ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಜುಕೊಳಗಳ ರೂಬಿಕ್ ಕ್ಯೂಬ್ ಗಳಲ್ಲಿ ಕಂಡು ಬರುವ ಸಮಸ್ಯೆಯನ್ನು ಬರೀ 48 ಸೆಕೆಂಡ್ ಗಳಲ್ಲಿ ಪರಿಹಾರ ಹುಡುಕಿದ ಮುಂಬೈಕರ್ ಒಬ್ಬರು ಗಿನ್ನಿಸ್ ದಾಖಲೆ ಬರೆದಿದ್ದಾನೆ.

ಮುಂಬೈನ 19 ವರ್ಷದ ಚಿನ್ಮಯಿ ಪ್ರಭು, ಈಜುಕೊಳದ ನೀರಿನ ಒಳಗಡೆ ಕೂತು 9 ರೂಬಿಕ್ ಕ್ಯೂಬ್ ಸಮಸ್ಯೆ ಗಳನ್ನು ಬರೀ 48 ಸೆಕೆಂಡ್ ಗಳಲ್ಲಿ ಬಗೆಹರಿಸಿರೋದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದೆ.

ಪಿರಮಿಡ್ ಮಾದರಿಯಲ್ಲಿರುವ ರೂಬಿಕ್ ಕ್ಯೂಬ್ ಗಳಲ್ಲಿ ಸಮಸ್ಯೆಗಳು ಕಾಣಿಸಿಕೊಂಡ್ರೆ ಒಂದೆರಡು ದಿನ ಸಮಯ ಬೇಕಾಗುತ್ತದೆ. ಈ ಹಿಂದೆ ಜಾರ್ಜಿಯಾದಲ್ಲಿ 18 ವರ್ಷದ ಹುಡುಗನೊಬ್ಬ 6 ರೂಬಿಕ್ ಕ್ಯೂಬ್ ಸಮಸ್ಯೆಗಳನ್ನು ಬರೀ ಎರಡು ನಿಮಿಷಗಳಲ್ಲಿ ಬಗೆಹರಿಸಿ ಗಿನ್ನಿಸ್ ದಾಖಲೆ ಬರೆದಿದ್ದ.

ಪ್ರಭು ಈ ಸಾಧನೆಯನ್ನು ಕಳೆದ ಡಿಸೆಂಬರ್ ನಲ್ಲಿ ಮಾಡಿದ್ದ. ಆದ್ರೆ ಗಿನ್ನಿಸ್ ಸಂಸ್ಥೆ 2019ರ ಮಾಚ್೯ನಲ್ಲಿ ಇದಕ್ಕೆ ಅಂಗೀಕಾರದ ಮುದ್ರೆ ಒತ್ತಿದೆ. ಗಿನ್ನಿಸ್ ಸಂಸ್ಥೆ ಕೇವಲ ನಾಲ್ಕು ಟಾರ್ಗೆಟ್ ನೀಡ್ತು. ನಾನು 9 ಬಗೆಹರಿಸಿದೆ ಅಂತಾರೆ ಪ್ರಭು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ. ಮಾಲ್ಡೀವ್ಸ್ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ…
ಸಾಮಾನ್ಯವಾಗಿ ನೀವು ಯಾವುದೇ ದೇಶದಲ್ಲಿ ಗಣ್ಯ ವ್ಯಕ್ತಿಗಳಿಗೆ, ಹಾಗು ಐತಿಹಾಸಿಕ ಸ್ಥಳಗಳಿಗೆ ಭದ್ರತೆ ಹಾಗು ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದನ್ನು ನೀವು ನೋಡಿರುತ್ತೀರಿ, ಆದರೆ ಭಾರತದಲ್ಲಿ ಇರುವ ಈ ಒಂದು ಮರಕ್ಕೆ ದಿನದ 24 ಗಂಟೆ ಮತ್ತು ವಾರದಲೂ ದಿನವೂ ಕೂಡ ವಿಶೇಷ ಭದ್ರತೆ ಒದಗಿಸಲಾಗುತ್ತದೆ ಎಂದರೆ ನೀವು ನಂಬುತ್ತೀರಾ, ನಿಜಕ್ಕೂ ಇದು ಸತ್ಯ. ಹೌದು ಭಾರತದ ಈ ಮರಕ್ಕೆ ವಿಶೇಷ ಕಾಳಜಿ ನೀಡಿ ಏಕೆ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಈ ವಿಶೇಷ ವರದಿ ನೋಡಲೇಬೇಕು….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(15 ನವೆಂಬರ್, 2018) ದೊಡ್ಡ ಗುಂಪಿನಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳುವುದು ಅತ್ಯಂತ ಮನರಂಜನಾತ್ಮಕವಾಗಿರುತ್ತದೆ- ಆದರೆ ನಿಮ್ಮ ವೆಚ್ಚಗಳು ಹಚ್ಚಾಗುತ್ತವೆ. ಯುವಕರು ಶಾಲಾ ಯೋಜನೆಗಳಲ್ಲಿ ಕೆಲವುಸಲಹೆ…
ಗಾಯಿತ್ರಿ ಚಿತ್ರ ನೋಡುತ್ತಿದ್ದ ವಿಜಿ ಎಂಬಾತ ಬಾಲ್ಕನಿಯಿಂದ ಬಿದ್ದಿಲ್ಲ. ಆತ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿದ್ದಾನೆ ಎಂದು ಮೇನಕಾ ಚಿತ್ರ ಮಂದಿರ ಮಾಲೀಕರಾದ ವಿಶ್ವನಾಥ್ ತಿಳಿಸಿದ್ದಾರೆ.
ಹೌದು, ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಸಂಸ್ಥೆಯು ತನ್ನ ಚಂದಾದಾರರಿಗೆ ‘ಹ್ಯಾಪಿ ನ್ಯೂ ಇಯರ್’ ಆಫರ್ ಅನ್ನು ಬಿಡುಗಡೆ ಮಾಡಿದೆ. 2020 ರೂ. ಬೆಲೆಯಲ್ಲಿ ಎರಡು ಭರ್ಜರಿ ಪ್ಲ್ಯಾನ್ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ಲ್ಯಾನ್ ಜಿಯೋ ಚಂದಾದಾರರಿಗೆ ವಾರ್ಷಿಕ ಅವಧಿಯ ಪ್ರಯೋಜನೆಗಳನ್ನು ಒದಗಿಸಿದರೇ, ಇನ್ನೊಂದು ಕೊಡುಗೆಯು ಜಿಯೋ ಫೋನ್ ಗ್ರಾಹಕರಿಗೆ ವಾರ್ಷಿಕ ಧಮಾಕ ನೀಡಲಿದೆ. ಹಾಗಾದರೇ ಜಿಯೋದ ಹ್ಯಾಪಿ ನ್ಯೂ ಇಯರ್-2020 ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿರಿ. ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ…
ಕೊರೊನಾ ಮಹಾಮಾರಿ ದೇಶ ಅದರಲ್ಲೂ ರಾಜ್ಯವನ್ನು ವಕ್ಕರಿಸಿದ ಬಳಿಕ ಅನೇಕ ಅಮಾನವೀಯ ಘಟನೆಗಳು ಬೆಳಕಿಗೆ ಬಂದಿವೆ. ಕೆಲವೊಂದು ಮಾನವೀಯ ಕೆಲಸಗಳು ಕೂಡ ನಡೆದಿವೆ. ಈ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಪೌರಕಾರ್ಮಿಕರ ಮೇಲೆ ಮಹಿಳೆಯೊಬ್ಬರು ಅಮಾನವೀಯವಾಗಿ ವರ್ತಿಸಿರುವುದು ಬೆಳಕಿಗೆ ಬಂದಿದೆ. ಹೌದು. ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡ ಮಹಿಳೆ ಅವರನ್ನು ನಿಂದಿಸಿದ್ದಲ್ಲದೇ, ಬಾಟಲಿಯಲ್ಲಿ ನೀರು ತುಂಬಿಸಿ ನಂತರ ಅದನ್ನು ರಸ್ತೆ ಮಧ್ಯದಲ್ಲಿಟ್ಟು ಬಂದಿದ್ದಾರೆ. ಈ ಮೂಲಕ ಅಮಾನವೀಯತೆಯನ್ನು ಪ್ರದರ್ಶಿಸಿದ್ದಾರೆ. ಇದನ್ನು ಅಲ್ಲೆ ಇದ್ದ ಕೆಲವರು ತಮ್ಮ ಮೊಬೈಲ್…