ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಸ್ವತಂತ್ರ ಪಡೆದ ನಂತರ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
ಎಂಎನ್ಎಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮುಸ್ಲಿಂ ಪ್ರಾಬಲ್ಯ ಹೊಂದಿರುವ ಪ್ರದೇಶ ಎಂಬ ಕಾರಣಕ್ಕೆ ನಾನು ಈ ಮಾತು ಹೇಳುತ್ತಿಲ್ಲ. ಗಾಂಧಿ ಪ್ರತಿಮೆಯ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ ಆಗಿದ್ದನು. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು ಹೇಳಿದ್ದಾರೆ.
ತಮಿಳುನಾಡಿನಲ್ಲಿ ಬಾಬ್ರಿ ಮಸೀದ್ ಬಗ್ಗೆ ಮೊದಲು ಧ್ವನಿ ಎತ್ತಿದ್ದು ನಾನು. ಅಲ್ಲದೆ ಒಳ್ಳೆಯ ಹೃದಯವಿರುವ ಮುಸಲ್ಮಾನರು ಎಂದಿಗೂ ಭಯೋತ್ಪಾದನೆಗೆ ಬೆಂಬಲ ನೀಡಲ್ಲ. ಈ ಬಗ್ಗೆ ಅವರು ಅವರ ಶ್ರೇಷ್ಠ ಗ್ರಂಥವನ್ನು ಮುಟ್ಟಿ ಹೇಳುತ್ತಾರೆ.
ನಾನು ಮಹಾತ್ಮ ಗಾಂಧಿಯ ಅತ್ಯುತ್ತಮ ಮೊಮ್ಮಗ. ಹೀಗಾಗಿ ನಾನು ಗಾಂಧಿಯ ಹತ್ಯೆಗೆ ನ್ಯಾಯ ಕೇಳುತ್ತಿದ್ದೇನೆ. ನನ್ನ ಹೃದಯವನ್ನು ಮುಟ್ಟಿ ಹೇಳುತ್ತೇನೆ ನಾನು ನಿಜವಾದ ಭಾರತೀಯ.
ನಿಜವಾದ ಭಾರತೀಯನಿಗೆ ದೇಶದಲ್ಲಿ ಎಲ್ಲರೂ ಶಾಂತಿ ಮತ್ತು ಸಮಾನರಾಗಿರಬೇಕು ಎಂದು ಬಯಸುತ್ತಾನೆ. ಅಲ್ಲದೆ ರಾಷ್ಟ್ರೀಯ ಧ್ವಜದ ತ್ರಿವರ್ಣ ಬಣ್ಣವನ್ನು ಯಾವಾಗಲೂ ಒಂದೇ ರೀತಿ ಉಳಿಸಿಕೊಳ್ಳಲು ಬಯಸುತ್ತಾರೆ ಎಂದು ಹೇಳಿದ್ದಾರೆ.
ನಟ ಕಮಲ್ಹಾಸನ್ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವುದು ಇದೇ ಮೊದಲಲ್ಲ. ಪುಲ್ವಾಮದಲ್ಲಿ ನಡೆದ ದಾಳಿಯ ಬಗ್ಗೆಯೂ ಅವರು ವಿವಾಧಾತ್ಮಕ ಹೇಳಿಕೆ ನೀಡಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ. ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ…
ಮುಂದಿನ ವರ್ಷಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹಲವು ಯೋಜನೆ ಕೈಗೊಂಡಿರುವ ಕೇಂದ್ರ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೊಳಿಸಿದೆ. ರೈತರಿಗೆ ಕೃಷಿ ಕಾರ್ಯಗಳಿಗೆ ಯಂತ್ರಗಳನ್ನು ಬಾಡಿಗೆಗೆ ನೀಡಲು ಕೃಷಿ ಸಚಿವಾಲಯ ಸಿ.ಹೆಚ್.ಸಿ. ಫಾರ್ಮ್ ಮೆಷಿನರಿ ಆಪ್ ಪರಿಚಯಿಸಿದೆ. ಇದರ ಮೂಲಕ ರೈತರು ಕೃಷಿ ಉಪಕರಣ ಬಾಡಿಗೆ ಪಡೆಯಬಹುದಾಗಿದೆ. ಕೃಷಿ ಕೇಂದ್ರಗಳಿಂದ 50 ಕಿಲೋಮೀಟರ್ ದೂರದಲ್ಲಿನ ಪ್ರದೇಶಗಳಿಗೆ ಕೃಷಿ ಉಪಕರಣಗಳನ್ನು ಬಾಡಿಗೆಗೆ ಪಡೆಯಬಹುದಾಗಿದೆ. 12 ಭಾಷೆಗಳಲ್ಲಿ ಆಪ್ ಮಾಹಿತಿ ನೀಡಲಿದೆ. ರೈತರು ತಮಗೆ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳ…
ಆಕಸ್ಮಿಕ ದುರ್ಘಟನೆಗಳು ಹಾಗೂ ಸಂಭವನೀಯ ಹಾನಿಗಳಿಂದ ಪಾರಾಗುವ ಮುಂಜಾಗ್ರತಾ ಕ್ರಮವಾಗಿ ವಿಮಾ ಸುರಕ್ಷೆಯನ್ನು ಬಳಸಲಾಗುತ್ತದೆ. ಜೀವ ವಿಮೆ, ಆಸ್ತಿ ವಿಮೆ, ಆರೋಗ್ಯ ವಿಮೆ ಹೀಗೆ ಹಲವಾರು ರೀತಿಯ ವಿಮಾ ಸುರಕ್ಷೆಯ ಪಾಲಿಸಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಹಣಕಾಸು ಉತ್ಪನ್ನಗಳಿಗೆ ಸಹ ವಿಮೆ ಸುರಕ್ಷೆ ಇರುತ್ತದೆ ಎಂಬುದು ಬಹುತೇಕರಿಗೆ ಈವರೆಗೂ ತಿಳಿದಿಲ್ಲ. ಕೆಲ ಹಣಕಾಸು ಉತ್ಪನ್ನಗಳಿಗೆ ಉಚಿತ ವಿಮಾ ಸುರಕ್ಷೆ ಇದ್ದರೆ ಇನ್ನು ಕೆಲವಕ್ಕೆ ಅತಿ ಕಡಿಮೆ ಹಣ ಪಾವತಿಸುವುದರ ಮೂಲಕ ವಿಮಾ ಸೌಲಭ್ಯ ಪಡೆಯಬಹುದು. ಯಾವೆಲ್ಲ ಹಣಕಾಸು ಉತ್ಪನ್ನಗಳಿಗೆ…
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2022 ರ ವೇಳೆಗೆ ದೇಶದ ಎಲ್ಲ ಬಡವರಿಗೆ ಮನೆ ಸೌಲಭ್ಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಪ್ರಧಾನಮಂತ್ರಿ ಗ್ರಾಮ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯ ನಡೆಯಲಿದ್ದು, ನಿರ್ಮಾಣದ ಅವಧಿಯನ್ನು ಕಡಿಮೆ ಮಾಡಲಾಗಿದೆ. ಪ್ರತಿಯೊಂದು ಮನೆಗೂ ಶೌಚಾಲಯ, ವಿದ್ಯುತ್ ಹಾಗೂ ಎಲ್.ಪಿ.ಜಿ. ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. 2022 ರ ವೇಳೆಗೆ ಎಲ್ಲಾ ಬಡವರಿಗೂ ಕಂಡಿತವಾಗಿ ಸ್ವಂತ ಮನೆ ಸೌಲಬ್ಯ ಒದಗಿಸಿಕೊಡುತ್ತೆನೆಂದು ಹೇಳಿ…
ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.