಿಕೆಯಾಗಿದೆ. ನಾವು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಭೂತ ಪ್ರೇತಗಳು ನಮ್ಮನ್ನು ಆವರಿಸುತ್ತವೆ ಎಂಬ ಮೂಢನಂಬಿಕೆಗಳಿವೆ. ಅಲ್ಲದೆ ಪುರಾಣದಲ್ಲಿ ಗಣೇಶನಿಗೆ ತೊಡಿಸಿದ ಆನೆಯ ತಲೆಯನ್ನು ಕಡಿದಿದ್ದು ಸಹ ಅದು ಉತ್ತರಕ್ಕೆ ತಲೆ ಹಾಕಿ ಮಲಗಿದ್ದರಿಂದ. ಈ ಕಾರಣಕ್ಕೆ ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದರೆ…
ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ. ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ….
ಬತ್ತದ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಆಕಾಶದಿಂದ ಫುಟ್ಬಾಲ್ ಗಾತ್ರದ ಬಾನುಗಲ್ಲು ಬಿದ್ದ ಅಪರೂಪದ ಘಟನೆ ವರದಿಯಾಗಿದೆ.ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. “ರೈತರು…