ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರಿಬೇವಿನ ಸೊಪ್ಪು ಅಂದ್ರೆ ಮಹಿಳೆಯರಿಗೆ ವಿಶೇಷ ಪ್ರೀತಿ. ಅವರು ಮಾಡೋ ಅಡುಗೆಗೆ ವಿಶೇಷ ಪರಿಮಳ ನೀಡೋ ಮುಖ್ಯ ಪದಾರ್ಥ ಅದು. ಹೌದು….ಅಡುಗೆಗೆ ವಿಶೇಷ ಮೆರಗು ನೀಡುತ್ತೆ ಕರಿಬೇವು. ಕೇವಲ ಪರಿಮಳಕ್ಕಷ್ಟೇ ಅಲ್ಲ, ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳೂ ಇವೆ.
ಕರಿಬೇವು ಕಬ್ಬಿಣದಂಶ ಹಾಗೂ ಪೋಲಿಕ್ ಆಸಿಡ್ ಗಳ ಗುಚ್ಛವೆಂದೇ ಹೇಳಬಹುದು.
ರಕ್ತಹೀನತೆಗೂ ಇದು ರಾಮಬಾಣ.
ಕರಿಬೇವು ಲಿವರ್ ಗೂ ಒಳ್ಳೆಯದು. ಲಿವರ್ ಹಾಳಾಗದಂತೆ ತಡೆಯುತ್ತದೆ.
ಕರಿಬೇವು ಆಂಟಿಬಯಾಟಿಕ್ ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ.
ಕರಿಬೇವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.
ಹೃದಯ ಖಾಯಿಲೆಗಳಿಗೂ ಇದು ರಾಮಬಾಣ. ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣವನ್ನು ಹೆಚ್ಚು ಮಾಡುತ್ತದೆ.
ಜೀರ್ಣಕ್ರಿಯೆಗೆ ಕರಿಬೇವು ಒಳ್ಳೆಯದು.
ಇನ್ನು, ದಟ್ಟ ಕೂದಲಿಗೆ, ಚರ್ಮದ ಸೋಂಕು ನಿವಾರಣೆಗೆ ಅಷ್ಟೇ ಏಕೆ ತೂಕ ಇಳಿಕೆಗೂ ಕರಿಬೇವು ಸಹಕಾರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆಯ ಅಭಯ ನೀಡಲು ಬಿಎಂಟಿಸಿ ಮುಂದಡಿ ಇಟ್ಟಿದೆ. ಬಸ್ಗಳು ಮತ್ತು ನಿಲ್ದಾಣಗಳನ್ನು ಮಹಿಳಾ ಸ್ನೇಹಿಯನ್ನಾಗಿಸಿ, ಸುರಕ್ಷತೆಯ ಭಾವನೆ ಮೂಡಿಸಲು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಬಿಎಂಟಿಸಿ ನಿಲ್ದಾಣಗಳಲ್ಲಿ ಹಲವು ಸೌಲಭ್ಯ ಒಳಗೊಂಡ ಮಹಿಳಾ ವಿಶ್ರಾಂತಿ ಗೃಹ ನಿರ್ಮಿಸಲು ಯೋಜಿಸಲಾಗಿದೆ. ಖರ್ಚಾಗದೇ ಉಳಿದಿರುವ ನಿರ್ಭಯಾ ನಿಧಿಯನ್ನು ಬಳಕೆ ಮಾಡಿಕೊಳ್ಳಲು ಬಿಎಂಟಿಸಿಯಿಂದ ಮಹಿಳೆಯರ ವಿಶ್ರಾಂತಿ ಗೃಹ ಆರಂಭಿಸಲಾಗುವುದು. ಕೇಂದ್ರ ಸರಕಾರವು ‘ನಿರ್ಭಯಾ’ ಯೋಜನೆಯಡಿ 56.50 ಕೋಟಿ ರೂ. ಅನುದಾನವನ್ನು ಬಿಎಂಟಿಸಿಗೆ ಮಂಜೂರು ಮಾಡಿದೆ. ಈ ಅನುದಾನದಲ್ಲಿ ಮಹಿಳಾ ಪ್ರಯಾಣಿಕರಿಗೆ…
ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ( Karnataka Assembly Election 2023 ) ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ( Congress Candidate List ) 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈಲನ್ ಮಾಡಲಾಗಿತ್ತು. ಅದರಂತೆ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೊದಲು 124 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸಿಂಗಲ್ ಅಭ್ಯರ್ಥಿಗಳಿರುವಂತ 124 ಕ್ಷೇತ್ರಗಳಿಗೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅಮೂಲ್ಯವಾದುದನ್ನು ಸಂರಕ್ಷ ಣೆ ಮಾಡಿಕೊಳ್ಳಿ. ಏಕಾಗ್ರತೆ ಕೊರತೆಯಿಂದ ನಷ್ಟಕ್ಕೆ ದಾರಿ ಮಾಡಿಕೊಳ್ಳದಿರಿ. ಯಾವುದೇ ಗುರುವಿನ ಮಂತ್ರವನ್ನು ಮನಸ್ಸಿನಲ್ಲಿ ಏಕಾಗ್ರತೆಯಿಂದ ನೆನಪಿಸಿಕೊಳ್ಳಿ. ಒಳಿತಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…
ಕಡಿಮೆ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ವಾಪಸ್ ಪಡೆಯಲು ಯಾರು ಬಯಸುವುದಿಲ್ಲ ಹೇಳಿ. ಪ್ರತಿಯೊಬ್ಬರೂ ಕೈತುಂಬ ಸಂಪಾದನೆ ಮಾಡುವ ಬಗ್ಗೆ ಆಲೋಚನೆ ಮಾಡ್ತಾರೆ. ಕಡಿಮೆ ಹಣ ಹೂಡಿ ಹೆಚ್ಚು ಲಾಭ ಪಡೆಯಲು ಬಯಸುವವರಿಗೆ ಎಲ್ಐಸಿ ಹೊಸ ಪಾಲಿಸಿಯೊಂದನ್ನು ಶುರು ಮಾಡಿದೆ. ಎಲ್ಐಸಿ ಈ ಪ್ಲಾನ್ ನಲ್ಲಿ ಪ್ರತಿ ದಿನ 121 ರೂಪಾಯಿ ಹಣ ಹೂಡಿದ್ರೆ 25 ವರ್ಷಗಳ ನಂತ್ರ 27 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತದೆ. ಮಗಳ ಮದುವೆಗೆ ಸಹಾಯವಾಗಲಿ ಎನ್ನುವ ಕಾರಣಕ್ಕೆ ಎಲ್ಐಸಿ…
ಅನೇಕ ಏಡ್ಸ್ ರೋಗಿಗಳು ಹಸುವಿನ ಮೂತ್ರ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮೈಗ್ರೇನ್ ಮತ್ತು ತಲೆನೋವಿನ ಬಳಲುತ್ತಿರುವ ಜನರು ಈ ಚಿಕಿತ್ಸೆಯನ್ನು ತೆಗೆದುಕೊಂಡು ಆರು ತಿಂಗಳೊಳಗೆ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಸುವಿನ ಮೂತ್ರ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ಇಂದೋರ್ ಸುಮಾರು ಒಂದೂವರೆ ಲಕ್ಷ ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು 85 ರಿಂದ 90 ರಷ್ಟು ಮಲಬದ್ಧತೆ ತೊಂದರೆ ಇರುವ ರೋಗಿಗಳಲ್ಲಿ ಹೊಟ್ಟೆನೋವು ಹಾಗು ಮಲಬದ್ಧತೆ ತಿಳಿದುಬಂದಿದೆ.
ಪರೀಕ್ಷೆ ಬರೆಯಲು ಹೋದ ತಾಯಂದಿರ ಮಕ್ಕಳನ್ನು ನೋಡಿಕೊಂಡ ಅಸ್ಸಾಂನ ಮಹಿಳಾ ಪೇದೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಸ್ಸಾಂನ ಮಹಿಳಾ ಪೇದೆಗಳು ಮಕ್ಕಳನ್ನು ಎತ್ತಿಕೊಂಡು ಅವರನ್ನು ನೋಡಿಕೊಳ್ಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ಸಾಕಷ್ಟು ಶೇರ್ ಆಗುತ್ತಿದ್ದು, ಅನೇಕರು ಪೇದೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಸ್ಸಾಂ ಪೊಲೀಸರು, ಇಬ್ಬರು ಮಹಿಳಾ ಪೇದೆಗಳು ಮಗುವನ್ನು ಎತ್ತಿಕೊಂಡು ಸಂತೈಸುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಅದಕ್ಕೆ, “ತಾಯಿ ಯಾಗುವುದು ಒಂದು ಕ್ರಿಯೆ. ನೀವು ಅದನ್ನು…