ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೆಕ್ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್ಗಾಗಿ ‘ಗೂಗಲ್ ಡುಯೋ'(Google Duo) ಆಪ್ ಅನ್ನು ಪರಿಚಯಿಸಿದೆ. ಈ ಆಪ್ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ.

ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಇದೀಗ ‘ಗ್ರೂಪ್ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್’ ಫೀಚರ್ಸ್ಗಳನ್ನು ಸೇರಿಸಲಿದೆ. ಜನರು ತಮ್ಮ ಪ್ರೀತಿ ಪಾತ್ರರೊಂದಿಗೆ ಫೇಸ್ ಟು ಫೇಸ್ ವಿಡಿಯೊ ಕಾಲಿಂಗ್ ಮಾಡಲು ಇಚ್ಚಿಸುತ್ತಿದ್ದು, ಈಗಾಗಲೇ ಭಾರತದಲ್ಲಿ ದೊಡ್ಡ ಮಾರುಕಟ್ಟೆಯಾಗಿ ಗುರುತಿಸಿಕೊಂಡಿದೆ. ಹೀಗಾಗಿ ಗೂಗಲ್ ಡುಯೋ ಆಪ್ನ ಬಳಕೆದಾರರ ಸಂಖ್ಯೆಯು ಸಹ ಏರಿಕೆಗತಿಯಲ್ಲಿದೆ. ಎಂದು ಗೂಗಲ್ ಪ್ರೊಡೆಕ್ಟ್ ಮ್ಯಾನೇಜರ ಶ್ವೇತಾ ವೈದ್ಯ ಹೇಳಿದ್ದಾರೆ.ಎರಡು ಹೊಸ ಫೀಚರ್ಸ್ಗಳೊಂದಿಗೆ ಕಂಪನಿಯು ಬಳಕೆದಾರರು ಖಾಸಗಿತನದ ಸುರಕ್ಷತೆಗೆ ಹೆಚ್ಚಿನ ಗಮನ ನೀಡಿದ್ದು, ವಿಡಿಯೊ ಕಾಲಿಂಗ್ ಗುಣಮಟ್ಟವು ಹೈ ಕ್ವಾಲಿಟಿಯಲ್ಲಿರುತ್ತದೆ. ಹಾಗಾದರೇ ಗೂಗಲ್ ಡುಯೋ ಕಾಲಿಂಗ್ ಆಪ್ ನೂತನ ಫೀಚರ್ಸ್ಗಳು ಏನೆಲ್ಲಾ ಪ್ರಯೋಜನ ಒದಗಿಸಲಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡೇಟಾ ಸೇವಿಂಗ್ ಹೆಚ್ಚು ಜನಪ್ರಿಯವಾಗುತ್ತಿರುವ ಗೂಗಲ್ ಡುಯೋ ವಿಡಿಯೊ ಕಾಲಿಂಗ್ ಆಪ್ನಲ್ಲಿ ಬಳಕೆದಾರರಿಗೆ ಅನುಕೂಲವಾಗಲೆಂದು ಡೇಟಾ ಸೇವಿಂಗ್ ಮೋಡ್ ಆಯ್ಕೆಯನ್ನು ಸೇರಿಸಲಿದ್ದು, ಈ ಆಯ್ಕೆಯನ್ನು ಸಕ್ರಿಯ ಮಾಡಿಕೊಳ್ಳುವ ಮೂಲಕ ಬಳಕೆದಾರರು ಶೇ.50% ಮೊಬೈಲ್ ಡಾಟಾ ಉಳಿಸಿಬಹುದು. ಸೆಟ್ಟಿಂಗ್ನಲ್ಲಿ ಈ ಆಯ್ಕೆ ಸೇರಿಕೊಳ್ಳಲಿದೆ ಎನ್ನಲಾಗಿದೆ.
ಗ್ರೂಪ್ ವಿಡಿಯೊ ಕಾಲಿಂಗ್ ಗೂಗಲ್ ಡುಯೋ ಆಪ್ನಲ್ಲಿ ಸಂಸ್ಥೆಯು ಹೊಸದಾಗಿ ಗ್ರೂಪ್ ವಿಡಿಯೊ ಕಾಲಿಂಗ್ ಆಯ್ಕೆಯನ್ನು ಸೇರಿಸಲಿದ್ದು, ಗ್ರೂಪ್ ಕಾಲಿಂಗ್ ಫೀಚರ್ನಲ್ಲಿ ಒಂದು ಬಾರಿಗೆ ಗರಿಷ್ಠ 8 ಸದಸ್ಯರೊಂದಿಗೆ ಕಾಲ್ ಕನೆಕ್ಟ್ ಮಾಡಬಹುದಾಗಿದೆ. ಗ್ರೂಪ್ ವಿಡಿಯೊ ಕಾಲಿಂಗ್ ಆಯ್ಕೆ ಹೊಸ ಟ್ರೆಂಡ್ ಹುಟ್ಟುಹಾಕಲಿದೆ ಎನ್ನಲಾಗುತ್ತಿದೆ.

ಭದ್ರತೆ ಗೂಗಲ್ ಎರಡು ಮಹತ್ತರ ಫೀಚರ್ಸ್ಗಳನ್ನು ಸೇರಿಸಲಿದ್ದು, ಇದರೊಂದಿಗೆ ಬಳಕೆದಾರರ ಕಾಲಿಂಗ್ ಮತ್ತು ಮೆಸೆಜ್ಗೆ ಸುರಕ್ಷತೆ ಒಸಗಿಸಲು ಎಂಡ್ ಟು ಎಂಡ್ ಎನ್ಕ್ರಿಪ್ಶನ್ ಭದ್ರತೆ ನೀಡುತ್ತದೆ. ಬಳಕೆದಾರಿಗೆ ತಮ್ಮ ಗ್ರೂಪ್ ಕಾಲಿಂಗ್ನಲ್ಲಿ ಖಾಸಗಿತನ ಕಾಪಾಡಲು ಈ ಆಯ್ಕೆ ಉಪಯುಕ್ತವೆನಿಸಲಿದೆ.
ಡಾಟಾ ಬಳಕೆ ಲಿಮಿಟ್ ಡಾಟಾ ಬಳಕೆಯಲ್ಲಿ ಲಿಮಿಟ್ ಆಯ್ಕೆ ಸಹ ಇರಲಿದ್ದು, ಈ ಆಯ್ಕೆಯು ಮೊಬೈಲ್ ಡಾಟಾ ಮತ್ತು ವೈಫೈ ನೆಟವರ್ಕ್ ಸೌಲಭ್ಯದ ಬಳಕೆಯಲ್ಲಿಯು ಲಭ್ಯವಾಗಲಿದೆ. ಭಾರತ, ಇಂಡೊನೇಷ್ಯಾ ಮತ್ತು ಬ್ರೆಜಿಲ್ ರಾಷ್ಟ್ರಗಳ ಬಳಕೆದಾರರಿಗೆ ಡಾಟಾ ಬಳಕೆಯಲ್ಲಿ ಲಿಮಿಟ್ ಆಯ್ಕೆ ದೊರೆಯಲಿದೆ.
ಫೀಚರ್ಸ್ ಸೇರ್ಪಡೆ ಗೂಗಲ್ನ ಎರಡು ಹೊಸ ಫೀಚರ್ಸ್ಗಳು ಭಾರತದ ಅಂಡ್ರಾಯ್ಡ್ ಓಎಸ್ ಬಳಕೆದಾರರಿಗೆ ಲಭ್ಯವಾಗಲಿದ್ದು, ಮುಂದಿನ ದಿನಗಳಲ್ಲಿ ಐಓಎಸ್ ಮಾದರಿಯ ಓಎಸ್ ಬಳಕೆದಾರರಿಗೂ ದೊರೆಯಲಿದೆ. ನೂತನ ಅಪ್ಡೇಟ್ ವರ್ಷನ್ನಲ್ಲಿ ಈ ಫೀಚರ್ಸ್ಗಳು ಸೇರಿಕೊಳ್ಳಲಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀಸಾಯಿ ಭಗವತಿ ಜ್ಯೋತಿಷ್ಯ ಭವನ ದೈವಶಕ್ತಿ ಜ್ಯೋತಿಷ್ಯರು. ರಾಘವೇಂದ್ರ ಸ್ವಾಮಿಗಳು ಗುರೂಜಿ, ಮೊ: 9901077772ಇವರು ಹುಟ್ಟಿದ ದಿನಾಂಕ, ಭಾವಚಿತ್ರ ,ಫೋಟೋ, ಮುಖಲಕ್ಷಣ, ನಿಮ್ಮ ಜನ್ಮ ಜಾತಕ ಪರಿಶೀಲಿಸಿ ಜೀವನದ ನಿಖರ ಭವಿಷ್ಯ ಹೇಳುವರು, ನಿಮ್ಮ ಗುಪ್ತ ಸಮಸ್ಯೆಗಳಾದ, ಪ್ರೀತಿಯಲ್ಲಿ ನಂಬಿ ಮೋಸ, ಮಕ್ಕಳ ದುಷ್ಟ ಚಟ ಬಿಡಿಸಲು, ಗಂಡ ಹೆಂಡತಿ ಸಮಸ್ಯೆ, ಗಂಡನ ಪರ ಸ್ತ್ರೀ ವಾಸ ಬಿಡಿಸಲು, ಮಾಟ ಮಂತ್ರ ತಡೆ ,ಭೂತಪ್ರೇತ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ ತಾಯಿ ಮಾತು ಕೇಳದಿದ್ದರೆ, ಮಾನಸಿಕ…
ಪಿ.ಯು.ಸಿ ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ.ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ವಿಶೇಷ ಸೌಲಭ್ಯ ಕಲ್ಪಿಸಿದೆ.
ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ. ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ ಶರಣರು…
ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.
‘ತಿಥಿ’ ಸ್ಟಾರ್ ಗಡ್ಡಪ್ಪ ಹಾಗೂ ಸೆಂಚುರಿಗೌಡ ಸದ್ಯ ಸ್ಯಾಂಡಲ್ ವುಡ್ ನ ‘ಟಾಕ್ ಆಫ್ ದಿ ಟೌನ್’ ಆಗಿದ್ದಾರೆ. ಬಿಗ್ ಸ್ಟಾರ್ ಗಳಂತೆ ಬ್ಯುಸಿಯಾಗಿರುವ ಇವರಿಬ್ಬರು ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..