ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶದಲ್ಲಿ ಮಕ್ಕಳು 21 ವರ್ಷದವರಾದರೆ ಅವರು ಇನ್ನು ಬಹುತೇಕ ಕಾಲೇಜಿನಲ್ಲಿರುತ್ತಾರೆ. ಪ್ರಮುಖವಾಗಿ ತಮ್ಮ ಓದನ್ನು ಮುಗಿಸಿಕೊಳ್ಳುವ ಒತ್ತಡವಿರುತ್ತದೆ. ಪ್ರವಾಸವೊಂದು ಐಷಾರಾಮಿ ಬದುಕಾಗಿರುತ್ತದಷ್ಟೇ.
ಆದರೆ ಅಮೆರಿಕದ ಲೆಕ್ಸಿ ಅಲ್ಫೋರ್ಡ್ ಎನ್ನುವ ಯುವತಿ 21 ವರ್ಷ ದಾಟುವಷ್ಟರಲ್ಲಿ 196 ದೇಶಗಳಲ್ಲಿ ಹೋಗಿ ಜಗತ್ತಿನ ಎಲ್ಲ ದೇಶಗಳಲ್ಲಿ ಪ್ರಯಾಣಿಸಿದ, ಅತ್ಯಂತ ಕಿರಿಯ ವ್ಯಕ್ತಿ ಎಂದು ಗಿನ್ನಿಸ್ ಬುಕ್ ಆಫ್ ರೇಕಾರ್ಡ್ಸ್ನಲ್ಲಿ ಸೇರಿದ್ದಾರೆ. ಮೇ 31ರಂದು ಉತ್ತರ ಕೊರಿಯಾ ಪ್ರವೇಶಿಸಿದ ನಂತರ ಅವರು ಈ ದಾಖಲೆಗೆ ಭಾಜನರಾಗಿದ್ದಾರೆ. ಈ ಹಿಂದೆ ಈ ದಾಖಲೆ ಇಂಗ್ಲೆಂಡಿನ ಜೇಮ್ಸ್ ಅಕ್ವಿಟ್ ಅವರ ಹೆಸರಲ್ಲಿತ್ತು. ಅವರು 24 ನೇ ವಯಸ್ಸಿನಲ್ಲಿ ಈ ದಾಖಲೆ ಬರೆದಿದ್ದರಂತೆ.
ಲೆಕ್ಸಿ ಅಲ್ಫೋರ್ಡ್ ತಂದೆ-ತಾಯಿ ಪ್ರವಾಸ ಏಜೆನ್ಸಿ ನಡೆಸುತ್ತಿದ್ದು, ಮಗಳಿಗೆ ಚಿಕ್ಕ ವಯಸ್ಸಿನಿಂದಲೇ ಹಲವು ದೇಶಗಳಿಗೆ ಪ್ರವಾಸಕ್ಕೆ ಕಳಿಸುತ್ತಿದ್ದರಂತೆ. ಜಗತ್ತಿನ ಎಲ್ಲ ರೀತಿಯ ಜೀವನ ಅವಳಿಗೆ ಅರ್ಥವಾಗಲಿ ಎಂದು ಅವರ ಆಶಯವಾಗಿತ್ತಂತೆ.
ಲೆಕ್ಸಿಗೆ ತನ್ನ ಈ ದಾಖಲೆ ಜಗತ್ತಿನ ಮಹಿಳೆಯರಿಗೆ ಪ್ರೇರಣೆಯಾಗಬಹುದು ಎಂಬ ಆಶಯವಂತೆ. ನಾವು ಅಪಾಯಕಾರಿ ಅಂದುಕೊಂಡ ದೇಶಗಳಲ್ಲೂ ಒಳ್ಳೆಯವರಿರುತ್ತಾರೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಗ್ಲೆಂಡ್ ನ ವೆಸ್ಟ್ ಯಾರ್ಕ್ ನಲ್ಲಿ 23 ವರ್ಷದ ಮಹಿಳೆ ಹೇಳಿದ ವಿಷ್ಯ ದಂಗಾಗಿಸುವಂತಿದೆ. 100ಕ್ಕೂ ಹೆಚ್ಚು ಪುರುಷರು ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರಂತೆ. ಆದ್ರೆ ಆರೋಪಿಗಳನ್ನು ಬಂಧಿಸುವ ಬದಲು ಮಹಿಳೆಯನ್ನೇ ಪೊಲೀಸರು ಅನೇಕ ಬಾರಿ ಬಂಧಿಸಿದ್ದಾರಂತೆ. ಪೀಡಿತೆ 11 ವರ್ಷದಲ್ಲಿರುವಾಗ ಆಕೆ ಮೇಲೆ ಅತ್ಯಾಚಾರ ನಡೆಯಲು ಶುರುವಾಗಿತ್ತಂತೆ. ಡ್ರಗ್ ನೀಡಿ ಪೀಡಿತೆ ಮೇಲೆ ಅತ್ಯಾಚಾರ ನಡೆಸಲಾಗುತ್ತಿತ್ತಂತೆ. ಇದು ಪೊಲೀಸರಿಗೂ ತಿಳಿದಿತ್ತಂತೆ. ಆದ್ರೆ ಪೊಲೀಸರು ಕಣ್ಮುಚ್ಚಿ ಕುಳಿತಿದ್ದರು ಎನ್ನಲಾಗಿದೆ. ಡ್ರಗ್ಸ್ ಜೊತೆ ಪೀಡಿತೆ ಸಿಕ್ಕಿಬಿದ್ದಾಗ ಆಕೆಗೆ ಎಚ್ಚರಿಕೆ ನೀಡಿ…
ಇದು ನಿಮಗೆ ತಮಾಷೆ ಅನ್ನಿಸಬಹುದು, ಏನಪ್ಪಾ ಆ ತಮಾಷೆ ಅಂತಿರಾ. ಹೌದು, ಉತ್ತರಪ್ರದೇಶದ ಅಲಿಘಡ್ ಎಂಬಲ್ಲಿ ಈ ತಮಾಷೆ ನಡೆದಿದೆ. ಗಡ್ಡ ಶೇವ್ ಮಾಡಲು ನಿರಾಕರಿಸಿದ ಕಾರಣಕ್ಕೆ
ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ…
ಪ್ರೀತಿಯ ವಿಚಾರವಾಗಿ ಯೋಧನೊಬ್ಬ ತನ್ನ ಪ್ರಿಯತಮೆಯ ತಂದೆ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ನಡೆದಿದೆ. ದೇವರಾಜ್ (27) ಗುಂಡು ಹಾರಿಸಿದ ಯೋಧ. ದೇವರಾಜ್ ಅದೇ ಗ್ರಾಮದ ಪ್ರಕಾಶ್ ಎಂಬವರ ಮಗಳನ್ನು ಪ್ರೀತಿಸುತ್ತಿದ್ದರು. ಯೋಧ ಕೆಲವು ದಿನಗಳ ಹಿಂದೆ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಪ್ರೀತಿಯ ವಿಚಾರವಾಗಿ ಯುವತಿಯ ತಂದೆ ಪ್ರಕಾಶ್ ಹಾಗೂ ದೇವರಾಜ್ ನಡುವೆ ವಾಗ್ವಾದ ನಡೆದಿದೆ. ಜಗಳದಲ್ಲಿ ಕೋಪಗೊಂಡ ದೇವರಾಜ್, ಯುವತಿಯ ತಂದೆ ಪ್ರಕಾಶ್ ಮೇಲೆ…
ಅಂದಿನ ವೈಸ್ ರಾಯ್ ಹೌಸ್ ಅಂದ್ರೆ ಇಂದಿನ ರಾಷ್ಟ್ರಪತಿ ಭವನ, ಐತಿಹಾಸಿಕ ಹೌಸ್ ಮುಂದೆ 1946 ರಲ್ಲಿ ನಗು ಮುಖದಿಂದ ನಿಂತಿರುವ ‘ರಾಷ್ಟ್ರಪಿತ’- ‘ಮಹಾತ್ಮಾ’ಗಾಂಧೀಜಿ ಮತ್ತು ಬ್ರಿಟಿಷ್ Political Leader (ಬ್ರಿಟನ್ ಪ್ರಜೆ ಆಗಿದ್ದರೂ ಸಹಿತ, ಗಾಂಧಿ ಅವರ ಅಪ್ಪಟ ಅಭಿಮಾನಿ.
ಗುರುವಾರ ರಾತ್ರಿ 9.30ರ ಸಮಯದಲ್ಲಿ ಕಾರು ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದಾಗ ಘಾಟಿಯಲ್ಲಿ ಐದು ವರ್ಷದ ಹೆಣ್ಣು ಮಗುವೊಂದು ಅಳುತ್ತಾ ನಿಂತಿತ್ತು. ಇದನ್ನು ಗಮನಿಸಿದ ಚಾಲಕ ತಕ್ಷಣ ಕಾರಿನಿಂದ ಇಳಿದು ಮಗುವನ್ನು ಕರೆ ತಂದು ಆಗುಂಬೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಮಗು ಆಗುಂಬೆ ಠಾಣೆಯಲ್ಲಿ ಸುರಕ್ಷಿತವಾಗಿತ್ತು. ಮಗುವಿನ ಪೋಷಕರು ಯಾರು ಎಂದು ಪೊಲೀಸರು ಪತ್ತೆ ಹಚ್ಚಲು ಮುಂದಾದಾಗ ಪೋಷಕರ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಮೂಲದವರಾದ ಬೀನು ಎಂಬವರು ಕುಟುಂಬ …