ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ.
ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಎಂಆರ್ ಸಿ, ಹೂಡಾ ಸಿಟಿ ಸೆಂಟರ್ ಮತ್ತು ಸುಲ್ತಾನಪುರ, ಸಮಯಪುರ ಬಾದಲಿ ಮತ್ತು ಕುತುಬ್ ಮಿನಾರ್ ಮಾರ್ಗ ಮಧ್ಯೆ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿದೆ. ಸುಲ್ತಾನಪುರ ಮತ್ತು ಕುತುಬ್ ಮಿನಾರ್ ನಿಲ್ದಾಣದ ಪ್ರಯಾಣಿಕರಿಗೆ ತೊಂದರೆಯಾಗದಂತೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದೆ.
ಹಳದಿ ಮಾರ್ಗದ ಮೆಟ್ರೋ ರೈಲು ಬೆಳಗ್ಗೆ ಸುಲ್ತಾನಪುರ ತಲುಪುವುದರಲ್ಲಿತ್ತು. ರೈಲಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಓವರ್ಹೆಡ್ ವಯರ್ ಕಡಿತಗೊಂಡಿದೆ. ಹೀಗಾಗಿ ಮೆಟ್ರೋ ಸಂಚಾರದಲ್ಲಿ ಅಸ್ತವ್ಯಸ್ತ ಕಂಡು ಬಂದಿದೆ. ಡಿಎಂಆರ್ ಸಿ ಸಿಬ್ಬಂದಿ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ). ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ…
ಸಾಮಾನ್ಯವಾಗಿ ವ್ಯಕ್ತಿ ಹೊಂದಿರುವ ಸೌಂದರ್ಯ ತನ್ನ ತಂದೆ ತಾಯಿ ಅಥವಾ ಅಘೋಷಿತವಾಗಿ ಬಂದಿರುವ ಸಂಪತ್ತು ಎಂದು ಹೇಳಲಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವ್ಯಕ್ತಿ ಹೊಂದಿರುವ ಮಾನಸಿಕ ಮತ್ತು ದೈಹಿಕ ಗುಣಗಳು ಅವನ ಜಾತಕ ಕುಂಡಲಿ ಹಾಗೂ ಅವನ ರಾಶಿ ಚಕ್ರಗಳಿಗೆ ಅನುಗುಣವಾಗಿ ಇರುತ್ತವೆ ಎಂದು ಹೇಳಲಾಗುತ್ತದೆ. ವ್ಯಕ್ತಿ ಹುಟ್ಟುವ ಸಮಯದಲ್ಲಿ ಅವನ ಗ್ರಹಗತಿಗಳು ಯಾವ ಸ್ಥಾನದಲ್ಲಿ ಇದ್ದವು ಎನ್ನುವುದನ್ನು ಅನುಸರಿಸಿ ದೇಹ ಮತ್ತು ಮಾನಸಿಕ ಸ್ಥಿತಿಯ ರಚನೆಯಾಗುತ್ತದೆ ಎನ್ನಲಾಗಿದೆ. ಒಂದು ಅಂದಾಜಿನ ಪ್ರಕಾರ 12 ರಾಶಿ ಚಕ್ರಗಳಲ್ಲಿ…
ಕೆಲುವು ಸಮಯದಲ್ಲಿ ಬೀಗದ ಕೈ ಕಳೆದು ಹೋಗುತ್ತದೆ. ಆದ್ದರಿಂದ ಬೀಗ ತೆರೆಯಲು ಆಗುವುದಿಲ್ಲ. ನಿಮ್ಮೊಂದಿಗೆ ಯಾವತ್ತಾದರೂ ಹೀಗೆ ಆಗಿದೆಯೇ?. ಬೇರೆ ಬೇರೆ ಬೀಗಗಳಿಗೆ ಬೇರೆ ಬೇರೆ ಬೀಗದ ಕೈ ಇರುತ್ತದೆ. ಎಲ್ಲ ಬೀಗವೂ ಅವುಗಳದೇ ಕೈಯಲ್ಲಿ ಮಾತ್ರ ತೆರೆಯುತ್ತದೆ. ಪ್ರತಿಯೊಂದು ಬೀಗ ತೆರೆಯಲು ಒಂದು ಬೀಗದ ಕೈ ಬೇಕಾಗುತ್ತದೆ.
ಇಂದು ಶನಿವಾರ, 17/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.
ಹಣ್ಣುಗಳು ದೇಹದ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಎನ್ನುವುದನ್ನು ನಾವೆಲ್ಲರೂ ತಿಳಿದಿದ್ದೇವೆ, ಆದರೆ ಯಾವ ಯಾವ ಹಣ್ಣುಗಳು ಯಾವ ಯಾವ ಅಂಶಗಳನ್ನು ಒಳಗೊಂಡಿರುತ್ತವೆ ಮತ್ತು ಅವು ನಮ್ಮ ಆರೋಗ್ಯವೃದ್ಧಿಗೆ ಹೇಗೆ ಸಹಕರಿಸುತ್ತವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಈ ಭೂಮಿಯ ಮೇಲೆ ಹಲವು ರೀತಿಯ ಹಣ್ಣುಗಳಿವೆ ಮತ್ತು ಒಂದೊಂದು ಹಣ್ಣು ಕೂಡ ಒಂದೊಂದು ರೀತಿಯ ಗುಣಲಕ್ಷಣಗಳನ್ನ ಹೊಂದಿರುತ್ತದೆ, ಇನ್ನು ಹಣ್ಣುಗಳನ್ನು ತಿನ್ನಲೂ ಕ್ರಮವಿದೆ, ಹಾಗಾದರೆ ಹಣ್ಣುಗಳನ್ನ ತಿನ್ನುವಾಗ ಅನುಸರಿಸಬೇಕಾದ ಕ್ರಮಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ…