ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ಪ್ರಿಯತಮೆಯೇ ನನಗೆ ವಿಷ ಕೊಟ್ಟಳು ಎಂದು ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡಿನ ಕಸುವಿನಹಳ್ಳಿ ಗ್ರಾಮ ನಿವಾಸಿ ಸಿದ್ದರಾಜು (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ.ಈತ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುವವನಾಗಿದ್ದು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ.
ಸಿದ್ದರಾಜು ಬೆಳವಾಡಿ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು ಆಕೆಯ ಪೋಷಕರು ಈ ಇಬ್ಬರ ಪ್ರೀತಿಗೆ ಒಪ್ಪಿರಲಿಲ್ಲ. ಅಲ್ಲದೆ ಯುವತಿ ಸಹ ಇತ್ತೀಚೆಗೆ ಆತನಿಂದ ದೂರಾಗಿ ಪೋಷಕರು ತೋರೊಸೊದ್ದ ಇನ್ನೊಬ್ಬ ಯುವಕನೊಡನೆ ಮದುವೆಗೆ ಸಿದ್ದವಾಗಿದ್ದಳು.
ಇದರಿಂದ ಸಿದ್ದರಾಜು ಮನನೊಂದಿದ್ದನು. ಇದೀಗ ತ್ಮಹತ್ಯೆ ಮಾಡಿಕೊಂಡಿರುವ ಸಿದ್ದರಾಜು ತಾನು ಸಾಯುವ ಮುನ್ನ ಸೆಲ್ಫಿ ವೀಡಿಯೋ ಮಾಡಿಟ್ಟು ಹೋಗಿದ್ದಾನೆ. ಆ ವೀಡಿಯೋದಲ್ಲಿರುವಂತೆ “ತನ್ನ ಪ್ರಿಯತಮೆಯೇ ನನಗೆ ವಿಷ ತಂದು ಕೊಟ್ಟು ಕುಡಿಯುವಂತೆ ಹೇಳಿದಳು. ಅಲ್ಲದೆ ತನ್ನ ಸಾವಿಗೆ ತಾನೇ ಕಾರಣವೆಂದು ಡೆತ್ ನೋಟ್ ಬರೆದಿಡುವಂತೆಯೂ ಹೇಳಿದ್ದಳು. ಎಂದು ವಿವರಿಸಿದ್ದಾನೆ. ಅಲ್ಲದೆ ತಾನು ಬರೆದ ಡೆತ್ ನೋಟ್ ಹಾಗೂ ಆಕೆ ತಂದಿದ್ದಳೆನ್ನಲಾದ ವಿಷದ ಬಾಟಲ್ ಸಹ ಪ್ರದರ್ಶಿಸಿದ್ದಾನೆ.
“ನನ್ನನ್ನು ಪ್ರೀತಿಸಿ ವಂಚಿಸಿದ ಆ ಯುವತಿ ಮದುವೆಯಾಗಬಾರದು, ಆಕೆ, ಆಕೆಯ ತಾಯಿ ಹಾಗೂ ಅಜ್ಜಿಯೇ ನನ್ನ ಸಾವಿಗೆ ನೇರ ಕಾರಣವಾಗಿದ್ದು ಆವರನ್ನೆಲ್ಲಾ ಜೈಲಿಗೆ ಹಾಕಬೇಕು” ಎಂದು ಯುವಕ ವೀಡಿಯೋದಲ್ಲಿ ಹೇಳಿಕೊಂಡಿದ್ದಾನೆ. ಘಟನೆ ಕುರಿತಂತೆ ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ. ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ…
‘ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಷ್ಟೇ ಅಲ್ಲ, ಅವರ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಸೋಲಿಸಿ ಮನೆಗೆ ಕಳುಹಿಸಲು ಕ್ಷೇತ್ರದ ಜನ ಶಪಥ ಮಾಡಿದ್ದಾರೆ! ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು. ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು. ‘ವರ್ತೂರು ಪ್ರಕಾಶ್ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಹಳ್ಳಿಹಳ್ಳಿಗೂ ಹೋಗಿ ಜನರ ಕಷ್ಟ ಆಲಿಸುತ್ತಿದ್ದಾರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ. ಕೆಲಸ ಮಾಡುವವರಿಗೆ…
ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ. ಆದ್ರೆ ದೀಪಗಳನ್ನು ಇಂತಿಷ್ಟೇ ಸಂಖ್ಯೆಯಲ್ಲಿ ಹಚ್ಚಬೇಕೆಂದು ನಿಯಮಾವಳಿಗಳಿವೆ. ಪೂಜಾ ಗೃಹದಲ್ಲಿ ಗಜಲಕ್ಷ್ಮಿ ಸ್ವರೂಪದಲ್ಲಿರುವ ಕಾಮಾಕ್ಷಿ ದೀಪಗಳನ್ನು ಹಚ್ಚಬೇಕು. ದೀಪಗಳಿಗೆ ಮೂರು ಅಥವಾ ಐದುಬಗೆಯ ಎಣ್ಣೆಯನ್ನು ಹಾಕುತ್ತಿರಬೇಕು. ಮನೆಯ ಮುಂಭಾಗ ಅಲಂಕರಿಸಲು ವ್ಯವಸ್ಥಿತ ದೀಪಗಳನ್ನು ಜೋಡಿಸಬೇಕೆಂದು ಹಿರಿಯರು ಹೇಳುತ್ತಾರೆ. ಹಾಗೆಯೇ ವ್ಯವಸ್ಥಿತವಾಗಿ ದೀಪಾಲಂಕಾರ ಮಾಡಬೇಕು. ನಿಮ್ಮ ಶಕ್ತಿಗನುಸಾರವಾಗಿ 12,…
ಇಂದು ಭಾನುವಾರ 11/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ…
ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…