ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ ಇಷ್ಟು ವಿಷಮಿಸಿರುವಾಗ ತಮಿಳುನಾಡಿಗೆ ನೀರು ಬಿಟ್ಟರೆ ಜನರು ದಂಗೆ ಏಳುತ್ತಾರೆ ಎಂದು ಕಾವೇರಿ ಹೋರಾಟ ಸಮಿತಿ ಅಧ್ಯಕ್ಷ ಜಿ. ಮಾದೇಗೌಡ ಎಚ್ಚರಿಕೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿ ಅವರು, ರಾಜ್ಯಕ್ಕೆ ಪ್ರಾಧಿಕಾರದವರೇ ಬಂದು ಪರಿಶೀಲನೆ ನಡೆಸಲಿ. ನಮ್ಮ ಪರಿಸ್ಥಿತಿ ಹೇಗಿದೆ ಎಂದು ಖುದ್ದಾಗಿ ನೋಡಿಕೊಂಡು ಹೋಗಲಿ. ಅದನ್ನು ಬಿಟ್ಟು ಎಲ್ಲಿಯೋ ಕುಳಿತು ತೀರ್ಮಾನ ಕೈಗೊಳ್ಳುವುದು ಸರಿಯಲ್ಲ. ನೀರು ಬಿಟ್ಟರೆ ಹೋರಾಟ ನಡೆಸುವುದು ಅನಿವಾರ್ಯ ಎಂದರು.
ನನ್ನ 90 ವರ್ಷದ ಬದುಕಿನಲ್ಲಿ ಕುಡಿಯುವ ನೀರಿಗಾಗಿ ಇಷ್ಟೊಂದು ತತ್ವಾರ ಉಂಟಾಗಿದ್ದನ್ನು ನೋಡಿಲ್ಲ. ಕುಡಿಯುವ ನೀರಿಲ್ಲ ಎಂಬ ಕಾರಣಕ್ಕೆ ಹಳ್ಳಿಯ ಜನರು ನಗರ, ಪಟ್ಟಣಗಳಿಗೆ ಗುಳೆ ಹೋಗುತ್ತಿದ್ದಾರೆ. ಕೆರೆಕಟ್ಟೆಗಳು, ಕೊಳವೆ ಬಾವಿಗಳು ಬತ್ತಿಹೋಗಿವೆ. ಕೆಆರ್ಎಸ್ನಲ್ಲಿ ಇರುವ ನೀರನ್ನೇ ಕುಡಿಯುವ ಉದ್ದೇಶಕ್ಕೆ ಉಳಿಸಿಕೊಳ್ಳಬೇಕಿದೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡುವಂತೆ ಹೇಳಿದರೆ ಸುಮ್ಮನಿರಲು ಸಾಧ್ಯವಿಲ್ಲ ಎಂದು ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…
ಎಂಟೆಕ್ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…
ಬಿಜೆಪಿ ಅಭ್ಯರ್ಥಿ ಸೋಲಿಗೆ ಕಮಲ ನಾಯಕರೇ ಸ್ಕೆಚ್ ಹಾಕುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಮೂಡಿದೆ. ಯಾಕಂದ್ರೆ ಶಾಸಕ ಪ್ರೀತಂಗೌಡ ಹಾಗೂ ಬಿಜೆಪಿ ಕಾರ್ಯಕರ್ತ ಮಾತಾಡಿದ್ದಾರೆ ಎನ್ನಲಾದ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಬಿಜೆಪಿ ಶಾಸಕ ಪ್ರೀತಂಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಬಿಜೆಪಿಯಲ್ಲಿ ಪುಕ್ಸಟ್ಟೆ ನಾಯಕನಾಗಲು ಮಂಜು ಹೊರಟಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎ. ಮಂಜು ಬಗ್ಗೆ ಕಾರ್ಯಕರ್ತನ ಬಳಿ ಪ್ರೀತಂ ಗೌಡ ಮಾತನಾಡಿದ್ದಾರೆನ್ನಲಾಗಿದೆ. ಹಾಸನದಲ್ಲಿ ಬಳ್ಳಾರಿ ಚುನಾವಣೆಯ ಫಲಿತಾಂಶ ಮರುಕಳಿಸುತ್ತದೆ. 10…
ಪತಿ-ಪತ್ನಿ ಸಂಭಂದ ಬಿಡಿಸಲಾರದ ಅನುಭಂದ ಅಂತ ಹೇಳ್ತಾರೆ. ಅದರಲ್ಲೂ ನೀನು ಸತ್ತರೆ ನಾನು ಬದುಕಿರುವುದಿಲ್ಲ. ನಾನು ನಿಮ್ಮ ಜೊತೆ ಸಾಯುತ್ತೇನೆ ಎಂದು ಹಲವಾರು ಪತಿ ಪತ್ನಿಯರು ಹೇಳುತ್ತಾರೆ.ಆದರೆ ನಿಜವಾಗಲೂ ಅದನ್ನು ಎಷ್ಟು ಜನ ಪಾಲಿಸುತ್ತಾರೆ.
ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್, ಸರಿತಾ ಅವರ 3 ತಿಂಗಳ ಮಗು ಆರವ್ನನ್ನು ಜಾಂಡೀಸ್ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್ನಲ್ಲಿ ತೆಗೆದುಕೊಂಡು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು. ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..? ಗಂಡ ಕಿಟಕಿಯಿಂದ ಹೊರಗೆ…