ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಮರದ ಫಲಿತಾಂಶಕ್ಕೂ ಮುನ್ನ ಮಧ್ಯಪ್ರದೇಶದ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದೆ. ಈಗಾಗಲೇ ಆಡಳಿತರೂಢ ಸರ್ಕಾರಕ್ಕೆ ಬಹುಮತವಿಲ್ಲ ವಿಶೇಷ ಅಧಿವೇಶನ ಕರೆಯಬೇಕೆಂದು ಬಿಜೆಪಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಸಿಎಂ ಕಮಲ್ನಾಥ್ ಬಿಜೆಪಿ ರಾಜ್ಯದಲ್ಲಿ ಕುದುರೆ ವ್ಯಾಪಾರಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ.

ಸುಮಾರು 10 ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಕಮಲದಡಿಯಲ್ಲಿ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ನಮ್ಮ ಶಾಸಕರಿಗೆ ಆಫರ್ ಸುರಿಮಳೆಯ ಫೋನ್ ಕರೆಗಳು ಬರುತ್ತಿವೆ. ಬೇಕಾದರೆ ಆ 10 ಶಾಸಕರ ಹೆಸರನ್ನು ಬಹಿರಂಗಗೊಳಿಸಬಲ್ಲೆ ಎಂದು ಕಮಲ್ ನಾಥ್ ಹೇಳಿದ್ದಾರೆ.

ಕಾಂಗ್ರೆಸ್ ಶಾಸಕರಿಗೆ ಪಕ್ಷ ತೊರೆಯಲು ಒಬ್ಬರಿಗೆ 50 ಕೋಟಿಯ ಆಫರ್ ನೀಡಲಾಗಿದೆ ಎಂದು ಸಚಿವ ಪ್ರದ್ಯುಮನ್ ಸಿಂಗ್ ತೋಮರ್ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ, ಬಿಜೆಪಿ ನಾಯಕರು ಯಾವೆಲ್ಲ ಆಫರ್ ನೀಡುತ್ತಿದ್ದಾರೆ ಎಂಬುವುದು ಗೊತ್ತಿಲ್ಲ ಎಂದರು. ಬಿಜೆಪಿ ಮಾತ್ರ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ ಎಂಬ ವಾದವನ್ನು ಮಂಡಿಸುತ್ತಿದೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 230 ಕ್ಷೇತ್ರಗಳ ಪೈಕಿ 114ರಲ್ಲಿ ಗೆಲುವಿನ ನಗೆ ಬೀರಿತ್ತು. ಬಿಜೆಪಿ 109, ಬಹುಜನ ಸಮಾಜ ಪಾರ್ಟಿ 2 ಮತ್ತು ಸಮಾಜವಾದಿ ಪಾರ್ಟಿ 1, ನಿರ್ದಲಿಯ ಪಕ್ಷ 4 ಕ್ಷೇತ್ರಗಳಲ್ಲಿ ಗೆಲುವು ಕಂಡಿತ್ತು. ಬಿಎಸ್ಪಿ ಬೆಂಬಲ ಪಡೆದ ಕಾಂಗ್ರೆಸ್, ಮಧ್ಯಪ್ರದೇಶದಲ್ಲಿ ಕಮಲನಾಥ್ ನೇತೃತ್ವದಲ್ಲಿ ಸರ್ಕಾರ ರಚನೆ ಮಾಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂದಿನ ಕೆಲ ದಿನಗಳಲ್ಲಿ ಭಾರತಕ್ಕೆ 5ಜಿ ತಂತ್ರಜ್ಞಾನ ತರಲು Huawei ತುದಿಗಾಲಲ್ಲಿ ನಿಂತಿದೆ, ಭಾರತೀಯರು 4ಜಿ ತಂತ್ರಜ್ಞಾನದ ರುಚಿ ಸವಿಯುತ್ತಿರುವ ಬೆನ್ನಲ್ಲೇ ಇದೀಗ ೫ಜಿ ತಂತ್ರಜ್ಞಾನವು ಭಾರತಕ್ಕೆ ಬರುತ್ತಿರುವುದು ಕೌತುಕಕ್ಕೆ ಕಾರಣವಾಗಿದೆ.
ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…
ನಾವು ದಿನಾಲೂ ಬಳಸುವ ಕೆಲವು ತಿಂಡಿ ತಿನಿಸುಗಳಿಂದ, ನಮಗೆ ಅರಿವಿಲ್ಲದಂತಯೇ ಕೆಲವೊಂದು ಪ್ರಭಾವಗಳು ನಮ್ಮ ದೇಹದ ಮೇಲೆ ಆಗುತ್ತವೆ.ಅದರಲ್ಲಿ ನಿದ್ದೆಯೂ ಒಂದು. ಹೌದು, ಕೆಲವೊಂದು ತಿಂಡಿಗಳು ನಮಗೆ ಗೊತ್ತಿಲ್ಲದೇ ನಿದ್ದೆ ಬರಿಸುತ್ತವೆ.
ಕಳೆದ ಮೂರೂ ನಾಲ್ಕು ತಿಂಗಳುಗಳಿಂದ ದೇಶದಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ಸುದ್ದಿ ಅಂದರೆ ಅದೂ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿನ್ನದ ಬೆಲೆಯಲ್ಲಿ ಎಂದೂ ಕಾಣದ ಏರಿಕೆ ಕಂಡಿದ್ದು ಮೂರೂ ನಾಲ್ಕು ತಿಂಗಳುಗಳಿಂದ ಭಾರಿ ಸುದ್ದಿ ಮಾಡುತ್ತಿದೆ. ಇನ್ನು ಚಿನ್ನದ ಬೆಲೆಯ ಏರಿಕೆಯ ಕಾರಣ ಅದೆಷ್ಟೋ ಬಡವರು ತಮ್ಮ ಮನೆಯ ಮದುವೆ ಸಮಾರಂಭಗಳನ್ನ ಮುಂದೂಡಿದ್ದಾರೆ, ಇನ್ನು ಈ ತಿಂಗಳ ಆರಂಭದಿಂದ ಚಿನ್ನದ ಬೆಲೆ ಇಳಿಕೆಯತ್ತ ಮುಖ ಮಾಡಿದ್ದೂ ಬಡದವರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ….
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಗ್ರಾಂಡ್ ಫಿನಾಲೆಯಲ್ಲಿ ಮಂಗಳೂರಿನ ಕೀರ್ತನ್ ಹೊಳ್ಳ ವಿನ್ನರ್ ಆಗಿದ್ದಾರೆ. ಹಾವೇರಿಯ ಚೀಲೂರು ಬಡ್ನಿ ತಾಂಡಾದ ಹನುಮಂತ ಅವರು ರನ್ನರ್ ಆಗಿದ್ದಾರೆ.ಕೀರ್ತನ್ ಹೊಳ್ಳ ಆರಂಭದಿಂದಲೂ ಅದ್ಭುತವಾಗಿ ಹಾಡುವ ಮೂಲಕ ಜಡ್ಜಸ್ ಗಳು ಹಾಗೂ ಮಹಾಗುರುಗಳ ಮೆಚ್ಚುಗೆ ಗಳಿಸಿದ್ದರು. ಅದೇ ರೀತಿ ಹನುಮಂತ ತಮ್ಮ ಮುಗ್ಧತೆಯಿಂದಲೇ ಜನಪ್ರಿಯರಾಗಿದ್ದರು. ಶನಿವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಿಹಾಲ್ ತಾವ್ರೊ, ಹನುಮಂತ, ಕೀರ್ತನ ಹೊಳ್ಳ, ವಿಜೇತ್, ಹೃತ್ವಿಕ್ ಹಾಗೂ ಸಾಧ್ವಿನಿ ಅವರು ಫಿನಾಲೆಗೆ ಎಂಟ್ರಿ ಕೊಟ್ಟಿದ್ದರು. ಅವರಲ್ಲಿ…
ಈ ವರ್ಷ ಹೊಸ ಕಾರು ಖರೀದಿಸಲು ಯೋಜನೆ ರೂಪಿಸಿರುವಿರಾ ? ಹಾಗಾದ್ರೆ, ಟಾಟಾ ಮೋಟಾರ್ಸ್ ಕಂಪನಿಯು ಭಾರತದ ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ನೀಡಲು ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ತನ್ನ ‘ಮೆಗಾ ಆಫರ್ ಮ್ಯಾಕ್ಸ್ ಸೆಲೆಬ್ರೇಷನ್ ಕ್ಯಾಂಪೇನ್’ ಅಡಿಯಲ್ಲಿ, ಖರೀದಿದಾರರು ಕೇವಲ ರೂ.1 ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ. ಹೌದು, ಕೇವಲ ಒಂದು ರೂಪಾಯಿ ಡೌನ್ಪೇಮೆಂಟ್ ಮಾಡುವ ಮೂಲಕ ಟಾಟಾ ಕಾರಿನ ಮೇಲೆ ರೂ.1 ಲಕ್ಷ ಉಳಿತಾಯ…