ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೈನಂದಿನ ದಿನ ಪತ್ರಿಕೆಗಳಲ್ಲಿ ಲಕ್ಷಗಟ್ಟಲೆ ಖರ್ಚು ಮಾಡಿ ಫ್ಯಾನ್ಸಿ ನಂಬರ್ಗಳನ್ನು ಖರೀದಿಸುವ ಸುದ್ದಿಗಳನ್ನು ಓದಿರುತ್ತೇವೆ. ಆದರೇ, ಇಲ್ಲೊಬ್ಬ ಉದ್ಯಮಿ ತನ್ನ ದುಬಾರಿ ಸೂಪರ್ ಕಾರಿನ ಫ್ಯಾನ್ಸಿ ನಂಬರ್ ಪ್ಲೇಟ್ ಅನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಇದರ ಬೆಲೆಯು ಕೇವಲ 132 ಕೋಟಿ ಎಂದು ಹೇಳಿಕೊಂಡಿದ್ದಾನೆ.ಹೌದು, ಬ್ರಿಟನ್ನಲ್ಲಿ ಭಾರೀ ಜನಪ್ರಿಯತೆ ಗಳಿಸಿರುವ ‘ಎಫ್1’ ನಂಬರ್ ಪ್ಲೇಟ್ಗೆ ಇದೀಗ ಭಾರೀ ಬೇಡಿಕೆ ಸೃಷ್ಠಿಯಾಗಿದೆ. ಈ ಹಿಂದೆ 2008ರಲ್ಲಿ ಕೇವಲ 4.5 ಕೋಟಿ ಬೆಲೆ ಹೊಂದಿದ್ದ ಎಫ್1 ನಂಬರ್ ಪ್ಲೇಟ್ಗಳು ಇದೀಗ 132 ಕೋಟಿ ಮೌಲ್ಯ ಹೊಂದಿದ್ದು, ಆಟೋ ಮೊಬೈಲ್ ಉದ್ಯಮದಲ್ಲೇ ಹೊಸ ಸಂಚಲನ ಸೃಷ್ಠಿಸಿದೆ.

2008ರಿಂದ ಎಫ್1 ನಂಬರ್ ಪ್ಲೇಟ್ ಮಾಲೀಕನಾಗಿರುವ ಖಾನ್ ಡಿಸೈನ್ ಮಾಲೀಕ ಅಫ್ಜಲ್ ಖಾನ್ ಇದೀಗ ಅದೇ ನಂಬರ್ ಅನ್ನು ಮಾರಾಟ ಮಾಡುತ್ತಿದ್ದು, ಫ್ಯಾನ್ಸಿ ನಂಬರ್ ಪ್ಲೇಟ್ನ ಬೆಲೆಯನ್ನು 132 ಕೋಟಿಗೆ ನಿಗದಿಪಡಿಸಿದ್ದಾನೆ.
F1 ಎಂಬುದು ಖಾನ್ ಅವರ ಫೇವರಿಟ್ ನಾವೆಲ್ಟಿ ಪ್ಲೇಟ್ ನಂಬರ್ ಆಗಿದ್ದು, ಇದು 109 ವರ್ಷಗಳ ಇತಿಹಾಸವನ್ನು ಹೊಂದಿದೆ. 2008ರಲ್ಲಿ ಖಾನ್ ಅವರು 4,40,000 ಬ್ರಿಟಿಷ್ ಪೌಂಡ್ ನೀಡಿ ( ಅಂದಾಜು 4.5 ಕೋಟಿ ರು.) ಖರೀದಿಸಿದ್ದರು.

ಅಂದರೆ 10 ವರ್ಷದೊಳಗೆ ‘F1’ ನಾವೆಲ್ಟಿ ಪ್ಲೇಟ್ ಮೌಲ್ಯವು ಶೇ.33 ಪಟ್ಟು ದುಪ್ಪಟ್ಟುಗೊಂಡಿದೆ. ಈ ಎಫ್1 ನಂಬರ್ ಪ್ಲೇಟ್ ಅತಿ ದುಬಾರಿ ಬುಕಾಟಿ ವೆರೊನ್ ಹಾಗೂ ಮರ್ಸಿಡಿಸ್ ಬೆಂಝ್ ಎಸ್ಎಲ್ಎರ್ ಮೆಕ್ಲ್ಯಾರೆನ್ನಲ್ಲಿ ಆಳವಡಿಸಲಾಗಿದೆ. ಇದರ ಜೊತೆಗೆ ಖಾನ್ ಅವರು ‘4HRH’ ಮತ್ತು ‘NO1’ ನಂಬರ್ನ ಹೆಮ್ಮೆಯ ಮಾಲೀಕರೂ ಕೂಡಾ ಆಗಿದ್ದಾರೆ.ಅಂದಹಾಗೆ ಇದು ಮೊದಲ ಬಾರಿಯೇನಲ್ಲ. ಇಂತಹದ್ದೆ ಘಟನೆ ಈ ಹಿಂದೆ ಸಯೀದ್ ಖೋರಿ ಎಂಬ ಅಬುದಾಬಿ ಉದ್ಯಮಿ ಯುನೈಟೈಡ್ ಅರಬ್ ಎಮಿರೇಟ್ಸ್ಗೆ 70 ಕೋಟಿ ನೀಡಿ ರುಪಾಯಿ ನೀಡಿ ‘1’ ಫ್ಯಾನ್ಸಿ ನಂಬರ್ ಖರೀದಿಸಿದ್ದರು. ಇದುವರೆಗೂ ಇದೇ ಜಗತ್ತಿನ ಅತಿ ದುಬಾರಿ ನಂಬರ್ ಪ್ಲೇಟ್ ಖರೀದಿಯಾಗಿತ್ತು.

ಆದರೆ ಇದನ್ನು ಹಿಂದಿಕ್ಕಿಲಿರುವ ಬ್ರಿಟನ್ ಜನಪ್ರಿಯ ಎಫ್1 ನಂಬರ್ ಪ್ಲೇಟ್ ಇದೀಗ 132 ಕೋಟಿ ಆರಂಭಿಕ ಬೆಲೆ ಹೊಂದಿದ್ದು, ಇದು ಹರಾಜು ವೇಳೆ ಇನ್ನು ಹೆಚ್ಚಾಗುವ ಸಾಧ್ಯತೆಗಳು ಕೂಡಾ ಇವೆ. ಇನ್ನು ಹೊಸ ಫ್ಯಾನ್ಸಿ ನಂಬರ್ ಖರೀದಿಸುವ ಕಾರು ಮಾಲೀಕನು ಮುಂದಿನ ಐದು ವರ್ಷಗಳ ಅವಧಿಗೆ ಆ ನಂಬರ್ ಮೇಲೆ ಅವರು ಅಧಿಕಾರ ಹೊಂದಿರುತ್ತಾರೆ.ತದನಂತರ ಅವರು ಹೆಚ್ಚುವರಿ ಮೊತ್ತಕ್ಕೆ ಮಾರಾಟ ಮಾಡಬಹುದಾಗಿದ್ದು, ಇಲ್ಲವೇ ಹೆಚ್ಚುವರಿ ಮೊತ್ತ ಪಾವತಿಸಿ ಅದೇ ನಂಬರ್ ಪ್ಲೇಟ್ ಅನ್ನು ಮುಂದುವರಿಸುವ ಅವಕಾಶ ಕೂಡಾ ಇರುತ್ತದೆ. ಆದ್ರೆ ಅದೇನೇ ಇರಲಿ ಒಂದು ಫ್ಯಾನ್ಸಿ ನಂಬರ್ ಪ್ಲೇಟ್ಗಾಗಿ ನೂರಾರು ಕೋಟಿ ವ್ಯಯ ಮಾಡುವ ಜನ ಇದ್ದಾರೆ ಅಲ್ಲಾ ಅನ್ನೋದೆ ವಿಚಿತ್ರ ಅನಿಸುತ್ತೆ. ಆದ್ರೂ ಇದು ಸತ್ಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೌಕರರು, ಉದ್ಯೋಗಿಗಳ ವಲಯಕ್ಕೆ ಶುಭ ಸುದ್ದಿ ಇಲ್ಲಿದೆ. ಸೆಪ್ಟಂಬರ್ 26, 27 ರಂದು ಬ್ಯಾಂಕ್ ಮುಷ್ಕರವಿದ್ದು, ಸತತವಾಗಿ 5 ದಿನ ರಜೆ ಇರುವುದರಿಂದ 5 ದಿನ ಮೊದಲೇ ವೇತನ ನೀಡಲು ಹಣಕಾಸು ಸಚಿವಾಲಯ ಸುತ್ತೋಲೆ ಹೊರಡಿಸಿದೆ. ಸೆಪ್ಟೆಂಬರ್ 26, 27 ರಂದು ಬ್ಯಾಂಕ್ ವಿಲೀನ ವಿರೋಧಿಸಿ ಮುಷ್ಕರ ನಡೆಯಲಿದೆ. 28 ರಂದು 4ನೇ ಶನಿವಾರ ಬ್ಯಾಂಕುಗಳಿಗೆ ರಜೆ ಇರುತ್ತದೆ. 29 ರಂದು ಭಾನುವಾರ ಕೂಡ ರಜೆ ಇರುತ್ತದೆ. ಸೆಪ್ಟೆಂಬರ್ 30 ರಂದು ಬ್ಯಾಂಕುಗಳ ಅರ್ಧ ವಾರ್ಷಿಕ ವಹಿವಾಟು…
ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು…
ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.
ಮಕ್ಕಳು ಎಂದರೆ ಎಲ್ಲರಿಗೂ ಕೂಡ ಬಹಳನೇ ಪ್ರೀತಿ ಪ್ರತಿಯೊಬ್ಬರ ಮನೆಯಲ್ಲಿ ಕೂಡ ಸಣ್ಣ ಪುಟ್ಟ ಮಕ್ಕಳು ಇರುತ್ತಾರೆ ನಾವು ಬೆಳಿಗ್ಗೆ ಎದ್ದಾಗಿನಿಂದ ಹಿಡಿದು ಸಂಜೆವರೆಗೂ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿ ಆಯಾಸ ಬೇಜಾರು ಬೇಸರ ಇದರಲ್ಲಿ ಮುಳುಗಿ ಹೋಗಿರುತ್ತದೆ ಇಂತಹ ಸಂದರ್ಭದಲ್ಲಿ ಮನೆಯಲ್ಲಿ ಪುಟ್ಟ ಮಕ್ಕಳು ಜೊತೆ ಒಂದಷ್ಟು ಸಮಯ ಕಳೆದರೆ ಆಯಾಸ ಹೋಗುತ್ತದೆ ಮನೆಯಲ್ಲಿರುವ ಮಕ್ಕಳು ದೇವರಿಗೆ ಸಮಾನ ಅವು ಯಾವಾಗಲೂ ನಗುನಗುತ್ತಾ ಖುಷಿಯಿಂದ ಇರಬೇಕು. ಆದರೆ ಸಾಮಾನ್ಯವಾಗಿ ಪುಟ್ಟಮಕ್ಕಳು ರಾತ್ರಿಯ ವೇಳೆ ಚಿಕ್ಕ ಪುಟ್ಟ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಪ್ರತಿದಿನದಂತೆ ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಿಗಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಅವರನ್ನು ಎದುರಿಸಿದಾಗ ಅವರು ಕೇವಲ ಪೇಪರ್ ಹುಲಿಗಳೆಂದು…
ಹಾಲು ಒಡೆದು ಹೋಗುವುದು ಸಾಮಾನ್ಯ ಸಂಗತಿ. ಚಳಿಗಾಲ, ಮಳೆಗಾಲ, ಬೇಸಿಗೆಕಾಲ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಹಾಲು ಒಡೆಯುತ್ತಲೇ ಇರುತ್ತದೆ. ಒಡೆದ ಹಾಲನ್ನು ಬಿಸಾಡುವುದೇ ಹೆಚ್ಚು. ಆದರೆ ಈ ಒಡೆದ ಹಾಲಿನಲ್ಲಿ ಪೋಷಕಾಂಶಗಳು ಹೆಚ್ಚು. ಹಾಗೇ ಅದರಿಂದ ಏನೇನು ಪ್ರಯೋಜನವಿದೆ ಎಂದು ನೋಡೋಣ. * ಒಡೆದ ಹಾಲಿನ ನೀರಿನಲ್ಲಿ ಪ್ರೊಟೀನುಗಳ ಪ್ರಮಾಣ ಹೆಚ್ಚು. ಈ ನೀರಿನಿಂದ ಸ್ನಾಯುವಿನ ಶಕ್ತಿ ಹೆಚ್ಚಾಗುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬೆಳೆಸುತ್ತದೆ. * ಒಡೆದ ಹಾಲಿನ ನಿಯಮಿತ ಸೇವನೆಯಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು….