ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೆಲ್ಬೋರ್ನ್: ಟೈಮ್ ಪಾಸ್ ಮಾಡುವುದಕ್ಕೆ ಅಥವಾ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೂ ನೀವು ಸ್ಮಾರ್ಟ್ ಫೋನ್ ಮೊರೆ ಹೋಗುತ್ತೀರಿ ಎಂದಾದರೆ ಖಂಡಿತವಾಗಿಯೂ ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಅರ್ಥ! ಹೀಗೆಂದು ಮಾನವ ವರ್ತನೆಗಳಲ್ಲಿ ಕಂಪ್ಯೂಟರ್ ಗಳು (Computers in Human Behavior) ಎಂಬ ನಿಯತಕಾಲಿಕೆಯ ಸಂಶೋಧನಾ ವರದಿ ಹೇಳುತ್ತಿದೆ. ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾಲಯದ ಸಂಶೋಧಕರು ಸ್ಮಾರ್ಟ್ಫೋನ್ ನ ನಿರಂತರ ಬಳಕೆ ಮತ್ತು ಮಾನಸಿಕ ಯೋಗಕ್ಷೇಮದ ಬಗ್ಗೆ ಅಧ್ಯಯನ ನಡೆಸಿದ್ದಾರೆ.
ಮಾನಸಿಕ ಆರೋಗ್ಯದ ಮಟ್ಟ ಅತ್ಯುತ್ತಮವಾಗಿಲ್ಲದವರು, ನಕಾರಾತ್ಮಕ ಭಾವನೆಯುಳ್ಳವರು, ಸಂಯಮ ಕಡಿಮೆಯುಳ್ಳವರು, ಜೀವನದ ಉದ್ದೇಶವೇ ಕಳೆದುಕೊಂಡಿರುವಂತಾಗಿರುವವರು, ಸಾಮಾಜಿಕ ಒತ್ತಡವನ್ನು ನಿಯಂತ್ರಿಸುವ ಸಾಮರ್ಥ್ಯ ಕುಗ್ಗಿದವರು ಟೈಮ್ ಪಾಸ್, ವಿಶ್ರಾಂತಿಗಾಗಿ ಸ್ಮಾರ್ಟ್ ಫೋನ್ ನೋಡುತ್ತಿರುತ್ತಾರೆ ಎಂಬುದನ್ನು ಸಂಶೋಧಕರು ಮನಗಂಡಿದ್ದಾರೆ.
ಹಾಗಂತ ಸ್ಮಾರ್ಟ್ ಫೋನ್ ಸಂಪೂರ್ಣ ಕೆಟ್ಟದ್ದೂ ಅಲ್ಲ ಸಂವಹನದ ಮಟ್ಟ ಅಂದರೆ ಕರೆ, ಸಂದೇಶ ರವಾನೆ ಮಾಡುವುದಕ್ಕೆ ಸಂಬಂಧಪಟ್ಟಂತೆ ಸ್ಮಾರ್ಟ್ ಫೋನ್ ಗಳು ಮಾನಸಿಕ ಆರೋಗ್ಯಕ್ಕೆ ಸಕಾರಾತ್ಮಕವಾಗಿರಲಿದೆ ಎಂದು ಸಂಶೋಧಕರು ಹೇಳಿದ್ದಾರೆ.
ನೇರ ಸಂಪರ್ಕ ಹೊಂದುವುದಕ್ಕೆ ಸ್ಮಾರ್ಟ್ ಫೋನ್ ಗಳನ್ನು ಬಳಕೆ ಮಾಡುವುದು ಒಳ್ಳೆಯದು ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಜನರು ಏನು ಮಾಡುತ್ತಿದ್ದಾರೆ ಎಂಬುದನ್ನು ನಿಷ್ಕ್ರಿಯವಾಗಿ ಗಮನಿಸುತ್ತಾ ಕೂರುವುದು ಮಾನಸಿಕ ಆರೋಗ್ಯಕ್ಕೆ ಒಳ್ಳೇಯದಲ್ಲ ಎಂಬುದು ಸಂಶೋಧಕರು ಕಂಡುಕೊಂಡಿರುವ ಅಂಶ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾರಾಹ್ ಇದು ಒಂದು ಅನಾಮಧೇಯ ಮೆಸೇಜಿಂಗ್ ಅಪ್ಲಿಕೇಶನ್ ಆಗಿದ್ದು ಕಳೆದ ಒಂದು ವಾರದಿಂದ ಸಾರಾಹ್ ಅಪ್ಲಿಕೇಷನ್ ಅತಿ ವೇಗವಾಗಿ ತನ್ನ ನೆಲೆಯನ್ನು ಪಡೆಯುತ್ತಿದೆ, ಇದು ಕೆಲವೇ ವಾರಗಳಲ್ಲಿ ಇರುತ್ತೋ ಇಲ್ಲ ಹೋಗುತ್ತೋ ಅಂತ ಯಾರೂ ಯೋಚನೆ ಸಹ ಮಾಡಿರಲಿಲ್ಲ. ಆದ್ರೆ ಈಗ ಇದರ ಹವಾ ಹೇಗಿದೆ ಎಂದರೆ ನಿಮ್ಮ ಫೇಸ್ಬುಕ್ ನ್ಯೂಸ್ ಫೀಡ್’ನ್ನು ನೋಡುವುದು ಸಹ ಕಷ್ಟ ವಾಗಿದೆ.
ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು. ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ. ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸಂತೋಷದ ಸುದ್ದಿ…
ಹಗಲಿಡಿ ಸ್ಮಾರ್ಟ್ ಫೋನ್ ಬಳಸಿ ಮತ್ತು ರಾತ್ರಿ ಹೊತ್ತು ಮಲಗುವ ಮುಂಚೆಯೂ ಸ್ಮಾರ್ಟ್ ಫೋನ್ ಬಳಸುವುದರಿಂದ ನಿಮ್ಮ ಸುಖ ನಿದ್ದೆಗೆ ಭಂಗ ಖಂಡಿತ ಬರುತ್ತದೆ. ನಮ್ಮ ಜೀವನ ಶೈಲಿಯೇ ಹಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ ಅತ್ಯುತ್ತಮವಾದ ನಿದ್ದೆ ಬೇಕು. ಆದರೆ,ಹೆಚ್ಚುತ್ತಿರುವ ಸ್ಮಾರ್ಟ್ಫೋನ್ ಬಳಕೆಯಿಂದ ನಮ್ಮ ನಿದ್ರೆಯ ಪ್ಯಾಟರ್ನ್ ಕೂಡ ಬದಲಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 9 ಗಂಟೆಯಾದರೂ ನಿದ್ರೆ ಮಾಡಬೇಕು. ಕೆಲಸ ಮಾಡುವಾಗ ನಾವು ಬಹುತೇಕ ಸಮಯವನ್ನು ಕಂಪ್ಯೂಟರ್ ಸ್ಕ್ರೀನ್ ನೋಡಿಕೊಂಡೇ ಇರುತ್ತೇವೆ ಮತ್ತು ಕೆಲಸ ಇಲ್ಲದಿದ್ದಾಗ…
ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ!
ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.
ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.