ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೈನಂದಿನ ದಿನ ಪತ್ರಿಕೆಗಳಲ್ಲಿ ಲಕ್ಷಗಟ್ಟಲೆ ಖರ್ಚು ಮಾಡಿ ಫ್ಯಾನ್ಸಿ ನಂಬರ್ಗಳನ್ನು ಖರೀದಿಸುವ ಸುದ್ದಿಗಳನ್ನು ಓದಿರುತ್ತೇವೆ. ಆದರೇ, ಇಲ್ಲೊಬ್ಬ ಉದ್ಯಮಿ ತನ್ನ ದುಬಾರಿ ಸೂಪರ್ ಕಾರಿನ ಫ್ಯಾನ್ಸಿ ನಂಬರ್ ಪ್ಲೇಟ್ ಅನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಇದರ ಬೆಲೆಯು ಕೇವಲ 132 ಕೋಟಿ ಎಂದು ಹೇಳಿಕೊಂಡಿದ್ದಾನೆ.ಹೌದು, ಬ್ರಿಟನ್ನಲ್ಲಿ ಭಾರೀ ಜನಪ್ರಿಯತೆ ಗಳಿಸಿರುವ ‘ಎಫ್1’ ನಂಬರ್ ಪ್ಲೇಟ್ಗೆ ಇದೀಗ ಭಾರೀ ಬೇಡಿಕೆ ಸೃಷ್ಠಿಯಾಗಿದೆ. ಈ ಹಿಂದೆ 2008ರಲ್ಲಿ ಕೇವಲ 4.5 ಕೋಟಿ ಬೆಲೆ ಹೊಂದಿದ್ದ ಎಫ್1 ನಂಬರ್ ಪ್ಲೇಟ್ಗಳು ಇದೀಗ 132 ಕೋಟಿ ಮೌಲ್ಯ ಹೊಂದಿದ್ದು, ಆಟೋ ಮೊಬೈಲ್ ಉದ್ಯಮದಲ್ಲೇ ಹೊಸ ಸಂಚಲನ ಸೃಷ್ಠಿಸಿದೆ.
2008ರಿಂದ ಎಫ್1 ನಂಬರ್ ಪ್ಲೇಟ್ ಮಾಲೀಕನಾಗಿರುವ ಖಾನ್ ಡಿಸೈನ್ ಮಾಲೀಕ ಅಫ್ಜಲ್ ಖಾನ್ ಇದೀಗ ಅದೇ ನಂಬರ್ ಅನ್ನು ಮಾರಾಟ ಮಾಡುತ್ತಿದ್ದು, ಫ್ಯಾನ್ಸಿ ನಂಬರ್ ಪ್ಲೇಟ್ನ ಬೆಲೆಯನ್ನು 132 ಕೋಟಿಗೆ ನಿಗದಿಪಡಿಸಿದ್ದಾನೆ.
F1 ಎಂಬುದು ಖಾನ್ ಅವರ ಫೇವರಿಟ್ ನಾವೆಲ್ಟಿ ಪ್ಲೇಟ್ ನಂಬರ್ ಆಗಿದ್ದು, ಇದು 109 ವರ್ಷಗಳ ಇತಿಹಾಸವನ್ನು ಹೊಂದಿದೆ. 2008ರಲ್ಲಿ ಖಾನ್ ಅವರು 4,40,000 ಬ್ರಿಟಿಷ್ ಪೌಂಡ್ ನೀಡಿ ( ಅಂದಾಜು 4.5 ಕೋಟಿ ರು.) ಖರೀದಿಸಿದ್ದರು.
ಅಂದರೆ 10 ವರ್ಷದೊಳಗೆ ‘F1’ ನಾವೆಲ್ಟಿ ಪ್ಲೇಟ್ ಮೌಲ್ಯವು ಶೇ.33 ಪಟ್ಟು ದುಪ್ಪಟ್ಟುಗೊಂಡಿದೆ. ಈ ಎಫ್1 ನಂಬರ್ ಪ್ಲೇಟ್ ಅತಿ ದುಬಾರಿ ಬುಕಾಟಿ ವೆರೊನ್ ಹಾಗೂ ಮರ್ಸಿಡಿಸ್ ಬೆಂಝ್ ಎಸ್ಎಲ್ಎರ್ ಮೆಕ್ಲ್ಯಾರೆನ್ನಲ್ಲಿ ಆಳವಡಿಸಲಾಗಿದೆ. ಇದರ ಜೊತೆಗೆ ಖಾನ್ ಅವರು ‘4HRH’ ಮತ್ತು ‘NO1’ ನಂಬರ್ನ ಹೆಮ್ಮೆಯ ಮಾಲೀಕರೂ ಕೂಡಾ ಆಗಿದ್ದಾರೆ.ಅಂದಹಾಗೆ ಇದು ಮೊದಲ ಬಾರಿಯೇನಲ್ಲ. ಇಂತಹದ್ದೆ ಘಟನೆ ಈ ಹಿಂದೆ ಸಯೀದ್ ಖೋರಿ ಎಂಬ ಅಬುದಾಬಿ ಉದ್ಯಮಿ ಯುನೈಟೈಡ್ ಅರಬ್ ಎಮಿರೇಟ್ಸ್ಗೆ 70 ಕೋಟಿ ನೀಡಿ ರುಪಾಯಿ ನೀಡಿ ‘1’ ಫ್ಯಾನ್ಸಿ ನಂಬರ್ ಖರೀದಿಸಿದ್ದರು. ಇದುವರೆಗೂ ಇದೇ ಜಗತ್ತಿನ ಅತಿ ದುಬಾರಿ ನಂಬರ್ ಪ್ಲೇಟ್ ಖರೀದಿಯಾಗಿತ್ತು.
ಆದರೆ ಇದನ್ನು ಹಿಂದಿಕ್ಕಿಲಿರುವ ಬ್ರಿಟನ್ ಜನಪ್ರಿಯ ಎಫ್1 ನಂಬರ್ ಪ್ಲೇಟ್ ಇದೀಗ 132 ಕೋಟಿ ಆರಂಭಿಕ ಬೆಲೆ ಹೊಂದಿದ್ದು, ಇದು ಹರಾಜು ವೇಳೆ ಇನ್ನು ಹೆಚ್ಚಾಗುವ ಸಾಧ್ಯತೆಗಳು ಕೂಡಾ ಇವೆ. ಇನ್ನು ಹೊಸ ಫ್ಯಾನ್ಸಿ ನಂಬರ್ ಖರೀದಿಸುವ ಕಾರು ಮಾಲೀಕನು ಮುಂದಿನ ಐದು ವರ್ಷಗಳ ಅವಧಿಗೆ ಆ ನಂಬರ್ ಮೇಲೆ ಅವರು ಅಧಿಕಾರ ಹೊಂದಿರುತ್ತಾರೆ.ತದನಂತರ ಅವರು ಹೆಚ್ಚುವರಿ ಮೊತ್ತಕ್ಕೆ ಮಾರಾಟ ಮಾಡಬಹುದಾಗಿದ್ದು, ಇಲ್ಲವೇ ಹೆಚ್ಚುವರಿ ಮೊತ್ತ ಪಾವತಿಸಿ ಅದೇ ನಂಬರ್ ಪ್ಲೇಟ್ ಅನ್ನು ಮುಂದುವರಿಸುವ ಅವಕಾಶ ಕೂಡಾ ಇರುತ್ತದೆ. ಆದ್ರೆ ಅದೇನೇ ಇರಲಿ ಒಂದು ಫ್ಯಾನ್ಸಿ ನಂಬರ್ ಪ್ಲೇಟ್ಗಾಗಿ ನೂರಾರು ಕೋಟಿ ವ್ಯಯ ಮಾಡುವ ಜನ ಇದ್ದಾರೆ ಅಲ್ಲಾ ಅನ್ನೋದೆ ವಿಚಿತ್ರ ಅನಿಸುತ್ತೆ. ಆದ್ರೂ ಇದು ಸತ್ಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಕುಟುಂಬ…
ಬೆಳಗ್ಗೆ ಸಮಯದ ಅಭಾವವಿರುವುದರಿಂದ ರಾತ್ರಿಯೇ ಚಪಾತಿ ಹಿಟ್ಟು ಕಲಸಿಟ್ಟುಕೊಳ್ಳುವುದು ಈಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿದೆ. ಕೆಲವರು ಚಪಾತಿ ಹಿಟ್ಟು ಕಲಸಿದರೆ, ಇನ್ನು ಕೆಲವರು ಅಕ್ಕಿ, ಗೋಧಿ, ಜೋಳದ ಹಿಟ್ಟನ್ನು ಕಲಸಿಡುತ್ತಾರೆ. ಆದರೆ ಹೀಗೆ ಕಲಸಿಟ್ಟ ಹಿಟ್ಟನ್ನು ಉಪಯೋಗಿಸುವುದರಿಂದ ನಮ್ಮ ಆರೋಗ್ಯದ ಮೇಲೆ ಕೆಲವು ಅಡ್ಡಪರಿಣಾಮಗಳು ಬೀರುತ್ತವೆ, ಅದೇನೆಂದು ನೀವೇ ಓದಿ ನೋಡಿ… ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಮೃದುವಾದ, ಹಸಿ ಹಿಟ್ಟಿನಲ್ಲಿ ಹುದುಗುವಿಕೆ ಪ್ರಕ್ರಿಯೆಯು ಸಾಮಾನ್ಯ ಹಿಟ್ಟಿಗಿಂತ ಬೇಗನೆ ಪ್ರಾರಂಭವಾಗುತ್ತದೆ. ಇದರಿಂದಾಗಿ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲು ಪ್ರಾರಂಭಿಸುತ್ತವೆ. ಈ ಹಿಟ್ಟು…
ಮೀನು ಹುಟ್ಟಿನಿಂದ ಗಂಡು ಮೀನಾಗಿ ಹುಟ್ಟಿ ಎರಡು ವರ್ಷಗಳ ಬಳಿಕ ಹೆಣ್ಣು ಮೀನಾಗಿ ಬದಲಾಗುತ್ತದೆ. ಇದು ಕೇಳಲು ನಿಮ್ಗೆ ಅಚ್ಚರಿ ಅನ್ನಿಸಿದರೂ ನಿಜ. ಬರ್ರಮುಂಡಿ ಎಂಬ ಮೀನು ಈ ವಿಧವಾಗಿ ಗಂಡಿನಿಂದ ಹೆಣ್ಣಾಗಿ ರೂಪಾಂತರ ಹೊಂದುತ್ತದೆ.
ನೀವು ಬ್ರೆಜಿಲ್ಗೆ ಪ್ರವಾಸ ಹೋಗುವ ಪ್ಲಾನ್ ಹಾಕಿಕೊಂಡಿದ್ದೀರಾ? ಹಾಗಿದ್ದರೆ ನಿಮಗೆ ವೀಸಾದ ಅವಶ್ಯಕತೆ ಇಲ್ಲ. ಹೀಗೊಂದು ಹೊಸ ಘೋಷಣೆಯನ್ನು ಬ್ರೇಜಿಲ್ ಸರ್ಕಾರ ಮಾಡಿದೆ. ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ವೀಸಾ ನಿಯಮದಲ್ಲಿ ಬದಲಾವಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬ್ರೆಜಿಲ್ಗೆ ಪ್ರವಾಸ ಹಾಗೂ ಉದ್ಯಮ ದೃಷ್ಟಿಯಿಂದ ಭೇಟಿ ನೀಡುವ ಭಾರತ ಹಾಗೂ ಚೀನಾ ನಾಗರಿಕರಿಗೆ ವೀಸಾದ ಅವಶ್ಯಕತೆ ಇಲ್ಲ ಎಂದು ಜೈರ್ ಹೇಳಿದ್ದಾರೆ. ಇದರಿಂದ ಭಾರತ-ಬ್ರೆಜಿಲ್ ಸಂಬಂಧ ಮತ್ತಷ್ಟು ವೃದ್ಧಿಯಾಗುವ ಸಾಧ್ಯತೆ ಇದೆ. ಜೈರ್ ಚೀನಾ ಪ್ರವಾಸದ…
ಬೆಂಗಳೂರು – ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. ಹುದ್ದೆಗಳ ವಿವರದಾಖಲಾತಿ ತಜ್ಞರು 01ಹಿರಿಯ ಭೂ ವಿಜ್ಞಾನಿ o1ಸಮಾಲೋಚಕರು 02ಹಿರಿಯ ಸಮಾಲೋಚಕರು 02ಕಿರಿಯ ಸಮಾಲೋಚಕರು 01ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 05ಸಪೋರ್ಟ್…
ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ಈದ್ ಮಿಲಾದ್ ಪ್ರಯುಕ್ತ ನವಂಬರ್ 10 ರಂದು ಬೆಂಗಳೂರಿನಾದ್ಯಂತ ಮದ್ಯಬಂದ್ ಮಾಡಿ ಪೊಲೀಸ್ ಆಯುಕ್ತ ಆದೇಶ ಹೊರಡಿಸಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯಮಾರಟ ನಿಷೇಧ ಮಾಡಿ ಆದೇಶ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಇಂದು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಇದರಿಂದ ಎಲ್ಲರು ಸಂತೋಷದಿಂದ ಹಬ್ಬವನ್ನು ಆಚರಿಸಲಿ ಎಂಬ ಉದ್ದೇಶವಷ್ಟೇ. ಇದೇ ನವೆಂಬರ್ 10 ರಂದು ಭಾನುವಾರ ಬೆಳಗ್ಗೆ 6 ರಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆವರೆಗೂ ಮದ್ಯ…