ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು. ಏನೇ ಸಮಸ್ಯೆ ಇದ್ದರೂ ನಾನೀದ್ದೇನೆ ಎಂದು ಹೇಳುತ್ತಾ, ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಇನ್ನು 7 ದಿನಗಳ ಕಾಲ ನಾಟ್ ರೀಚೆಬಲ್ನಲ್ಲಿ ಇರಲಿದ್ದಾರೆ.
ಭಾನುವಾರ ರಾತ್ರಿ ದೆಹಲಿಯಿಂದ ಕುಟುಂಬ ಸಮೇತ ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಿದ್ದಾರೆ. ಮೇ 27ರವರೆಗೆ ಆಸ್ಟ್ರೇಲಿಯಾ ಪ್ರವಾಸ ಮಾಡಲಿರುವ ಡಿಕೆಶಿ, ಸಂಪೂರ್ಣವಾಗಿ ರಾಜಕಾರಣ ಮರೆತು ಕುಟುಂಬದೊಂದಿಗೆ ಕಾಲ ಕಳೆಯಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಮೇ 23 ರ ಫಲಿತಾಂಶದ ನಂತರ ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು ಅನ್ನುವ ಸ್ಥಿತಿ ಇದೆ. ಇಂತಹ ಸಮಯದಲ್ಲೇ ಡಿ.ಕೆ.ಶಿವಕುಮಾರ್ ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಿದ್ದಾರೆ. ಡಿಕೆಶಿ ಅವರು ಸರ್ಕಾರಕ್ಕೆ ಸಂಕಷ್ಟ ಬಂದಾಗ ದೋಸ್ತಿಗಳ ನಡುವೆ ಭಿನ್ನಾಭಿಪ್ರಾಯ ಬಂದಾಗೆಲ್ಲ ಮುಂದೆ ನಿಂತು ಸರಿಪಡಿಸಿದ್ದರು.
ಲೋಕ ಸಮರದ ಫಲಿತಾಂಶದ ನಂತರ ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು ಎಂಬ ಆತಂಕವಿದ್ದು, ಅದರಲ್ಲೂ ಮೈತ್ರಿ ಸರ್ಕಾರದ ಅಸ್ತಿತ್ವವೇ ಅಲ್ಲಾಡಬಹುದು ಎಂಬ ಮಾತು ಜೋರಾಗಿಯೇ ಕೇಳಿ ಬರುತ್ತಿದೆ. ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಆಸ್ಟ್ರೇಲಿಯಾ ಪ್ರವಾಸ ಕಾಕತಾಳಿಯವೋ ಅಥವಾ ಉದ್ದೇಶ ಪೂರಕವೋ ಅನ್ನುವುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಳ್ಳಾರಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಭಾರೀ ಅಂತರದಲ್ಲಿ ಜಯ ಸಾಧಿಸಿದ್ದಾರೆ.ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ. ಉಗ್ರಪ್ಪ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಶಾಂತಾ ಅವರಿಗಿಂತ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ಸಾಧಿಸಿದ್ದು, ಹೊಸ ದಾಖಲೆ ಬರೆದಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಚುನಾವಣಾ ಆಯೋಗ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಬೇಕಿದೆ.ಇದೇ…
ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್ ಅಂಶಗಳು ವಿಟಮಿನ್ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….
ಕೇಂದ್ರದ ಪ್ರಸ್ತಾವನೆ ಜಾರಿಗೊಂಡರೆ ಇನ್ನು ಸರಕಾರಿ ನೌಕರರು 8 ಗಂಟೆ ಬದಲು 9 ಗಂಟೆ ಕೆಲಸ ಮಾಡಬೇಕಾಗುತ್ತದೆ. ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗಿನ ಕೆಲಸದ ಅವಧಿ 6 ಗಂಟೆವರೆಗೆ ವಿಸ್ತರಣೆಯಾಗಲಿದೆ! ಕೇಂದ್ರ ಸರಕಾರ ಪ್ರಕಟಿಸುವ ವೇತನ ನಿಯಮಾವಳಿಯ ಕರಡು ವರದಿಯಲ್ಲಿಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ. ಆದರೆ, ಬಹು ಚರ್ಚೆಯಲ್ಲಿರುವ ಕನಿಷ್ಠ ವೇತನದ ವಿಷಯವನ್ನು ಇಲ್ಲಿ ಉಲ್ಲೇಖಿಸಲಾಗಿಲ್ಲ. ಭವಿಷ್ಯದಲ್ಲಿ ವೇತನ ನಿಗದಿ ಮಾಡುವಾಗ ಮೂರು ಭೌಗೋಳಿಕ ವರ್ಗೀಕರಣವನ್ನು ಪರಿಗಣಿಸಬೇಕು ಎಂಬುದನ್ನು ಹೊರತು ಪಡಿಸಿದರೆ ಉಳಿದುದೆಲ್ಲವೂ ಹಳೆ ವಿಚಾರಗಳೆ. ಹಾಗಂತ,ಇದು…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು. ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್,…
ನಮ್ಮ ದೇಶದಲ್ಲಿ ಆಕಳ ಸಗಣಿ ಹಾಗೂ ಗೋಮೂತ್ರವನ್ನು ಹಬ್ಬಗಳಲ್ಲಿ ಬಳಕೆ ಮಾಡ್ತೇವೆ. ಮನೆಯನ್ನು ಗೋಮೂತ್ರ ಹಾಗೂ ಸಗಣಿಯಿಂದ ಶುದ್ಧಮಾಡುವ ಪದ್ಧತಿ ಇದೆ. ಆದ್ರೆ ಆ ಬುಡಕಟ್ಟು ಜನಾಂಗದವರು ಗೋಮೂತ್ರದಿಂದ ಸ್ನಾನ ಮಾಡ್ತಾರೆ. ಅಷ್ಟೇ ಅಲ್ಲ ರೋಗದಿಂದ ರಕ್ಷಣೆ ಪಡೆಯಲು ಸಗಣಿಯನ್ನು ದೇಹಕ್ಕೆ ಹಚ್ಚಿಕೊಳ್ತಾರೆ. ನಾವು ಈಗ ಹೇಳ್ತಾ ಇರೋದು ಆಫ್ರಿಕಾದ ದಕ್ಷಿಣ ಸುಡಾನ್ ನ ಮುಂದರಿ ಬಡುಕಟ್ಟು ಜನಾಂಗದ ಸಂಸ್ಕೃತಿಯ ಬಗ್ಗೆ. ಈ ಜನರು ಬೆಳಿಗ್ಗೆ ಎದ್ದ ತಕ್ಷಣ ಗೋಮೂತ್ರದಲ್ಲಿ ಸ್ನಾನ ಮಾಡ್ತಾರೆ. ಇವರ ಜೀವನ ಶೈಲಿ…
ಬಿಗ್ ಬಾಸ್ ಕನ್ನಡ 7ನೇ ಆವೃತ್ತಿಯ ಮೂರನೇ ವಾರ ದುನಿಯಾ ರಶ್ಮಿ ಎಲಿಮಿನೇಟ್ ಆಗಿದ್ದಾರೆ. ಬಿಗ್ ಮನೆಯಿಂದ ಹೊರಬಂದ ಬಳಿಕ ಸಂದರ್ಶನ ಒಂದರಲ್ಲಿ ಭಾಗವಹಿಸಿದ್ದರು. ಬಿಗ್ ಬಾಸ್ ಜರ್ನಿ ಬಗ್ಗೆ ತಮ್ಮ ಅನುಭವಗಳನ್ನ ಹೇಳಿದ ರಶ್ಮಿ, ಒಬ್ಬ ಸೂಪರ್ ಸ್ಟಾರ್ ಜೊತೆ ನಟಿಸಬೇಕು ಎಂಬ ಆಸೆಯನ್ನು ಅಂಚಿಕೊಂಡಿದ್ದಾರೆ. ರಶ್ಮಿ ಅವರನ್ನು ನಿಮಗೆ ಕನ್ನಡದ ಯಾವ ನಟ ಇಷ್ಟ ಎಂದು ಸಂದರ್ಶನದಲ್ಲಿ ಕೇಳಿದರು. ಇದಕ್ಕೆ ಉತ್ತರವಾಗಿ ಇಬ್ಬರು ನಟರ ಹೆಸರನ್ನು ಹೇಳಿದರು, ಒಬ್ಬರನ್ನು ಆಯ್ಕೆ ಮಾಡಬೇಕಿತ್ತು. ದುನಿಯಾ ರಶ್ಮಿ…