ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ ಸಾಗಿರುವುದು ವಾಹನ ಸವಾರರ ಕಳವಳಕ್ಕೆ ಕಾರಣವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಇಳಿಕೆಯಾದರೆ, ಅದಕ್ಕನುಗುಣವಾಗಿ ದೇಶೀ ಮಾರುಕಟ್ಟೆಯಲ್ಲೂ ತೈಲ ಬೆಲೆ ಇಳಿಕೆಯಾಗುತ್ತದೆ. ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಡಾಲರ್ ಬೆಲೆ ಕುಸಿಯುತ್ತಿರುವ ಕಾರಣ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗುತ್ತಿದೆ.

ಕನ್ನಡಗುಡ್ ರಿಟರ್ನ್ಸ್.ಇನ್ ಮೂಲಕ ಪ್ರಮುಖ ನಗರಗಳಲ್ಲಿನ ಪೆಟ್ರೋಲ್, ಡೀಸೆಲ್ ದರಗಳ ಮಾಹಿತಿಯನ್ನು ಪ್ರತಿದಿನ ನೀಡಲಾಗುತ್ತದೆ. ಇವತ್ತೂ ಯಾವ ಯಾವ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ (petrol, diesel price) ಎಷ್ಟೆಷ್ಟು ಏರಿಳಿಕೆಯಾಗಿದೆ ಎಂಬುದನ್ನು ನೋಡೋಣ.. ತೈಲ ಬೆಲೆ ಏರಿಕೆಗೆ ಕಾರಣ ಸಾಮಾನ್ಯವಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ-ಇಳಿಕೆ ಹಾಗು ಡಾಲರ್ ಎದುರು ರೂಪಾಯಿ ಮೌಲ್ಯಗಳ ಕುಸಿತ ಪೆಟ್ರೋಲ್ ಡೀಸೆಲ್ ದರಗಳ ಮೇಲೆ ಪರಿಣಾಮ ಬೀರುತ್ತದೆ. ಜಾಗತಿಕ ಮಾರುಕಟ್ಟೆಯಲ್ಲಿನ ಪ್ರಭಾವದಿಂದಾಗಿ ತೈಲ ಬೆಲೆಗಳು ಏರಿಳಿತಕ್ಕೆ ಒಳಗಾಗುತ್ತವೆ.

ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಮೈಸೂರು, ಮಂಗಳೂರು, ಬೆಂಗಳೂರು: ಪೆಟ್ರೋಲ್: 74.01/ಲೀಟರ್ ಡೀಸೆಲ್: 68.57/ಲೀಟರ್ ಹುಬ್ಬಳ್ಳಿ: ಪೆಟ್ರೋಲ್: 74.00/ಲೀಟರ್ ಡೀಸೆಲ್: 68.57/ಲೀಟರ್ ಧಾರವಾಡ: ಪೆಟ್ರೋಲ್: 74.00/ಲೀಟರ್ ಡೀಸೆಲ್: 68.57/ಲೀಟರ್ ಮೈಸೂರು: ಪೆಟ್ರೋಲ್: 73.75/ಲೀಟರ್ ಡೀಸೆಲ್: 68.30/ಲೀಟರ್ ಮಂಗಳೂರು: ಪೆಟ್ರೋಲ್: 73.68/ಲೀಟರ್ ಡೀಸೆಲ್: 68.17/ಲೀಟರ್ ಬೆಳಗಾವಿ: ಪೆಟ್ರೋಲ್: 74.10/ಲೀಟರ್ ಡೀಸೆಲ್: 68.69/ಲೀಟರ್ ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು ಕೋಲಾರ: ಪೆಟ್ರೋಲ್: 73.94/ಲೀಟರ್ ಡೀಸೆಲ್: 68.492/ಲೀಟರ್ ರಾಮನಗರ: ಪೆಟ್ರೋಲ್: 74.21/ಲೀಟರ್ ಡೀಸೆಲ್: 68.77/ಲೀಟರ್ ಚಿಕ್ಕಬಳ್ಳಾಪುರ: ಪೆಟ್ರೋಲ್: 74.056/ಲೀಟರ್ ಡೀಸೆಲ್: 68.60/ಲೀಟರ್ ಮಂಡ್ಯ: ಪೆಟ್ರೋಲ್: 73.93/ಲೀಟರ್ ಡೀಸೆಲ್: 68.48/ಲೀಟರ್ ತುಮಕೂರು: ಪೆಟ್ರೋಲ್: 74.42/ಲೀಟರ್ ಡೀಸೆಲ್: 68.98/ಲೀಟರ್ ದಾವಣಗೆರೆ: ಪೆಟ್ರೋಲ್: 75.14/ಲೀಟರ್ ಡೀಸೆಲ್: 69.59/ಲೀಟರ್ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಹಾಸನ, ಕಾರವಾರ, ಕೊಡಗು ಶಿವಮೊಗ್ಗ: ಪೆಟ್ರೋಲ್: 74.71/ಲೀಟರ್ ಡೀಸೆಲ್: 69.24/ಲೀಟರ್ ಚಿಕ್ಕಮಗಳೂರು: ಪೆಟ್ರೋಲ್: 74.89/ಲೀಟರ್ ಡೀಸೆಲ್: 69.31/ಲೀಟರ್ ಉಡುಪಿ: ಪೆಟ್ರೋಲ್: 73.59/ಲೀಟರ್ ಡೀಸೆಲ್: 68.097/ಲೀಟರ್ ಹಾಸನ: ಪೆಟ್ರೋಲ್: 73.94/ಲೀಟರ್ ಡೀಸೆಲ್: 68.36/ಲೀಟರ್ ಕಾರವಾರ: ಪೆಟ್ರೋಲ್: 75.02/ಲೀಟರ್ ಡೀಸೆಲ್: 69.56/ಲೀಟರ್ ಕೊಡಗು, ವಿರಾಜಪೇಟೆ: ಪೆಟ್ರೋಲ್: 74.49/ಲೀಟರ್ ಡೀಸೆಲ್: 68.95/ಲೀಟರ್ ಚಾಮರಾಜನಗರ: ಪೆಟ್ರೋಲ್: 74.21/ಲೀಟರ್ ಡೀಸೆಲ್: 68.77/ಲೀಟರ್ ಚಿತ್ರದುರ್ಗ, ಹಾವೇರಿ, ಬಿಜಾಪುರ, ಬಾಗಲಕೋಟೆ ಚಿತ್ರದುರ್ಗ: ಪೆಟ್ರೋಲ್: 75.23/ಲೀಟರ್ ಡೀಸೆಲ್: 69.68/ಲೀಟರ್ ಹಾವೇರಿ: ಪೆಟ್ರೋಲ್: 74.51/ಲೀಟರ್ ಡೀಸೆಲ್: 69.10/ಲೀಟರ್ ಬಿಜಾಪುರ: ಪೆಟ್ರೋಲ್: 74.0/ಲೀಟರ್ ಡೀಸೆಲ್: 68.63/ಲೀಟರ್ ಬಾಗಲಕೋಟೆ: ಪೆಟ್ರೋಲ್: 75.89/ಲೀಟರ್ ಡೀಸೆಲ್: 70.73/ಲೀಟರ್ ಬಾದಾಮಿ: ಪೆಟ್ರೋಲ್: 75.89/ಲೀಟರ್ ಡೀಸೆಲ್: 70.73/ಲೀಟರ್ ಹೈದರಾಬಾದ್ ಕರ್ನಾಟಕ ಗದಗ: ಪೆಟ್ರೋಲ್: 74.3/ಲೀಟರ್ ಡೀಸೆಲ್: 68.89/ಲೀಟರ್ ಬಳ್ಳಾರಿ: ಪೆಟ್ರೋಲ್: 75.32/ಲೀಟರ್ ಡೀಸೆಲ್: 69.93/ಲೀಟರ್ ಕೊಪ್ಪಳ: ಪೆಟ್ರೋಲ್: 74.73/ಲೀಟರ್ ಡೀಸೆಲ್: 69.32/ಲೀಟರ್ ರಾಯಚೂರು ಪೆಟ್ರೋಲ್: 74.15/ಲೀಟರ್ ಡೀಸೆಲ್: 68.747/ಲೀಟರ್ ಬೀದರ ಪೆಟ್ರೋಲ್: 74.714/ಲೀಟರ್ ಡೀಸೆಲ್: 69.32/ಲೀಟರ್ ಯಾದಗಿರಿ: ಪೆಟ್ರೋಲ್: 74.37/ಲೀಟರ್ ಡೀಸೆಲ್: 68.96/ಲೀಟರ್ ಗುಲ್ಬರ್ಗ ಪೆಟ್ರೋಲ್: 74.04/ಲೀಟರ್ ಡೀಸೆಲ್: 68.62/ಲೀಟರ್ ದೇಶದ ಪ್ರಮುಖ ನಗರಗಳು ಮುಂಬೈ: ಪೆಟ್ರೋಲ್: 77.28/ಲೀಟರ್ ಡೀಸೆಲ್: 69.58/ಲೀಟರ್ ದೆಹಲಿ: ಪೆಟ್ರೋಲ್: 71.62/ಲೀಟರ್ ಡೀಸೆಲ್: 66.36/ಲೀಟರ್ ಚೆನ್ನೈ: ಪೆಟ್ರೋಲ್: 74.39/ಲೀಟರ್ ಡೀಸೆಲ್: 70.19/ಲೀಟರ್ ಹೈದರಾಬಾದ್: ಪೆಟ್ರೋಲ್: 76.05/ಲೀಟರ್ ಡೀಸೆಲ್: 72.29/ಲೀಟರ್ ಕೊಲ್ಕತ್ತಾ: ಪೆಟ್ರೋಲ್: 73.74/ಲೀಟರ್ ಡೀಸೆಲ್: 68.21/ಲೀಟರ್ ಗುವಾಹಟಿ: ಪೆಟ್ರೋಲ್: 71.28/ಲೀಟರ್ ಡೀಸೆಲ್: 67.97/ಲೀಟರ್ ಗಾಂಧಿನಗರ (ಗುಜರಾತ) ಪೆಟ್ರೋಲ್: 69.25/ಲೀಟರ್ ಡೀಸೆಲ್: 69.62/ಲೀಟರ್ ಜೈಪುರ: ಪೆಟ್ರೋಲ್: 72.49/ಲೀಟರ್ ಡೀಸೆಲ್: 68.93/ಲೀಟರ್ ಪಣಜಿ: ಪೆಟ್ರೋಲ್: 65.15/ಲೀಟರ್ ಡೀಸೆಲ್: 65.57/ಲೀಟರ್ ಲಖನೌ: ಪೆಟ್ರೋಲ್: 71.03/ಲೀಟರ್ ಡೀಸೆಲ್: 65.26/ಲೀಟರ್

ತೈಲ ಆಮದು ನಿಷೇಧ ಎಫೆಕ್ಟ್? ಅಮೆರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಇರಾನ್ನಿಂದ ತೈಲ ಆಮದನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದಾರೆ. ಇರಾನ್ನಿಂದ ತೈಲ ಆಮದು ಸ್ಥಗಿತಗೊಂಡರೆ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ದರ ಏರಿಕೆಯಾಗಬಹುದು. ಮೆಕ್ಸಿಕೊದಿಂದ 7 ಲಕ್ಷ ಟನ್ ಕಚ್ಚಾ ತೈಲ, ಸೌದಿ ಅರೇಬಿಯಾದಿಂದ 20 ಲಕ್ಷ ಟನ್ ತೈಲ ಖರೀದಿಸುವ ಆಯ್ಕೆಗಳನ್ನು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಹೊಂದಿದೆ ಎನ್ನಲಾಗಿದೆ. ಅಲ್ಲದೇ ಕುವೈತ್ ನಿಂದ 15 ಲಕ್ಷ ಟನ್, ಯುಎಇಯಿಂದ 10 ಲಕ್ಷ ಟನ್ ಖರೀದಿಸಲಿದೆ. ಇರಾನ್ನಿಂದ ತೈಲ ಆಮದು ಸ್ಥಗಿತಗೊಳಿಸಿದರೆ ಭಾರತ ಇತರ ರಾಷ್ಟ್ರಗಳಿಂದ ಆಮದು ಹೆಚ್ಚಿಸಬೇಕಾಗುತ್ತದೆ. ತೈಲ ಆಮದು ವೆಚ್ಚ ಏರಿಕೆಯಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.
ಮಕ್ಕಳು 18 ವರ್ಷಕ್ಕಿಂತ ಚಿಕ್ಕವರಿದ್ದರೆ, ಸರ್ಕಾರಿ ಅಥವಾ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾರೆಂದಾದ್ರೆ ಇಲ್ಲೊಂದು ಸುವರ್ಣಾವಕಾಶವಿದೆ. ಮಕ್ಕಳಿಗೆ 1 ಲಕ್ಷದಿಂದ 10 ಸಾವಿರದವರೆಗೆ ಹಣ ಗೆಲ್ಲುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡ್ತಿದೆ.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ ಸ್ಯಾಂಡಲ್ವುಡ್ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರ ಇಂದು ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಿದೆ. ಬೆಂಗಳೂರಿನ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಮುಂಜಾನೆ 5.30ರಿಂದ ಪ್ರದರ್ಶನ ಶುರುವಾಗಿದೆ. ಇತ್ತ ಮೆಜೆಸ್ಟಿಕ್ನ ಸಂತೋಷ್ ಚಿತ್ರಮಂದಿರದಲ್ಲಿ ಇದೇ ಮೊದಲ ಬಾರಿಗೆ ಬೆಳಗ್ಗೆ 7 ಗಂಟೆಗೆ ಶೋ ಆರಂಭವಾಗಿದೆ. ಸ್ವತಃ ಕಿಚ್ಚ ಸುದೀಪ್ ಅವರೇ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸುತ್ತಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಚಿತ್ರಮಂದಿರದ ಎದುರು 101 ತೆಂಗಿನ ಕಾಯಿಯನ್ನು ಒಡೆದಿದ್ದಾರೆ. ಸುದೀಪ್ ಅವರ ಸಿನಿಮಾ ಇದೇ ಮೊದಲ…
ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…
ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಳ್ಳಂಬೆಳಿಗ್ಗೆ ಸೆಲೆಬ್ರಿಟಿ ಒಬ್ಬರಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ. ಮಧ್ಯಾಹ್ನ ಫೇಸ್ ಬುಕ್ ಲೈವ್ ಗೆ ಬಂದು ಅದನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ. ಅಂದ ಹಾಗೆ, ಆ ಸೆಲೆಬ್ರಿಟಿ ಸಿನಿಮಾದವರೇ ಅಥವಾ ರಾಜಕೀಯದವರೇ ಎನ್ನುವುದು ಕುತೂಹಲ ಮೂಡಿಸಿದೆ. ‘ಕುರುಕ್ಷೇತ್ರ’ ಸಿನಿಮಾದ ಆಡಿಯೋ ಸಂದರ್ಭದಲ್ಲಿ ದರ್ಶನ್ ಫೋಟೋ ಇರಲಿಲ್ಲ ಎಂಬ ಆರೋಪ ಅಭಿಮಾನಿಗಳಿಂದ ಕೇಳಿಬಂದಿತ್ತು. ಅಲ್ಲದೆ, ಇತ್ತೀಚೆಗೆ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ದರ್ಶನ್ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿದ್ದರು. ಇಂದು ಅವರು…