ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.
ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ. 14.14, ಮೆಸ್ಕಾಂ 20.49, ಚೆಸ್ಕಾಂ 15.02, ಹೆಸ್ಕಾಂ 24.67 ಹಾಗೂ ಜಸ್ಕಾಂ 18.89 ರಷ್ಟು ಏರಿಕೆ ಹೆಚ್ಚಿಸುವಂತೆ ಒಟ್ಟಾರೆ ಶೇ.17.37 ರಷ್ಟು ದರ ಹೆಚ್ಚಳಕ್ಕೆ ಕರ್ನಾಟಕ ವಿದ್ಯುತ್ ನಿಯಂತ್ರಣ ಮಂಡಳಿಗೆ ಮನವಿ ಮಾಡಿದ್ದವು.
ಗೃಹಬಳಕೆ ಗ್ರಾಹಕರಿಗೆ ಅನ್ವಯವಾಗುವ ದರ:
ಬೆಸ್ಕಾಂ ವ್ಯಾಪ್ತಿಯ ಹಾಗೂ ಇತರೆ ಪುರಸಭೆ ಪ್ರದೇಶಗಳ ಗೃಹಬಳಕೆ ಗ್ರಾಹಕರಿಗೆ ಹಾಗೂ ಸರ್ಕಾರಿ ವಿದ್ಯಾ ಸಂಸ್ಥೆಗಳು ಮತ್ತು ಆಸ್ಪತ್ರೆಗಳ ಸ್ಥಾವರಗಳಿಗೆ ಪ್ರತಿ ಯೂನಿಟ್ಗೆ 25 ಪೈಸೆ ಒಟ್ಟಾರೆ ಹೆಚ್ಚಳವಾಗಿದೆ. 30 ಯೂನಿಟ್ಗಳವರೆಗೆ ಮಾಸಿಕ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್ಗೆ ಪ್ರಸಕ್ತ ದರ 3.50 ರೂ.ನಿಂದ ರೂ. 3.75 ಕ್ಕೆ ಏರಿಸಲಾಗಿದೆ. 31-100 ಯೂನಿಟ್ವರೆಗಿನ ಬಳಕೆಗೆ ಪ್ರತಿ ಯೂನಿಟ್ಗೆ ರೂ.4.95 ರಿಂದ ರೂ.5.20 ಕ್ಕೆ ಏರಿಕೆಯಾಗಿದೆ.
ಬೆಸ್ಕಾಂ ವ್ಯಾಪ್ತಿಯ ಗ್ರಾಮ ಪಂಚಾಯತಿ ಅಡಿಯ ಗ್ರಾಮೀಣ ಪ್ರದೇಶದ ಗೃಹ ಬಳಕೆದಾರರಿಗೆ 1-30 ಯೂನಿಟ್ವರೆಗೆ ಮಾಸಿಕ ಬಳಕೆಗೆ ಪ್ರಸಕ್ತ ರೂ.3.40 ಇದ್ದು, ಇದು ರೂ.3.65 ಕ್ಕೆ ಹಾಗೂ 31-100 ಯೂನಿಟ್ಗೆ ರೂ.4.65 ರಿಂದ ರೂ.4.90 ಕ್ಕೆ ಹೆಚ್ಚಿಸಲಾಗಿದೆ. 101-200 ಯೂನಿಟ್ಗೆ ರೂ.6.20 ರಿಂದ ರೂ.6.45 ಕ್ಕೆ ಏರಿಕೆಯಾಗಿದೆ.
ಎಸ್ಕಾಂಗಳ ನಗರ ಪಾಲಿಕೆ ಹಾಗೂ ಪುರಸಭೆ ಪ್ರದೇಶಗಳ ಗೃಹಬಳಕೆ ಗ್ರಾಹಕರಿಗೆ 1-300 ಯೂನಿಟ್ಗಳವರೆಗೆ ಪ್ರತಿ ತಿಂಗಳಿಗೆ ರೂ.3.70, 200 ಯೂನಿಟ್ ಮೇಲ್ಪಟ್ಟ ಬಳಕೆಗೆ ಪ್ರತಿ ಯೂನಿಟ್ಗೆ ರೂ.7.55- ರೂ.7.80 ಕ್ಕೆ ಏರಿಕೆಯಾಗಿದೆ. ಗ್ರಾಮಪಂಚಾಯಿತಿ ವ್ಯಾಪ್ತಿ ಗೃಹಬಳಕೆ ಗ್ರಾಹಕರಿಗೆ 1-30 ಯೂನಿಟ್ವರಗೆ ರೂ.36, 200 ಯೂನಿಟ್ ಮೇಲ್ಪಟ್ಟ ಬಳಕೆಗೆ ರೂ.7.05-7.30 ರಷ್ಟು ಹೆಚ್ಚಿಸಲಾಗಿದೆ.
ಕೈಗಾರಿಕಾ ಬಳಕೆದಾರರಿಗೆ ಪ್ರಸಕ್ತ ಪ್ರತಿ ಯೂನಿಟ್ಗೆ 15 ಪೈಸೆಯಿಂದ 20 ಪೈಸೆಯಿರುತ್ತದೆ. ಬೆಸ್ಕಾಂ ವ್ಯಾಪ್ತಿ, ಪುರಸಭೆ ಎಲ್.ಟಿ.ಕೈಗಾರಿಕಾ ಬಳಕೆದಾರರಿಗೆ, ಮೊದಲ 500 ಯೂನಿಟ್ಗಳ ಮಾಸಿಕ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್ಗೆ ರೂ.5.65 ಹಾಗೂ 500 ಮೇಲ್ಪಟ್ಟ ಬಳಕೆಗೆ ಪ್ರತಿ ಯೂನಿಟ್ಗೆ ರೂ.6.95 ದರ ಹೆಚ್ಚಿಸಿದೆ. ಇತರ ಪ್ರದೇಶಗಳ ಬಳಕೆದಾರರಿಗೆ ಮೊದಲ 500 ಯೂನಿಟ್ಗಳಿಗೆ ರೂ.3.35, ಅದಕ್ಕೂ ಮೇಲ್ಪಟ್ಟ ಬಳಕೆಗೆ ರೂ.6.30 ಆಗಿದೆ.
ವಾಣಿಜ್ಯ ಬಳಕೆದಾರರಿಗೆ ಪ್ರತಿ ಯೂನಿಟ್ಗೆ ರೂ.8 50, ಅದರ ಮೇಲ್ಪಟ್ಟ ಬಳಕೆಗೆ ಪ್ರತಿ ಯೂನಿಟ್ಗೆ ರೂ.9 ಗ್ರಾಮಾಂತರ ಪ್ರದೇಶದಲ್ಲಿ ಇದು ಆರಂಭಿಕ ಯೂನಿಟ್ ಗೆ ರೂ.7.50 ಹಾಗೂ 50 ಯೂನಿಟ್ ಮೀರಿದ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್ಗೆ ರೂ.8.50 ದರ ಹೆಚ್ಚಳ ಆಗುತ್ತದೆ.
ಬೆಸ್ಕಾಂ, ಬಿಬಿಎಂಪಿ, ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶ ಹಾಗೂ ಇತರೆ ಪ್ರದೇಶಗಳ ಹೆಚ್.ಟಿ. ವಾಣಿಜ್ಯ ಬಳಕೆದಾರರಿಗೆ ಪ್ರತಿ ಯೂನಿಟ್ಗೆ 20 ಪೈಸೆ ಏರಿಕೆಯಾಗಿದೆ.
ಇತರೆ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯ ಎಲ್ಲಾ ಪ್ರದೇಶಗಳಲ್ಲಿನ ಹೆಚ್.ಟಿ.ವಾಣಿಜ್ಯ ಬಳಕೆದಾರರಿಗೆ ಅನ್ವಯವಾಗುವ ವಿದ್ಯುತ್ಚ್ಛಕ್ತಿ ದರಗಳಲ್ಲಿ ಪ್ರತಿ ಯೂನಿಟ್ಗೆ 20 ಪೈಸೆಗಳ ಏರಿಕೆಯಾಗಿರುತ್ತದೆ.
ಇತರೆ ವಿದ್ಯುತ್ ಸರಬರಾಜು ಕಂಪೆನಿಗಳ ವ್ಯಾಪ್ತಿಯ ಪುರಸಭೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಪ್ರದೇಶಗಳಲ್ಲಿನ ಎಲ್.ಟಿ.ಪ್ರವರ್ಗಕ್ಕೆ ಮೊದಲ 200 ಯೂನಿಟ್ಗಳ ಮಾಸಿಕ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್ಗೆ ಪರಿಷ್ಕೃತ ದರ ರೂ.6.90 ಹೆಚ್ಚಳವಾಗಿದೆ.
ಹೆಚ್.ಟಿ.ಪ್ರವರ್ಗದಲ್ಲಿ ವಿದ್ಯುತ್ ಪಡೆಯುವ ಬೆಸ್ಕಾಂ ವ್ಯಾಪ್ತಿಯಲ್ಲಿನ ಸರ್ಕಾರಿ ಆಸ್ಪತ್ರೆಗಳು ಮತ್ತು ಧರ್ಮಾರ್ಥ ಸಂಸ್ಥೆಗಳು ನಡೆಸುವ ಆಸ್ಪತ್ರೆಗಳು ಹಾಗೂ ಸರ್ಕಾರಿ ವಿದ್ಯಾ ಸಂಸ್ಥೆಗಳು ಮತ್ತು ಅನುದಾನಿತ ವಿದ್ಯಾ ಸಂಸ್ಥೆಗಳ ಮೊದಲ 1 ಲಕ್ಷ ಯೂನಿಟ್ ವಿದ್ಯುತ್ ಮಾಸಿಕ ಬಳಕೆಗೆ ಪರಿಷ್ಕೃತ ದರ ಪ್ರತಿ ಯೂನಿಟ್ ಗೆ ರೂ.6.85 ಆಗಿದೆ.
ಬೆಸ್ಕಾಂ ವ್ಯಾಪ್ತಿಯಲ್ಲಿನ ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಖಾಸಗಿ ಆಸ್ಪತ್ರೆಗಳ ಮೊದಲ ಒಂದು ಲಕ್ಷ ಯೂನಿಟ್ ಮಾಸಿಕ ವಿದ್ಯುತ್ ಬಳಕೆಗೆ ಪರಿಷ್ಕೃತ ದರ ಪ್ರತಿ ಯೂನಿಟ್ಗೆ ರೂ.7.85 ಆಗಲಿದೆ. ಇತರ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿ ಪ್ರದೇಶಗಳಲ್ಲಿ ಮೊದಲ ಒಂದು ಲಕ್ಷ ಯೂನಿಟ್ ಮಾಸಿಕ ವಿದ್ಯುತ್ ಬಳಕೆಗೆ ಪರಿಷ್ಕೃತ ದರ ಯೂನಿಟ್ಗೆ ರೂ.7.80 ಹಾಗೂ ಒಂದು ಲಕ್ಷ ಯೂನಿಟ್ಗಳ ನಂತರದ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್ಗೆ ರೂ.8.20 ಆಗುತ್ತದೆ.
ಹಸಿರು ದರ: ನವೀಕರಿಸಬಹುದಾದ ಇಂಧನ ಮೂಲಗಳಿಂದ ಉತ್ಪಾದಿಸುವ ವಿದ್ಯುತ್ ಖರೀದಿ ಮತ್ತು ಉಪಯೋಗವನ್ನು ಉತ್ತೇಜಿಸಲು ಹೆಚ್.ಟಿ.ಕೈಗಾರಿಕೆ ಮತ್ತು ಹೆಚ್.ಟಿ.ವಾಣಿಜ್ಯ ಗ್ರಾಹಕರು ಇಚ್ಛಿಸಿದಲ್ಲಿ ಅವರಿಗೆ ಅನ್ವಯವಾಗುವ ದರಕ್ಕಿಂತ ಪ್ರತಿ ಯೂನಿಟ್ಗೆ 50 ಪೈಸೆಯಷ್ಟು ಹೆಚ್ಚಿನ ಹಸಿರು ದರವನ್ನು ಮುಂದುವರೆಸಿರುವದಾಗಿ ಆಯೋಗ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ಗೆ ಅಂದಾಜು ಎರಡು ತಿಂಗಳು ಮಾತ್ರವೇ ಬಾಕಿ ಇದೆ. ಈ ಸಂಬಂಧ ಭಾರತೀಯ ಚುನಾವಣೆ ಆಯೋಗವು ಅಧಿಕೃತವಾಗಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಬೇಕಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವೇಳಾಪಟ್ಟಿ ಕುರಿತಂತೆ ಸಾಕಷ್ಟು ವದಂತಿಗಳು, ತಪ್ಪು ವೇಳಾಪಟ್ಟಿ ಮಾಹಿತಿ ಹಬ್ಬುತ್ತಿವೆ. ನೆಟ್ಟಿಗರು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ವೇಳಾಪಟ್ಟಿ ಫೋಟೊ ಹಂಚುವಾಗ ಸತ್ಯಾಸತ್ಯತೆ ಪರಿಶೀಲಿಸಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಪರಿಶೀಲನೆಗೆ ಒಂದುಷ್ಟು ಮಾಹಿತಿ, ಸತ್ಯತೆ ಇಲ್ಲಿ…
ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ. ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್ಸ್ಟಿಟ್ಯೂಟ್ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಾಲು ಸಂಪೂರ್ಣ ಆಹಾರ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ.ಬೆಲ್ಲವನ್ನು ಸಕ್ಕರಗೆ ಬದಲಿಯಾಗಿ ಉಪಯೋಗಿಸುತ್ತಾರೆ. ಬೆಲ್ಲದಿಂದ ಅನೇಕ ಸಿಹಿ ಪದಾರ್ಥಗಳನ್ನೂ ಮಾಡುತ್ತಾರೆ. ಸಕ್ಕರೆಗಿಂತ ಬೆಲ್ಲವನ್ನು ಸೇವಿಸುವುದರಿಂದ ಹೆಚ್ಚಿನ ಲಾಭವಿದೆ. ಬಿಸಿ ಬಿಸಿ ಹಾಲಿಗೆ ಸ್ವಲ್ಪ ಬೆಲ್ಲವನ್ನು ಸೇರಿಸಿ ಸೇವಿಸಿದರೆ ಹೇಗಿರುತ್ತದೆಂದು ಗೊತ್ತೆ? ತುಂಬಾ ರುಚಿಕರವಾಗಿರುತ್ತದೆ…! ಕೆಲವರು ಹೀಗೆ ಬಿಸಿ ಹಾಲಿಗೆ ಬೆಲ್ಲವನ್ನು ಸೇರಿಸಿ ಕುಡಿಯುತ್ತಾರೆ. ಹೀಗೆ ಮಾಡುವುದರಿಂದ ಕೇವಲ ರುಚಿಕರವಾಗಿರುವುದೇ ಅಲ್ಲದೇ ಇತರೆ ಅನಾರೋಗ್ಯ ಸಮಸ್ಯೆಗಳು…
ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ. ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ…
ಕೇರಳದ ಅಲತ್ತೂರಿನ ವಿಶೇಷ ಚೇತನ ಪ್ರಣವ್ ಬಾಲಸುಬ್ರಹ್ಮಣ್ಯನ್ ಅವರು ಸಿಎಂ ನೆರೆ ಪರಿಹಾರ ನಿಧಿಗೆ ದೇಣಿಗೆ ನೀಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಹುಟ್ಟಿನಿಂದಲೇ ಎರಡು ಕೈಗಳನ್ನು ಕಳೆದುಕೊಂಡಿರುವ ಪ್ರಣವ್ ಅವರು ಕಾಲಿನಿಂದಲೇ ಚಿತ್ರ ಬಿಡಿಸುವ ಕಲೆಯನ್ನು ಕರಗತ ಮಾಡಿಕೊಂಡು ಸಾಕಷ್ಟು ಹೆಸರುಗಳಿಸಿದ್ದಾರೆ. ಮಂಗಳವಾರ ಕೇರಳ ಸಿಎಂ ಪಿಣರಾಯಿ ವಿಜಯ್ನ್ ಅವರನ್ನು ಪ್ರಣವ್ ಭೇಟಿಯಾಗಿ ಕೇರಳ ನೆರೆಸಂತ್ರಸ್ತರ ನೆರವಿಗಾಗಿ ದೇಣಿಗೆ ಚೆಕ್ ನೀಡಿದ್ದಾರೆ. ಭೀಕರ ನೆರೆಯಿಂದ ಕೇರಳ ಅಕ್ಷರಶಃ ನಲುಗಿಹೋಗಿದೆ. ನೆರೆ ಪೀಡಿತ ಪ್ರದೇಶಗಳ ಜನರ ಪಾಡು ಮೂರಾಬಟ್ಟೆಯಾಗಿದೆ. ಹೀಗಾಗಿ…
The most inspiring person for every citizen who never saw success till half of his age and later he is universally regarded as one of the greatest man ever to occupy the presidency in the US history. The former president of USA, Abraham Lincoln.