News

Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?
ಸುದ್ದಿ

ಬರ್ಗರ್ ತಿಂದ ತಕ್ಷಣವೇ ಆಟೋ ಚಾಲಕನ ಬಾಯಿಂದ ರಕ್ತ ಹೊರಬಂತು…ಕಾರಣ?

82

ಮುಂಬೈ: ಆಟೋ ಚಾಲಕರೊಬ್ಬರು ಬರ್ಗರ್ ಕಿಂಗ್‍ನಲ್ಲಿ ಬರ್ಗರ್ ತಿಂದ ತಕ್ಷಣವೇ ಬಾಯಿಂದ ರಕ್ತ ಹೊರಬಂದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ಸಾಜಿತ್ ಪಠಾಣ್(31) ಬರ್ಗರ್ ತಿಂದ ಆಟೋ ಚಾಲಕ. ಇವರು ಕಳೆದ ಬುಧವಾರ ತನ್ನ ಸ್ನೇಹಿತರ ಜೊತೆ ಬರ್ಗರ್ ಕಿಂಗ್‍ಗೆ ಬಂದಿದ್ದರು. ಅಲ್ಲಿ ಅವರು ಬರ್ಗರ್, ಫ್ರೈಂಚ್ ಫ್ರಯಿಸ್ ಹಾಗೂ ಸಾಫ್ಟ್ ಡ್ರಿಂಕ್ ಆರ್ಡರ್ ಮಾಡಿದ್ದರು.

ಸಾಜಿತ್ ಬರ್ಗರ್ ತಿಂದ ತಕ್ಷಣವೇ ಗಂಟಲಿನಲ್ಲಿ ನೋವುಂಟಾಗಿ ರಕ್ತ ಹೊರ ಬಂದಿದೆ. ಸಾಜಿತ್ ಗಂಟಲಿನಲ್ಲಿ ಏನೋ ಸಿಲುಕಿಕೊಂಡಿದೆ ಎಂದು ಹೇಳಿದ್ದಾರೆ. ಹೀಗಾಗಿ ಸಾಜಿತ್ ಸ್ನೇಹಿತರು ಬರ್ಗರ್ ಪರಿಶೀಲಿಸಿದಾಗ ಅದರಲ್ಲಿ ಗಾಜಿನ ಪೀಸ್ ಇತ್ತು. ತಕ್ಷಣ ಸ್ನೇಹಿತರು ಸಾಜಿತ್‍ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು.

ಸಾಜಿತ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆಂದು ಸ್ನೇಹಿತರು 15,000 ರೂ. ನೀಡಿದ್ದರು. ಬಳಿಕ ಮರುದಿನ ಚಿಕಿತ್ಸೆಗೆಂದು ದುಪ್ಪಟ್ಟು ಹಣವನ್ನು ಖರ್ಚು ಮಾಡಿದ್ದಾರೆ. ಈ ಬಗ್ಗೆ ಬರ್ಗರ್ ಕಿಂಗ್ ಮ್ಯಾನೇಜರ್ ಸಿದ್ಧಾರ್ಥ್ ಅವರನ್ನು ಸಂಪರ್ಕಿಸಿದಾಗ, “ಈ ಘಟನೆ ಬಗ್ಗೆ ನನಗೆ ಏನೂ ಗೊತ್ತಿಲ್ಲ” ಎಂದು ಹಾರಿಕೆ ಉತ್ತರ ನೀಡಿದ್ದಾರೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಗ್ರಾಹಕರ ದೂರಿನ ಮೇರೆಗೆ ಮೇ 18ರಂದು ಬರ್ಗರ್ ಕಿಂಗ್ ವಿರುದ್ಧ ಎಫ್‍ಐಆರ್ ದಾಖಲಿಸಿದ್ದೇವೆ. ಆಸ್ಪತ್ರೆಯಲ್ಲಿ ಮೆಡಿಕಲ್ ರಿಪೋರ್ಟ್ ಬಂದ ನಂತರ ವಿಚಾರಣೆ ಮುಂದುವರಿಸುತ್ತೇವೆ ಎಂದು ಇನ್ಸ್ ಪೆಕ್ಟರ್ ದೀಪಕ್ ಲಾಗಡ್ ಹೇಳಿದ್ದಾರೆ.

About the author / 

sullu suddi

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಏಪ್ರಿಲ್, 2019) ಇಂದು ನೀವು ನಿಮ್ಮ ಆರೋಗ್ಯ ಮತ್ತು ನೋಟವನ್ನು ಸುಧಾರಿಸಲು ಕೆಲಸ ಮಾಡಲು ಸಾಕಷ್ಟು ಸಮಯ…

  • ಸಿನಿಮಾ, ಸುದ್ದಿ

    ಶ್ರೀಲಂಕಾದಲ್ಲಿ ಆದ ಬಾಂಬ್ ಸ್ಪೋಟದಲ್ಲಿ ಸ್ವಲ್ಪದರಲ್ಲೇ ಪಾರಾದ್ಲು ಈ ನಟಿ..!

    ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ 290ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 500 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಚ್ಚಿ ಬೀಳಿಸಿದ ಸರಣಿ ಬಾಂಬ್ ಸ್ಫೋಟದ ಅವಘಡದಲ್ಲಿ ಬಹುಭಾಷಾ ನಟಿ ರಾಧಿಕಾ ಶರತ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿ ಬಂದಿದ್ದಾರೆ. ಕೊಲಂಬೋಕ್ಕೆ ತೆರಳಿದ್ದ ರಾಧಿಕಾ ಶರತ್ ಕುಮಾರ್, ಭಾನುವಾರ ಬೆಳಿಗ್ಗೆ ಸಿನ್ನಾಮನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಕೆಲಸ ಮುಗಿಸಿಕೊಂಡು ಹೊರ ಬಂದ ಕೆಲವೇ ನಿಮಿಷಗಳಲ್ಲಿ ಸ್ಪೋಟ ಸಂಭವಿಸಿದೆ. ಈ ಸಂಗತಿಯನ್ನು ರಾಧಿಕಾ ಶರತ್ ಕುಮಾರ್…

  • inspirational

    ಭವಿಷ್ಯವನ್ನು ಮುನ್ನಡೆಸಲು ಶಿಕ್ಷಣ ಅತ್ಯಗತ್ಯ

    ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ. 10ನೇ / SSLC ತರಗತಿ CBSC / NCRT ವಿದ್ಯಾರ್ಥಿಗಳಿಗೆ Offline video ತರಗತಿಗಳನ್ನು ನಡೆಸಲಾಗುತ್ತಿದೆ. 12ನೇ…

  • ಸುದ್ದಿ

    ‘ಪಾರು’ ಧಾರಾವಾಹಿಯ ನಟಿ ಮೋಕ್ಷಿತಾ ಪೈ ಮಾಡಿದ ಕೆಲಸಕ್ಕೆ ಎಲ್ಲರು ಮೆಚ್ಚಲೇಬೇಕು…

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು‘ ಧಾರಾವಾಹಿ ಸಿಕ್ಕಾಪಟ್ಟೆ ಫೇಮಸ್. ಧಾರಾವಾಹಿಯಲ್ಲಿ ಮನೆ ಕೆಲಸದವಳ ಪಾತ್ರದಲ್ಲಿ ಕಾಣಿಸಿಕೊಂಡ ಮೋಕ್ಷಿತಾಗೆ ಇತ್ತೀಚೆಗೆ ನಡೆದ ‘ಜೀ ಕುಟುಂಬ ಅವಾರ್ಡ್ಸ್‌’ನಲ್ಲಿ ಬೆಸ್ಟ್ ಲೀಡ್ ಫಿಮೇಲ್ ಪ್ರಶಸ್ತಿ ಸಿಕ್ಕಿತ್ತು. ಅಷ್ಟೇ ಅಲ್ಲದೆ ಧಾರಾವಾಹಿ ಪ್ರಾರಂಭವಾಗಿ ಕೆಲವೇ ದಿನಗಳಲ್ಲಿ ಅವರಿಗೆ ಭಾರೀ ಜನಮನ್ನಣೆ ಕೂಡ ಲಭಿಸಿತ್ತು. ಪಾರು ಪಾತ್ರಧಾರಿ ಮೋಕ್ಷಿತಾ ಪೈ ಅಕ್ಟೋಬರ್ 22ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಸರ್ಜಾಪುರದಲ್ಲಿರುವ ‘ತಾಯಿಮನೆ’ ಅನಾಥಾಶ್ರಮದಲ್ಲಿ 100ಕ್ಕೂ ಅಧಿಕ ಮಕ್ಕಳಿಗೆ ಬೆಳಿಗ್ಗಿನ ತಿಂಡಿಯನ್ನು ತಮ್ಮ ಕೈಯ್ಯಾರೆ ಬಡಿಸಿ ಖುಷಿಯಿಂದ ಬರ್ತಡೇ ಆಚರಿಸಿಕೊಂಡಿದ್ದಾರೆ….

  • ಸುದ್ದಿ

    ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ವಿಜಯವನ್ನು ಸಾಧಿಸಿದ ಎಂ,ಟೆಕ್ ಪದವೀಧರ,..ಇದನ್ನೊಮ್ಮೆ ಓದಿ..?

    ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಪರಿಚಯಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಕಳೆದ ಬಜೆಟ್‍ನಲ್ಲಿ ಘೋಷಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಕಾರ್ಯಗತವಾಗಿದ್ಯೋ ಗೊತ್ತಿಲ್ಲ. ಆದರೆ ಸಿಎಂಗೂ ಮೊದಲೇ ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗಿರೀಶ್ ಅವರು ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ಯಶಸ್ವಿಯಾಗುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ. ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದ ನಿವಾಸಿ ಗಿರೀಶ್ ಅವರು ಬಿಇ, ಬಿಟೆಕ್ ಮಾಡಿ ಜರ್ಮನಿಯಲ್ಲಿ ತಿಂಗಳಿಗೆ 4 ಲಕ್ಷದ ನೌಕರಿ ಮಾಡುತ್ತಿದ್ದರು. ಅದ್ಯಾಕೋ ಹುಟ್ಟೂರಿನಲ್ಲಿ ಕೃಷಿಯ ಅದಮ್ಯ ಆಸೆಯಿಂದ…