ಸುದ್ದಿ

ಇನ್ಮುಂದೆ ಗೂಗಲ್ ಡುಯೋ ; ಡೇಟಾ ಸೇವಿಂಗ್ ಮತ್ತು ಗ್ರೂಪ್‌ ವಿಡಿಯೊ ಕಾಲಿಂಗ್‌ ಆಯ್ಕೆ ಸೇರ್ಪಡೆ..!

73

ಟೆಕ್‌ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್‌ಗಾಗಿ ‘ಗೂಗಲ್ ಡುಯೋ'(Google Duo) ಆಪ್‌ ಅನ್ನು ಪರಿಚಯಿಸಿದೆ. ಈ ಆಪ್‌ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್‌ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್‌ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ.

ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್‌ನಲ್ಲಿ ಇದೀಗ ‘ಗ್ರೂಪ್‌ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್‌’ ಫೀಚರ್ಸ್‌ಗಳನ್ನು ಸೇರಿಸಲಿದೆ. ಜನರು ತಮ್ಮ ಪ್ರೀತಿ ಪಾತ್ರರೊಂದಿಗೆ ಫೇಸ್‌ ಟು ಫೇಸ್‌ ವಿಡಿಯೊ ಕಾಲಿಂಗ್‌ ಮಾಡಲು ಇಚ್ಚಿಸುತ್ತಿದ್ದು, ಈಗಾಗಲೇ ಭಾರತದಲ್ಲಿ ದೊಡ್ಡ ಮಾರುಕಟ್ಟೆಯಾಗಿ ಗುರುತಿಸಿಕೊಂಡಿದೆ. ಹೀಗಾಗಿ ಗೂಗಲ್ ಡುಯೋ ಆಪ್‌ನ ಬಳಕೆದಾರರ ಸಂಖ್ಯೆಯು ಸಹ ಏರಿಕೆಗತಿಯಲ್ಲಿದೆ. ಎಂದು ಗೂಗಲ್‌ ಪ್ರೊಡೆಕ್ಟ್ ಮ್ಯಾನೇಜರ ಶ್ವೇತಾ ವೈದ್ಯ ಹೇಳಿದ್ದಾರೆ.ಎರಡು ಹೊಸ ಫೀಚರ್ಸ್‌ಗಳೊಂದಿಗೆ ಕಂಪನಿಯು ಬಳಕೆದಾರರು ಖಾಸಗಿತನದ ಸುರಕ್ಷತೆಗೆ ಹೆಚ್ಚಿನ ಗಮನ ನೀಡಿದ್ದು, ವಿಡಿಯೊ ಕಾಲಿಂಗ್‌ ಗುಣಮಟ್ಟವು ಹೈ ಕ್ವಾಲಿಟಿಯಲ್ಲಿರುತ್ತದೆ. ಹಾಗಾದರೇ ಗೂಗಲ್ ಡುಯೋ ಕಾಲಿಂಗ್ ಆಪ್‌ ನೂತನ ಫೀಚರ್ಸ್‌ಗಳು ಏನೆಲ್ಲಾ ಪ್ರಯೋಜನ ಒದಗಿಸಲಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡೇಟಾ ಸೇವಿಂಗ್‌ ಹೆಚ್ಚು ಜನಪ್ರಿಯವಾಗುತ್ತಿರುವ ಗೂಗಲ್ ಡುಯೋ ವಿಡಿಯೊ ಕಾಲಿಂಗ್ ಆಪ್‌ನಲ್ಲಿ ಬಳಕೆದಾರರಿಗೆ ಅನುಕೂಲವಾಗಲೆಂದು ಡೇಟಾ ಸೇವಿಂಗ್‌ ಮೋಡ್‌ ಆಯ್ಕೆಯನ್ನು ಸೇರಿಸಲಿದ್ದು, ಈ ಆಯ್ಕೆಯನ್ನು ಸಕ್ರಿಯ ಮಾಡಿಕೊಳ್ಳುವ ಮೂಲಕ ಬಳಕೆದಾರರು ಶೇ.50% ಮೊಬೈಲ್‌ ಡಾಟಾ ಉಳಿಸಿಬಹುದು. ಸೆಟ್ಟಿಂಗ್‌ನಲ್ಲಿ ಈ ಆಯ್ಕೆ ಸೇರಿಕೊಳ್ಳಲಿದೆ ಎನ್ನಲಾಗಿದೆ.
ಗ್ರೂಪ್‌ ವಿಡಿಯೊ ಕಾಲಿಂಗ್ ಗೂಗಲ್ ಡುಯೋ ಆಪ್‌ನಲ್ಲಿ ಸಂಸ್ಥೆಯು ಹೊಸದಾಗಿ ಗ್ರೂಪ್‌ ವಿಡಿಯೊ ಕಾಲಿಂಗ್ ಆಯ್ಕೆಯನ್ನು ಸೇರಿಸಲಿದ್ದು, ಗ್ರೂಪ್‌ ಕಾಲಿಂಗ್ ಫೀಚರ್‌ನಲ್ಲಿ ಒಂದು ಬಾರಿಗೆ ಗರಿಷ್ಠ 8 ಸದಸ್ಯರೊಂದಿಗೆ ಕಾಲ್‌ ಕನೆಕ್ಟ್‌ ಮಾಡಬಹುದಾಗಿದೆ. ಗ್ರೂಪ್‌ ವಿಡಿಯೊ ಕಾಲಿಂಗ್ ಆಯ್ಕೆ ಹೊಸ ಟ್ರೆಂಡ್‌ ಹುಟ್ಟುಹಾಕಲಿದೆ ಎನ್ನಲಾಗುತ್ತಿದೆ.

ಭದ್ರತೆ ಗೂಗಲ್‌ ಎರಡು ಮಹತ್ತರ ಫೀಚರ್ಸ್‌ಗಳನ್ನು ಸೇರಿಸಲಿದ್ದು, ಇದರೊಂದಿಗೆ ಬಳಕೆದಾರರ ಕಾಲಿಂಗ್‌ ಮತ್ತು ಮೆಸೆಜ್‌ಗೆ ಸುರಕ್ಷತೆ ಒಸಗಿಸಲು ಎಂಡ್‌ ಟು ಎಂಡ್‌ ಎನ್‌ಕ್ರಿಪ್ಶನ್ ಭದ್ರತೆ ನೀಡುತ್ತದೆ. ಬಳಕೆದಾರಿಗೆ ತಮ್ಮ ಗ್ರೂಪ್‌ ಕಾಲಿಂಗ್‌ನಲ್ಲಿ ಖಾಸಗಿತನ ಕಾಪಾಡಲು ಈ ಆಯ್ಕೆ ಉಪಯುಕ್ತವೆನಿಸಲಿದೆ.
ಡಾಟಾ ಬಳಕೆ ಲಿಮಿಟ್ ಡಾಟಾ ಬಳಕೆಯಲ್ಲಿ ಲಿಮಿಟ್‌ ಆಯ್ಕೆ ಸಹ ಇರಲಿದ್ದು, ಈ ಆಯ್ಕೆಯು ಮೊಬೈಲ್‌ ಡಾಟಾ ಮತ್ತು ವೈಫೈ ನೆಟವರ್ಕ್‌ ಸೌಲಭ್ಯದ ಬಳಕೆಯಲ್ಲಿಯು ಲಭ್ಯವಾಗಲಿದೆ. ಭಾರತ, ಇಂಡೊನೇಷ್ಯಾ ಮತ್ತು ಬ್ರೆಜಿಲ್ ರಾಷ್ಟ್ರಗಳ ಬಳಕೆದಾರರಿಗೆ ಡಾಟಾ ಬಳಕೆಯಲ್ಲಿ ಲಿಮಿಟ್‌ ಆಯ್ಕೆ ದೊರೆಯಲಿದೆ.
ಫೀಚರ್ಸ್‌ ಸೇರ್ಪಡೆ ಗೂಗಲ್‌ನ ಎರಡು ಹೊಸ ಫೀಚರ್ಸ್‌ಗಳು ಭಾರತದ ಅಂಡ್ರಾಯ್ಡ್‌ ಓಎಸ್‌ ಬಳಕೆದಾರರಿಗೆ ಲಭ್ಯವಾಗಲಿದ್ದು, ಮುಂದಿನ ದಿನಗಳಲ್ಲಿ ಐಓಎಸ್‌ ಮಾದರಿಯ ಓಎಸ್‌ ಬಳಕೆದಾರರಿಗೂ ದೊರೆಯಲಿದೆ. ನೂತನ ಅಪ್‌ಡೇಟ್‌ ವರ್ಷನ್‌ನಲ್ಲಿ ಈ ಫೀಚರ್ಸ್‌ಗಳು ಸೇರಿಕೊಳ್ಳಲಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 23/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಭೇಟಿ ಮಾಡುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ…

  • ಉಪಯುಕ್ತ ಮಾಹಿತಿ

    ಕೇವಲ ಮನೆಯಲ್ಲಿರುವ ಈ ವಸ್ತುವಿನಿಂದ ಹೀಗೆ ಮಾಡಿ ಜಿರಳೆ ಮತ್ತೆ ಬರೊದಿಲ್ಲ.!

    ಮನೆಯಲ್ಲಿರುವ  ಜಿರಳೆ  ಶಾಶ್ವತವಾಗಿ ತೊಲಗಿಸಲು ಸರಳ ಮನೆಮದ್ದು. ಮನೆ ಮಳಿಗೆ ಎಂದ ಮೇಲೆ ಕೀಟಗಳ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ ಇದು ಸಾಮಾನ್ಯ ಸಮಸ್ಯೆಯಂತು ಅಲ್ಲ. ಏಕೆಂದರೆ ಮನೆ ಎಷ್ಟೇ ಸ್ವಚ್ಛಂದವಾಗಿದ್ದರೂ ಅತಿಥಿಗಳ ಬಂದಾಗ ಒಂದು ಜಿರಲೆ ಕಾಣಿಸಿಕೊಂಡರೂ ಮುಜುಗರಕ್ಕೀಡಾಗುತ್ತೀರಿ. ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕೂಡ ಇಲಿ ಜಿರಳೆ ಇರುತ್ತದೆ ಇವುಗಳು ನಾನು ರೀತಿಯ ಸಾಂಕ್ರಮಿಕ ರೋಗಗಳು ತರಿಸುವಂತಹ ಕ್ರಿಮಿಗಳು ಇದ್ದೇ ಇರುತ್ತದೆ ಮನೆಯಲ್ಲಿರುವ ವಸ್ತುಗಳನ್ನು ಹಾಳುಮಾಡುವುದು ಆಹಾರ ಪದಾರ್ಥವನ್ನು ನಾಶಮಾಡುವುದು ಜಿರಳೆಗಳ ಕೆಲಸವಾಗಿದೆ. ಹಾಗೆಯೇ ಅಡುಗೆ ಕೋಣೆಯಲ್ಲಿ ಜಿರಳೆಗಳು ಹೆಚ್ಚಾದಂತೆ…

  • ಜ್ಯೋತಿಷ್ಯ

    2019ರ ಈ ವರ್ಷದಲ್ಲಿ ಈ ರಾಶಿಗಳಿಗೆ ರಾಜಯೋಗ ಬರಲಿದೆ..!ನಿಮ್ಮ ರಾಶಿ ಯಾವುದು ನೋಡಿ…

    ಹೊಸ ವರ್ಷ ಹೊಸದಾಗಿರಲಿ ಎಂಬುದು ಪ್ರತಿಯೊಬ್ಬರ ಆಸೆ. ಜ್ಯೋತಿಷ್ಯ ಶಾಸ್ತ್ರ ಕೂಡ ಈ ವರ್ಷ ಯಾವ ರಾಶಿಯವರಿಗೆ ರಾಜಯೋಗ ಎಂಬುದನ್ನು ಹೇಳಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2019 ಕುಂಭ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದೆಯಂತೆ. ಕುಂಭ ರಾಶಿಯವರ ಪ್ರತಿಯೊಂದು ಸಮಸ್ಯೆ ದೂರವಾಗಿ ಯಶಸ್ಸು ಅರಸಿ ಬರಲಿದೆಯಂತೆ. ಸಂತೋಷ ಎಲ್ಲೆಲ್ಲೂ ಮನೆ ಮಾಡಿರಲಿದೆಯಂತೆ. 2019 ಕುಂಭ ರಾಶಿಯವರಿಗೆ ಸರಳ ಹಾಗೂ ಸುಲಭವಾಗಿರಲಿದೆಯಂತೆ. ಮಂಗಳಕರ ಘಟನೆಗಳು ನಡೆಯಲಿದ್ದು, ಉದ್ಯೋಗ, ಬಡ್ತಿ ಪ್ರಾಪ್ತಿಯಾಗಲಿದೆಯಂತೆ. ಕಂಕಣ ಬಲ ಕೂಡಿ ಬರಲಿದೆಯಂತೆ. ಮಾನ, ಸನ್ಮಾನ,…

  • ಕರ್ನಾಟಕದ ಸಾಧಕರು

    ಸಾಧನೆ ಮಾಡುವವನಿಗೆ ಬಡವ ಎನ್ನುವ ಬವಣೆ ಇರಲೇ ಬಾರದು ಅಂತ ಒಂದು ಸಾಧಕರಲ್ಲಿ ಒಬ್ಬರು ದ.ರಾ.ಬೇಂದ್ರೆ

    “ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.

  • ಸುದ್ದಿ

    ಮದುವೆಗೂ ಮುನ್ನ ಯುವತಿಯರು ಮೊಬೈಲ್​​​​ ಬಳಕೆ ಮಾಡಿದರೆ ಪಾಲಕರಿಗೆ ದಂಡ ವಿಧಿಸಲಾಗುವುದು…!

    ಗುಜರಾತ್​ನ ಬನಸ್ಕಾಂತ ಜಿಲ್ಲೆಯ ಠಾಕೂರ್​​ ಸಮುದಾಯದಲ್ಲಿ ಯುವತಿಯರು ಮೊಬೈಲ್​​ ಪೋನ್​​ ಬಳಕೆ ಮಾಡದಂತೆ ನಿಷೇಧವೇರಿದೆ. ಇನ್ನು ಬೇರೆ ಜಾತಿ ಯುವಕರನ್ನು ಮದುವೆಯಾದರೇ ಭಾರಿ ಮೊತ್ತದ ದಂಡವನ್ನು ಪಾಲಕರಿಗೆ ವಿಧಿಸಲಾಗುವುದು ಜಿಲ್ಲೆಯ 12 ಗ್ರಾಮಗಳಲ್ಲಿ ಈ ಕಾನೂನು ಜಾರಿಗೆ ಬರಲಿದೆ ಎಂದು ಸಮುದಾಯದ ನಾಯಕರು ಹಾಗೂ ಸ್ಥಳೀಯ ಶಾಸಕರು ತಿಳಿಸಿದ್ದಾರೆ. ಮದುವೆಗೂ ಮುನ್ನ ಯುವತಿಯರು ಮೊಬೈಲ್​​​​ ಬಳಸಬಾರದು. ಒಂದೆ ವೇಳೆ ಬಳಸಿದರೆ, ಅದಕ್ಕೆ ಹೆತ್ತವರೇ ಜವಾಬ್ದಾರಿಯಾಗಲಿದ್ದಾರೆ. ಇನ್ನು ಸಮುದಾಯದ ಯುವತಿ ಹಾಗೂ ಯುವಕರು ಬೇರೆ ಜಾತಿಯವರನ್ನು ಪ್ರೀತಿಸಿ ಮದುವೆಯಾದರೆ,…

  • ಸುದ್ದಿ

    ನೀವು ಹುಟ್ಟಿದ ದಿನಾಂಕವನ್ನು ಬಳಸಿ ನೀವು ಲವ್ ಮ್ಯಾರೇಜ್ ಅಥವಾ ಅರೇಂಜ್ ಮ್ಯಾರೇಜ್ ಆಗುವಿರಾ ಎಂದು ತಿಳಿಯಲು ಇದನ್ನು ಓದಿ…!

     ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡು ಹಿಡಿಯಬಹುದು ವ್ಯಕ್ತಿಗಳ ಜನ್ಮ ದಿನಾಂಕ ಆಧರಿಸಿ ಅವರು ಲವ್ ಮ್ಯಾರೇಜ್ ಆಗುತ್ತರಾ ಅಥವಾ ಅರೇಂಜ್ ಮ್ಯಾರೇಜ್ ಆಗುತ್ತಾರೆ ಎನ್ನುವುದನ್ನು ತಿಳಿಯಬಹುದು. ಸಂಖ್ಯೆ 1. ಒಂದನೇ ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದು ನಂಬರ್ ಅವರು ತುಂಬಾ ನಾಚಿಕೆ ಸ್ವಭಾವದವರು ಆಗಿರುತ್ತಾರೆ ಇವರು ಯಾವತ್ತೂ ಪ್ರೀತಿಯನ್ನು ತಿಳಿಸುವುದಿಲ್ಲ ಇದರಿಂದಾಗಿ ಪ್ರೇಮ ವಿವಾಹದಿಂದ ಇವರು ದೂರ ಇರುತ್ತಾರೆ. ಸಂಖ್ಯೆ 2. ಸಂಖ್ಯೆ 2…