ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.
ಒಂದು ವೇಳೆ ನಿಮ್ಮ ಜೀವನದಲ್ಲಿ ಶನಿಗ್ರಹದ ಪಾತ್ರವಿದೆ ಎಂದು ಹಸ್ತಸಾಮುದ್ರಿಕರು ಹೇಳಿದರೆ ಇದಕ್ಕೆ ಕೆಲವು ಪರಿಹಾರಗಳನ್ನು ಕೈಗೊಳ್ಳುವುದು ನಿಮಗೆ ಅತ್ಯಗತ್ಯ. ಅದರಲ್ಲೂ ಶನಿಕಾಟವನ್ನು ಅನುಭವಿಸುವವರು ಇನ್ನೂ ಹೆಚ್ಚಿನ ಕಾಳಜಿ ವಹಿಸಬೇಕು.
ಶನಿದೇವರು ಅಥವಾ ಶನಿಗ್ರಹಕ್ಕೆ ಸಂಬಂಧಿಸಿದಂತೆ ಕೆಲವು ವಿಷಯಗಳಿದ್ದು ಇದರಲ್ಲಿ ಪ್ರಮುಖವಾದುದೆಂದರೆ ಶನಿವಾರದಂದು ಕೆಲವು ವಸ್ತುಗಳನ್ನು ಕೊಳ್ಳಬಾರದು ಅಥವಾ ಮನೆಗೆ ತರಬಾರದು ಎಂದು ಹಸ್ತಸಾಮುದ್ರಿಕರು ಅಭಿಪ್ರಾಯ ಪಡುತ್ತಾರೆ. ಇದನ್ನು ಮೀರಿದರೆ ಆರೋಗ್ಯ ಕೆಡುವುದು ಹಾಗೂ ಆರ್ಥಿಕ ನಷ್ಟವನ್ನು ಎದುರಿಸಬೇಕಾಗುತ್ತದೆ.
ಶನಿವಾರದಂದು ಏನು ಮಾಡಬಾರದೆಂದು ತಿಳಿಯೋಣ….
1. ಬದನೇಕಾಯಿಯನ್ನು ಬಳಸಬಾರದು:-
ಶನಿವಾರದಂದು ಬದನೇಕಾಯಿಯನ್ನು ಕೊಳ್ಳಲೂಬಾರದು, ತಿನ್ನಲೂಬಾರದು. ಅಲ್ಲದೇ ಶನಿವಾರದಂದ ಕಾಳುಮೆಣಸನ್ನೂ ಕೊಳ್ಳಬಾರದು ಹಾಗೂ ಈ ದಿನ ಶನಿವ್ರತವನ್ನು ಆಚರಿಸುವುದು ಒಳ್ಳೆಯದು.
2. ಶನಿವಾರದಂದು ಉಪ್ಪು ಕೊಳ್ಳುವುದು ಬೇಡ :-
ಶನಿವಾರದಂದು ಉಪ್ಪನ್ನು ಕೊಳ್ಳುವುದು ಆರ್ಥಿಕ ನಷ್ಟಕ್ಕೆ ಆಹ್ವಾನ ಎಂದು ಜ್ಯೋತಿಷ್ಯಾಸ್ತ್ರಜ್ಞರು ಅಭಿಪ್ರಾಯಪಡುತ್ತಾರೆ. ಬದಲಿಗೆ ಈ ದಿನ ಹತ್ತಿರದ ಮಂದಿರ ಅಥವಾ ಆರಾಧನಾ ಸ್ಥಳಕ್ಕೆ ಉಪ್ಪನ್ನು ದಾನ ಮಾಡಬೇಕು.
3. ಹೊಸ ವಾಹನವನ್ನು ಶನಿವಾರ ಕೊಳ್ಳಬೇಡಿ:-
ಶನಿವಾರದಂದು ಕಬ್ಬಿಣವನ್ನು ಅಥವಾ ಕಬ್ಬಿಣದಿಂದ ಮಾಡಿದ ವಸ್ತುಗಳನ್ನು ಕೊಳ್ಳಬಾರದು. ಅದರಲ್ಲೂ ಹೊಸ ವಾಹನವನ್ನು ಶನಿವಾರ ಕೊಳ್ಳಲೇಬಾರದು. ಏಕೆಂದರೆ ಇದರಿಂದ ಅಪಘಾತವಾಗುವ ಸಾಧ್ಯತೆ ಅತಿ ಹೆಚ್ಚಾಗಿರುತ್ತದೆ ಎಂದು ಜ್ಯೋತಿಷ್ಯಾಸ್ತ್ರಜ್ಞರು ಎಚ್ಚರಿಸುತ್ತಾರೆ.
4. ಬೇಳೆಯನ್ನುಕೊಳ್ಳಬೇಡಿ:-
ಬೇಳೆಯನ್ನು ಶನಿವಾರದಂದು ಕೊಳ್ಳಬಾರದು. ಆದ್ದರಿಂದ ಬೇಳೆಯನ್ನು ಕೊಳ್ಳದಿರುವುದೇ ಉತ್ತಮ. ಬದಲಿಗೆ ಬೇಳೆಯನ್ನು ಬೇಯಿಸಿ ತಯಾರಿಸಿದ ಆಹಾರವನ್ನು ಬಡವರಿಗೆ ದಾನ ಮಾಡಬೇಕು ಅಥವಾ ಕಾಗೆಗಳಿಗೆ ಆಹಾರಧಾನ್ಯಗಳನ್ನು ತಿನ್ನಲು ನೀಡಬೇಕು.
ಕಪ್ಪು ಬಣ್ಣ ನಿಮ್ಮ ಇಷ್ಟದ ಬಣ್ಣವಾಗಿರಬಹುದು. ಆದರೆ ಒಂದು ವೇಳೆ ನಿಮ್ಮ ಗ್ರಹಗತಿಯಲ್ಲಿ ಶನಿಯ ಪ್ರಭಾವವಿದ್ದರೆ ಶನಿವಾರ ಮಾತ್ರ ಕಪ್ಪುಬಣ್ಣದ ಬಟ್ಟೆಗಳನ್ನು ಕೊಳ್ಳಲು ಹೋಗಬಾರದು. ಇದರಿಂದ ದುರಾದೃಷ್ಟವನ್ನು ಆಹ್ವಾನಿಸಿದಂತಾಗುತ್ತದೆ.
6. ಸಾಸಿವೆ ಕೊಳ್ಳಬಾರದು:-
ಶನಿವಾರ ಸಾಸಿವೆಯನ್ನೂ ಕೊಳ್ಳಬಾರದು, ಬದಲಿಗೆ ಬಡವರಿಗೆ ದಾನ ನೀಡಬೇಕು. ಅಲ್ಲದೇ ಶನಿಯ ವಿಗ್ರಹದ ಮೇಲೂ ಕೊಂಚ ಚಿಮುಕಿಸಬೇಕು. ಇದರಿಂದ ಶುಭಸಮಾಚಾರಗಳು ಆಗಮಿಸುತ್ತವೆ.
7. ಮರದಿಂದ ಮಾಡಿದ ಪೀಠೋಪಕರಣಗಳನ್ನು ಕೊಳ್ಳಬೇಡಿ:-
ಒಂದು ವೇಳೆ ಮನೆಗೆ ಮರದಿಂದ ಮಾಡಿದ ಪೀಠೋಪಕರಣಗಳನ್ನು ಕೊಳ್ಳುವುದಿದ್ದರೆ ಶನಿವಾರ ಮಾತ್ರ ಕೊಳ್ಳುವುದಾಗಲೀ, ಅಥವಾ ವಿತರಣೆಯನ್ನು ಪಡೆಯುವುದಾಗಲೀ ಮಾಡಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಿಳುನಾಡಿನ ಪಲ್ಲಾಪಟ್ಟಿ ಗ್ರಾಮದ 18 ವರ್ಷದ ಬಾಲಕ ರಿಫತ್ ಶಾರೂಕ್ 64 ಗ್ರಾಮ್ ತೂಕದ ಸ್ಯಾಟ್ಲೈಟ್ ರೂಪಿಸಿದ್ದು, ಇದು ವಿಶ್ವದ ಅತ್ಯಂತ ಕಿರಿಯ ಸ್ಯಾಟ್ಲೈಟ್ ಎಂಬ ಹಿರಿಮೆಗೆ ಪಾತ್ರವಾಗಿದೆ.
ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ….
ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.
ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು ಎಲ್ಲರ ಟ್ವೀಟ್ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ. ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ…
ಭಾರತ ಮತ್ತು ಪಾಕಿಸ್ತಾನ ನಡುವೆ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ನಡೆದಿದ್ದು, ಭಾರತ ಪಾಕಿಸ್ತಾನ ವಿರುದ್ದ ಸೋಲನುಭವಿಸಬೇಕಾಯಿತು.
ತಾವು ಬುದ್ದಿವಂತರು ವಿಚಾರವಾದಿಗಳು ಅಂತ ಹೇಳಿಕೊಳ್ಳುವ ಕೆಲವರು ಹಿಂದೂ ದೇವತೆಗಳನ್ನು ಟೀಕಿಸುವುದನ್ನೇ ಕೆಲಸ ಮಾಡಿಕೊಂಡುಬಿಟ್ಟಿದ್ದಾರೆ. ಅವರಲ್ಲಿ ಒಬ್ಬರು ಪ್ರೊಫೆಸರ್ ಭಗವಾನ್. ಯಾವಾಗಲೂ ಹಿಂದೂ ದೇವತೆಗಳ ಬಗ್ಗೆ ಒಂದಲ್ಲಾ ಒಂದು ಹೇಳಿಕೆ ವಿವಾದಾತ್ಮಕ ಕೊಟ್ಟು ಸುದ್ದಿಯಾಗುವ ಇವರು ಈಗ ಮತ್ತೊಂದು ವಿವಾದದ ಸುದ್ದಿಯಲ್ಲಿದ್ದಾರೆ. ವಿಚಾರವಾದಿ ಆಗಿರುವ ಪ್ರೊಫೆಸರ್ ಭಗವಾನ್ ಮತ್ತೊಂದು ವಿವಾದಾತ್ಮಕ ಪುಸ್ತಕ ಬರೆದಿದ್ದು, ಅದರಲ್ಲಿ ರಾಮ ಒಬ್ಬ ಕುಡುಕ, ಮಾಂಸ ತಿನ್ನುತ್ತಿದ್ದನೆಂದು ಉಲ್ಲೇಖಿಸಿ, ಭಕ್ತರ ಭಾವನೆಗಳನ್ನು ಕೆರಳಿಸುವ ಮೂಲಕ ಇದೀಗ ಮತ್ತೆ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪ್ರೊಫೆಸರ್ ಭಗವಾನ್ರವರು…