ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ. ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ..ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.
ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ.ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ ಅರ್ಜಿಯನ್ನು ಕೇಳಿ ಪಡೆಯಿರಿ. ಮತ್ತು ಆ ಅರ್ಜಿಯಲ್ಲಿ ನಿಮ್ಮ ಮಾಹಿತಿಯನ್ನು ಸರಿಯಾಗಿ ಭರ್ತಿಮಾಡಿನಂತರ ಅವರು ನಿಮ್ಮ ಬಯೋಮೆಟ್ರಿಕ್(ಬೆರಳಚ್ಚು ಮತ್ತು ಕಣ್ಣಿನ ಪಾಪೆ) ಸ್ಕ್ಯಾನ್ ಮಾಡಿ ಮಾಹಿತಿಗಳನ್ನು ತೆಗೆದುಕೊಳ್ಳುತ್ತಾರೆ. ಮತ್ತು ಪುನಃ ಹೊಸದಾಗಿ ಫೋಟೋ ತೆಗೆದುಕೊಳ್ಳುತ್ತಾರೆ. ಅಲ್ಲಿ ತೆಗೆದುಕೊಂಡ ಫೋಟೋವನ್ನು ತೋರಿಸುವಂತೆ ಕ್ಯಾಮರಾಮನ್ ಬಳಿ ಕೇಳಿ, ಚನ್ನಾಗಿಲ್ಲದಿದ್ದರೆ ಮತ್ತೊಮ್ಮೆ ಬೇರೆ ಫೋಟೋವನ್ನು ಕ್ಲಿಕ್ಕಿಸಿಕೊಳ್ಳಿ.. ಇದು ಕ್ಯಾಮರಾಮ್ಯಾನ್ ನ ವರ್ತನೆಗೆ ಅವಲಂಭಿತವಾಗಿರುತ್ತದೆ.
ವಿವರಗಳನ್ನು ಪಡೆದನಂತರ ಅವನ್ನು ಮುಂದಿನ ಪ್ರಕ್ರಿಯೆಗಳಿಗಾಗಿ ಯುಐಡಿಎಐನ ಡೇಟಾ ಸೆಂಟರ್ ಕಳುಹಿಸಲಾಗುವುದು ಮತ್ತು 2 ವಾರಗಳ ನಂತರ ನೀವು ಅದೇ 12-ಅಂಕಿಯ ವಿಶಿಷ್ಟ ಸಂಖ್ಯೆಯೊಂದಿಗೆ ಆದರೆ ಬೇರೆ ಫೋಟೋವಿರುವ ಆಧಾರ್ ಕಾರ್ಡ್ ನಿಮ್ಮ ವಿಳಾಸಕ್ಕೆ ಅಂಚೆಮೂಲಕ ಬರುತ್ತದೆ. ಅಗತ್ಯವಿದ್ದವರು ಅದರ ಅನ್ನು ಆನ್ಲೈನ್ ನಲ್ಲಿಯೇ ಡೌನ್ಲೋಡ್ ಮಾಡಿಕೊಳ್ಳಬಹುದು.ಆದರೆ ನೀವು ಈ ಸಂಪೂರ್ಣ ಕಾರ್ಯವಿಧಾನಕ್ಕೆ ರೂ. 15 /-ಅನ್ನು ಪಾವತಿಸಬೇಕು ಏಕೆಂದರೆ ಆಧಾರ್ ಕಾರ್ಡ್ ಗೆ ದಾಖಲಾತಿ ಮಾಡಲು ಕೇವಲ ಮೊದಲ ಬಾರಿ ಮಾತ್ರ ಉಚಿತವಾಗಿರುತ್ತದೆ.. ಒಂದಕ್ಕಿಂತ ಹೆಚ್ಚು ಬಾರಿ ತಿದ್ದುಪಡಿ ಮಾಡಿಸಲು ಮುಂದಾದರೆ ಅದಕ್ಕೆ ಶುಲ್ಕ ಪಾವತಿಸಬೇಕಾಗುತ್ತದೆ.
ಸೂಚನೆ:ದುರದೃಷ್ಟವಶಾತ್ ನಿಮ್ಮ ಆಧಾರ್ ಕಾರ್ಡ್ ನ ಫೋಟೋವನ್ನು ಆನ್ ಲೈನ್ ಇಂಟರ್ನೆಟ್ ಮೂಲಕ ಚೇಂಜ್ ಮಾಡುವುದಕ್ಕೆ ಯಾವುದೇ ಅವಾಕಾಶಗಳಿರುವುದಿಲ್ಲ. ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಆಧಾರ್ ಧಾಖಲಾತಿ ಕೇಂದ್ರಕ್ಕೆ ಭೇಟಿ ನೀಡಲೇಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
– MAYOON N ಮೆದುಳಿನ ಕ್ಯಾನ್ಸರ್ ಮೆದುಳಿನಲ್ಲಿ ಅಸಹಜವಾಗಿ ಬೆಳೆಯುವ ಜೀವಕೋಶಗಳು,ಇವು ಕ್ಯಾನ್ಸರ್ ಅಥವಾ (ಮಾಲಿಗಂಟ) ಇಲ್ಲವೆ ಕ್ಯಾನ್ಸರ್ ರಹಿತ ಗೆಡ್ಡೆ(ಬೆನಿಗ್ನ್ ) ಗಳಾಗಿ ಮಾರ್ಪಾಡಗಬಹುದು. ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ ಎಂದು ಹೇಳಲಾಗುತ್ತದೆ.ಮೆದುಳು ಅಲ್ಲದೇ (ನ್ಯುರಾನ್ಗಳು, ಗ್ಲಿಯಾಲ್ ಕೋಶಗಳು(ಅಸ್ಟ್ರಿಸೈಟ್ಗಳು, ಒಲಿಗೊದೆಂಡ್ರೊಸೈಟ್ಗಳು, ಎಪೆಂಡಿಮಲ್ ಕೋಶಗಳು , ಮೈಲಿನ್-ಉತ್ಪಾದನೆಯ ಸ್ಕಾನ್ ಕೋಶಗಳು), ಲಿಂಫ್ಅಟಿಕ್ ಅಂಗಾಂಶ, ರಕ್ತ ನಾಳಗಳು ), ಕ್ರೇನಿಯಲ್ ನರಗಳಲ್ಲಿರುವವಗಳು , ಮೆದುಳಿನಲ್ಲಿ ಆವರಿಸಿದ (ಮೆನಿಂಗ್ಸ್), ಬುರುಡೆ, ಪಿಟ್ಯುಟರಿ ಮತ್ತು ಪೈನಿಯಲ್ ಗ್ಲಾಂಡ್, ಅಥವಾ ಕ್ಯಾನ್ಸರ್ಗಳ ಮೂಲಕ ಹರಡಿದ್ದು (ಮೆಟಾಸ್ಟಿಕ್ ಗೆಡೈಗಳು).ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ…
ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಅಪಾರ…
ಸ್ಯಾಂಡಲ್ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ ಜೋಡಿ. ರಾಧಿಕಾ ಪಂಡಿತ್ ಅವರು ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್ ಮನೆಯವರು ಮತ್ತು ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ ಖುಷಿಯಾಗಿದ್ದಾರೆ. ಇತ್ತೀಚೆಗೆ ರಾಧಿಕಾ ಪಂಡಿತ್…
ಈಗಾಗಲೇ ಕೊರೊನ ವೈರಸ್ ಪ್ರಕರಣಗಳು ಭಾರತದಲ್ಲಿ ಬೆಳಕಿಗೆ ಬಂದಿವೆ, ಈ ಬಗ್ಗೆ ಹಲವು ನ್ಯೂಸ್ ಚಾನೆಲ್ ಗಳು ಒಂದೊಂದು ರೀತಿಯ ವರದಿ ಮಾಡುತ್ತಿವೆ. ದೇಶದಲ್ಲಿ ಈಗಾಗಲೇ ಈ ವೈರಸ್ ಬಗ್ಗೆ ಭಾರಿ ಪ್ರಮಾಣದ ಜಾಗ್ರತೆ ವಹಿಸಲಾಗಿದೆ, ಏಕೆಂದರೆ ಈ ಮಹಾಮಾರಿ ವೈರಸ್ ಈಗಾಗಲೇ ಚೀನಾದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನರ ಪ್ರಾಣ ತೆಗೆದುಕೊಂಡಿದೆ. ಕೊರೋನಾ ವೈರಸ್ ಎಂಬ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ವಿಶ್ವದಾದ್ಯಂತ 100,000 ಮೀರಿದೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಮಾಹಿತಿ ತಿಳಿಸಿದೆ. ಇನ್ನು…
ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು