ಸುದ್ದಿ

ಕೇರಳ ನಂತರ ಕರ್ನಾಟಕದಲ್ಲೂ ಬಾವಲಿ ಜ್ವರದ ಭೀತಿ- 8 ಜಿಲ್ಲೆಗಳಿಗೆ ಕಟ್ಟೆಚರ…..!

157

ಕೇರಳದಲ್ಲಿ ಭೀತಿ ಹುಟ್ಟಿಸಿರುವ ನಿಫಾ ವೈರಸ್ (ಬಾವಲಿ ಜ್ವರ)ದ ಸೋಂಕು ಕರ್ನಾಟಕದಲ್ಲೂ ಆತಂಕ ಸೃಷ್ಟಿಸಿದೆ. ಕೇರಳಕ್ಕೆ ಹೊಂದಿಕೊಂಡಿರುವ 8 ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದತೆ 8 ಜಿಲ್ಲೆಗಳಲ್ಲಿ ನಿಗಾ ವಹಿಸಲಾಗಿದೆ. ಅಲ್ಲದೆ ಪ್ರತಿದಿನ ವೈದ್ಯಕೀಯ ವರದಿ ನೀಡಲು ಸರ್ಕಾರ ಸೂಚಿಸಿದೆ. ಒಂದು ವೇಳೆ ನಿಫಾ ಸೋಂಕು ಪತ್ತೆಯಾದಲ್ಲಿ ಅವರನ್ನು ಜನರಿಂದ ಪ್ರತ್ಯೇಕಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ನಿಪಾ ವೈರಸ್ ಎಂದರೇನು?- ಲಕ್ಷಣಗಳೇನು?- ವೈರಸ್ ಹೇಗೆ ಹರಡುತ್ತದೆ?

ಆಸ್ಪತ್ರೆಗಳಲ್ಲಿ ಪ್ರತ್ಯೇಕ ಬೆಡ್ ವ್ಯವಸ್ಥೆ ಮಾಡಬೇಕು. ಜೊತೆಗೆ ತಮಿಳುನಾಡಿನ ಊಟಿ, ನೀಲಗಿರಿ, ಕನ್ಯಾಕುಮಾರಿ, ಕೊಯಮುತ್ತೂರು, ದಿಂಡಿಗಲ್, ತಿರುವನ್ವೇಲಿ, ತೇಣಿಯಲ್ಲೂ ಕಟ್ಟೆಚ್ಚರ ಘೋಷಿಸಲಾಗಿದೆ. ಕೇರಳಕ್ಕೆ ತೆರಳುವವರಿಗೆ ಮಾಸ್ಕ್ ಧರಿಸಿ ತೆರಳಲು ಸೂಚಿಸಲಾಗಿದೆ.

ಒಟ್ಟಿನಲ್ಲಿ ಮತ್ತೆ ನಿಫಾ ವೈರಸ್ ಭೀತಿ ಸೃಷ್ಟಿಸಿದ್ದು, ಎರ್ನಾಕುಳಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ದಾಖಲಾಗಿರುವ ಕಾಲೇಜು ವಿದ್ಯಾರ್ಥಿಯಲ್ಲಿ ಈ ವೈರಸ್ ಪತ್ತೆಯಾಗಿದೆ. ಹಾಗಾಗಿ ರಾಜ್ಯದ ಗಡಿಭಾಗದಲ್ಲಿ ಭಾರೀ ನಿಗಾ ವಹಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ತಾಮ್ರದ ಚೂರನ್ನು ಮನೆಯ ಈ ಭಾಗದಲ್ಲಿ ಇಟ್ಟು ನಂತರ ನಡೆಯುವ ಚಮತ್ಕಾರ ನೋಡಿ…

    ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…

  • ಉಪಯುಕ್ತ ಮಾಹಿತಿ

    ಆಸ್ಪತ್ರೆಗೆ ಹೋಗುವುದು ಬೇಡ ಎಂದರೆ, ಈ ಹಣ್ಣುಗಳನ್ನು ತಿನ್ನಿರಿ..!ತಿಳಿಯಲು ಇದನ್ನು ಓದಿ…

    ವೈದ್ಯರನ್ನು ದೂರವಿಡಲು ಈ ಹಣ್ಣುಗಳನ್ನು ಸೇವಿಸಿ, ಎಷ್ಟೋಂದು ಹಣ್ಣುಗಳು ಅಬ್ಬ! ತಿನ್ನಬೇಕು ಎಲ್ಲಾ ಫ್ರೂಟ್: ಆರೋಗ್ಯಕ್ಕಾಗಿ ಹಣ್ಣು ತಿನ್ನಿ ಆನಂದಕ್ಕಾಗಿ ಹಣ್ಣು ತಿನ್ನಿ ಪೌಷ್ಟಿಕ ಭದ್ರತೆಗೂ ಹಣ್ಣು ತಿನ್ನಿ…

  • ಸುದ್ದಿ

    “ಬರದ ನಾಡಿಗೆ ಭಗೀರಥನ ಪ್ರಯತ್ನ” ಕೆಸಿ ವ್ಯಾಲಿ ಯೋಜನೆಯಿಂದ ಜಿಲ್ಲೆಯನೂರಾರು ಕೆರೆಗಳಿಗೆ ನೀರು…!

    ಬಯಲು ಸೀಮೆ ಕೋಲಾರದಲ್ಲಿ ಸಾವಿರಾರು ಅಡಿ ಭೂಗರ್ಭವನ್ನು ಕೊರೆದರು ನೀರು ಸಿಗುವುದು ಕಷ್ಟ ಸಿಕ್ಕರೂ ಫ್ಲೋರೈಡ್ ಅಂಶ, ಜಿಲ್ಲೆಯಲ್ಲಿ ನದಿಯ ಮೂಲವಿಲ್ಲ ಕೆರೆ ಕುಂಟೆ ಬಾವಿ ನಾಲೆಗಳು ಕಾಲಿ ಕಾಲಿ! ಕೃಷಿಗೆ ನೀರಿಲ್ಲ. ಕೃಷಿಗಿರಲಿ ಕುಡಿಯಲು ಮತ್ತು ದಿನ ಬಳಕೆಗೆ ಹಾಹಾಕಾರ.. ಮಳೆಗೆ ಕಾದು ಕಾದು ಸುಸ್ತಾಗಿರುವ ಪರಿಸ್ಥಿತಿ. ಇಂತಹ ಪರಿಸ್ಥಿತಿಯಲ್ಲೂ ನಮ್ಮ ಜಿಲ್ಲೆ ತರಕಾರಿ, ಹೂ,ಮಾವು ಮತ್ತು ಹೈನುಗಾರಿಕೆಯಲ್ಲಿ ಮುಂದಿದೆ… ಎಷ್ಟೋ ರಾಜಕಾರಣಿಗಳು ಜಿಲ್ಲೆಗೆ ನೀರು ತರಲು ಅವಿರತ ಶ್ರಮಿಸಿ ಸೋತಿದ್ದಾರೆ.. ಸೋತು ದಾರಿ ಕಾಣದೆ…

  • ಸುದ್ದಿ

    ಬಿಗ್ ಬ್ರೇಕಿಂಗ್ ನ್ಯೂಸ್ : ಒಬ್ಬ ಸೆಲೆಬ್ರಿಟಿಯಿಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್…!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಳ್ಳಂಬೆಳಿಗ್ಗೆ ಸೆಲೆಬ್ರಿಟಿ ಒಬ್ಬರಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ. ಮಧ್ಯಾಹ್ನ ಫೇಸ್ ಬುಕ್ ಲೈವ್ ಗೆ ಬಂದು ಅದನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ. ಅಂದ ಹಾಗೆ, ಆ ಸೆಲೆಬ್ರಿಟಿ ಸಿನಿಮಾದವರೇ ಅಥವಾ ರಾಜಕೀಯದವರೇ ಎನ್ನುವುದು ಕುತೂಹಲ ಮೂಡಿಸಿದೆ. ‘ಕುರುಕ್ಷೇತ್ರ’ ಸಿನಿಮಾದ ಆಡಿಯೋ ಸಂದರ್ಭದಲ್ಲಿ ದರ್ಶನ್ ಫೋಟೋ ಇರಲಿಲ್ಲ ಎಂಬ ಆರೋಪ ಅಭಿಮಾನಿಗಳಿಂದ ಕೇಳಿಬಂದಿತ್ತು. ಅಲ್ಲದೆ, ಇತ್ತೀಚೆಗೆ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ದರ್ಶನ್ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿದ್ದರು. ಇಂದು ಅವರು…

  • ಸುದ್ದಿ

    ಆಧಾರ್ ಕಾರ್ಡ್ನಲ್ಲಿ ನಿಮ್ ಫೋಟೊ ಬದಲಾಯಿಸಬೇಕೆ….ತಕ್ಷಣ ಇದನ್ನು ಓಧಿ

    ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ. ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ..ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ. ನಿಮ್ಮ ಆಧಾರ್ ಕಾರ್ಡ್ ನೊಂದಿಗೆ…