News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

75

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ಜೀವನವಿಡೀ ಬರೀ ಹೊಯ್ದಾಟಗಳೇ ಎಂದು ದಿಗಿಲುಪಡುವ ಸಂಭವ ಜಾಸ್ತಿ ಇದೆ. ಆದರೆ ಇದಕ್ಕೆ ಮಕ್ಕಳಿಂದಲೇ ಪರಿಹಾರ ಸಾಧ್ಯ. ಮಕ್ಕಳು ತಮ್ಮ ಶೈಕ್ಷ ಣಿಕ ಕ್ಷೇತ್ರದಲ್ಲಿ ಮುಂದೆ ಬರುವರು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ವಿನಾಕಾರಣ ಬಳಸು ದಾರಿಗಳನ್ನು ಹಿಡಿದು ಬಳಲಿಕೆಗೆ ತುತ್ತಾಗದಿರಿ. ತಿಳಿದವರ ಬಳಿ ಮಾಹಿತಿ ಪಡೆದು ಗೆಲ್ಲುವ ಹೇರಳ ಅವಕಾಶಗಳು ಇವೆ. ಮಾತಿನ ಭರದಲ್ಲಿ ಸುಳ್ಳು ಆಶ್ವಾಸನೆ ನೀಡದಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ಗಾಳಿಗೆ ಗುದ್ದಿ ಮೈನೋಯಿಸಿಕೊಳ್ಳದಿರಿ. ನಿಮ್ಮ ಕಾರ್ಯದಲ್ಲಿನ ಉತ್ತಮ ತರ್ಕವು ನಿಮ್ಮ ಸಾಮರ್ಥ್ಯ‌ಕ್ಕೆ ದಾರಿ ತೋರಲಿವೆ. ಕೆಲವರು ವಿದೇಶ ಪ್ರವಾಸ ಮಾಡುವ ಸಾಧ್ಯತೆ ಇದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ನಿಮ್ಮ ವಿಚಾರದಲ್ಲಿ ಅನುಪಮ, ಅಭಿಮಾನ, ಆದರ ಇಟ್ಟುಕೊಂಡ ನಿಮ್ಮ ಆಪ್ತ ಬಂಧುವರ್ಗ ನಿಮಗೆ ಸಹಾಯ, ಸಹಕಾರ ನೀಡುವರು. ಮಕ್ಕಳ ನಡವಳಿಕೆಗಳು ನಿಮಗೆ ಬೇಸರ ತರಿಸುವ ಸಾಧ್ಯತೆ ಇದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ನಿಮ್ಮನ್ನು ಹೀಯಾಳಿಸುವ ಜನ ಎದುರಾಗುವರು. ಆದರೆ ಅದಕ್ಕಾಗಿ ವ್ಯಥೆ ಪಡದಿರಿ. ನಿಂದಿಸಿದ ಜನರೇ ಶರಣಾಗುವ ಕಾಲ ಸನ್ನಿಹಿತವಾಗಿದೆ. ಅವರೆಲ್ಲರೂ ನಿಮ್ಮ ವಿಚಾರಧಾರೆಗೆ ಬೆಲೆ ನೀಡುವರು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ಅಡಕೆ ಕದ್ದಮಾನ ಆನೆ ಕೊಟ್ಟರೂ ಬರದು. ಹಾಗಾಗಿ ನಿಮ್ಮ ನಡೆ ನುಡಿಯಲ್ಲಿ ಬಹು ಎಚ್ಚರಿಕೆಯಿಂದ ಇರಬೇಕು. ನಿಮ್ಮ ಅಲ್ಪ ಸೋಲನ್ನೆ ಕಂಡು ಗಹಗಹಿಸಿ ನಗುವವರನ್ನು ನಿರ್ಲಕ್ಷಿಸುವುದು ಒಳ್ಳೆಯದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ಹೈರಾಣಾಗುವ ಬೆಳವಣಿಗೆಗಳು ಕಂಡುಬರುತ್ತವೆ. ಮಾತು ಬೆಳ್ಳಿ, ಮೌನ ಬಂಗಾರ ಎಂದರು ಹಿರಿಯರು. ಆದಷ್ಟು ಮೌನವಾಗಿರಿ. ಇದರಿಂದ ನಿಮಗೆ ಅನುಕೂಲವಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ನಿಮಗೆ ನಿಮ್ಮ ಸ್ವಂತ ಬಲದ ಮೇಲೆ ನಂಬಿಕೆ ಇರಬೇಕು. ಆದರೆ ಕಾರ್ಯ ಸಾಫಲ್ಯತೆ ತಿಳಿದಷ್ಟು ಸುಲಭವಾಗಿ ಇರಲಾರದು. ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ. ಅಗತ್ಯಕ್ಕೆ ತಕ್ಕಷ್ಟು ಖರ್ಚು ಮಾಡುವುದು ಒಳಿತು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ಕಚೇರಿ ಕೆಲಸ ಕಾರ್ಯಗಳಲ್ಲಿ ಅಚ್ಚಕಟ್ಟುತನ ತೋರುವ ನಿಮಗೆ ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯುವುದು. ಕಚೇರಿಯಲ್ಲಿ ಆಗದವರು ನಿಮ್ಮನ್ನು ಕೆಣಕುವ ಸಾಧ್ಯತೆ ಇದೆ. ಅವರೆಲ್ಲರನ್ನು ಚಾಣಾಕ್ಷತನದಿಂದ ದೂರ ಇಡಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ಪರಿಪೂರ್ಣವಾದುದು ಇನ್ನೂ ನಿಮಗೆ ದಕ್ಕಿಲ್ಲ. ಅದಕ್ಕಾಗಿ ಚಾತಕಪಕ್ಷಿಯಂತೆ ತಾಳ್ಮೆಯಿಂದ ಕಾಯುವುದು ಒಳಿತು. ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ. ಒಳಿತಾಗುವುದು. ನಂತರ ಯಾರೂ ನಿಮ್ಮನ್ನು ಪ್ರಶ್ನಿಸುವುದಿಲ್ಲ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ಕೃಪಾಸಿಂಧುವಾದ ಭಗವಾನ್‌ ಶ್ರೀಹರಿಯನ್ನು ಆರಾಧಿಸಿ. ಆತನ ಅನುಗ್ರಹದಿಂದ ಲಕ್ಷ್ಮಿಯ ಆಗಮನದ ದಾರಿ ಸುಲಲಿತವಾಗುವುದು. ಹೆಣ್ಣುಮಕ್ಕಳಿಗೆ ಗೌರವ ಕೊಡಿ. ಸಾಧ್ಯವಾದರೆ ಕುಮಾರಿ ಪೂಜೆ ಮಾಡಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿಯಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಫೆಬ್ರವರಿ, 2019) ದಿನದಲ್ಲಿ ನಂತರ ಹಣಕಾಸುಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ….

  • ಸುದ್ದಿ

    ‘ಸೋಷಿಯಲ್ ಮೀಡಿಯಾ’ ಬಳಸುವ ಮುನ್ನಾ ಬಾರಿ ಎಚ್ಚರದಿಂದಿರಿ..!ಯಾಕೆ ಗೊತ್ತಾ?

    ಸೋಷಿಯಲ್‌ ಮೀಡಿಯಾಗಳಿಗೆ ಲಗಾಮು ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಚೋದನೆ, ಸುಳ್ಳು ಸುದ್ದಿ, ಮಾನಹಾನಿ ಮತ್ತು ದೇಶದ್ರೋಹಿಗಳಂಥ ಪೋಸ್ಟ್‌ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಾಗಿ ಜನವರಿ 15ರಿಂದ ಹೊಸ ನಿಯಮ ಜಾರಿಗೆ ತರುತ್ತಿದೆ ನಮ್ಮ ಭಾರತ. ಈ ಬಗ್ಗೆ ಸುಪ್ರೀಕೋರ್ಟ್‌ಗೆ ಇಂದು ವರದಿ ಕೂಡ ಸಲ್ಲಿಸಿದೆ. ಸೋಷಿಯಲ್ ಮೀಡಿಯಾ ಪ್ರೊಫೈಲ್‌ಗಳ ಡೀಕ್ರಿಪ್ಟ್ ಮಾಡಿದ ಡೇಟಾ ಹಂಚಿಕೊಳ್ಳುವ ಬೇಡಿಕೆಗೆ ಸಂಬಂಧಿಸಿದಂತೆ ಮದ್ರಾಸ್, ಬಾಂಬೆ ಮತ್ತು ಮಧ್ಯಪ್ರದೇಶದ ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ ವರ್ಗಾಯಿಸಿಕೊಂಡಿದೆ. ರಾಷ್ಟ್ರೀಯ ಭದ್ರತೆ…

  • ಸಿನಿಮಾ

    ಕನ್ನಡದ ಈ ಸಿನಿಮಾ ಇದೇ ಮೊದಲ ಬಾರಿಗೆ ದಾಖಲೆ ಮಟ್ಟದಲ್ಲಿ ಪರಭಾಷೆಗೆ ಡಬ್ಬಿಂಗ್ ಮಾರಾಟ..!ಶಾಕ್ ಆಗ್ತೀರಾ…ಮುಂದೆ ಓದಿ…

    ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.

  • ಉಪಯುಕ್ತ ಮಾಹಿತಿ

    ಮೊದಲ ರಾತ್ರಿ ವಧು ತನ್ನ ಗಂಡನಿಗೆ ಕೇಸರಿಯುಕ್ತ ಬಾದಾಮಿ ಹಾಲು ಕೊಡುವುದೇಕೆ ಗೊತ್ತಾ..?

    ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….

  • Health

    ಕಿತ್ತಳೆ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಕಿತ್ತಳೆ ಒಂದು ರೀತಿಯ ಕಡಿಮೆ ಕ್ಯಾಲೋರಿ, ಹೆಚ್ಚು ಪೌಷ್ಟಿಕ ಸಿಟ್ರಸ್ ಹಣ್ಣು. ಆರೋಗ್ಯಕರ ಮತ್ತು ವೈವಿಧ್ಯಮಯ ಆಹಾರದ ಭಾಗವಾಗಿ, ಕಿತ್ತಳೆ ಹಣ್ಣುಗಳು ಬಲವಾದ, ಸ್ಪಷ್ಟವಾದ ಚರ್ಮಕ್ಕೆ ಕೊಡುಗೆ ನೀಡುತ್ತವೆ ಮತ್ತು ವ್ಯಕ್ತಿಯ ಅನೇಕ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಿತ್ತಳೆ ಹಣ್ಣುಗಳು ಅವುಗಳ ನೈಸರ್ಗಿಕ ಮಾಧುರ್ಯ, ಲಭ್ಯವಿರುವ ಹಲವು ವಿಧಗಳು ಮತ್ತು ಬಳಕೆಯ ವೈವಿಧ್ಯತೆಯಿಂದಾಗಿ ಜನಪ್ರಿಯವಾಗಿವೆ. ಉದಾಹರಣೆಗೆ, ಒಬ್ಬ ವ್ಯಕ್ತಿಯು ಅವುಗಳನ್ನು ರಸ ಮತ್ತು ಮಾರ್ಮಲೇಡ್‌ಗಳಲ್ಲಿ ಸೇವಿಸಬಹುದು, ಅವುಗಳನ್ನು ಸಂಪೂರ್ಣವಾಗಿ ತಿನ್ನಬಹುದು, ಅಥವಾ ಕೇಕ್…

  • ದೇಶ-ವಿದೇಶ

    ಇದು ಜಗತ್ತಿನ ಅತ್ಯಂತ ಸೋಮಾರಿ ರಾಷ್ಟ್ರ..! ಆ ರಾಷ್ಟ್ರ ಯಾವುದು ಗೊತ್ತಾ?

    ನಾವು ಮನೆಗಳಲ್ಲಿ ಕೆಲಸ ಮಾಡದ, ಉದ್ಯೋಗ ಮಾಡದೆ ತಿಂದು ಕೆಲಸವಿಲ್ಲದೇ ತಿರುಗುವವರನ್ನು, ಸೋಮಾರಿ ಎಂದು ಮನೆಗಳಲ್ಲಿ ಹಾಸ್ಯ ಮಾಡುವುದುಂಟು. ಹೀಗೆ ಸೋಮಾರಿತನದಿಂದ ಇರುವವರು ಎಲ್ಲಾ ಕಡೆ ಸಿಗುತ್ತಾರೆ. ಅದಕ್ಕಾಗಿಯೇ ವಿಶ್ವವಿದ್ಯಾನಿಲಯವೊಂದು ವಿಶ್ವದ ಸೋಮಾರಿಗಳ ಬಗ್ಗೆ ಅಧ್ಯಯನ ನಡೆಸಿದ್ದು ಅದರ ವಿವರಣೆಯನ್ನು ಕೊಟ್ಟಿದೆ.