ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಕೆಜಿಎಫ್ 8ನೇ ಬ್ಲಾಕ್ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಲ್ಲಿ ಆಕೆ ಹೆರಿಗೆ ನೋವಿನಿಂದ ನರಳಾಡಿದ್ದರೂ ಸಹ ವೈದ್ಯರಾಗಲಿ, ಸಿಬ್ಬಂದಿಗಳಾಗಲಿ ಹತ್ತಿರ ಸುಳಿದಿಲ್ಲ. ಸುಮಾರು ನಾಲ್ಕು ಗಂಟೆಗಳ ಕಾಲ ಮಹಿಳೆ ಹೀಗೆ ನೋವಿನಿಂದ ಒದ್ದಾಡಿದ್ದಾರೆ. ವೈದ್ಯರು ಮಾತ್ರ ಯಾವ ಕ್ರಮ ಕೈಗೊಳ್ಳದೆ ಚಿಕಿತ್ಸೆ ಒದಗಿಸದೆ ಅಹಂಕಾರ ಮೆರೆದಿದ್ದಾರೆ.
ಕಡೆಗೆ ಸಂಜೆ ಐದರ ವೇಳೆಗೆ ಆಕೆಯನ್ನು ಕೋಲಾರ ಜಿಲ್ಲಾಸ್ಪತ್ರೆಗೆ ವರ್ಗಾಯಿಸಲಾಗಿದೆ. ಆದರೆ ಸಮಯಕ್ಕೆ ಚಿಕಿತ್ಸೆ ದೊರಕದ ಕಾರಣ ಗಂಡು ಮಗು ಹೊಟ್ಟೆಯಲ್ಲೇ ಮೃತಪಟ್ಟಿದೆ.ತಮ್ಮ ಮಗಳಿಗೆ ಆದ ಸ್ಥಿತಿ ಇನ್ನಾರಿಗೂ ಆಗಬಾರದು, ಸರ್ಕಾರ ಈ ತಕ್ಷಣ ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ಸೂಕ್ತ ವೈದ್ಯಕೀಯ ಸಿಬ್ಬಂದಿಗಳ ನೇಮಕ ಮಾಡಬೇಕು ಎಂದಿರುವ ಸಮೀನಾ ಪೋಷಕರು ಆಸ್ಪತ್ರೆ ಸಿಬ್ಬಂದಿಗಳ ವರ್ತನೆಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
7 ತಿಂಗಳ ಗರ್ಭಿಣಿಯಾಗಿದ್ದ ಸಮೀನಾ ಹೆರಿಗೆ ನೋಈವಿನಿಂದ ನರಳಾಡುತ್ತಿರುವ ವೀಡಿಯೋ ನಿನ್ನೆ ಸಂಜೆಯಿಂದ ಜಾಅತಾಣದಲ್ಲಿ ಫುಲ್ ವೈರಲ್ ಆಗಿದೆ.ಈ ನಡುವೆ ಕೋಲಾರ ನೂತನ ಸಂಸದ ಎನ್. ಮುನಿಸ್ವಾಮಿ ಸಮೀನಾ ಕುಟುಂಬವನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಪಪ್ಪಾಯಿ ಹಣ್ಣು ತಿಂದು ಅದರ ಬೀಜಗಳನ್ನು ಎಸೆಯುತ್ತಾರೆ. ಆದರೆ ಸಂಶೋಧನೆಯೊಂದು ಕೇವಲ ಪಪ್ಪಾಯಿ ಹಣ್ಣು ಮಾತ್ರವಲ್ಲ ಅದರ ಬೀಜಗಳು ಕೂಡ ಆರೋಗ್ಯಕರ ಅಂಶವನ್ನು ಹೊಂದಿದೆ. ಅದನ್ನು ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆದು ಎನ್ನುವುದನ್ನು ತಿಳಿಸಿದೆ. ಪಪ್ಪಾಯಿ ಬೀಜಗಳ ಉಪಯೋಗವೇನು? 1. ಕ್ಯಾನ್ಸರ್ಪಪ್ಪಾಯಿ ಬೀಜಗಳು ಆ್ಯಂಟಿ ಕ್ಯಾನ್ಸರ್ ಅಂಶಗಳನ್ನು ತನ್ನಲ್ಲಿ ಅಡಗಿಸಿಟ್ಟುಕೊಂಡಿದೆ. ಹೀಗಾಗಿ ಪಪ್ಪಾಯಿ ಬೀಜಗಳು ಕ್ಯಾನ್ಸರ್ ಕೋಶಗಳು ಮತ್ತು ಗೆಡ್ಡೆಗಳ ಬೆಳವಣಿಗೆಯನ್ನು ತಡೆಯುವ ಅಂಶವನ್ನು ಹೊಂದಿದೆ. 2. ಹೊಟ್ಟೆನೋವು ಕಡಿಮೆ ಮಾಡುತ್ತದೆಹೊಟ್ಟೆನೋವಿನಿಂದ ಬಳಲುತ್ತಿರುವವರು ದಿನಕ್ಕೆ 3 ಬಾರಿ…
ನಮ್ಮಲ್ಲಿ ಅನೇಕರಿಗೆ ಆಹಾರ ಕ್ರಮಗಳಿಂದಾಗಿ, ಮೊಡವೆಗಳು ಬಂದು, ಅವು ನಮ್ಮ ಚರ್ಮದ ಮೇಲೆ ಕಲೆಯಾಗಿ ಕಾಡುತ್ತದೆ. ಇದನ್ನು ಹೋಗಲಾಡಿಸಲು ಅನೇಕ ಕಸರತ್ತುಗಳನ್ನು ಮಾಡುತ್ತಾರೆ.
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ಬಿಸಿಸಿಐ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ವುಮೆನ್ಸ್ ಟಿ 20 ಲೀಗ್ ಅನ್ನು 2021-22 ಋತುವಿಗೆ ಮುಂದೂಡಿದೆ ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ 2021-22ರ ಸೀಸನ್ಗಾಗಿ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ಮಹಿಳಾ ಟಿ20 ಲೀಗ್ ಅನ್ನು ಮುಂದೂಡುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಪ್ರಕಟಿಸಿದೆ. ರಣಜಿ ಟ್ರೋಫಿ ಮತ್ತು ಕರ್ನಲ್ ಸಿ ಕೆ ನಾಯುಡು ಟ್ರೋಫಿ ಈ…
https://kolarnewsepaper.blogspot.com
ಅಂಜೂರ ಮನುಷ್ಯನ ದೇಹಕ್ಕೆ ತುಂಬಾನೇ ಸಹಕಾರಿಯಾಗಿದೆ. ಇದರ ಸೇವನೆಯನ್ನು ಮಾಡೋದ್ರಿಂದ ಸಿಗುವ ಆರೋಗ್ಯಕಾರಿ ಲಾಭಗಳು ಯಾವುವು ಅನ್ನೋದು ಮುಂದೆ ನೋಡಿ.