ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನಪ್ರಿಯ ಮೆಸೆಜಿಂಗ್ ಆಪ್ ವಾಟ್ಸಪ್ ಸದಾ ಒಂದಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಲೇ ಇರುತ್ತದೆ. ಇತ್ತೀಚಿಗೆ ಬಳಕೆದಾರರ ಖಾತೆಗಳು ಹ್ಯಾಕ್ ಆಗಿ ಭಾರಿ ದೊಡ್ಡ ಸುದ್ದಿ ಆಗಿತ್ತು. ಹಾಗೆಯೇ ತನ್ನ ಅಪ್ಡೇಟ್ ವರ್ಷನ್ಗಳಲ್ಲಿ ನೂತನ ಫೀಚರ್ಗಳನ್ನು ಅಳವಡಿಸುತ್ತಲೇ ಸಾಗಿ ಬಂದಿದ್ದ ಕಂಪನಿ, ಇದೀಗ ಸದ್ಯ ಬಳಕೆಯಲ್ಲಿರುವ ವಾಟ್ಸಪ್ನ ಫೀಚರ್ ಒಂದಕ್ಕೆ ಬ್ರೇಕ್ ಹಾಕಿದ್ದು, ಇದು ಐಓಎಸ್ ಬಳಕೆದಾರರಿಗೆ ಅಚ್ಚರಿ ತಂದಿದೆ.
ಹೌದು, ವಾಟ್ಸಪ್ ಕಂಪನಿಯು IOS ಬೆಂಬಲಿತ ಐಫೋನ್ಗಳಲ್ಲಿ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಿಕೊಳ್ಳುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇನ್ಮುಂದೇ IOS ಡಿವೈಸ್ಗಳಲ್ಲಿ ವಾಟ್ಸಪ್ ಬಳಸುವವರಿಗೆ ಇತರರ ಪ್ರೊಫೈಲ್ ಪೋಟೊಗಳನ್ನು ಸೇವ್ ಮಾಡುವ ಅವಕಾಶ ಲಭ್ಯವಾಗುವುದಿಲ್ಲ. ಅಂದಹಾಗೇ ಅಂಡ್ರಾಯ್ಡ್ ಮಾದರಿಯ ಓಎಸ್ ಬಳಕೆದಾರರಿಗೆ ಈ ಆಯ್ಕೆ ಅನ್ವಯವಾಗುವುದಿಲ್ಲ.ವಾಟ್ಸಪ್ ಅಪ್ಡೇಟ್ ವರ್ಷನ್ನಲ್ಲಿ ಪ್ರೊಫೈಲ್ ಫೋಟೊ ಡೌನ್ಲೋಡ್ ಮಾಡಿಕೊಳ್ಳುವ ಅವಕಾಶಕ್ಕೆ ಬ್ರೇಕ್ ಬೀಳಲಿರುವ ಮಾಹಿತಿಯು WABetaInfo ತಾಣದಲ್ಲಿ ತಿಳಿಸಲಾಗಿದೆ. ಹಾಗಾದರೇ ವಾಟ್ಸಪ್ ಐಓಎಸ್ ಬಳಕೆದಾರರಿಗೆ ಮಾತ್ರ ಯಾಕೆ ಪ್ರೊಫೈಲ್ ಸೇವ್ ಮಾಡುವ ಆಯ್ಕೆ ತೆಗೆದು ಹಾಕಿದೆ ಮತ್ತು ಅಂಡ್ರಾಯ್ಡ್ ಓಎಸ್ ಬಳಕೆದಾರರಿಗೆ ಏನಾದ್ರು ಬದಲಾವಣೆಗಳಿವೆಯಾ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ಅಪ್ಡೇಟ್ ವರ್ಷನ್ನಲ್ಲಿ ಸೇರ್ಪಡೆ ವಾಟ್ಸಪ್ ಐಓಎಸ್ ವರ್ಷನ್ನಲ್ಲಿ ಅಪ್ಡೇಟ್ ಮಾಡಲಿದ್ದು, ವಾಟ್ಸಪ್ನ ಹೊಸ ಐಓಎಸ್ ವರ್ಷನ್(2.19.60.26) ಬೇಟಾದಲ್ಲಿ ಇತರರ ಪ್ರೊಫೈಲ್ ಪೋಟೊಗಳನ್ನು ಸೇವ್ ಮಾಡುವ ಅವಕಾಶ ಇನ್ಮುಂದೆ ಸ್ಟಾಪ್ ಆಗಲಿದೆ. ವೈಯಕ್ತಿಕ ಖಾತೆಗಳ ಪ್ರೊಫೈಲ್ ಫೋಟೊ ಸೇವ್ ಆಗಲ್ಲ ಆದರೆ ಗ್ರೂಪ್ ಪ್ರೊಫೈಲ್ ಫೋಟೊ ಸೇವ್ ಮಾಡಬಹುದು.ಪ್ರೊಫೈಲ್ ಪೋಟೊ ಸೇವ್ ಇನ್ನಿಲ್ಲ ಈ ಹಿಂದೆ ವಾಟ್ಸಪ್ ಲಿಸ್ಟ್ ನಲ್ಲಿರುವ ಇತರರ ಪ್ರೊಫೈಲ್ ಫೋಟೊವನ್ನು ಸೇವ್ ಮಾಡಬಹುದಾಗಿತ್ತು. ಆದರೆ ಫೇಸ್ಬುಕ್ ಒಡೆತನದ ವಾಟ್ಸಪ್ ಸಂಸ್ಥೆಯು ತನ್ನ ಹೊಸ ಅಪ್ಡೇಟ್ ವರ್ಷನ್ನಲ್ಲಿ ಪ್ರೊಫೈಲ್ ಫೋಟೊ ಸೇವ್ ಮಾಡುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇದು ಕೇವಲ ಐಓಎಸ್ ಬಳಕೆದಾರರಿಗೆ ಮಾತ್ರ ಅನ್ವಯಿಸಲಿದೆ.
ಗ್ರೂಪ್ ಪ್ರೊಫೈಲ್ ಫೋಟೊ ಸೇವ್ ವಾಟ್ಸಪ್ ಲಿಸ್ಟ್ನಲ್ಲಿರುವ ಇತರರ ವೈಯಕ್ತಿಕ ಪ್ರೊಫೈಲ್ ಫೋಟೊವನ್ನು ಸೇವ್ ಮಾಡುವ ಆಯ್ಕೆ ರದ್ದು ಮಾಡಿದ್ದು, ಆದರೆ ವಾಟ್ಸಪ್ ಲಿಸ್ಟ್ನಲ್ಲಿರುವ ಗ್ರೂಪ್ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಬಹುದು ಇದಕ್ಕೆ ಯಾವುದೇ ಕಡಿವಾಣ ಹಾಕಿಲ್ಲ. ಹೀಗಾಗಿ ಐಓಎಸ್ ಬಳಕೆದಾರರು ಗ್ರೂಪ್ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಬಹುದುಅಂಡ್ರಾಯ್ಡ್ಗೆ ಅನ್ವಯ ಇಲ್ಲ ವಾಟ್ಸಪ್ ಪ್ರೊಫೈಲ್ ಪೋಟೊ ಸೇವ್ ಮಾಡುವ ಆಯ್ಕೆಯನ್ನು ಕೇವಲ ಐಓಎಸ್ ಬಳಕೆದಾರರಿಗೆ ಮಾತ್ರ ರದ್ದು ಮಾಡಿದ್ದು, ಅಂಡ್ರಾಯ್ಡ್ ಮಾದರಿಯ ಬಳಕೆದಾರರಿಗೆ ಅನ್ವಯವಾಗುವುದಿಲ್ಲ. ಆಂಡ್ರಾಯ್ಡ್ ಓಎಸ್ನಲ್ಲಿ ಬದಲಾವಣೆ ಇರುವುದಿಲ್ಲ ಮತ್ತು ವೈಯಕ್ತಿಕ ಮತ್ತು ಗ್ರೂಪ್ ಪ್ರೊಫೈಲ್ ಫೋಟೊಗಳನ್ನು ಗ್ಯಾಲರಿಗೆ ಸೇವ್ ಮಾಡಬಹುದು.
ಕಾರಣ ಏನು? ಐಓಎಸ್ ಬಳಕೆದಾರರಿಗೆ ಮಾತ್ರ ವಾಟ್ಸಪ್ನಲ್ಲಿ ಇತರರ ವೈಯಕ್ತಿಕ ಖಾತೆಗಳ ಪ್ರೊಫೈಲ್ ಫೋಟೊ ಸೇವ್ ಮಾಡುವ ಆಯ್ಕೆಗೆ ಕೊಕ್ಕ ನೀಡುವುದಕ್ಕೆ ನಿಖರ ಕಾರಣವೇನು ಎಂಬುದನ್ನು ಅಧಿಕೃತವಾಗಿ ವ್ಯಕ್ತಪಡಿಸಿಲ್ಲ. ಆದರೆ ಐಓಎಸ್ನಲ್ಲಿ ಗ್ರೂಪ್ಗಳ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
1800 ರ ಉತ್ತರಾರ್ಧದಲ್ಲಿ ಮತ್ತು 1900 ರ ದಶಕದ ಆರಂಭದಲ್ಲಿ ಜಗತ್ತನ್ನು ಧ್ವಂಸಗೊಳಿಸಿದ ಮೂರನೇ ಪ್ಲೇಗ್ ಸಾಂಕ್ರಾಮಿಕವು ಇಂದಿನ COVID-19 ಸಾಂಕ್ರಾಮಿಕ ರೋಗಕ್ಕೆ ಹೋಲುತ್ತದೆ. ಇದು 1860 ರ ದಶಕದಲ್ಲಿ ಚೀನಾದಲ್ಲಿ ತನ್ನ ಕೊಳಕು ತಲೆಯನ್ನು ಬೆಳೆಸಿತು, 1894 ರಲ್ಲಿ ಹಾಂಗ್ ಕಾಂಗ್, ಆಗಸ್ಟ್ 1896 ರಲ್ಲಿ ಮುಂಬೈ, ಡಿಸೆಂಬರ್ 1897 ರಲ್ಲಿ ಹುಬ್ಬಳ್ಳಿ ಮತ್ತು ಆಗಸ್ಟ್ 1898 ರಲ್ಲಿ ಬೆಂಗಳೂರು ತಲುಪಿತು.
ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು. ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು. ಇದೇ ವಿಷಯಕ್ಕೆ…
ದಿಪಾವಳಿ ಯಾಕೆ 21 ದಿನಗಳ ನಂತರ ಆಚರಿಸಲಾಗುತ್ತದೆ?
ಇದು ನಿಜನ? ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಚಿತ್ರಮಂದಿರಕ್ಕೆ ಅಪ್ಪಳಿಸಲು ತಯಾರಾಗಿದೆ. ಈಗಾಗಲೇ ರಿಲೀಸ್ ಡೇಟ್ ಅನೌನ್ಸ್ ಮಾಡಿರುವ ‘ಚಕ್ರವರ್ತಿ’ ಅಭಿಮಾನಿಗಳಲ್ಲಿ ಈಗೊಂದು ಗೊಂದಲ ಕಾಡುತ್ತಿದೆ.[‘ಬಾಹುಬಲಿ’ ಮೀರಿಸಿದ ದರ್ಶನ್ ‘ಚಕ್ರವರ್ತಿ’] ಗಾಂಧಿನಗರದಲ್ಲಿ ‘ಚಕ್ರವರ್ತಿ’ ಚಿತ್ರಕ್ಕೆ ಯಾವುದು ಪ್ರಮುಖ ಚಿತ್ರಮಂದಿರವೆಂಬುದು ಈಗ ಪ್ರಶ್ನೆಯಾಗಿದೆ. ಸದ್ಯ, ದರ್ಶನ್ ಸಿನಿಮಾಗಳ ನೆಚ್ಚಿನ ಚಿತ್ರಮಂದಿರಗಳಲ್ಲಿ ಸುದೀಪ್ ಅಭಿನಯದ ‘ಹೆಬ್ಬುಲಿ’ ಮತ್ತು ಪುನೀತ್ ರಾಜ್ ಕುಮಾರ್ ಅಭಿನಯದ ‘ರಾಜಕುಮಾರ’ ಪ್ರದರ್ಶನವಾಗುತ್ತಿದೆ. ಹೀಗಿರುವಾಗ ‘ಚಕ್ರವರ್ತಿ’ಯ ಎಂಟ್ರಿ ಎಲ್ಲಿ ಎಂಬುದು ಕುತೂಹಲ…
ಉಪೇಂದ್ರ ಅಭಿಮಾನಿಗಳಿಗೆ ಸಿಹಿ ಸುದ್ದಿ. ಅವರ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರರಾಗಿದ್ದರು. ಈಗ ಆ ಕಾಲ ಮುಗಿದಿದೆ.
ಕೂದಲು ಸೊಂಪಾಗಿ ಬೆಳೆಯಲು ಮತ್ತು ಅಕಾಲಿಕ ನೆರೆ ತಡೆಗಟ್ಟಲು ಕರಿಬೇವು ತುಂಬಾ ಸಹಾಯಕಾರಿ. ಅದನ್ನು ಹಾಗೇ ತಿನ್ನಲು ಇಷ್ಟವಿಲ್ಲದಿದ್ದರೆ ಕರಿಬೇವಿನ ಎಲೆಯನ್ನು ಹುರಿದು ಪುಡಿ ಮಾಡಿ ಅದನ್ನು ದೋಸೆ ಜೊತೆ ತಿನ್ನಬಹುದು.