News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ರಾಜಮೌಳಿ ಮುಂದಿನ ಚಿತ್ರದಲ್ಲಿ ಕನ್ನಡದ ನಾಯಕ ನಟ! ಯಾರು ಗೊತ್ತೇ???

585

ಸಾವಿರಾರು ಕೋಟಿ ಹಣ ಗಳಿಕೆಯ ಜೊತೆ ವಿಶ್ವದಾದ್ಯಂತ ಅದ್ಭುತ ಯಶಸ್ಸು ಗಳಿಸಿದ ಬಾಹುಬಲಿ-2 ಚಿತ್ರದ ನಿರ್ದೆಶಕ ಎಸ್.ಎಸ್.ರಾಜಮೌಳಿ ತಮ್ಮ ಮುಂದಿನ ಚಿತ್ರಕ್ಕೆ ಸ್ಯಾಂಡಲ್’ವುಡ್ ಪವರ್ ಸ್ಟಾರ್ ಪುನೀತ್ ರಾಜ್’ಕುಮಾರ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಎಲ್ಲಡೆ ಹರಿದಾಡುತ್ತಿದೆ.

ಈ ಗಾಳಿ ಸುದ್ದಿ ಹರಿದಾಡುತ್ತಿರುವುದು ನಮ್ಮ ಗಾಂಧಿನಗರದಲ್ಲಲ್ಲ. ಬದಲಾಗಿ ಹೈದರಾಬಾದ್’ನಲ್ಲಿ. ಅಲ್ಲಿನ ಮಾಧ್ಯಮಗಳಲ್ಲಿ ಇಂತಹ ವರದಿಗಳು ಪಸರಿಸುತ್ತಿವೆ. ಇಲ್ಲಿಯವರೆಗೂ ರಾಜಮೌಳಿ ತಮ್ಮ ಚಿತ್ರಗಳಲ್ಲಿ ಸೂಪರ್ ಸ್ಟಾರ್’ಗಳನ್ನು ಹಾಕಿಕೊಂಡು ನಿರ್ದೇಶಿಸಿರುವುದು ಕಡಿಮೆ. ಅದಕ್ಕೆ ಮರ್ಯಾದೆ ರಾಮಣ್ಣ, ಈಗ, ಬಾಹುಬಲಿ ಚಿತ್ರಗಳೆ ಸಾಕ್ಷಿ.

ರಾಜಮೌಳಿಯವರು ತಮ್ಮ ಮುಂದಿನ ಚಿತ್ರಕ್ಕೆ ಕನ್ನಡದ ಪುನೀತ್ ರಾಜ್’ಕುಮಾರ್ ಅವರನ್ನು ಹಾಕಿಕೊಂಡು ನಿರ್ದೇಶಿಸುತ್ತಾರೆ. ಈ ಚಿತ್ರದ ಬಜೆಟ್ 1 ಸಾವಿರ ಕೋಟಿ ರೂ ಒಳಗೊಂಡಿದೆ ಎಂಬುದು ಗಾಳಿಸುದ್ದಿಯ ಮಾತುಗಳು. ಆದರೆ ಯಾರೊಬ್ಬರಾಗಲಿ ಅಧಿಕೃತವಾಗಿ ಮಾಹಿತಿ ನೀಡಿಲ್ಲ. ಆದ ಕಾರಣ ಇದು ಹೆಚ್ಚಿನ ಮಹತ್ವ ಪಡೆದುಕೊಂಡಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಭಾರತದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಪರಿಚಯ – ಈ ದಿನ ಭಾರತದ ಇತಿಹಾಸದ ಮಹತ್ವದ ದಿನ

    ಭಾರತದಲ್ಲಿ ಅಂಚೆ ವ್ಯವಸ್ಥೆಯ ಅಭಿವೃದ್ಧಿಯಲ್ಲಿ ಮಹತ್ವದ ಘಟ್ಟವೆಂದರೆ ಕೊಲ್ಕತ್ತಾದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಸ್ಥಾಪನೆ. ದಿನಾಂಕ: ಮಾರ್ಚ್ 31, 1855 ಸ್ಥಳ: Kolkata (ಆ ಕಾಲದಲ್ಲಿ ಕಲ್ಕತ್ತಾ)   ಕೊಲ್ಕತ್ತಾದ ಮೊದಲ ಪೋಸ್ಟ್ ಬಾಕ್ಸ್ ಪರಿಚಯ: ಆ ದಿನ, ಸಾರ್ವಜನಿಕರು ತಮ್ಮ ಪತ್ರಗಳನ್ನು ಸುಲಭವಾಗಿ ಕಳುಹಿಸಲು ಮೊದಲ ಬಾರಿಗೆ “ಪೋಸ್ಟ್ ಬಾಕ್ಸ್” ಅನ್ನು ಪರಿಚಯಿಸಲಾಯಿತು. ಇದಕ್ಕಿಂತ ಮೊದಲು, ಜನರು ತಮ್ಮ ಪತ್ರಗಳನ್ನು ನೇರವಾಗಿ ಅಂಚೆ ಕಚೇರಿಗೆ ನೀಡಬೇಕಾಗಿತ್ತು. ಇದರ ಮಹತ್ವ: ಸೌಲಭ್ಯ: ಜನರು ಯಾವಾಗ ಬೇಕಾದರೂ ಪೋಸ್ಟ್…

  • ಜ್ಯೋತಿಷ್ಯ

    ಬನಶಂಕರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ,ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಶ್ರೀ ಬಾದಾಮಿ ಬನಶಂಕರಿ ದೇವಿ9901077772 ಜ್ಯೋತಿಷ್ಯರು .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ ರಾಶಿ ದಿನಭವಿಷ್ಯಈ ದಿನ ನಿಮ್ಮ ರಾಶಿಯ ವ್ಯಕ್ತಿಗಳಿಗೆ ಕ್ರಯ ವಿಕ್ರಯಗಳಲ್ಲಿ ಅಲ್ಪ ಲಾಭ, ವಾಹನ ರಿಪೇರಿ, ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸುಳ್ಳು ಹೇಳುವಿರಿ,…

  • ಜ್ಯೋತಿಷ್ಯ

    ಶ್ರೀ ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ದೈಹಿಕ ಲಾಭಕ್ಕಾಗಿ…

  • ಸುದ್ದಿ

    ಮೀನಿಗಾಗಿ ಬಲೆ ಬೀಸಿದವನಿಗೆ ಸಿಕ್ಕಿದ್ದು ಬರೋಬ್ಬರಿ 20 ಕೋಟಿ, ಅದೇಗೆ ಗೊತ್ತೆ

    ಇತ್ತೀಚಿಗೆ ಗೋಲ್ಡ್ ಜಾತಿಯ ಮೀನು ಹಿಡಿದ್ದಿದ್ದ ಮೀನುಗಾರ 5 ಲಕ್ಷ ಸಂಪಾದನೆ ಮಾಡಿರುವ ಬಗ್ಗೆ ಸುದ್ದಿ ಆಗಿತ್ತು. ಈಗ ಮೀನುಗಾರನೊಬ್ಬ 20 ಕೋಟಿ ಗಳಿಸಿದ್ದಾನೆ ಎಂದು ತಿಳಿದು ಬಂದಿದೆ. ಅದೇಗೆ ಅಂತೀರಾ. ಓಮನ್ ದೇಶಕ್ಕೆ ಸೇರಿದ ಖಾಲಿದ್ ತನ್ನ ಇಬ್ಬರು ಗೆಳೆಯರೊಡನೆ ಹೋಗಿ ಹಗಲೆಲ್ಲ ಮೀನು ಹಿಡಿದು ಕುಟುಂಬಕ್ಕೆ ಪೋಷಣೆ ಮಾಡುತ್ತಿದ್ದ, ಈತ ಬಡತನದಲ್ಲಿ ಬೆಂದು ಹೋಗಿದ್ದ ಆದರೆ ಅವತ್ತು ಆತನ ಅದೃಷ್ಟದ ದಿನವಾಗಿತ್ತು. ಒಂದು ದಿನ ಹೀಗೆ ಮೀನು ಹಿಡಿಯಲು ಹೋದಾಗ ಅಷ್ಟೊಂದು ಮೀನು ಸಿಗಲಿಲ್ಲ….

  • ಸುದ್ದಿ

    ಕಾರ್ನಾಡ್ ಅವರ ಕೊನೆಯ ಇಚ್ಚೆಯಂತೆ ಅಂತ್ಯಸಂಸ್ಕಾರ…….

    ಗಿರೀಶ್ ಕಾರ್ನಾಡ್ ಅವರ ಆಸೆಯಂತೆ ಅವರ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ಸಿದ್ಧತೆ ನಡೆಸುತ್ತಿದ್ದಾರೆ. ನನ್ನ ಅಂತ್ಯ ಸಂಸ್ಕಾರಕ್ಕೆ ಯಾವುದೇ ರಾಜಕಾರಣಿ, ಸಾರ್ವಜನಿಕರು ಬರಬಾರದು. ಸರ್ಕಾರಿ ಗೌರವ, ಸರ್ಕಾರಿ ಜಾಗದ ಅಗತ್ಯವಿಲ್ಲ. ಕುಟುಂಬದ ಸದಸ್ಯರು ಮಾತ್ರ ಬರಬೇಕು. ಯಾವುದೇ ವಿಧಿವಿಧಾನವನ್ನು ಅನುಸರಿಸಬಾರದು. ಅಂತಿಮ ನಮನವನ್ನು ಸಲ್ಲಿಸಬಾರದು ಎಂದು ಗಿರೀಶ್ ಕಾರ್ನಾಡ್ ತಮ್ಮ ಪತ್ನಿ ಸರಸ್ವತಿ ಜೊತೆ ಹೇಳಿದ್ದರು. ಮನೆ ಬಳಿ ಯಾರೂ ಬಂದು ನಮನ ಸಲ್ಲಿಸಬಾರದು. ಯಾವುದೇ ಸಂಪ್ರದಾಯ, ವಿಧಿ ವಿಧಾನ ಇಲ್ಲದೇ ಸಂಸ್ಕಾರ ಮಾಡಬೇಕು ಎಂದು ಕೊನೆಯ…