ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಮೇಷ
ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ
ಒತ್ತಡಗಳ ನಡುವೆ ಇನ್ನೊಂದಿಷ್ಟು ಒತ್ತಡಗಳು ಸೇರಿಕೊಂಡು ನಿಮ್ಮ ತಾಳ್ಮೆಯ ಪರೀಕ್ಷೆಯನ್ನು ಎದುರಿಸುವಿರಿ. ಮನೋನಿಯಾಮಕ ರುದ್ರದೇವರನ್ನು ಅಂತೆಯೇ ದುರ್ಗಾಸುಳಾದಿಯನ್ನು ಏಕಮನಸ್ಸಿನಿಂದ ಭಜಿಸಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ
ಸಾಕ್ಷಾತ್ ಗುರುವೆ ನಿಮ್ಮ ಬಳಿ ಬಂದು ನಿಮ್ಮನ್ನು ತಿದ್ದುವುದಿಲ್ಲ. ಮನೆಯ ಹಿರಿಯರ ರೂಪದಲ್ಲಿ ಇದ್ದು ನಿಮಗೆ ಸಕಾಲಿಕ ಎಚ್ಚರಿಕೆಯನ್ನು ನೀಡುವರು. ಹಾಗಾಗಿ ಹಿರಿಯರ ಮಾತನ್ನು ಉದಾಸೀನ ಮಾಡದಿರಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕರ್ಕಾಟಕ
ದಿಢೀರಾಗಿ ಅನೇಕ ಸಮಸ್ಯೆಗಳು ಎದುರಾಗುವ ಸಂಭವವಿರುತ್ತದೆ. ವಿದೇಶದಿಂದ ಬರುವ ಸುದ್ದಿಯು ನಿಮಗೆ ಸಂತಸವನ್ನುಂಟು ಮಾಡುತ್ತದೆ. ವಿವಿಧ ಮೂಲಗಳಿಂದ ಹಣಕಾಸು ಒದಗಿ ಬರುವುದರಿಂದ ಇಚ್ಛಿತ ಕಾರ್ಯಗಳು ಕೈಗೂಡುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ
ಸಂಕಷ್ಟಗಳನ್ನು ಎದುರಿಸುವ ಕಲೆಗಾರಿಕೆ ನಿಮಗೆ ಹೇಳಿಕೊಡಬೇಕಾಗಿಲ್ಲ. ಎಲ್ಲವನ್ನು ನಗುನಗುತ್ತಲೇ ನಿಭಾಯಿಸುವ ಗುಣ ಅನುಕರಣಿಯವಾದುದು. ಆದರೆ ನಿಮ್ಮ ಮನೆ ಮಂದಿಯೇ ನಿಮ್ಮನ್ನು ಆಡಿಕೊಳ್ಳುವುದು ನಿಮಗೆ ನುಂಗಲಾರದ ತುತ್ತಾಗುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ
ಬಹುವಿಧ ಪ್ರತಿಭೆಯು ಅನಾವರಣಗೊಳ್ಳುವುದು. ನಿಮ್ಮ ನಿರೀಕ್ಷೆಯಂತೆಯೇ ಕೆಲಸ ಕಾರ್ಯಗಳು ನಡೆಯುವುದರಿಂದ ಮನಸ್ಸಿಗೆ ಸಮಾಧಾನ ಮತ್ತು ಆತ್ಮಸ್ಥೈರ್ಯ ಹೆಚ್ಚಾಗುವುದು. ಹಣಕಾಸಿನ ಪರಿಸ್ಥಿತಿಯು ಉತ್ತಮವಾಗಿರುತ್ತದೆ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ
ತೋಳ ಗುಂಡಿಗೆ ಬಿದ್ದಾಗ ಆಳಿಗೊಂದು ಕಲ್ಲು ಎನ್ನುವಂತೆ ಯಾವುದೋ ಕಾರಣಕ್ಕೆ ನಿಮ್ಮಿಂದ ತಪ್ಪಾಗಿರುವುದನ್ನೆ ಪುನಃ ಪುನಃ ನೆನೆಸಿ ನಿಮಗೆ ಕಿರುಕುಳ ಕೊಡುವರು. ಇದು ಒಂದು ರೀತಿಯ ಪರೀಕ್ಷೆ ಕಾಲ. ಮನಸಾ ಕುಲದೇವರನ್ನು ಸ್ಮರಿಸಿಕೊಳ್ಳಿರಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ
ಪಿತ್ರಾರ್ಜಿತ ಆಸ್ತಿಗೆ ಸಂಬಂಧಪಟ್ಟಂತೆ ತಕರಾರುಗಳನ್ನು ಹಿರಿಯರ ಮೂಲಕ ಸಂಧಾನ ಮಾಡಿಸಿ ಬಗೆಹರಿಸಿಕೊಳ್ಳಿ. ಕೋರ್ಟು ಕಚೇರಿ ಎಂದು ಹೋದರೆ ನಿಮಗೆ ದಕ್ಕಬೇಕಾದ ಆಸ್ತಿಯು ದಕ್ಕದೆ ಹೋಗಬಹುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನು
ಸಂಶಯಾತ್ಮ ವಿನಶ್ಯತಿ ಎನ್ನುವಂತೆ ಕೆಲಸ ಕಾರ್ಯಗಳಲ್ಲಿ ಅನಗತ್ಯ ಸಂಶಯವನ್ನು ಹುಟ್ಟುಹಾಕುವುದರಿಂದ ಸಕಾಲದಲ್ಲಿ ಕೆಲಸ ಪೂರೈಸಲು ಆಗುವುದಿಲ್ಲ. ಇದರಿಂದ ಮೇಲಧಿಕಾರಿಗಳ ಕೆಂಗಣ್ಣಿಗೆ ಕಾರಣರಾಗುವಿರಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ
ಧೂರ್ತರನ್ನು ಸಾಮ, ದಾನ, ಭೇದ, ದಂಡ ಎಂಬ ಚತುರೋಪಾಯಗಳಿಂದಲೇ ಎದುರಿಸಬೇಕು. ಕೆಲಸ ಮಾಡುವ ಕಚೇರಿಯಲ್ಲಿ ವಿನಾಕಾರಣ ನಿಮಗೆ ಕಿರುಕುಳ ಎದುರಾಗುವುದು. ಅದಕ್ಕೆ ಅಂಜದೆ ಅವರದೇ ರೀತಿಯಲ್ಲಿ ಉತ್ತರ ನೀಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ
ಮನೆಯ ಸಮಸ್ಯೆಗಳನ್ನು ಮನೆಯೊಳಗಿನ ನಾಲ್ಕು ಗೋಡೆಗಳ ಮಧ್ಯೆ ಬಗೆಹರಿಸಿಕೊಳ್ಳುವುದು ಒಳ್ಳೆಯದು. ಮನೆಯ ಒಳಗಿನ ಸಮಸ್ಯೆಗಳಿಗೆ ನಿಮ್ಮ ಪರಿಹಾರ ಸೂತ್ರಗಳು ಉಪಯೋಗಕ್ಕೆ ಬರುವುದು ಮತ್ತು ಎಲ್ಲರೂ ಒಪ್ಪುವರು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀನ
ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್ ಮಾಡಿ ಮಾತುಕತೆ ನಡೆಸಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಹಾಲನ್ನ ಕುಡಿಯದೆ ಇರುವ ಜನರ ಹುಡುಕುವುದು ಬಹಳ ಕಷ್ಟ, ಹೌದು ಹಾಲು ನಮ್ಮ ದೇಹಕ್ಕೆ ಹೆಚ್ಚಿನ ಪ್ರಮಾಣದ ಔಷದಿಯ ಅಂಶಗಳನ್ನ ಒದಗಿಸುವುದರಿಂದ ಹೆಚ್ಚಿನ ಜನರು ಹಾಲನ್ನ ಕುಡಿಯುತ್ತಾರೆ. ಇನ್ನು ಬಳಸುವ ನಾವು ಗೋಮಾತೆಯ ಹಾಲನ್ನ ವಿವಿಧ ಉಪಯೋಗಗಳಿಗಾಗಿ ಬಳಸುತ್ತೇವೆ, ಹೌದು ಚಹಾ ಮಾಡಲು ಮತ್ತು ಸಿಹಿ ತಿಂಡಿಗಳನ್ನ ಮಾಡಲು ಮತ್ತು ದೇವರ ಪೂಜೆಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಬಳಸಲಾಗುತ್ತದೆ. ಇನ್ನು ದಿನದಿಂದ ದಿನಕ್ಕೆ ಜನಸಂಖ್ಯೆ ಜಾಸ್ತಿ ಆಗುತ್ತಾ ಹೋದಂತೆ ಹಸುವಿನ ಹಾಲಿನ ಬೆಲೆ ಕೂಡ…
ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಬಹಳಷ್ಟು ನೋವನ್ನ ಅನುಭವಿಸುತ್ತಾರೆ, ಈ ನೋವನ್ನ ಹೇಗೆ ಕಾಪಾಡಿ ಕೊಳ್ಳ ಬಹುದು ಎಂಬುದು ಹಲವರಲ್ಲಿ ಕಾಡುವ ಪ್ರಶ್ನೆ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರದಲ್ಲಿಯೂ ನಾವು ಬದಲಾವಣೆಯನ್ನ ಮಾಡಿಕೊಳ್ಳ ಬೇಕು, ಹಾಗೂ ದಿನದ ಆಗು ಹೋಗುಗಳನ್ನ ಬದಲಾವಣೆ ಮಾಡಿಕೊಳ್ಳ ಬೇಕು.
ಎಳ್ಳು ಬೆಲ್ಲ ತಿಂದು, ಒಳ್ಳೆಯ ಮಾತನಾಡಿ’ ಎಂಬ ಗಾದೆ ಇದೆ. ಅದರಂತೆಯೇ ಸಂಕ್ರಾಂತಿ ಹಬ್ಬದಂದು ಎಲ್ಲರೂ ಎಳ್ಳು ಬೆಲ್ಲ ತಿಂದು ಹೊಸ ವರ್ಷದ ಮೊದಲ ಹಬ್ಬವನ್ನು ಸಿಹಿಯಾಗಿ ಬರಮಾಡಿಕೊಳ್ಳುತ್ತಾರೆ. ಆದ್ದರಿಂದ ಹಬ್ಬಕ್ಕಾಗಿ ಅಂಗಡಿಯಿಂದ ತಂದು ಮಾಡುವ ಬದಲು ಮನೆಯಲ್ಲಿಯೇ ಸುಲಭವಾಗಿ ತಯಾರು ಮಾಡಿ. ನಿಮಗಾಗಿ ಎಳ್ಳು-ಬೆಲ್ಲ ತಯಾರು ಮಾಡುವ ವಿಧಾನ ಇಲ್ಲಿದೆ. ಮಾಡುವ ವಿಧಾನಕಡ್ಲೆಕಾಯಿ ಬೀಜವನ್ನು ಚೆನ್ನಾಗಿ ಹುರಿದು ಸಿಪ್ಪೆ ತೆಗೆದು ಬಿಡಿ ಬಿಡಿ ಮಾಡಿಕೊಳ್ಳಿ.ಎಳ್ಳನ್ನು ಸ್ವಲ್ಪ ಹುರಿದುಕೊಳ್ಳಿ.ಅಚ್ಚು ಬೆಲ್ಲವನ್ನು ಚಾಕುವಿನಿಂದ ಸಣ್ಣ ಸಣ್ಣದಾಗಿ ಕಟ್ ಮಾಡಿ.ಕೊಬ್ಬರಿ ಕಪ್ಪು ಭಾಗವನ್ನು…
ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.
ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು. ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ…
ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್ನಲ್ಲಿ ನಂಬರ್ ಸೇವ್ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್ ಅನ್ನು ಮೊಬೈಲ್ಗೆ ಡೌನ್ಲೋಡ್ ಮಾಡಿಕೊಂಡಿರುತ್ತೇವೆ.