ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಶಸ್ಸು, ಸಂಪತ್ತುಗಳಿಕೆ, ಸಂವೃದ್ಧಿ ಇವುಗಳು ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಪ್ರತಿನಿಧಿಗಳು. ಜೀವನದ ಆಸೆಗಳನ್ನು ಶ್ರೀಮಂತಿಕೆಯ ಇಚ್ಛೆಗಳನ್ನು ಈಡೇರಿಸಿಕೊಳ್ಳಲು ಲಕ್ಷ್ಮಿ ಕಟಾಕ್ಷ ಮುಖ್ಯವಾಗುತ್ತದೆ. ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಸಾನ್ನಿಧ್ಯ ದೊರೆತರೆ ಜೀವನದಲ್ಲಿ ಯಶಸ್ಸು ಮತ್ತು ನೆಮ್ಮದಿ ಸಿಗುವುದು, ಅದು ಖಂಡಿತವಾಗಿಯೂ ನಿಜವೇ.
ಆದರೆ ಲಕ್ಷ್ಮಿದೇವಿಯನ್ನು ಒಲಿಸಿಕೊಳ್ಳುವುದು ಅಷ್ಟು ಸುಲಭದ ಮಾತಲ್ಲ. ಒಮ್ಮೆ ಒಲಿಸಿಕೊಂಡ ನಂತರ ಅದನ್ನು ಕಾಪಾಡಿಕೊಳ್ಳುವುದು ಮತ್ತೂ ಕಷ್ಟಕರವಾದ ವಿಷಯ.
ಲಕ್ಷ್ಮಿ ದೇವಿಯ ಆಶೀರ್ವಾದ ನಮ್ಮ ಮೇಲೆ ನಿರಂತರವಾಗಿಬೇಕೆಂದರೆ ಕೆಲವು ನಕಾರಾತ್ಮಕ ಅಂಶಗಳಿಂದ ದೂರ ಉಳಿಯಬೇಕಾಗುತ್ತದೆ. ಮತ್ತು ಅಂತಹ ಗುಣಗಳನ್ನು ಬಿಡಬೇಕಾಗುತ್ತದೆ.
ಶುಚಿತ್ವ, ಸ್ವಚ್ಛತೆ ಇಲ್ಲದ ಕಡೆ ಸಂಪತ್ತು ಇರುವುದಿಲ್ಲ ಎಂಬ ನಂಬಿಕೆ ಇದೆ. ಎಲ್ಲಿ ಸ್ವಚ್ಛತೆ ಇರುವುದಿಲ್ಲವೋ ಅಲ್ಲಿ ಲಕ್ಷ್ಮಿ ದೇವಿಯ ಸಾನ್ನಿಧ್ಯವೂ ಇರುವುದಿಲ್ಲ ಎನ್ನುತ್ತಾರೆ. ಆದ್ದರಿಂದ ಸಂಪತ್ತು ವೃದ್ಧಿಯಾಗುವುದಕ್ಕೆ ಸ್ವಚ್ಛತೆಯೂ ಪ್ರಭಾವ ಬೀರಲಿದೆ
ಯಾವುದೇ ಪ್ರಯತ್ನ ನಡೆಸದೇ ಏಕಾಏಕಿ ಸಂಪತ್ತು ಗಳಿಸಲು ಸಾಧ್ಯವಿಲ್ಲ. ಕಷ್ಟಪಡದೇ ಲಕ್ಷ್ಮಿಯನ್ನು ಒಲಿಸಿಕೊಳ್ಳಬಹುದು ಎಂದುಕೊಂಡಿದ್ದರೆ ಅದು ಸಾಧ್ಯವಿಲ್ಲ. ಲಕ್ಷ್ಮಿಯ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕಾದರೆ ಅನಾರೋಗ್ಯದ ಸಂದರ್ಭ, ಅಥವಾ ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ಬೆಳಿಗ್ಗೆ ವಿಳಂಬವಾಗಿ ಏಳುವುದು, ಸಂಜೆ ವೇಳೆ ಮಲಗುವುದು ಸೇರಿದಂತೆ ಸೋಮಾರಿತನ ಬಿಡಬೇಕು ಎನ್ನುತ್ತದೆ ಹಿಂದಿನಿಂದಲೂ ನಡೆದುಬಂದಿರುವ ನಂಬಿಕೆಗಳು.
ನಿಮ್ಮನ್ನು ನೀವು ನಂಬದೆ ದೇವರನ್ನು ನಂಬಿ ಪ್ರಯೋಜನವಿಲ್ಲ ಎಂದಿದ್ದಾರೆ ಹಿರಿಯರು. ಅದರಂತೆಯೇ ಸಂಪತ್ತು, ಸಂವೃದ್ಧಿಯನ್ನು ಗಳಿಸಲು ನಮ್ಮ ಮೇಲೆ ನಮಗೆ ನಂಬಿಕೆ, ವಿಶ್ವಾಸ ಇರಬೇಕು ಹಾಗಾದಲ್ಲಿ ಮಾತ್ರ ಲಕ್ಷ್ಮಿ ದೇವಿಯೂ ನಮಗೆ ಒಲಿಯುತ್ತಾಳೆ, ಸದಾ ಕ್ರಿಯಾಶೀಲರಾಗಿರಬೇಕು.
ಅತಿಯಾದರೆ ಅಮೃತವೂ ವಿಷ ಎಂಬ ಗಾದೆ ಮಾತಿದೆ. ಅದರಂತೆ, ಶ್ರೀಮಂತಿಕೆಯ ಆಸೆ ಗಳಿಸಿದಷ್ಟೂ ಮತ್ತಷ್ಟು ಗಳಿಸಬೇಕೆಂಬ ಅತಿ ಆಸೆಯೂ ಲಕ್ಷ್ಮಿಯ ಸಾನ್ನಿಧ್ಯ ಇಲ್ಲದಂತೆ ಮಾಡುತ್ತದೆ. ಆದ್ದರಿಂದ ಅತಿ ಆಸೆ, ಸ್ವಾರ್ಥ, ಕೋಪ ಇವುಗಳನ್ನು ತ್ಯಜಿಸುವ ಮೂಲಕ ಲಕ್ಷ್ಮಿಯ ಆಶೀರ್ವಾದಕ್ಕೆ ಪಾತ್ರರಾಗಬಹುದಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…
ಕೆಲವೊಮ್ಮೆ ಒಳ್ಳೆಯ ವಿಚಾರಗಳಿಂದ ಕೆಟ್ಟ ವಿಚಾರಗಳಿಗೆ ಹೆಚ್ಚಿನ ಮಾನ್ಯತೆ ಹಾಗೂ ಪಬ್ಲಿಸಿಟಿ ಸಿಗುತ್ತದೆ. ಇದೀಗ ಪ್ರಪಂಚದ ಏಳನೇ ಅದ್ಭುತ ಎನ್ನಿಸಿರುವ ದೆಹಲಿಯ ತಾಜ್ಮಹಲ್ ವಿಚಾರದಲ್ಲೂ ಹೀಗೆ ಆಗಿದೆ. ಹೌದು ತಾಜಮಹಲ್ಗಿಂತ ಮುಂಬೈನ ಧಾರವಿ ಸ್ಲಂಗೆ ಹೆಚ್ಚಿನ ಮಹತ್ವ ಸಿಗತೊಡಗಿದ್ದು, ಆ ಬಗ್ಗೆ ಡಿಟೇಲ್ಸ್ ಇಲ್ಲಿದೆ ನೋಡಿ ಹಿಂದೆ ಮುಂಬೈನಲ್ಲಿರುವ ಧಾರವಿ ಸ್ಲಂಗೆ ಜನ ಹೋಗಲು ಹಿಂದೇಟು ಹಾಕುತ್ತಿದ್ದರು. ಆದರೀಗಾ ಇದೇ ಧಾರವಿ ಸ್ಲಂ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಹೌದು ತಾಜ್ ಮಹಲ್ ನನ್ನೇ ಸೆಡ್ಡು ಹೊಡೆದು ಕೊಳಚೇರಿ…
ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು
ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.
ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.
ನೀವು ಎಲ್ಲೇ ಇರಿ, ಹೇಗೆ ಇರಿ, ನೀವು ಕುಳಿತ ಜಾಗದಿಂದಲೇ ನಿಮ್ಮ ಮೊಬೈಲ್ನಿ’ನಲ್ಲಿ ಜಾತಿ ಮತ್ತು ಆಧಾಯ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಬಹುದು… ನಿಮ್ಮಲ್ಲಿ ಸ್ಮಾರ್ಟ್ ಮೊಬೈಲ್ ಮತ್ತು ಅಂತರ್ಜಾಲ(Internet) ಇದ್ದಾರೆ ಸಾಕು…