ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ.

ಮಂಡ್ಯದಲ್ಲಿ ಈ ವರ್ಷ ಮದ್ಯ ಮಾರಾಟವಾಗಿದೆ?
ಜನವರಿಯಲ್ಲಿ 51.30 ಲಕ್ಷ ಬಾಕ್ಸ್, 4.43 ಕೋಟಿ ಲೀಟರ್
ಫೆಬ್ರವರಿಯಲ್ಲಿ 47.61 ಲಕ್ಷ ಬಾಕ್ಸ್, 4.11 ಕೋಟಿ ಲೀಟರ್
ಮಾರ್ಚ್ನಲ್ಲಿ 44.11 ಲಕ್ಷ ಬಾಕ್ಸ್, 3.80 ಕೋಟಿ ಲೀಟರ್
ಎಪ್ರಿಲ್ನಲ್ಲಿ 46.35 ಲಕ್ಷ ಬಾಕ್ಸ್, 4 ಕೋಟಿ ಲೀಟರ್

(ಒಂದು ಬಾಕ್ಸ್ ನಲ್ಲಿ 180 ಎಂಎಲ್ ಇರುವ ಒಟ್ಟು 48 ಬಾಟಲ್ಗಳಿರುತ್ತೆ.)ಅಬಕಾರಿ ಇಲಾಖೆ ಕೊಟ್ಟಿರುವ ಈ ಲೆಕ್ಕಾಚಾರದ ಪ್ರಕಾರ 2005 ರಿಂದ ಇಲ್ಲಿಯವರೆಗೆ ಏಪ್ರಿಲ್ ತಿಂಗಳಲ್ಲಿ ಈ ಬಾರಿಯೇ ಅತಿ ಹೆಚ್ಚು ಮದ್ಯ ಮಾರಾಟವಾಗಿದೆ. ಪ್ರತಿ ಬಾರಿ ಚುನಾವಣೆ ಸಂದರ್ಭದಲ್ಲಿ ಮಂಡ್ಯದಲ್ಲಿ ಹೆಚ್ಚು ಎಣ್ಣೆ ಮಾರಾಟವಾಗುತ್ತೆ.
ಇದಕ್ಕೆ ಪ್ರತಿ ವರ್ಷ ಅಬಕಾರಿ ಇಲಾಖೆ ಬಳಿ ಇರೋ ದಾಖಲೆಗಳೇ ಸಾಕ್ಷಿ. 2005ರಲ್ಲಿ ಒಂದು ವರ್ಷಕ್ಕೆ, 1 ಕೋಟಿ 44 ಲಕ್ಷ ಬಾಕ್ಸ್ ಗಳು ಮಾರಾಟವಾಗುತ್ತಿದ್ದರೆ, ಅದೇ 2018ರಲ್ಲಿ 5 ಕೋಟಿ 69 ಲಕ್ಷ ಬಾಕ್ಸ್ ಗಳು ಮಾರಾಟವಾಗಿವೆ. ಮಂಡ್ಯ ಜಿಲ್ಲೆಯಲ್ಲಿ ಮದ್ಯದ ಮಾರಾಟ ಪ್ರಮಾಣದ ಗುರಿಯನ್ನು ವರ್ಷದಿಂದ ವರ್ಷಕ್ಕೆ ಸರಕಾರ ಹೆಚ್ಚಿಸುತ್ತಲೇ ಇದೆ. ಹೀಗಾಗಿ ಪ್ರತಿ ವರ್ಷವೂ ಮದ್ಯ ಮಾರಾಟ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಅದರಲ್ಲೂ 2018ರಲ್ಲಿ ವಿಧಾನಸಭೆ ಸಾರ್ವತ್ರಿಕ ಚುನಾವಣೆ, ಲೋಕಸಭೆ ಉಪ ಚುನಾವಣೆ,
ಎಷ್ಟು ಅಂಗಡಿಗಳಿವೆ?

ಮಂಡ್ಯ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕಾಗಿ ವಿವಿಧ ವರ್ಗದ ಒಟ್ಟು 256 ಲೈಸೆನ್ಸ್ ನೀಡಲಾಗಿದೆ. ಕೆ.ಆರ್.ಪೇಟೆಯಲ್ಲಿ 34, ಮದ್ದೂರಿನಲ್ಲಿ 48, ಮಳವಳ್ಳಿಯಲ್ಲಿ 33, ಮಂಡ್ಯದಲ್ಲಿ 62, ನಾಗಮಂಗಲದಲ್ಲಿ 27, ಪಾಂಡಪುರದಲ್ಲಿ 18 ಹಾಗೂ ಶ್ರೀರಂಗಪಟ್ಟಣದಲ್ಲಿ 35 ಲೈಸೆನ್ಸ್ ಹೊಂದಿರೋ ಬಾರ್ ಆಂಡ್ ರೆಸ್ಟೋರೆಂಟ್ಗಳಿವೆ. ಇವೆಲ್ಲ ಲೈಸೆನ್ಸ್ ಹೊಂದಿರೋ ಮದ್ಯ ಮಾರಾಟದ ಕೇಂದ್ರಗಳು. ಆದ್ರೆ, ಲೈಸೆನ್ಸ್ ಇಲ್ಲದೆ, ಹಳ್ಳಿ ಹಳ್ಳಿಗಳಲ್ಲಿ ಕದ್ದು ಮುಚ್ಚಿ ಮಾರಾಟ ಮಾಡೋ ಕೇಂದ್ರಗಳು ಅಲ್ಲಲ್ಲಿ ಸಿಗುತ್ವೆ. ಕೆಲವು ಹೋಟೆಲ್ಗಳಂತೂ ಅನಧಿಕೃತವಾಗಿ ಬಾರ್ ಆಂಡ್ ರೆಸ್ಟೋರೆಂಟ್ಗಳಾಗಿವೆ. ಇಲ್ಲಿ ಹೇಳೋರು ಕೇಳೋರು ಇದ್ದಾರೋ ಇಲ್ವೋ ಗೊತ್ತಿಲ್ಲ.

ಒಂದೆಡೆ ‘ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಮದ್ಯ ಸೇವನೆ ಮಾಡಬೇಡಿ’ ಎನ್ನುವ ಸರಕಾರ ಮತ್ತೊಂದೆಡೆ ಸಂಪನ್ಮೂಲ ಕ್ರೋಢಿಕರಣಕ್ಕಾಗಿ ಅಬಕಾರಿ ಇಲಾಖೆಗೆ ಟಾರ್ಗೆಟ್ ನೀಡಿ ಮದ್ಯ ಮಾರಾಟಕ್ಕೆ ಉತ್ತೇಜನ ನೀಡುತ್ತಿದೆ. ಯಾಕಂದ್ರೆ, ಸರಕಾರಗಳ ಪ್ರಮುಖ ಆದಾಯದ ಮೂಲಗಳಲ್ಲಿ ಅಬಕಾರಿ ಸುಂಕವೂ ಒಂದು. ಆದ್ರೆ, ಇದರಿಂದಾಗಿ ಮಂಡ್ಯದಲ್ಲಿ ಆಗ್ತಿರೋ ದುಷ್ಪರಿಣಾಮದ ಬಗ್ಗೆ ಯಾವ ನಾಯಕರಿಗೂ ಅರಿವು ಇದ್ದಂತಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾಜಿಕ ತಾಣಗಳಾದ ವಾಟ್ಸ್ ಅಪ್ ಮತ್ತು ಅಂತರ್ಜಾಲದಲ್ಲಿ ಕೊರೋನಾ ವೈರಸ್ ಕುರಿತಂತೆ ಹಲವು ಸಂಗತಿಗಳು ಹರಡುತ್ತಿವೆ. ಇವುಗಳಲ್ಲಿ ಕೆಲವು ನಿಜವಾದರೆ, ಹಲವು ಮಾಹಿತಿಗಳು ಆಧಾರರಹಿತವಾಗಿವೆ. ಯಾವಾಗ ಕರೊನಾ ಮಹಾಮಾರಿ ವಿಶ್ವದಾದ್ಯಂತ ಹಬ್ಬಲು ಆರಂಭಿಸಿದೆಯೋ ಆ ಸಂದರ್ಭದಲ್ಲಿ ಈ ಮಾರಕ ವೈರಾಣುವಿಗೆ ಸಂಬಂಧಿಸಿದಂತಹ ವಿಚಾರ ತಿಳಿಯುವುದು ಅಷ್ಟೇ ಮಹತ್ವದ್ದಾಗಿದೆ. ವಿಜ್ಞಾನ ಪ್ರಸಾರದ ಹಿರಿಯ ವಿಜ್ಞಾನಿ ಡಾ. ಟಿ.ವಿ. ವೆಂಕಟೇಶ್ವರನ್ ಈ ವೈರಸ್ ಕುರಿತ ಸಂಶೋಧನೆಯ ಬಳಿಕ ನಮಗೆ ಹಲವು ಫಲಶ್ರುತಿಗಳನ್ನು ತಿಳಿಯಪಡಿಸಿದ್ದಾರೆ. ಸೋಂಕು: ಈ ವೈರಾಣು ಗಂಟಲು ಮತ್ತು ಶ್ವಾಸಕೋಶದಲ್ಲಿನ…
ಒಂದೇ ಸ್ಟ್ರೆಚರ್ನಲ್ಲಿ ಪುರುಷ ರೋಗಿ ಜೊತೆ ಎಕ್ಸ್ ರೇ ರೂಮಿಗೆ ಹೋಗುವಂತೆ ಮಹಿಳೆಗೆ ಒತ್ತಾಯಿಸಿದ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ಇರುವ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ ನಡೆದಿದೆ.ಸಂಗೀತಾ ಪುರುಷ ರೋಗಿ ಜೊತೆ ಸ್ಟ್ರೆಚರ್ ಹಂಚಿಕೊಂಡ ಮಹಿಳೆ. ಸಂಗೀತಾ ಕಳೆದ 12 ದಿನಗಳ ಹಿಂದೆ ಬಲಗಾಲು ಫ್ರ್ಯಾಕ್ಚರ್ ಆಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಎಕ್ಸ್ ರೇ ರೂಮಿಗೆ ಕರೆದುಕೊಂಡು ಹೋಗಬೇಕಾದರೆ ಸ್ಟ್ರೆಚರ್ ಇಲ್ಲವೆಂದು ಪುರುಷ ರೋಗಿಯಿದ್ದ ಸ್ಟ್ರೆಚರ್ನಲ್ಲಿ ಹೋಗುವಂತೆ ಸಿಬ್ಬಂದಿ ಒತ್ತಾಯ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ….
ಬೆಳಿಗ್ಗೆ ಎದ್ದಾಗ ನೀವ್ ಮಾಡೋ ಕೆಲಸ ನಿಮ್ಮ ದಿನ ಹೇಗಿರುತ್ತೆ ಅಂತ ನಿರ್ಧಾರ ಮಾಡುತ್ತೆ. ಆದ್ರಿಂದ ಒಳ್ಳೆ ಹವ್ಯಾಸಗಳ್ನ ಬೆಳಗ್ಗಿನ ಹೊತ್ತು ರೂಢಿಸಿಕೊಲ್ಲಿ ಹಾಗೂ ಬೇಗ ಎಚ್ಚರಗೊಳ್ಳಿ
ಮನೆಯಲ್ಲಿರುವ ಜಿರಳೆ ಶಾಶ್ವತವಾಗಿ ತೊಲಗಿಸಲು ಸರಳ ಮನೆಮದ್ದು. ಮನೆ ಮಳಿಗೆ ಎಂದ ಮೇಲೆ ಕೀಟಗಳ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ ಇದು ಸಾಮಾನ್ಯ ಸಮಸ್ಯೆಯಂತು ಅಲ್ಲ. ಏಕೆಂದರೆ ಮನೆ ಎಷ್ಟೇ ಸ್ವಚ್ಛಂದವಾಗಿದ್ದರೂ ಅತಿಥಿಗಳ ಬಂದಾಗ ಒಂದು ಜಿರಲೆ ಕಾಣಿಸಿಕೊಂಡರೂ ಮುಜುಗರಕ್ಕೀಡಾಗುತ್ತೀರಿ. ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕೂಡ ಇಲಿ ಜಿರಳೆ ಇರುತ್ತದೆ ಇವುಗಳು ನಾನು ರೀತಿಯ ಸಾಂಕ್ರಮಿಕ ರೋಗಗಳು ತರಿಸುವಂತಹ ಕ್ರಿಮಿಗಳು ಇದ್ದೇ ಇರುತ್ತದೆ ಮನೆಯಲ್ಲಿರುವ ವಸ್ತುಗಳನ್ನು ಹಾಳುಮಾಡುವುದು ಆಹಾರ ಪದಾರ್ಥವನ್ನು ನಾಶಮಾಡುವುದು ಜಿರಳೆಗಳ ಕೆಲಸವಾಗಿದೆ. ಹಾಗೆಯೇ ಅಡುಗೆ ಕೋಣೆಯಲ್ಲಿ ಜಿರಳೆಗಳು ಹೆಚ್ಚಾದಂತೆ…
ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ. ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…
![]()
ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ಸನ್ನದ್ಧರಾಗಿಯೇ ವಿರೋಧಿಗಳು ಆಟ ಆಡುತ್ತಾರೆ. ಹಾಗಾಗಿ ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಭರವಸೆ ನೀಡುವ ನೆಪದಲ್ಲಿ ಕೈಲಿ ಆಗದ ಭರವಸೆಗಳನ್ನು ನೀಡದಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…