ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ.
ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ ಹೊರಗಿನ ಆಟ ಮತ್ತು ಚಟುವಟಿಕೆಗಳಲ್ಲಿ ಒಳಗೊಳ್ಳುವಂತೆ ಮಾಡಿ. ಇದರಿಂದ ಹೆಚ್ಚು ಹೆಚ್ಚಾಗಿ ಸೂರ್ಯನ ಬೆಳಕನ್ನು ನೋಡುವಂತಾಗುತ್ತದೆ ಹಾಗೂ ಈ ಬೆಳಕಿನಲ್ಲಿ ಮೆದುಳಿನಲ್ಲಿ ಉತ್ಪತ್ತಿಯಾಗುವ ಮೆಲಟೋನಿನ್ ಪ್ರಮಾಣವನ್ನು ತಡೆಯುತ್ತದೆ. ಸಮಯಕ್ಕೆ ಸರಿಯಾಗಿ ನಮ್ಮ ನಿದ್ದೆ ಆವರಿಸಲು ಮತ್ತು ಎಚ್ಚರಾಗಲು ಈ ಮೆಲಟೋನಿನ್ ಪ್ರಮುಖ ಕಾರಣವಾಗಿದೆ. ಈ ವಿಧಾನದ ಮೂಲಕ ಮಕ್ಕಳು ಹಗಲಿನ ಹೊತ್ತು ಎಚ್ಚರಾಗಿದ್ದು ರಾತ್ರಿಯ ಸಮಯದಲ್ಲಿ ಬೇಗನೇ ಮಲಗತೊಡಗುತ್ತಾರೆ.
ಕೆಫೇನ್ ಇರುವ ಪೇಯಗಳನ್ನು ನೀಡದಿರಿ ಯಾವುದೇ ಕೆಫೀನ್ ಇರುವ ಪಾನೀಯ, ಉದಾಹರಣೆಗೆ, ಟೀ, ಕಾಫಿ, ಬುರುಗು ಪಾನೀಯ, ಸೋಡಾ ಮೊದಲಾದವುಗಳ ಸೇವನೆಯಿಂದ ಮಕ್ಕಳಲ್ಲಿ ನಿದ್ದೆ ಹಾರಿ ಹೋಗುತ್ತದೆ ಹಾಗೂ ಇವರನ್ನು ಮಲಗಿಸುವುದು ಭಾರೀ ಕಷ್ಟಕರವಾದ ಕೆಲಸವಾಗುತ್ತದೆ. ಹಾಗಾಗಿ ಸಂಜೆಯ ಬಳಿಕ ಈ ಯಾವುದೇ ಪಾನೀಯಗಳನ್ನು ನೀಡದಿರಿ.
ರಾತ್ರಿ ಮಲಗಲು ನಿರ್ದಿಷ್ಟ ಸಮಯವನ್ನು ಅನುಸರಿಸಿ ನಿಮ್ಮ ಮಕ್ಕಳು ಪ್ರತಿದಿನ ಒಂದೇ ಸಮಯಕ್ಕೆ ಸರಿಯಾಗಿ ಮಲಗುವಂತೆ ವೇಳಾಪಟ್ಟಿಯನ್ನು ನಿರ್ಧರಿಸಿ ಈ ವೇಳಾಪಟ್ಟಿಯನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಮಕ್ಕಳನ್ನು ಪ್ರೇರೇಪಿಸಿ. ಇದು ಮಕ್ಕಳಲ್ಲಿ ಆರೋಗ್ಯಕರ ವೇಳಾಪಟ್ಟಿಯನ್ನು ಅನುಸರಿಸುವ ಉತ್ತಮ ಅಭ್ಯಾಸ ರೂಢಿಸಿಕೊಳ್ಳಲು ಸಾಧ್ಯವಾಗುತ್ತದೆ ಹಾಗೂ ದೇಹದ ಜೈವಿಕ ಗಡಿಯಾರ ಈ ಸಮಯಗಳಿಗೆ ಅನುಸಾರವಾಗಿ ಸ್ಪಂದಿಸತೊಡಗುತ್ತದೆ.
ಮಕ್ಕಳು ಸುರಕ್ಷತಾ ಭಾವನೆ ಹೊಂದುವಂತೆ ಮಾಡಿ ಸಂಜೆಯ ಬಳಿಕ ಮಕ್ಕಳಲ್ಲಿ ಹೆದರಿಕೆ ಹುಟ್ಟಿಸುವ ಯಾವುದೇ ಕಥೆಗಳನ್ನಾಗಲೀ, ಸಿನೇಮಾಗಳನ್ನಾಗಲೀ ಕೇಳುವುದಾಗಲೀ, ನೋಡುವುದಾಗಲೀ ಬೇಡ. ಈ ಹೆದರಿಕೆಯ ವಿಷಯಗಳು ಮಕ್ಕಳ ಮನದಲ್ಲಿ ಅಚ್ಚೊತ್ತಿದಂತೆ ನೆನಪಿನಲ್ಲಿ ಉಳಿಯುತ್ತವೆ ಹಾಗೂ ಈ ಹೆದರಿಕೆಯಿಂದಾಗಿ ಮಕ್ಕಳಿಗೆ ಬೇಗನೇ ಮಲಗಲು ಸಾಧ್ಯವಾಗದೇ ಹೋಗಬಹುದು.ಆರೋಗ್ಯಕರ ಆಹಾರಕ್ರಮವನ್ನು ಅನುಸರಿಸಿ ಸಕ್ಕರೆ ಹೆಚ್ಚಿರುವ ಆಹಾರಗಳನ್ನು ಸೇವಿಸಿದರೆ ಇದು ನಿದ್ದೆಯ ವೇಳಾಪಟ್ಟಿಯನ್ನು ಏರುಪೇರುಗೊಳಿಸಬಹುದು. ಅಲ್ಲದೇ ಮಕ್ಕಳು ಸಂಜೆಯ ಬಳಿಕ ಕುಡಿಯುವ ನೀರಿನ ಪ್ರಮಾಣ ಅತಿಯಾಗದಂತೆ ನೋಡಿಕೊಳ್ಳಿ. ಒಂದು ವೇಳೆ ಅತಿಯಾದರೆ ರಾತ್ರಿಯ ಸಮಯದಲ್ಲಿ ಮೂತ್ರವಿಸರ್ಜನೆಗೆ ಕೆಲವಾರು ಬಾರಿ ಏಳಬೇಕಾಗುತ್ತದೆ. ಇದು ನಿದ್ದೆಯನ್ನು ಭಂಗಗೊಳಿಸಬಹುದು. ಅಲ್ಲದೇ ರಾತ್ರಿ ಮಲಗುವ ಮುನ್ನ ಮೂತ್ರ ವಿಸರ್ಜಿಸಿದ ಬಳಿಕವೇ ಮಲಗುವಂತೆ ರೂಢಿ ಮಾಡಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ. ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ) ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ. ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು…
ನಾವೆಲ್ಲರೂ ರಸ್ತೆಯಲ್ಲಿ ಹೋಗುವಾಗ ಕಿಲೋಮೀಟರ್ ಸೂಚಕಗಳನ್ನು ಕಾಣುವುದು ಸಾಮಾನ್ಯ. ಈ ಮೈಲಿಗಲ್ಲುಗಳನ್ನು ಕೇವಲ ಕಿಲೋಮೀಟರ್ ಬಗ್ಗೆ ಅರಿತುಕೊಳ್ಳಲು ಮಾತ್ರ ಉಪಯೋಗಿಸುತ್ತೇವೆ ಎನ್ನವುದು ಸತ್ಯ ಸಂಗತಿ.
ಬೆಳ್ಳುಳ್ಳಿಯನ್ನು ನಾವು ನಿತ್ಯ ಆಹಾರದಲ್ಲಿ ಬಳಸುತ್ತೇವೆ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಾ, ಆಂಟಿ ವೈರಲ್, ಆಂಟಿ ಫಂಗಲ್ ಗುಣಗಳ ಜತೆಗೆ ಇನ್ನೂ ನಮ್ಮ ದೇಹಕ್ಕೆ ಪ್ರಯೋಜವಾಗುವ ಅನೇಕ ಔಷಧಿ ಗುಣಗಳಿವೆ. ಹಾಲನ್ನೂ ಅಷ್ಟೇ ನಾವು ದಿನನಿತ್ಯ ಬಳಸುತ್ತಿರುತ್ತೇವೆ. ಹಾಲು ಸಂಪೂರ್ಣ ಪೌಷ್ಟಿಕ ಆಹಾರ ಎಂದು ಹೇಳುತ್ತಾರೆ. ಆದರೆ ಕೆಲವೊಂದು ಬೆಳ್ಳುಳ್ಳಿ ಎಸಳನ್ನು ತೆಗೆದುಕೊಂಡು ಜಜ್ಜಿ ಹಾಲಿನಲ್ಲಿ ಹಾಕಿ ಕಾಯಿಸಿ ಕುಡಿದರೆ? ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಇದರಿಂದ ಸಾಕಷ್ಟು ಪ್ರಯೋಜನಗಳಿವೆ. ಅವು ಏನು ಎಂದು ಈಗ ತಿಳಿದುಕೊಳ್ಳೋಣ. 1….
ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಜನೌಷಧಿ ಯೋಜನೆಯಿಂದಾಗಿ ಉತ್ತಮ ಗುಣಮಟ್ಟದ ಔಷಧಿಗಳು ಬಡವರಿಗೆ ಕೈಗೆಟಕುವ ದರದಲ್ಲಿ ದೊರಕುತ್ತಿದ್ದು ಇದಕ್ಕಾಗಿ ದೇಶದಾದ್ಯಂತ ಕೇಂದ್ರ ಸರಕಾರವು ಸಾವಿರಾರು ಜನೌಷಧ ಮಳಿಗೆಗಳನ್ನು ತೆರೆದಿದೆ.
ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…