ಸುದ್ದಿ

ಬೆಂಗಳೂರಲ್ಲಿ ಬಿದ್ದ ಮಳೆಗೆ, ಬಿದ್ದಿದ್ದು ಬರೋಬ್ಬರಿ 83 ಮರಗಳು…!

102

ಬೆಂಗಳೂರು, ಜೂನ್ 7: ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಸುರಿದ ಅರ್ಧಗಂಟೆ ಮಳೆಗೆ ವಿವಿಧೆಡೆ ಒಟ್ಟು 83 ಮರಗಳು ಧರೆಗುರುಳಿವೆ. ರಾಜರಾಜೇಶ್ವರಿನಗರ ಹಾಗೂ ಬಸವನಗುಡಿಯಲ್ಲಿ ಅತಿ ಹೆಚ್ಚು ಮರಗಳು ಬಿದ್ದಿದೆ ಅತಿ ಹೆಚ್ಚು ಹಾನಿಯೂ ಉಂಟಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಎಲ್ಲಿ ನೋಡಿದರೂ ಮರ ಉರುಳಿರುವುದು, ಟ್ರಾನ್ಸ್‌ಫಾರ್ಮರ್ ವಾಹನಗಳ ಮೇಲೆ ಬಿದ್ದಿರುವುದು, ವಿದ್ಯುತ್ ಕಂಬಗಳು ಧರೆಗುರಳಿರುವುದು, ಟ್ರಾಫಿಕ್ ಜಾಮ್ ನೋಡಿ ಅರ್ಧ ಗಂಟೆ ಮಳೆ ಎಷ್ಟೊಂದು ಅವಾಂತರವನ್ನು ಸೃಷ್ಟಿಸಿದೆ. ಬಸವನಗಗುಡಿ, ಕೆಂಗೇರಿ, ರಾಜರಾಜೇಶ್ವರಿನಗರ, ಗಿರಿನಗರ ಪ್ರದೇಶದಲ್ಲಿ ಅತಿ ಹೆಚ್ಚು ಅನಾಹುತವಾಗಿದೆ. ರಾತ್ರಿ 1 ಗಂಟೆಗೆ ದೂರು ನೀಡಿದರೂ ಸ್ಪಂದಿಸಿದ ಬೆಸ್ಕಾಂ ಹೊಸಕೆರೆಹಳ್ಳಿಯಲ್ಲಿ ಕಳೆದ ಎರಡು ಗಂಟೆಯಿಂದ ವಿದ್ಯುತ್ ಇಲ್ಲ ಎಂದು ರಾತ್ರಿ 1 ಗಂಟೆಗೆ ಟ್ವಿಟ್ಟರ್ ಮೂಲಕ ದೂರು ನೀಡಿದರೂ ಕೂಡ ಆಗಲೇ ಸ್ಪಂದಿಸಿದ್ದಾರೆ. ದಿನದ 24 ಗಂಟೆಯೂ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ರಾತ್ರಿಇಡೀ ಕಾರ್ಯ ನಿರ್ವಹಿಸಿದ ಬೆಸ್ಕಾಂ ಸಿಬ್ಬಂದಿಗಳು ಬಸವನಗುಡಿ, ರಾಜರಾಜೇಶ್ವರಿನಗರ ಸೇರಿದಂತೆ ಹಲವು ಕಡೆಗಳಲ್ಲಿ ಸೇರಿ ಒಟ್ಟು 83 ಮರಗಳು ಧರೆಗುರುಳಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಮಳೆ ಸ್ವಲ್ಪ ಕಡಿಮೆಯಾದ ಬಳಿಕ ಗ್ರಾಹಕರ ದೂರು ಆಲಿಸಿ ಬಂದ ಬೆಸ್ಕಾಂ ಸಿಬ್ಬಂದಿಗಳು ಬೆಳಗ್ಗೆಯವರೆಗೂ ಕಾರ್ಯ ನಿರ್ವಹಿಸಿದ್ದಾರೆ. ರಾತ್ರಿ 1 , 2 ಗಂಟೆ ಸಮಯದಲ್ಲೂ ಕೂಡ ಮರಗಳನ್ನು ಕಡಿದು, ವಿದ್ಯುತ್ ತಂತಿಗಳನ್ನು ಸರಿಪಡಿಸುವ ಕಾರ್ಯದಲ್ಲಿ ತೊಡಗಿದ್ದರು. ಬೆಂಗಳೂರು ಜನತೆ ಇವರಿಗೆ ಧನ್ಯವಾದ ಹೇಳಲೇ ಬೇಕು.

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಿಬ್ಬಂದಿಗಳಿಗೆ ಪೀಕಲಾಟ ಮುಂಗಾರು ಆರಂಭವಾಗುವ ಮೊದಲೇ ಇಡೀ ಬೆಂಗಳೂರು ಸಮೀಕ್ಷೆ ನಡೆಸಿ, ವಿದ್ಯುತ್ ತಂತಿಗಳ ಸಮೀಪ ಇರುವ ಬೀಳುವ ಹಂತದಲ್ಲಿರುವ ಮರದ ರೆಂಬೆಗಳನ್ನು ಕತ್ತರಿಸುವುದು, ಅಥವಾ ಹಳೆಯ ಮರಗಳನ್ನು ಕತ್ತರಿಸುವ ಕೆಲಸವನ್ನು ಬಿಬಿಎಂಪಿ ಹಾಗೂ ಬೆಸ್ಕಾಂ ಸೇರಿ ಮಾಡಬೇಕಿತ್ತು. ಇದೀಗ ಮಳೆ ಬಂದ ನಂತರ ಅನಾಹುತ ಸಂಭವಿಸಿದ ಮೇಲೆ ಬೆಸ್ಕಾಂ ಸಿಬ್ಬಂದಿಗಳಿಗೆ ಇದು ತಲೆನೋವು, ಅಧಿಕಾರಿಗಳು ನಿರ್ಲಕ್ಷ್ಯಕ್ಕೆ ಲೈನ್‌ಮೆನ್‌ಗಳು ದಂಡ ತೆರವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ರಾಜರಾಜೇಶ್ವರಿನಗರದ ಸ್ಥಿತಿ ನೋಡಿ ಹೇಗಿದೆ? ರಾಜರಾಜೇಶ್ವರಿನಗರದಲ್ಲಿ ಅತಿ ಹೆಚ್ಚು ಅವಾಂತರವಾಗಿದೆ, ಇಡೀ ರಸ್ತೆಯ ತುಂಬೆಲ್ಲಾ ವಿದ್ಯುತ್ ಕಂಬಗಳು, ಮರಗಳು, ವಿದ್ಯುತ್ ತಂತಿಗಳೇ ಕಾಣಿಸುತ್ತಿವೆ, ಇವುಗಳನ್ನು ಸರಿಪಡಿಸಲು ಬೆಸ್ಕಾಂ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಈ ಮಂತ್ರವನ್ನು ಜಪಿಸಿದ್ರೆ, ಏನಾಗುತ್ತೆ ಗೊತ್ತಾ?ಈ ಲೇಖನಿ ಓದಿ…

    ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.

  • ಉಪಯುಕ್ತ ಮಾಹಿತಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ನೀಡದಿರಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡದಿರಿ   ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಂತೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಎನ್.ಜಿ.ಓ.ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಅವರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಇಂತಹ ವಂಚನೆ ಪ್ರಕರಣಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಚುನಾವಣಾ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳಂತೆ ಹಾಗೂ ಐ.ಟಿ ತಂತ್ರಾAಶಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಕೆಲವು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದೂರುಗಳು ಮತ್ತು…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ…ಇಂದು ನಿಮಗೆ ಗುರು ಒಲಿಯುತ್ತಾನೆಯೇ ನೋಡಿ ತಿಳಿಯಿರಿ…

    ಗುರುವಾರ, 29/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ತೆರಿಗೆ ಅಧಿಕಾರಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ಕೆಲಸದಲ್ಲಿ ಶ್ರದ್ಧೆ, ಪ್ರಾಮಾಣಿಕತೆಯಿಂದ ಮುನ್ನಡೆ ಇರುತ್ತದೆ. ಮನೆಯಲ್ಲಿ ಪಕ್ಕದವರ ಕಿರಿಕಿರಿಗಳಿಗೆ ತಲೆ ಕೆಟ್ಟು ಹೋಗುತ್ತದೆ. ಸಮಾಧಾನವಿರಲಿ. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ವೃಷಭ:- ಮನೆ ಮಾರಾಟ, ಫ್ಲಾಟ್‌ ಖರೀದಿಗಳಿಗೆ ಅವಸರಿಸದಿರಿ. ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ.

    ದಿನಭವಿಷ್ಯ 7ಡಿಸೆಂಬರ್, 2018 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ ಇಂದು ನೀವು ಒಂದು ಹೃದಯ ಒಡೆಯುವುದನ್ನುತಪ್ಪಿಸುತ್ತೀರಿ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಪ್ರವಾಸಗಳು ಮತ್ತು…

  • ಸುದ್ದಿ

    7 ಕೋಟಿ ರೂ ಬೆಲೆಬಾಳುವ ಕ್ಯಾರವ್ಯಾನ್ ಖರೀದಿ ಮಾಡಿದ ಅಲ್ಲು ಅರ್ಜುನ್….ನೋಡಿದರೆ ಅಚ್ಚರಿ ಪಡುತ್ತಿರಿ…!

    ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು  ಕ್ಯಾರವ್ಯಾನ್ ಖರೀದಿಸಿದ್ದು,  ಅದರ  ಬೆಲೆ 7 ಕೋಟಿ ರೂ. ಎಂದು ತಿಳಿದು ಬಂದಿದೆ.  ಇದು ನೋಡಲು ಬಹಳ ಆಕರ್ಷಣಿಯವಾಗಿದೆ ಎಂದು ತಿಳಿದುಬಂದಿದೆ. ಮತ್ತು ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್ ತಮಗೆ ಬೇಕಾದಂತೆ ಡಿಸೈನ್ ಮಾಡಿಸಿಕೊಂಡಿದ್ದಾರೆ. ಇದು ಕಪ್ಪು ಬಣ್ಣದ ಬಸ್ ಆಗಿದ್ದು, ಒಳಗೆ ಅತ್ಯಂತ ಸ್ಟೈಲಿಶ್ ಆಗಿ ವಿನ್ಯಾಸ ಮಾಡಲಾಗಿದೆ. ವಿಶೇಷವೆಂದರೆ ಈ ಕ್ಯಾರವ್ಯಾನ್ ಮೇಲೆ ಮತ್ತು ಒಳಗೆ ಅಲ್ಲು ಅರ್ಜುನ್ ತಮ್ಮ ಹೆಸರನ್ನ…

  • ಆಧ್ಯಾತ್ಮ

    ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ.. ಆದರೆ 48 ಯಾಕೆ, 108 ಯಾಕೆ ಅಂತ ಕೇಳಿದ್ರೆ, ಹೇಳೋರು ತುಂಬಾ ಕಮ್ಮಿ… ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಹಾಗಾದ್ರೆ 48 ದಿನ ಪೂಜೆ ಮಾಡಿ,…