ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನಪ್ರಿಯ ಮೆಸೆಜಿಂಗ್ ಆಪ್ ವಾಟ್ಸಪ್ ಸದಾ ಒಂದಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಲೇ ಇರುತ್ತದೆ. ಇತ್ತೀಚಿಗೆ ಬಳಕೆದಾರರ ಖಾತೆಗಳು ಹ್ಯಾಕ್ ಆಗಿ ಭಾರಿ ದೊಡ್ಡ ಸುದ್ದಿ ಆಗಿತ್ತು. ಹಾಗೆಯೇ ತನ್ನ ಅಪ್ಡೇಟ್ ವರ್ಷನ್ಗಳಲ್ಲಿ ನೂತನ ಫೀಚರ್ಗಳನ್ನು ಅಳವಡಿಸುತ್ತಲೇ ಸಾಗಿ ಬಂದಿದ್ದ ಕಂಪನಿ, ಇದೀಗ ಸದ್ಯ ಬಳಕೆಯಲ್ಲಿರುವ ವಾಟ್ಸಪ್ನ ಫೀಚರ್ ಒಂದಕ್ಕೆ ಬ್ರೇಕ್ ಹಾಕಿದ್ದು, ಇದು ಐಓಎಸ್ ಬಳಕೆದಾರರಿಗೆ ಅಚ್ಚರಿ ತಂದಿದೆ.

ಹೌದು, ವಾಟ್ಸಪ್ ಕಂಪನಿಯು IOS ಬೆಂಬಲಿತ ಐಫೋನ್ಗಳಲ್ಲಿ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಿಕೊಳ್ಳುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇನ್ಮುಂದೇ IOS ಡಿವೈಸ್ಗಳಲ್ಲಿ ವಾಟ್ಸಪ್ ಬಳಸುವವರಿಗೆ ಇತರರ ಪ್ರೊಫೈಲ್ ಪೋಟೊಗಳನ್ನು ಸೇವ್ ಮಾಡುವ ಅವಕಾಶ ಲಭ್ಯವಾಗುವುದಿಲ್ಲ. ಅಂದಹಾಗೇ ಅಂಡ್ರಾಯ್ಡ್ ಮಾದರಿಯ ಓಎಸ್ ಬಳಕೆದಾರರಿಗೆ ಈ ಆಯ್ಕೆ ಅನ್ವಯವಾಗುವುದಿಲ್ಲ.ವಾಟ್ಸಪ್ ಅಪ್ಡೇಟ್ ವರ್ಷನ್ನಲ್ಲಿ ಪ್ರೊಫೈಲ್ ಫೋಟೊ ಡೌನ್ಲೋಡ್ ಮಾಡಿಕೊಳ್ಳುವ ಅವಕಾಶಕ್ಕೆ ಬ್ರೇಕ್ ಬೀಳಲಿರುವ ಮಾಹಿತಿಯು WABetaInfo ತಾಣದಲ್ಲಿ ತಿಳಿಸಲಾಗಿದೆ. ಹಾಗಾದರೇ ವಾಟ್ಸಪ್ ಐಓಎಸ್ ಬಳಕೆದಾರರಿಗೆ ಮಾತ್ರ ಯಾಕೆ ಪ್ರೊಫೈಲ್ ಸೇವ್ ಮಾಡುವ ಆಯ್ಕೆ ತೆಗೆದು ಹಾಕಿದೆ ಮತ್ತು ಅಂಡ್ರಾಯ್ಡ್ ಓಎಸ್ ಬಳಕೆದಾರರಿಗೆ ಏನಾದ್ರು ಬದಲಾವಣೆಗಳಿವೆಯಾ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಅಪ್ಡೇಟ್ ವರ್ಷನ್ನಲ್ಲಿ ಸೇರ್ಪಡೆ ವಾಟ್ಸಪ್ ಐಓಎಸ್ ವರ್ಷನ್ನಲ್ಲಿ ಅಪ್ಡೇಟ್ ಮಾಡಲಿದ್ದು, ವಾಟ್ಸಪ್ನ ಹೊಸ ಐಓಎಸ್ ವರ್ಷನ್(2.19.60.26) ಬೇಟಾದಲ್ಲಿ ಇತರರ ಪ್ರೊಫೈಲ್ ಪೋಟೊಗಳನ್ನು ಸೇವ್ ಮಾಡುವ ಅವಕಾಶ ಇನ್ಮುಂದೆ ಸ್ಟಾಪ್ ಆಗಲಿದೆ. ವೈಯಕ್ತಿಕ ಖಾತೆಗಳ ಪ್ರೊಫೈಲ್ ಫೋಟೊ ಸೇವ್ ಆಗಲ್ಲ ಆದರೆ ಗ್ರೂಪ್ ಪ್ರೊಫೈಲ್ ಫೋಟೊ ಸೇವ್ ಮಾಡಬಹುದು.ಪ್ರೊಫೈಲ್ ಪೋಟೊ ಸೇವ್ ಇನ್ನಿಲ್ಲ ಈ ಹಿಂದೆ ವಾಟ್ಸಪ್ ಲಿಸ್ಟ್ ನಲ್ಲಿರುವ ಇತರರ ಪ್ರೊಫೈಲ್ ಫೋಟೊವನ್ನು ಸೇವ್ ಮಾಡಬಹುದಾಗಿತ್ತು. ಆದರೆ ಫೇಸ್ಬುಕ್ ಒಡೆತನದ ವಾಟ್ಸಪ್ ಸಂಸ್ಥೆಯು ತನ್ನ ಹೊಸ ಅಪ್ಡೇಟ್ ವರ್ಷನ್ನಲ್ಲಿ ಪ್ರೊಫೈಲ್ ಫೋಟೊ ಸೇವ್ ಮಾಡುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇದು ಕೇವಲ ಐಓಎಸ್ ಬಳಕೆದಾರರಿಗೆ ಮಾತ್ರ ಅನ್ವಯಿಸಲಿದೆ.

ಗ್ರೂಪ್ ಪ್ರೊಫೈಲ್ ಫೋಟೊ ಸೇವ್ ವಾಟ್ಸಪ್ ಲಿಸ್ಟ್ನಲ್ಲಿರುವ ಇತರರ ವೈಯಕ್ತಿಕ ಪ್ರೊಫೈಲ್ ಫೋಟೊವನ್ನು ಸೇವ್ ಮಾಡುವ ಆಯ್ಕೆ ರದ್ದು ಮಾಡಿದ್ದು, ಆದರೆ ವಾಟ್ಸಪ್ ಲಿಸ್ಟ್ನಲ್ಲಿರುವ ಗ್ರೂಪ್ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಬಹುದು ಇದಕ್ಕೆ ಯಾವುದೇ ಕಡಿವಾಣ ಹಾಕಿಲ್ಲ. ಹೀಗಾಗಿ ಐಓಎಸ್ ಬಳಕೆದಾರರು ಗ್ರೂಪ್ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಬಹುದುಅಂಡ್ರಾಯ್ಡ್ಗೆ ಅನ್ವಯ ಇಲ್ಲ ವಾಟ್ಸಪ್ ಪ್ರೊಫೈಲ್ ಪೋಟೊ ಸೇವ್ ಮಾಡುವ ಆಯ್ಕೆಯನ್ನು ಕೇವಲ ಐಓಎಸ್ ಬಳಕೆದಾರರಿಗೆ ಮಾತ್ರ ರದ್ದು ಮಾಡಿದ್ದು, ಅಂಡ್ರಾಯ್ಡ್ ಮಾದರಿಯ ಬಳಕೆದಾರರಿಗೆ ಅನ್ವಯವಾಗುವುದಿಲ್ಲ. ಆಂಡ್ರಾಯ್ಡ್ ಓಎಸ್ನಲ್ಲಿ ಬದಲಾವಣೆ ಇರುವುದಿಲ್ಲ ಮತ್ತು ವೈಯಕ್ತಿಕ ಮತ್ತು ಗ್ರೂಪ್ ಪ್ರೊಫೈಲ್ ಫೋಟೊಗಳನ್ನು ಗ್ಯಾಲರಿಗೆ ಸೇವ್ ಮಾಡಬಹುದು.
ಕಾರಣ ಏನು? ಐಓಎಸ್ ಬಳಕೆದಾರರಿಗೆ ಮಾತ್ರ ವಾಟ್ಸಪ್ನಲ್ಲಿ ಇತರರ ವೈಯಕ್ತಿಕ ಖಾತೆಗಳ ಪ್ರೊಫೈಲ್ ಫೋಟೊ ಸೇವ್ ಮಾಡುವ ಆಯ್ಕೆಗೆ ಕೊಕ್ಕ ನೀಡುವುದಕ್ಕೆ ನಿಖರ ಕಾರಣವೇನು ಎಂಬುದನ್ನು ಅಧಿಕೃತವಾಗಿ ವ್ಯಕ್ತಪಡಿಸಿಲ್ಲ. ಆದರೆ ಐಓಎಸ್ನಲ್ಲಿ ಗ್ರೂಪ್ಗಳ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಯಾಗದ ಜೋಡಿಗೂ ಕೆಲವೊಂದು ಅಧಿಕಾರವಿದೆ. ಆದ್ರೆ ಅನೇಕರಿಗೆ ಈ ಅಧಿಕಾರದ ಬಗ್ಗೆ ಗೊತ್ತಿಲ್ಲ. ಹೊಟೇಲ್ ನಲ್ಲಿ ಒಂದೇ ರೂಮಿನಲ್ಲಿ ಮದುವೆಯಾಗದ ಜೋಡಿ ಇರುವುದು ತಪ್ಪಲ್ಲ. ಪೊಲೀಸ್ ಈ ವಿಷ್ಯದ ಬಗ್ಗೆ ನಿಮ್ಮನ್ನು ಪ್ರಶ್ನೆ ಮಾಡಿದ್ರೆ ಭಯ ಪಡಬೇಕಾಗಿಲ್ಲ. ನಿಮಗೆ ಸಿಕ್ಕ ಅಧಿಕಾರದ ಬಗ್ಗೆ ನೀವು ತಿಳಿದಿದ್ದರೆ ಭಯವಿಲ್ಲದೆ ವಾದ ಮಾಡಬಹುದು.
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಈ ಹೇಳಿಕೆ ಬರಬಾರದಿತ್ತು. ಅವರು ಚಾಮರಾಜನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತ, ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಬಿಜೆಪಿ ಪಕ್ಷ ಹಾಗೂ ಆರ್.ಎಸ್.ಎಸ್ ಮತ್ತು ಭಜರಂಗದಳ ಸಂಘಟನೆಗಳು “ಉಗ್ರಗಾಮಿಗಳು” ಎಂಬ ಹೇಳಿಕೆಯನ್ನು ಕೊಟ್ಟಿದ್ದಾರೆ. ಜೊತೆಗೆ ತಾವು ಏನು ಕಡಿಮೆ ಇಲ್ಲ ಎನ್ನುವಂತೆ ದಿನೇಶ್ ಗುಂಡೂರಾವ್ ಅವರು ಬಿಜೆಪಿ ನಾಯಕರನ್ನು ‘ಜಿಹಾದಿಗಳು’ ಎಂದು ಕರೆದಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಹೆಸರು ಮಾಡಿದ್ದ 24 ವರ್ಷದ ಮೋಹಿತ್ ಮೋರ್ ಅವರನ್ನು ಮೂವರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಟಿಕ್ ಟಾಕ್ ಮೂಲಕ ಅರ್ಧ ಮಿಲಿಯನ್ ಸಂಖ್ಯೆಯ ಫಾಲೋಯರ್ಸ್ ಗಳನ್ನು ಹೊಂದಿರುವ ಮೋಹಿತ್ ಅವರು ಫಿಟ್ ನೆಸ್ ಗೆ ಸಂಬಂಧಿಸಿದಂತೆ ನಿರಂತರವಾಗಿ ವಿಡಿಯೋ ಅಪ್ ಲೋಡ್ ಮಾಡುತ್ತಿದ್ದರು. ಮಂಗಳವಾರ ಸಂಜೆ ಐದು ಗಂಟೆ ವೇಳೆಗೆ ನಜಾಫ್ ಗಡದಲ್ಲಿ ಅವರು ಗೆಳೆಯನೊಂದಿಗೆ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಏಕಾಏಕಿ ಮೂರು ಜನ ದಾಳಿ ಮಾಡಿದ್ದು, ಸಿಸಿ ಟಿವಿಯಲ್ಲಿ…
ಕಳೆದ ಕೆಲ ವರ್ಷಗಳಿಂದ ಎಪಿಡರ್ಮೋಡೈಸ್ ಪ್ಲಾಸಿಯಾ ವೆರುಸಿಫಾರ್ಮ್ (ಟ್ರೀ ಮ್ಯಾನ್ ರೋಗ) ಎಂಬ ವಿಚಿತ್ರವಾದ ಚರ್ಮದ ಕಾಯಿಲೆಗೆ ತುತ್ತಾಗಿ ಕೈಯ್ಯಾರೆ ಊಟ ಅಥವಾ ಬೇರೆ ಕೆಲಸ ಮಾಡಲು ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ 27 ವರ್ಷದ ಅಬುಲ್ ಬಜಂದಾರ್ಗೆ ಬರೋಬ್ಬರಿ 19 ಶಸ್ತ್ರ ಚಿಕಿತ್ಸೆ ಮಾಡಿದ್ರೂ ತೊಂದರೆ ನಿವಾರಣೆ ಆಗಿಲ್ಲ.
ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ…
ಕೊರೊನಾ ಸುಳಿಗೆ ಸಿಲುಕಿ ಹಲವರು ಜೀವವನ್ನ ಕಳೆದುಕೊಂಡದ್ರೆ, ಬಹುತೇಕರು ಜೀವನವನ್ನು ಕಳೆದುಕೊಳ್ಳುವಂತಾಗಿದೆ. ಕೊರೊನಾ ತಡೆಗಾಗಿ ವಿಶ್ವಮಟ್ಟದಲ್ಲಿ ಲಾಕ್ಡೌನ್ ಸೂತ್ರ ಜಾರಿಗೊಳಿಸಿದ ಪರಿಣಾಮ ಎಷ್ಟೋ ಜನ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಉದ್ಯೋಗ ಕಳೆದುಕೊಂಡ ಕೂಲಿ ಕಾರ್ಮಿಕರು ವಾಹನದ ವ್ಯವಸ್ಥೆ ಇಲ್ಲದೇ ಕಾಲ್ನಡಿಗೆಯಲ್ಲಿಯೇ ತಲೆಯ ಮೇಲೆ ಚೀಲ ಹೊತ್ತು ಹೆಜ್ಜೆ ಹಾಕಿರುವ ದೃಶ್ಯಗಳು ಕಣ್ಮುಂದೆ ಬರುತ್ತವೆ. 42 ವರ್ಷದ ನಾಕರಿನ್ ಇಂಟಾ ನಾಲ್ಕು ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿದ್ದಾರೆ. ಕೊರೊನಾದಿಂದಾಗಿ ಉದ್ಯೋಗ ಕಳೆದುಕೊಂಡ ನಾಕರಿನ್ ಕುಟುಂಬ ನಿರ್ವಹಣೆಗಾಗಿ ಡೆಲಿವರಿ ಬಾಯ್ ಆಗಿ ಕೆಲಸ…