ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ ಎಂದು , ಚಾಮರಾಜನಗರದ ಸುತ್ತಮುತ್ತಲ ಹಳ್ಳಿಗಳ ಪಾಲಿಗೆ ಈಕೆ ದೇವತೆಯೇ ಸರಿ ಈಕೆ ಹೆಚ್ಚು ದುಡ್ಡನ್ನು ಕೇಳುವುದಿಲ್ಲ ಹಾಗೆಯೇ ಈಕೆ ಜೀವನ ನಡೆಸುವುದು ಒಂದು ಸಾಧಾರಣ ಜೋಪಡಿಯಲ್ಲಿ .
ಇತ್ತೀಚಿನ ದಿನಗಳಲ್ಲಿ ನಾರ್ಮಲ್ ಡೆಲಿವರಿ ಕಿಂತ ಸಿ ಸೆಕ್ಷನ್ ಡೆಲಿವರಿ ಗಳು ಬಹಳ ಹೆಚ್ಚಾಗಿ ಹೋಗಿವೆ ಆಸ್ಪತ್ರೆಗಳು ದುಡ್ಡಿನ ಹಿಂದೆ ಬಿದ್ದು ನಾರ್ಮಲ್ ಡೆಲಿವರಿಯನ್ನು ಸಹ ಸರ್ಜರಿ ಮಾಡುವಂತೆ ಮಾಡಿ ಲಕ್ಷಾಂತರ ರೂಪಾಯಿ ಹಣ ಪೀಕಿಸುತ್ತಾರೆ ಆದರೆ ಈಕೆ ಯಾವುದೇ ಮದ್ದನ್ನು ನೀಡುವುದಿಲ್ಲ ಯಾವುದೇ ಚುಚ್ಚುಮದ್ದಿನ ಮೊರೆ ಹೋಗುವುದಿಲ್ಲ ಈ ಪ್ರಸವ ತಜ್ಞೆ ಇಲ್ಲಿನವರೆಗೆ ಎರಡು ಸಾವಿರದ ಒಂಬೈನೂರಕ್ಕೂ ಹೆಚ್ಚು ಹೆರಿಗೆಗಳನ್ನು ಮಾಡಿಸಿದ್ದಾರೆ .
ಇದುವರೆಗೆ ಈಕೆ ಮಾಡಿದ ಹೆರಿಗೆಗಳು ಯಾವುದು ಸೋಲನ್ನು ಕಂಡಿಲ್ಲ , ಇದಕ್ಕೂ ಹಿಂದೆ ಆಕೆಯ ತಾಯಿ ಮತ್ತು ಅಜ್ಜಿ ಈ ರೀತಿಯ ಹೆರಿಗೆಗಳನ್ನು ಮಾಡಿಸುತ್ತಿದ್ದರಂತೆ ಇದಕ್ಕೂ ಮುಂಚೆ ಅವರ ಅಜ್ಜಿ ಅವರ ಹೆಸರು ಸಹ ಮಾದಮ್ಮ ಎಂದು ಆಕೆ ಈ ಹೆರಿಗೆ ತಂತ್ರವನ್ನು ಕಂಡು ಹಿಡಿದರಂತೆ ಸುತ್ತಮುತ್ತಲಿನ ಹಳ್ಳಿಗಳ ಹೆಣ್ಣುಮಕ್ಕಳಿಗೆ ಆಕೆಯೇ ಮುಂದೆ ನಿಂತು ಹೆರಿಗೆ ಮಾಡಿಸಿದರಂತೆ ನಂತರ ಅವರ ಮಗಳು ಅಂದರೆ ಮಾದಮ್ಮ ಅವರ ತಾಯಿಗೂ ಕೂಡ ಈ ಕಲೆ ಒದಗಿ ಬಂತು ಮಾದಮ್ಮ ಹತ್ತು ವರ್ಷದ ಚಿಕ್ಕ ಹುಡುಗಿಯಾಗಿದ್ದಾಗ ಈ ಕಲೆಯಲ್ಲಿ ಆಸಕ್ತಿ ತೋರಿಸಿ ತಾಯಿಯ ಜೊತೆಗೆ ಹೆರಿಗೆ ಮಾಡಿಸಲು ಹೋದರಂತೆ ಆಗ ತಾಯಿ ಮಗುವನ್ನು ತಿರುಗಿಸಲು ಹೇಳಿದರಂತೆ ನಂತರ ತಾಯಿಗೆ ಆಶ್ಚರ್ಯಕರ ರೀತಿಯಲ್ಲಿ ಈ ಕೆಲಸವನ್ನು ಮಾಡಿಕೊಟ್ಟರಂತೆ ಹೀಗೆ ಕಳೆದ ಹದಿನೈದು ವರ್ಷಗಳಿಂದ ಪ್ರಸವ ತಜ್ಞೆಯಾಗಿ ಖ್ಯಾತಿ ಹೊಂದಿದ್ದಾರೆ .
ಹೆರಿಗೆಯಾಗುವ ಸಮಯದಲ್ಲಿ ಹೆಣ್ಣು ಮಕ್ಕಳನ್ನು ಒಂದು ಪದ್ಧತಿಯ ರೀತಿಯಲ್ಲಿ ಕೂಡಿಸಿ ಅವರಿಗೆ ಕೆಲವು ಮಂತ್ರಗಳನ್ನು ಹೇಳುತ್ತಾರಂತೆ , ಈ ಕ್ರಿಯೆಯಲ್ಲಿ ಹರಳೆಣ್ಣೆಯನ್ನು ಈಕೆ ಕೈಗಳಿಗೆ ಹಚ್ಚಿಕೊಂಡು ಮಗುವನ್ನು ತಿರುಗಿಸುತ್ತಾರೆ ಆಗ ಹರಳೆಣ್ಣೆ ಏನಾದರೂ ಗಟ್ಟಿಯಾಗಿ ಅಂಟಿದರೆ ಹೆರಿಗೆ ಸ್ವಲ್ಪ ಕಷ್ಟವಾಗಬಹುದು ಎಂದು ಅದೇ ಹರಳೆಣ್ಣೆ ತೆಳುವಾಗಿದ್ದರೆ ಹೆರಿಗೆ ಸುಲಭವಾಗುತ್ತದೆ ಎಂದು.
ಕೆಲವಾರು ವರ್ಷಗಳ ಹಿಂದೆ ಈಕೆ ಹೆರಿಗೆ ಮಾಡಿಸುವಾಗ ಗೋಣಿಚೀಲಗಳನ್ನು ಬಳಸುತ್ತಿದ್ದರಂತೆ ಆದರೆ ಇತ್ತೀಚಿನ ಕೆಲವು ವರ್ಷಗಳಿಂದ ಆರೋಗ್ಯ ಇಲಾಖೆಯಿಂದ ಈಕೆಗೆ ಸಹಾಯ ದೊರೆಯುತ್ತಿದೆಯಂತೆ ಇದರಿಂದ ಈಕೆಗೆ ಆಧುನಿಕ ನೈರ್ಮಲ್ಯಕ್ಕೆ ಸಂಬಂಧಿಸಿದ ಉಪಕರಣಗಳು ದೊರೆಯುತ್ತಿದೆಯಂತೆ ಹಾಗೆಯೇ ಪ್ರತಿ ಹೆರಿಗೆಗೆ ಇವರಿಗೆ ನೂರು ರೂಪಾಯಿಗಳನ್ನು ಕೊಡುತ್ತಾರಂತೆ ಆ ನೂರು ರೂಪಾಯಿಯಲ್ಲಿ ಈಕೆ ಹಾಗೂ ಇಬ್ಬರು ಮಕ್ಕಳ ಜೀವನ ನಡೆದು ಹೋಗುತ್ತಿದೆಯಂತೆ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail “ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಫೆಬ್ರವರಿ, 2019) ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆಕೆಲವು ಆಹ್ಲಾದಕರ ಕ್ಷಣಗಳನ್ನು…
ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ. ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ…
ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ
ಉತ್ತರ ಕೊರಿಯ ತಾನು ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ವಿಶ್ವಾದ್ಯಂತ ಶೇರು ಮಾರುಕಟ್ಟೆಗಳು ನಲುಗಿರುವಂತೆಯೇ ಇಂದು ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 400ಕ್ಕೂ ಅಧಿಕ ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಯಿತು.