ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ . ಇದು ಆಂಟಿ ಆಕ್ಸಿಡಾಂಟ್ ಆಗಿ ಕೂಡ ಕೆಲಸ ಮಾಡುತ್ತದೆ . ಬಾದಾಮಿ ಜೀರ್ಣ ಕ್ರಿಯೆಯಲ್ಲಿ ಬಹಳ ಸಹಾಯ ಮಾಡುತ್ತದೆ . ಆದರೆ ಇದರಲ್ಲಿ ಅಡಗಿರುವ ಹೆಚ್ಚು ಪ್ರೋಟೀನ್ ಅಂಶ ಹೊಟ್ಟೆಯಲ್ಲಿ ಸ್ವಲ್ಪ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಉಂಟು ಮಾಡಿ ಹೊಟ್ಟೆ ಉಬ್ಬರಕ್ಕೆ ಕಾರಣವಾಗುತ್ತದೆ .
ಕೆಲವರಿಗೆ ಬಾದಾಮಿ ಎಂದರೆ ಸಾಕು ಒಂದು ತರ ಅಲರ್ಜಿ . ಅಂತಹವರು ಬಾದಾಮಿಯಿಂದ ಸ್ವಲ್ಪ ದೂರವೇ ಉಳಿಯುವುದು ಒಳ್ಳೆಯದು . ಆದರೆ ಬಾದಾಮಿ ತಿನ್ನದೇ ಇರುವಾಗ ಕೂಡ ಅತಿಯಾದ ಗ್ಯಾಸ್ಟ್ರಿಕ್ ಆದಂತೆ ಕಂಡು ಬಂದು ಹೊಟ್ಟೆ ಉಬ್ಬರದ ಅನುಭವವಾದರೆ ಅದಕ್ಕೆ ಬೇರೆಯದೇ ಕಾರಣವಿದ್ದು ಜೀರ್ಣಾಂಗದಲ್ಲಿ ಸಮಸ್ಯೆ ಇದೆ ಎಂದೇ ಅರ್ಥ . ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು.
ಫೈಬರ್ ಅಂಶದಿಂದ ಉಂಟಾಗುವ ಸಮಸ್ಯೆ ಹಾರ್ವಾರ್ಡ್ ಸ್ಕೂಲ್ ಓಫ್ ಪಬ್ಲಿಕ್ ಹೆಲ್ತ್ ನ ಪ್ರಕಾರ ಮಕ್ಕಳಿಂದ ಹಿಡಿದು ದೊಡ್ಡವರೂ ಕೂಡ ದಿನ ನಿತ್ಯ ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾದ ಸುಮಾರು 20 ರಿಂದ 30 ಗ್ರಾಂ ನಷ್ಟು ಫೈಬರ್ ಯುಕ್ತ ಆಹಾರವನ್ನು ಸೇವಿಸಬೇಕು . ಇದರಿಂದ ಮಲಬದ್ಧತೆ ನಿವಾರಣೆ ಆಗುತ್ತದೆ . ಒಂದು ಕಪ್ ಬಾದಾಮಿಯಲ್ಲಿ ಸುಮಾರು 18 ಗ್ರಾಂ ನಷ್ಟು ಫೈಬರ್ ಅಂಶ ಇರುತ್ತದೆ . ಪ್ರತಿದಿನ ಇದನ್ನು ಸೇವಿಸುತ್ತಾ ಬಂದಿದ್ದೇ ಆದರೆ ಬೇರೆ ಯಾವ ಫೈಬರ್ ಅಂಶವಿರುವ ಆಹಾರದ ಮೊರೆ ಹೋಗುವ ಅವಶ್ಯಕತೆ ಇರುವುದಿಲ್ಲ. ಆದರೆ ಮೊದಲೇ ಹೇಳಿದಂತೆ ಇಷ್ಟು ಪ್ರಮಾಣದ ಬಾದಾಮಿ ಒಮ್ಮೆಲೇ ತಿಂದರೆ ಗ್ಯಾಸ್ಟ್ರಿಕ್ ಆಗುವ ಸಮಸ್ಯೆ ಸ್ವಲ್ಪ ಹೆಚ್ಚಿಗೆ ಇರುತ್ತದೆ . ಇದಕ್ಕೆ ಅಂಟಿಕೊಂಡಂತೆ ಹೊಟ್ಟೆ ಉಬ್ಬರ ಮತ್ತು ಹೊಟ್ಟೆ ಹಿಡಿದುಕೊಂಡಂತೆ ಕೂಡ ಆಗಬಹುದು . ಮೊದಲಿನಿಂದಲೂ ಅಭ್ಯಾಸವಿಲ್ಲದವರು ಈ ರೀತಿ ಫೈಬರ್ ಅಂಶವನ್ನು ಒಮ್ಮೆಲೇ ತಿಂದರೆ ಈ ಪಜೀತಿಯಾದೀತು ಜೋಕೆ !!! ನಿಧಾನವಾಗಿ ಬೇಕಾದರೆ ಅಭ್ಯಾಸ ಮಾಡಿಕೊಳ್ಳಬಹುದು.
ಮೇಲಿನ ಸಮಸ್ಯೆಗಳಿಗೆ ಪರಿಹಾರಗಳೇನಾದರೂ ಇದೆಯೇ? ಸೌಮ್ಯ ರೀತಿಯ ಹೊಟ್ಟೆ ಉಬ್ಬರಕ್ಕೆ ಪರಿಹಾರ ಎಂದರೆ ನಿಧಾನವಾಗಿ ನೀವು ತಿನ್ನುವ ಬಾದಾಮಿಯ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳುವುದು . ಇನ್ನು ಬಾದಾಮಿ ತಿಂದು ಅಭ್ಯಾಸವೇ ಇಲ್ಲ ಎನ್ನುವವರಿಗೆ ನಿಧಾನವಾಗಿ ಬಾದಾಮಿಯನ್ನು ತಮ್ಮ ಉಪಹಾರದ ಜೊತೆಗೆ ಸೇರಿಸಿ ತಿಂದು ಅದಕ್ಕೆ ಅಡ್ಜಸ್ಟ್ ಆಗುವುದು . ಇದು ಕೆಲವು ವಾರಗಳೇ ಹಿಡಿಯಬಹುದು ಮತ್ತು ಇದರಿಂದ ನಿಧಾನವಾಗಿ ನಿಮ್ಮ ಹೊಟ್ಟೆ ಉಬ್ಬರ ಸಮಸ್ಯೆ ಕಡಿಮೆ ಆಗುತ್ತಾ ಬರುತ್ತದೆ . “ಸಿಮೆಥಿಕೋನ್” ತೆಗೆದುಕೊಳ್ಳುವ ಅಭ್ಯಾಸ ಮಾಡಿಕೊಂಡರೆ ಕರುಳಿನಲ್ಲಿ ಅಡಗಿರುವ ಗ್ಯಾಸ್ ಅನ್ನೂ ಹೊರ ಹಾಕಬಹುದು . ಇದರಿಂದಲೂ ಹೊಟ್ಟೆ ಉಬ್ಬರ ಕಡಿಮೆ ಆಗುತ್ತದೆ. ಆದರೆ ನಮ್ಮದೊಂದು ಸಲಹೆ ಏನೆಂದರೆ , ಹೊಟ್ಟೆ ಉಬ್ಬರ ಮತ್ತು ಹೊಟ್ಟೆಗೆ ಸಂಬಂಧ ಪಟ್ಟಂತೆ ಅಜೀರ್ಣದ ಸಮಸ್ಯೆಯಿಂದ ಧೀರ್ಘ ಕಾಲದಿಂದ ಬಳಲುತ್ತಿದ್ದರೆ , ದಯವಿಟ್ಟು ಕಡೆಗಣಿಸಬೇಡಿ . ಆದಷ್ಟು ಬೇಗನೆ ವೈದ್ಯರನ್ನು ಕಂಡು ಅವರಿಂದ ರೋಗ ಲಕ್ಷಣಗಳನ್ನು ಪತ್ತೆ ಹಚ್ಚಿಸಿ ಚಿಕಿತ್ಸೆ ಪಡೆದುಕೊಳ್ಳಿ .
ಮೇಲಿನ ಸಮಸ್ಯೆಗಳಿಗೆ ಪರಿಹಾರಗಳೇನಾದರೂ ಇದೆಯೇ? ಸೌಮ್ಯ ರೀತಿಯ ಹೊಟ್ಟೆ ಉಬ್ಬರಕ್ಕೆ ಪರಿಹಾರ ಎಂದರೆ ನಿಧಾನವಾಗಿ ನೀವು ತಿನ್ನುವ ಬಾದಾಮಿಯ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳುವುದು . ಇನ್ನು ಬಾದಾಮಿ ತಿಂದು ಅಭ್ಯಾಸವೇ ಇಲ್ಲ ಎನ್ನುವವರಿಗೆ ನಿಧಾನವಾಗಿ ಬಾದಾಮಿಯನ್ನು ತಮ್ಮ ಉಪಹಾರದ ಜೊತೆಗೆ ಸೇರಿಸಿ ತಿಂದು ಅದಕ್ಕೆ ಅಡ್ಜಸ್ಟ್ ಆಗುವುದು . ಇದು ಕೆಲವು ವಾರಗಳೇ ಹಿಡಿಯಬಹುದು ಮತ್ತು ಇದರಿಂದ ನಿಧಾನವಾಗಿ ನಿಮ್ಮ ಹೊಟ್ಟೆ ಉಬ್ಬರ ಸಮಸ್ಯೆ ಕಡಿಮೆ ಆಗುತ್ತಾ ಬರುತ್ತದೆ . “ಸಿಮೆಥಿಕೋನ್” ತೆಗೆದುಕೊಳ್ಳುವ ಅಭ್ಯಾಸ ಮಾಡಿಕೊಂಡರೆ ಕರುಳಿನಲ್ಲಿ ಅಡಗಿರುವ ಗ್ಯಾಸ್ ಅನ್ನೂ ಹೊರ ಹಾಕಬಹುದು . ಇದರಿಂದಲೂ ಹೊಟ್ಟೆ ಉಬ್ಬರ ಕಡಿಮೆ ಆಗುತ್ತದೆ. ಆದರೆ ನಮ್ಮದೊಂದು ಸಲಹೆ ಏನೆಂದರೆ , ಹೊಟ್ಟೆ ಉಬ್ಬರ ಮತ್ತು ಹೊಟ್ಟೆಗೆ ಸಂಬಂಧ ಪಟ್ಟಂತೆ ಅಜೀರ್ಣದ ಸಮಸ್ಯೆಯಿಂದ ಧೀರ್ಘ ಕಾಲದಿಂದ ಬಳಲುತ್ತಿದ್ದರೆ , ದಯವಿಟ್ಟು ಕಡೆಗಣಿಸಬೇಡಿ . ಆದಷ್ಟು ಬೇಗನೆ ವೈದ್ಯರನ್ನು ಕಂಡು ಅವರಿಂದ ರೋಗ ಲಕ್ಷಣಗಳನ್ನು ಪತ್ತೆ ಹಚ್ಚಿಸಿ ಚಿಕಿತ್ಸೆ ಪಡೆದುಕೊಳ್ಳಿ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯತಮನಿಗೆ ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಚೆವೆಲ್ಲಾದಲ್ಲಿ ನಡೆದಿದೆ. ಗಂಡ ರವಿ, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಆಕೆಯ ಪ್ರಿಯತಮನನ್ನು ರೂಮಿನಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸದ್ಯಕ್ಕೆ ಇಬ್ಬರ ಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಮತ್ತು ರವಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಸಂಸಾರಿಕ ಜೀವನ ಚೆನ್ನಾಗಿ ನಡೆಯುತ್ತಿತ್ತು. ಆದರೆ ಕೆಲವು ತಿಂಗಳ…
ಮನುಷ್ಯ ಹೆಚ್ಚು ಅಂದ್ರೆ 100, 150 ವರ್ಷ ಬದುಕಿರುವ ಸುದ್ದಿಗಳನ್ನು ನಾವು ಕೇಳಿದ್ದೇವೆ. 150 ವರ್ಷದ ವ್ಯಕ್ತಿ ಇನ್ನೂ ಬದುಕಿದ್ದಾನೆ ಎಂದ್ರೆ ಎಲ್ಲರೂ ಆಶ್ಚರ್ಯಪಡ್ತೇವೆ. ಆದ್ರೆ ಚೀನಾದಲ್ಲೊಬ್ಬ ವ್ಯಕ್ತಿ 256 ವರ್ಷ ಬದುಕಿದ್ದ.
ಅಮೆರಿಕದ ಗೊಡಾರ್ಡ್ ನಗರದ ಪ್ರಾಥಮಿಕ ಶಾಲೆಯ ಏಳು ಶಿಕ್ಷಕಿಯರು ಏಕಕಾಲದಲ್ಲಿ ಗರ್ಭಿಣಿಯರಾಗಿದ್ದಾರೆ. ಏಳು ಶಿಕ್ಷಕಿಯರು 15 ರಿಂದ 1 ತಿಂಗಳ ಆಸುಪಾಸಿನಲ್ಲಿ ಏಕಕಾಲದಲ್ಲಿ ಹೆರಿಗೆ ರಜೆಗೆ ಅರ್ಜಿ ಸಲ್ಲಿಸಿದ್ದಾರೆ. ಎಲ್ಲಾ ಮಹಿಳಾ ಸಹದ್ಯೋಗಿಗಳು ಏಕಕಾಲದಲ್ಲಿ ತಾಯಿ ಆಗುತ್ತಿದ್ದೇವೆ. ಏಳು ಶಿಕ್ಷಕಿಯರು ಒಂದೇ ಬಾರಿ ಗರ್ಭಿಣಿ ಆಗಬೇಕೆಂಬುವುದು ದೇವರ ಇಚ್ಛೆ. ಶಿಕ್ಷಕಿ ಟಿಫನಿ ಎಂಬವರು ಮೂರನೇ ಬಾರಿ ಗರ್ಭಿಣಿಯಾಗಿದ್ದು, ಅವರಿಗೆ 9 ಮತ್ತು 7 ವರ್ಷದ ಮಕ್ಕಳಿವೆ ಎಂದು ಶಿಕ್ಷಕಿ ಕೈಟಿ ಸಂತಸ ವ್ಯಕ್ತಪಡಿಸುತ್ತಾರೆ. ನನ್ನ 20 ವರ್ಷದ…
ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್ ಆ್ಯಪ್ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ 6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ. ರಿಜಿಸ್ಟ್ರಾರ್ ಆಫ್ ಕಂಪನೀಸ್ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ…
ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ….