ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.
ಅದರಲ್ಲೂ ದೇಹದಿಂದ ಹೊರಸೂಸುವ ವಾಸನೆ ಕಚೇರಿಯಲ್ಲಿ, ಬಸ್ಸಿನಲ್ಲಿ ಮದುವೆ ಸಮಾರಂಭಗಳಲ್ಲಿ ಹಿಂಸೆ ನೀಡಿದರೆ, ಕಂಕುಳ ದುರ್ವಾಸನೆಯಿಂದ ಬಹಳಷ್ಟು ಮಂದಿ ಮುಜುಗರಪಡುವುದು ಸಾಮಾನ್ಯವೇ ಆಗಿದೆ.
ಆದರೆ ಇವುಗಳಿಗೆಲ್ಲ ಸುಲಭ ಪರಿಹಾರ ಕಂಡುಕೊಳ್ಳುವ ಬದಲು. ರಸಾಯನಿಕಗಳಿಂದ ತಯಾರಿಸಿದ ವಸ್ತುಗಳ ಮೇಲೆ ಮಾರು ಹೋಗಿ ಹಣ ವ್ಯರ್ಥ ಮಾಡುವುದರ ಜೊತೆಗೆ ಚರ್ಮದ ಕಾಂತಿಯನ್ನು ಕಳೆದುಕೊಳ್ಳುವ ಅಪಾಯಗಳಿಗೂ ಸಿಲುಕುವ ಬದಲು ಸುಲಭ ಪರಿಹಾರಗಳನ್ನು ಹುಡುಕುವುದು ಉತ್ತಮ.
ಕಂಕುಳ ದುರ್ವಾಸನೆಯಿಂದ ಮುಕ್ತರಾಗಲು ನೀವು ಈ ಕೆಳಗೆ ನೀಡಿರುವ ಸುಲಭ ಪರಿಹಾರೋಪಾಯಗಳನ್ನು ಅನುಸರಿಸಿದರೆ ನೀವು ಸುಲಭವಾಗಿ ಪರಿಹಾರ ಕಂಡುಕೊಳ್ಳ ಬಹುದಾಗಿದೆ.
ಬೇಸಿಗೆ ಕಾಲದಲ್ಲಿ ದೇಹವಿಡೀ ಬೆವರುವುದು ಸಾಮಾನ್ಯವಾಗಿದೆ. ಇಂತಹ ಸಂದರ್ಭದಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಸಾಬೂನಿನಿಂದ ಹಾಗೂ ಉಗುರು ಬೆಚ್ಚಗಿನ ನೀರಿನಿಂದ ಸ್ನಾನ ಮಾಡಿ, ಮುಖ್ಯವಾಗಿ ಕಂಕುಳಗಳನ್ನು ಚೆನ್ನಾಗಿ ತೊಳೆಯಿರಿ. ಸಾಧ್ಯವಾದರೆ ದಿನಕ್ಕೆರಡು ಬಾರಿ ಸ್ನಾನ ಮಾಡುವುದರಿಂದ ಬ್ಯಾಕ್ಟೀರಿಯಾಗಳಿಂದ ದೂರವಿದ್ದು, ಶುಚಿತ್ವ ಹಾಗೂ ನೈರ್ಮಲ್ಯತೆಯನ್ನು ಕಾಪಾಡಿಕೊಳ್ಳಿ. ರೇಷ್ಮೆಯಂತಹ ನೈಸರ್ಗಿಕ ನಾರುಗಳಿಂದ ತಯಾರಿಸಲ್ಪಟ್ಟ ವಸ್ತ್ರಗಳು ತೇವಾಂಶವನ್ನು ಹೀರಿ ಚರ್ಮವನ್ನು ತೇವರಹಿತವಾಗಿಡುತ್ತದೆ.
ನಮ್ಮ ದೈನಂದಿನ ಆಹಾರಗಳಲ್ಲಿಯೂ ಸಾಧ್ಯವಾದಷ್ಟು ಮಟ್ಟಿಗೆ ಗಮನಹರಿಸಬೇಕಾಗಿದೆ. ಕಾಫೀ, ಖಾರದ ತಿನಿಸುಗಳು, ಕೊಬ್ಬಿನಾಂಶವಿರುವ ಆಹಾರಗಳು ಹಾಗೂ ಧೂಮಪಾನದಿಂದ ದೂರವಿದ್ದು, ಕಂಕುಳದ ವಾಸನೆಯಿಂದ ದೂರವಿರಬಹುದು.
ಡಿಯೋಡ್ರಂಟ್ ಬದಲು ಹತ್ತಿಯನ್ನು ಆ್ಯಪಲ್ ಸೈಡರ್ ವಿನೆಗರ್ ನಿಂದ ಒದ್ದೆ ಮಾಡಿ ಕಂಕುಳಕ್ಕೆ ಹಚ್ಚಿರಿ.
ಬ್ಯಾಕ್ಟೀರಿಯಾಗಳನ್ನು ಹೊಡೆದೋಡಿಸುವಲ್ಲಿ ನಿಂಬೆ ಹಣ್ಣು ಕೂಡಾ ಪ್ರಭಾವಶಾಲಿಯಾಗಿದೆ. ನಿಂಬೆ ಹಣ್ಣು ನ್ನು ಎರಡು ಭಾಗ ಮಾಡಿ, ಒಂದು ಭಾಗವನ್ನು ಕಂಕುಳಕ್ಕೆ ಉಜ್ಜಿ ಅದರ ರಸವು ಕಂಕುಳದಲ್ಲಿಯೇ ಒಣಗಲು ಬಿಡಿ. ಸಂಪೂರ್ಣವಾಗಿ ಒಣಗಿದ ನಂತರ ಸ್ನಾನ ಮಾಡಿ. ಕಂಕುಳದ ವಾಸನೆ ಸಂಪೂರ್ಣವಾಗಿ ಮಾಯವಾಗುವ ತನಕ ಪ್ರತಿದಿನಕ್ಕೊಂದು ಬಾರಿ ಮಾಡಿರಿ.
ಬ್ಯಾಕ್ಟೀರಿಯಾಗಳನ್ನು ಶಮನ ಮಾಡುವುದರಲ್ಲಿ ನಮ್ಮ ಪರಿಸರದಲ್ಲಿ ಸಾಮಾನ್ಯವಾಗಿ ಲಭ್ಯವಿರುವ ತುಳಸಿ ಮತ್ತು ಬೇವು ಬಹಳ ಪರಿಣಾಮಕಾರಿಯಾಗಿದೆ. ಸ್ವಲ್ಪ ತುಳಸಿ ಹಾಗೂ ಬೇವಿನ ಸೊಪ್ಪನ್ನು ಅರೆದು ಪೇಸ್ಟ್ ತರ ಮಾಡಿ ಕಂಕುಳಗಳಿಗೆ ಹಚ್ಚಿರಿ. ಸ್ವಲ್ಪ ಸಮಯದ ನಂತರ ಸ್ನಾನ ಮಾಡಿ. ಇದನ್ನು ವಾರಕ್ಕೆ ಮೂರು ಸಲ ಮಾಡಿದಲ್ಲಿ ಪರಿಣಾಮ ಕಾಣಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಭೃಂಗಿ ಎನ್ನುವ…
ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.
ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ….
ಕೋಲಾರ: ಸಂಸದ ಮುನಿಸ್ವಾಮಿಗೆ #s.Muniswamy ಮಾಜಿ ಸಚಿವ ವರ್ತೂರ್ ಪ್ರಕಾಶ್ #r.varthur prakash ಕೋಲಾರಮ್ಮ ದೇವಾಲಯದ ಬಳಿ ಕಿಸ್ ಕೊಟ್ಟಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸಂಸದ ಮುನಿಸ್ವಾಮಿ ನಡುವೆ ಗೊಂದಲವಿದೆಯಾ ಎನ್ನುವ ಪ್ರಶ್ನೆ ಕೇಳುತ್ತಿದ್ದಂತೆಯೇ ಪಕ್ಕದಲ್ಲೇ ಇದ್ದ ಮುನಿಸ್ವಾಮಿಗೆ ವರ್ತೂರ್ ಪ್ರಕಾಶ್ ಕಿಸ್ ಮಾಡಿ ಗೊಂದಲವಿಲ್ಲ ಎಂದಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೋಲಾರದ ಶಕ್ತಿದೇವತೆ ಕೋಲಾರಮ್ಮಗೆ ಪೂಜೆ ಸಲ್ಲಿಸಿದ್ದು, ನಾವೆಲ್ಲಾ ಒಟ್ಟಾಗಿ ಇರ್ತೀವಿ ಎಂದು ಕೋಲಾರಮ್ಮನ ಎದುರು ಪ್ರಮಾಣ ಮಾಡಿದ್ದೇವೆ. ನಮ್ಮ ನಾಯಕರು ಸಂಸದ ಮುನಿಸ್ವಾಮಿ ಎಂದು…
ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…
ಪಬ್ಜಿ ಎಂಬ ಮಹಾಮಾರಿ ಗೇಮ್ ಎಷ್ಟೊಂದು ಡೇಂಜರಸ್ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಆದ್ರೂ ಸಹ ಇಂದಿನ ಯುವ ಪೀಳಿಗೆ ಈ ಗೇಮ್ಗೆ ಬಲಿಯಾಗುತ್ತಿದ್ದಾರೆ. ಸಾಕಷ್ಟು ಪ್ರಾಣ ಹಾನಿಗಳು ಸಹ ಆಗಿವೆ. ಅದೇ ರೀತಿ ಪಬ್ಜಿ ಗೇಮ್ ದಾಸನಾಗಿದ್ದ ಹದಿಹರೆಯದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಚರಂಡಿ ನೀರಲ್ಲಿ ಬಿದ್ದು ಒದ್ದಾಡಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಜಯಪುರದ ಮಧ್ಯಭಾಗದಲ್ಲಿರುವ ಗಗನ್ ಮಹಲ್ ಎಂಬ ಬೃಹತ್ ಕಂದಕದಲ್ಲಿನ ಗಲೀಜು ಗಟಾರ್ ನೀರಿನಲ್ಲಿ ಬಿದ್ದು ಹೊರಳಾಡಿದ್ದಾನೆ. ಇದನ್ನು ವಿಡಿಯೋ ಮಾಡಿಕೊಂಡ ಸ್ಥಳೀಯರು…