ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಕೆಜಿಎಫ್ 8ನೇ ಬ್ಲಾಕ್ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಲ್ಲಿ ಆಕೆ ಹೆರಿಗೆ ನೋವಿನಿಂದ ನರಳಾಡಿದ್ದರೂ ಸಹ ವೈದ್ಯರಾಗಲಿ, ಸಿಬ್ಬಂದಿಗಳಾಗಲಿ ಹತ್ತಿರ ಸುಳಿದಿಲ್ಲ. ಸುಮಾರು ನಾಲ್ಕು ಗಂಟೆಗಳ ಕಾಲ ಮಹಿಳೆ ಹೀಗೆ ನೋವಿನಿಂದ ಒದ್ದಾಡಿದ್ದಾರೆ. ವೈದ್ಯರು ಮಾತ್ರ ಯಾವ ಕ್ರಮ ಕೈಗೊಳ್ಳದೆ ಚಿಕಿತ್ಸೆ ಒದಗಿಸದೆ ಅಹಂಕಾರ ಮೆರೆದಿದ್ದಾರೆ.

ಕಡೆಗೆ ಸಂಜೆ ಐದರ ವೇಳೆಗೆ ಆಕೆಯನ್ನು ಕೋಲಾರ ಜಿಲ್ಲಾಸ್ಪತ್ರೆಗೆ ವರ್ಗಾಯಿಸಲಾಗಿದೆ. ಆದರೆ ಸಮಯಕ್ಕೆ ಚಿಕಿತ್ಸೆ ದೊರಕದ ಕಾರಣ ಗಂಡು ಮಗು ಹೊಟ್ಟೆಯಲ್ಲೇ ಮೃತಪಟ್ಟಿದೆ.ತಮ್ಮ ಮಗಳಿಗೆ ಆದ ಸ್ಥಿತಿ ಇನ್ನಾರಿಗೂ ಆಗಬಾರದು, ಸರ್ಕಾರ ಈ ತಕ್ಷಣ ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ಸೂಕ್ತ ವೈದ್ಯಕೀಯ ಸಿಬ್ಬಂದಿಗಳ ನೇಮಕ ಮಾಡಬೇಕು ಎಂದಿರುವ ಸಮೀನಾ ಪೋಷಕರು ಆಸ್ಪತ್ರೆ ಸಿಬ್ಬಂದಿಗಳ ವರ್ತನೆಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

7 ತಿಂಗಳ ಗರ್ಭಿಣಿಯಾಗಿದ್ದ ಸಮೀನಾ ಹೆರಿಗೆ ನೋಈವಿನಿಂದ ನರಳಾಡುತ್ತಿರುವ ವೀಡಿಯೋ ನಿನ್ನೆ ಸಂಜೆಯಿಂದ ಜಾಅತಾಣದಲ್ಲಿ ಫುಲ್ ವೈರಲ್ ಆಗಿದೆ.ಈ ನಡುವೆ ಕೋಲಾರ ನೂತನ ಸಂಸದ ಎನ್. ಮುನಿಸ್ವಾಮಿ ಸಮೀನಾ ಕುಟುಂಬವನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುನಿರತ್ನ ರವರು 2014ರಲ್ಲಿ ನಡೆದ MLA ಎಲೆಕ್ಷನ್ ನಲ್ಲಿ 71064 ವೋಟ್ ಪಡೆದು ಅವರ ಹತ್ತಿರದ ಸ್ಪರ್ದಿ Sri M. Srinivas (ಬಿಜೆಪಿ) ರವರಿಗಿಂತ 20338 ಮತಗಳಿಂದ ಗೆಲವನ್ನು ಪಡೆದರು.
ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು. ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ….
ಆಗ್ರಾ: ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ… ಹೌದು…. ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಿಗರು ತಾಜ್ ಮಹಲ್ ಪ್ರವೇಶ ಮಾಡಿದ ಮೂರುಗಂಟೆಯೊಳಗೆ ಅಲ್ಲಿಂದ ಹೊರಗೆ ಹೋಗಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಹೊಸ ನಿಯಮದ ಆದೇಶ ಹೊರಡಿಸಿದ್ದು, ತಾಜ್ ಮಹಲ್ ಗೆ…
ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷಸ್ನೇಹಿತರು ವ್ಯಾಪಾರ ಪಾಲುದಾರರು…
ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…