ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ನಗರದಲ್ಲಿ ವಿದ್ಯುತ್ ತಗಲಿ ಮಕ್ಕಳು ಸೇರಿದಂತೆ ವಯಸ್ಕರು ಮೃತಪಟ್ಟಿದ್ದಾರೆ. ಇಂದು ಕೂಡ ವಿದ್ಯುತ್ ತಗಲಿ ಮತ್ತೊಬ್ಬ ಬಾಲಕ ಮೃತಪಟ್ಟಿದ್ದಾನೆ.

ಬೆಂಗಳೂರಿನ ಜೆ.ಪಿ ನಗರದ ಜಂಬೂಸವಾರಿ ದಿಣ್ಣೆ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮುನಿರಾಜು ಎಂಬವರ ಪುತ್ರ ಅಕ್ಷಯ್ (8) ಮೃತ ದುರ್ದೈವಿ. ಬಾಲಕ ಸೆಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಸ್ನೇಹಿತರ ಜೊತೆ ಆಟವಾಡುತ್ತಿದ್ದನು.

ಈ ವೇಳೆ ಸ್ಟೇರ್ ಕೇಸ್ ಹತ್ತುವಾಗ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಕ್ಷಯ್ ಇಂದು ಮೃತಪಟ್ಟಿದ್ದಾನೆ. ಶಾಲಾ ಮಂಡಳಿ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತು ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಹಿಂದೆ ಬೆಸ್ಕಾಂ ನಿರ್ಲಕ್ಷ್ಯಕ್ಕೆ ಎಲ್ಆರ್ ಬಂಡೆಯಲ್ಲಿ ಆಟವಾಡುತ್ತಿದ್ದ ಬಾಲಕ ವಿಕ್ರಂ, ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದನು. ನಂತರ ಮತ್ತಿಕೆರೆಯ ನೇತಾಜಿ ಸರ್ಕಲ್ ಬಳಿ ವಿದ್ಯುತ್ ತಗುಲಿ ಲಿಖಿಲ್(14) ಮೃತಪಟ್ಟಿದ್ದನು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ಯಾಂಕ್ ನಿಂದ ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಎಂದು ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ . ನವದೆಹಲಿ ,ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಮಾಡಲು ನಿರ್ಧರಿಸಲಾಗಿದೆ. ಹೌದು.. ಖ್ಯಾತ…
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…
ಗ್ಯಾಸ್ ಬುಕ್ ಮಾಡಿ 20 ದಿನವಾದರೂ ಗ್ಯಾಸ್ ಸಿಲಿಂಡರ್ಗಳು ಜನರಿಗೆ ಸಿಗುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಎದುರಾಗಲಿದೆ. ಬೆಂಗಳೂರು: ಮಂಗಳೂರಿನ ಭಾರತ್ ಗ್ಯಾಸ್ ಪ್ಲಾಂಟ್ನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಪಿ ಗ್ಯಾಸ್ ಸಿಲಿಂಡರ್ ಸರಬರಾಜು ಸ್ಥಗಿತಗೊಂಡಿದೆ. ಇದರಿಂದಾಗಿ ಜನ ಸಾಮಾನ್ಯರು ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಉದ್ಬವವಾಗಿದೆ. ಮಂಗಳೂರು ಭಾರತ್ ಗ್ಯಾಸ್ ಪ್ಲಾಂಟ್ನಿಂದ ನೆಲಮಂಗಲ ಸಮೀಪದ ಸೋಲೂರು ಪ್ಲಾಂಟ್ಗೆ ಲಿಕ್ವಿಡ್ ಗ್ಯಾಸ್ ಸರಬರಾಜಾಗುತ್ತದೆ. ಆದರೆ, ಪ್ಲಾಂಟ್ನಲ್ಲಿ ತಾಂತ್ರಿಕ ಸಮಸ್ಯೆ…
ನಿಮಗೆಲ್ಲರಿಗೂ ಗೊತ್ತಿರಬಹುದು, ಹಿಂದಿನ ಕಾಲದ ಮದುವೆಯ ನಿಯಮಗಳು ಸಂಪ್ರದಾಯಗಳು ಹೇಗಿತ್ತು ಎಂಬುದು. ಮದುವೆಯಾಗುವ ನವ ಜೋಡಿಗಳಲ್ಲಿ ವಧುಗಿಂತ ವರನು ದೊಡ್ಡವನಾಗಿರಬೇಕು, ಇಲ್ಲವಾದಲ್ಲಿ ಮದುವೆಗೆ ಒಪ್ಪಿಗೆಯನ್ನು ಕೊಡುತ್ತಲೇ ಇರುತ್ತಿರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ, ದಿನಗಳು ಉರುಳಿದಂತೆ ಸಂಪ್ರದಾಯಗಳು ಬದಲಾಗುತ್ತಿವೆ. ಜಾತಿ, ಧರ್ಮ, ವಯಸ್ಸು ಇವ್ಯಾವುದನ್ನು ಲೆಕ್ಕಿಸದೆ ತಾನು ಪ್ರೀತಿಸಿದ ವ್ಯಕ್ತಿಯನ್ನು ವಿವಾಹವಾಗಿ ಸುಖಕರ ಜೀವನ ನಡೆಸುತ್ತಿರುತ್ತಾರೆ. ಒಂದು ಕಡೆಯಿಂದ ಯೋಚಿಸುವುದಾದರೆ ಈ ನಿರ್ಧಾರ ಸರಿ ಅನಿಸುತ್ತದೆ ಅಲ್ಲವೇ? ಅಂತೆಯೇ ನಮ್ಮ ದಕ್ಷಿಣ ಭಾರತದ ಆಲ್ಮೋಸ್ಟ್ ಟಾಪ್ ನಟಿಯರು…
ಮನುಷ್ಯನ ದೇಹದಲ್ಲಿ ಪ್ರತಿ ಅಂಗಾಂಗಗಳು ಕೂಡ ಹೆಚ್ಚಿನ ಮಹತ್ವವನ್ನು ವಹಿಸುತ್ತವೆ. ಹಾಗಾಗಿ ಕೆಲವರಿಗೆ ಈ ಮೂತ್ರ ಪಿಂಡದ ಸಮಸ್ಯೆ ಇರುತ್ತದೆ ಇದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನಮ್ಮ ದೇಹಕ್ಕೆ ಮೂತ್ರಪಿಂಡಗಳು ತುಂಬಾನೇ ಮುಖ್ಯವಾದ ಭಾಗವಾಗಿದೆ ನಮ್ಮ ದೇಹದಲ್ಲಿ ಸಂಗ್ರಹಿತವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ನಮ್ಮ ಆರೋಗ್ಯರಕ್ಷಣೆ ಮಾಡುತ್ತಿರುತ್ತದೆ. ಅಂತಹ ಅತಿ ಮುಖ್ಯ ಅಂಗ ಮೂತ್ರಪಿಂಡವನ್ನು ಅತೀ ಕಡಿಮೆ ವೆಚ್ಚದಲ್ಲಿ ನಿಮ್ಮ ಮನೆಗಳಲ್ಲೇ ಶುದ್ಧೀಕರಿಸುವ ಸರಳ ವಿಧಾನ ಹೀಗಿದೆ. ಒಂದು…
ಮಾನವ ರಕ್ತಕ್ಕೆ ಪರ್ಯಾಯವಾಗಿ ಬೇರೊಂದಿಲ್ಲ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಮಾನವ ದೇಹದ ತೂಕದಲ್ಲಿ ಪ್ರತಿಶತ 7 ರಷ್ಟು ರಕ್ತದ ಭಾಗವಾಗಿರುತ್ತದೆ. ವಯಸ್ಕರೊಬ್ಬರ ದೇಹದಲ್ಲಿ 10 ರಿಂದ 12 ಯುನಿಟ್ ರಕ್ತ ಇರುತ್ತದೆ. ರಕ್ತವು ಆಮ್ಲಜನಕ ಮತ್ತು ಪೋಷಕಾಂಶವನ್ನು ದೇಹದ ವಿವಿಧ ಭಾಗಗಳಿಗೆ ಸರಬರಾಜು ಮಾಡುತ್ತದೆ.