ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಜುಕೊಳಗಳ ರೂಬಿಕ್ ಕ್ಯೂಬ್ ಗಳಲ್ಲಿ ಕಂಡು ಬರುವ ಸಮಸ್ಯೆಯನ್ನು ಬರೀ 48 ಸೆಕೆಂಡ್ ಗಳಲ್ಲಿ ಪರಿಹಾರ ಹುಡುಕಿದ ಮುಂಬೈಕರ್ ಒಬ್ಬರು ಗಿನ್ನಿಸ್ ದಾಖಲೆ ಬರೆದಿದ್ದಾನೆ.
ಮುಂಬೈನ 19 ವರ್ಷದ ಚಿನ್ಮಯಿ ಪ್ರಭು, ಈಜುಕೊಳದ ನೀರಿನ ಒಳಗಡೆ ಕೂತು 9 ರೂಬಿಕ್ ಕ್ಯೂಬ್ ಸಮಸ್ಯೆ ಗಳನ್ನು ಬರೀ 48 ಸೆಕೆಂಡ್ ಗಳಲ್ಲಿ ಬಗೆಹರಿಸಿರೋದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದೆ.
ಪಿರಮಿಡ್ ಮಾದರಿಯಲ್ಲಿರುವ ರೂಬಿಕ್ ಕ್ಯೂಬ್ ಗಳಲ್ಲಿ ಸಮಸ್ಯೆಗಳು ಕಾಣಿಸಿಕೊಂಡ್ರೆ ಒಂದೆರಡು ದಿನ ಸಮಯ ಬೇಕಾಗುತ್ತದೆ. ಈ ಹಿಂದೆ ಜಾರ್ಜಿಯಾದಲ್ಲಿ 18 ವರ್ಷದ ಹುಡುಗನೊಬ್ಬ 6 ರೂಬಿಕ್ ಕ್ಯೂಬ್ ಸಮಸ್ಯೆಗಳನ್ನು ಬರೀ ಎರಡು ನಿಮಿಷಗಳಲ್ಲಿ ಬಗೆಹರಿಸಿ ಗಿನ್ನಿಸ್ ದಾಖಲೆ ಬರೆದಿದ್ದ.
ಪ್ರಭು ಈ ಸಾಧನೆಯನ್ನು ಕಳೆದ ಡಿಸೆಂಬರ್ ನಲ್ಲಿ ಮಾಡಿದ್ದ. ಆದ್ರೆ ಗಿನ್ನಿಸ್ ಸಂಸ್ಥೆ 2019ರ ಮಾಚ್೯ನಲ್ಲಿ ಇದಕ್ಕೆ ಅಂಗೀಕಾರದ ಮುದ್ರೆ ಒತ್ತಿದೆ. ಗಿನ್ನಿಸ್ ಸಂಸ್ಥೆ ಕೇವಲ ನಾಲ್ಕು ಟಾರ್ಗೆಟ್ ನೀಡ್ತು. ನಾನು 9 ಬಗೆಹರಿಸಿದೆ ಅಂತಾರೆ ಪ್ರಭು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಪ್ರದೇಶದ ಅಜಂಘಡ ಜಿಲ್ಲೆಯ ಶಾಲೆಯ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರವನ್ನು ಸೆರೆ ಹಿಡಿದ ಪತ್ರಕರ್ತನ ಬಂಧನವಾಗಿ ವಾರ ಕಳೆದ ಬಳಿಕ, ಸ್ಥಳೀಯ ಆಡಳಿತವು ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಿದೆ. ಜಿಲ್ಲೆಯ ಊದ್ಪುರ ಸರಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರಗಳನ್ನು ಸೆರೆಹಿಡಿದ ಸ್ಥಳೀಯ ಪತ್ರಕರ್ತ ಸಂತೋಷ್ ಜೈಸ್ವಾಲ್ನನ್ನು ಪೊಲೀಸರು ಬಂಧಿಸಿ, ಆತನ ವಿರುದ್ಧ ಸುಲಿಗೆ ಹಾಗೂ ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಯಾದ ಆಪಾದನೆ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಶಾಲಾ ಪ್ರಾಂಶುಪಾಲರು, ಪತ್ರಕರ್ತನ ವಿರುದ್ದ…
ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆಂಬ ವದಂತಿ ಇಂದು ಬೆಳಗಿನಿಂದಲೂ ಹರಿದಾಡುತ್ತಿದ್ದು, ಇದೀಗ ಬಂದ ಮಾಹಿತಿಯಂತೆ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಖಚಿತವಾಗಿದೆ. ಐಜಿ-ಡಿಜಿಪಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿರುವ ಅಣ್ಣಾಮಲೈ, ಕಳೆದ ತಮ್ಮ ಹತ್ತು ವರ್ಷಗಳ ಸೇವಾವಧಿಯಲ್ಲಿ ಕುಟುಂಬದ ಜೊತೆಗೆ ಕಾಲ ಕಳೆಯಲು ಸಾಧ್ಯವಾಗದ ಕಾರಣ, ತಮ್ಮ ರಾಜೀನಾಮೆ ಸ್ವೀಕೃತಗೊಂಡ ಬಳಿಕ ಕುಟುಂಬ ಸದಸ್ಯರೊಂದಿಗೆ ಇರಲಿದ್ದಾರೆ ಎಂದು ಹೇಳಲಾಗಿದೆ. ಆ ಬಳಿಕ ಅಣ್ಣಾಮಲೈ ರಾಜಕೀಯ…
ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ…
ಕನ್ನಡ ಚಿತ್ರಗಳಿಗೆ ಎಸಿ ಹಾಕೋಲ್ಲ. ಫಿಲ್ಮ್ ನೋಡೋರಿದ್ರೆ ನೋಡ್ಬಹುದು, ಇಲ್ಲ ಎದ್ದು ಹೋಗ್ಬಹುದು. ಇದು ಬೆಂಗಳೂರಿನ ಎಲಿಮೆಂಟ್ಸ್ ಮಾಲ್ ಸಿಬ್ಬಂದಿಯ ಉದ್ಧಟತನದ ಮಾತುಗಳು. ನಾಗವಾರ ಬಳಿ ಇರೋ `ಎಲಿಮೆಂಟ್ಸ್ ಮಾಲ್’ನ ಪಿವಿಆರ್ನಲ್ಲಿ ರಾಜಕುಮಾರ ಚಿತ್ರ ಪ್ರದರ್ಶನ ನಡೀತಿತ್ತು. ಚಿತ್ರ ಪ್ರಾರಂಭವಾಗಿ ಅರ್ಧ ತಾಸು ಕಳೆದ್ರೂ ಥಿಯೇಟರ್ನಲ್ಲಿ ಎಸಿ ಆನ್ ಆಗಿರಲಿಲ್ಲ. ಸೆಕೆಯಿಂದ ಬೇಸರಗೊಂಡ ಪ್ರೇಕ್ಷಕರು ಎಸಿ ಆನ್ ಮಾಡುವಂತೆ ಮಾಲ್ ಸಿಬ್ಬಂದಿಯನ್ನ ಕೇಳಿದ್ದಾರೆ. ಆದ್ರೆ ಎಸಿ ಆನ್ ಮಾಡುವ ಬದಲಿಗೆ ಮಾಲ್ನವವರು ಉದ್ಧಟತನದಿಂದ ಪ್ರತಿಕ್ರಿಯಿಸಿದ್ದಾರೆ. ಕನ್ನಡ ಚಲನಚಿತ್ರಗಳಿಗೆಲ್ಲಾ ಎಸಿ…
ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನಿಗೆ ಕರೆಂಟ್ ಶಾಕ್ ನೀಡಿ, ಆತನ ಮರ್ಮಾಂಗ ಹಾಗೂ ಕಿಡ್ನಿಗೆ ಹಾನಿ ಮಾಡಿ ಕಾಂಗ್ರೆಸ್ ಮುಖಂಡ ಅಟ್ಟಹಾಸ ಮೆರೆದಿದ್ದಾನೆ ಎಂದು ಆರೋಪಿಸಿ ದೂರು ದಾಖಲಾಗಿರುವ ಘಟನೆ ಬೆಳಗಾವಿಯಲ್ಲಿ ಸೋಮವಾರ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಮಡಿವಾಳಿ ರಾಯಭಾಗಕರ(28) ಎಂದು ಗುರುತಿಸಲಾಗಿದ್ದು, ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಬೆಂಬಲಿಗನಾಗಿರುವ ಉಳವಯ್ಯ ಚಿಕ್ಕೊಪ್ಪ ಹಾಗೂ ಆತನ ಬೆಂಬಲಿಗರಿಂದ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಯುವಕನನ್ನು ಬೆಳಗಾವಿಯಿಂದ ಅಪಹರಿಸಿ ಕಾಲಿಗೆ ಮೊಳೆ ಹೊಡೆದು ಕರೆಂಟ್ ಶಾಕ್…
ನಟ ಚಿರಂಜೀವಿ ಸರ್ಜಾ ಅಭಿನಯದ `ರಣಂ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ದುರ್ಮರಣಕ್ಕೀಡಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸಪ್ಪನ ಹಣದ ದಾಹಕ್ಕೆ ಇಬ್ಬರು ಅಮಾಯಕರು ಬಲಿಯಾಗಿರುವುದು ಆಂತರಿಕ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.ಶೂಟಿಂಗ್ಗೆ ಅನುಮತಿ ಇಲ್ಲದೇ ಹೋದರೂ 5 ಸಾವಿರ ಹಣ ಪಡೆದು ಪೇದೆ ಶೂಟಿಂಗ್ ಮಾಡಿಸಿದ್ದನು. ತನಿಖಾ ವರದಿ ಕೈ ಸೇರುತ್ತಿದ್ದಂತೆಯೇ ಪೊಲೀಸ್ ಪೇದೆಯನ್ನು ಅಮಾನತು ಮಾಡುವಂತೆ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ. ಬಾಗಲೂರು ಠಾಣೆಯ ಪೇದೆಯಾಗಿದ್ದ ಭೀಮಾ…