ಸುದ್ದಿ

ನಂದಿ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು….!

401

ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ.

ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ.

ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ್ದಾರೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಕ್ಷಣ ಪೊಲೀಸರಿಗೆ ಮಾಹಿತಿ ತಿಳಿಸಲಾಗಿದ್ದು, ಕೂಡಗಿ ಎನ್‍ಟಿಪಿಸಿ ಪೊಲೀಸ್ ಠಾಣೆಯ ಪಿಎಸ್‍ಐ ಬಸವರಾಜ್ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಸವ ಭಕ್ತರು ಶ್ವಾನದಳ ಬಂದು ಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಈ ಘಟನೆ ಕೂಡಗಿ ಎನ್‍ಟಿಪಿಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರಪಂಚದಲ್ಲೇ ಅತಿ ದುಬಾರಿ ಚಾಕೊಲೇಟ್ ಇದರ ಬೆಲೆ ಕೇಳಿದರೆ ಶಾಕ್ ಆಗ್ತೀರಾ..!

    ದೀಪಾವಳಿಯ ಸಂದರ್ಭದಲ್ಲಿ ಅನೇಕ ಕ್ಷೇತ್ರಗಳಲ್ಲಿ ವ್ಯವಹರಿಸುವ ಐಟಿಸಿ ಕಂಪನಿಯು ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್ ಅನ್ನು ಬಿಡುಗಡೆ ಮಾಡಿದೆ. ಚಾಕೊಲೇಟ್ ಬೆಲೆ ಪ್ರತಿ ಕೆ.ಜಿ.ಗೆ ಸುಮಾರು 4.3 ಲಕ್ಷ ರೂ. ಕಂಪನಿಯು ಫೇಬಲ್ ಬ್ರಾಂಡ್ನೊಂದಿಗೆ ಚಾಕೊಲೇಟ್ ಅನ್ನು ಪರಿಚಯಿಸಿದೆ. ದುಬಾರಿ ಚಾಕೊಲೇಟ್ ವಿಷಯದಲ್ಲಿ, ಐಟಿಸಿಯ ಈ ಉತ್ಪನ್ನವು ಗಿನ್ನೆಸ್ ವಿಶ್ವ ದಾಖಲೆಯಲ್ಲಿ ಸೇರಿಕೊಂಡಿದೆ.  ಇಂತಹ ದುಬಾರಿ ಚಾಕೊಲೇಟ್ ಅನ್ನು ಮಾರುಕಟ್ಟೆಯಲ್ಲಿ ಪರಿಚಯಿಸುವುದು ಇದೇ ಮೊದಲೇನಲ್ಲ. ಈ ಮೊದಲು 2012 ರಲ್ಲಿ, ಡೆನ್ಮಾರ್ಕ್‌ನ ಕುಶಲಕರ್ಮಿ ಚಾಕೊಲೇಟಿಯರ್ ಫ್ರಿಟ್ಜ್ ನಿಪ್ಸ್‌ಚೈಲ್ಡ್…

  • ಸುದ್ದಿ, ಸ್ಪೂರ್ತಿ

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆ ಈಡೇರಿಸಿದ ದರ್ಶನ್.

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭೇಟಿ ಮಾಡಿದ್ದಾರೆ. ರತನ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಚಿಕ್ಕವಯಸ್ಸಿನಲ್ಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಅವರನ್ನು ನೋಡುವುದು ರತನ್‍ನ ಬಹುದಿನದ ಆಸೆ ಆಗಿದ್ದು. ಒಂದೇ ಒಂದು ಬಾರಿ ದರ್ಶನ್ ಅವರನ್ನು ನೋಡಬೇಕೆಂದು ರತನ್ ತುಂಬಾ ಹಂಬಲಿಸುತ್ತಿದ್ದನು. ಈ ವಿಷಯ ತಿಳಿದ ದರ್ಶನ್, ರತನ್ ಕುಟುಂಬವನ್ನು ಹಾಸನದಿಂದ ಬೆಂಗಳೂರಿಗೆ ಕರೆಸಿಕೊಂಡರು. ಬಳಿಕ ರತನ್ ದರ್ಶನ್ ಅವರನ್ನು ಭೇಟಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾನೆ….

  • ಸುದ್ದಿ

    ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಂತಹ ಹೆಬ್ಬುಲಿ ನಟಿ – ಅಮಲಾ ಪೌಲ್…!

    ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್‍ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು…

  • ಸುದ್ದಿ

    ಮೀನು ತಿನ್ನುವ ಅದೆಷ್ಟೋ ಜನರಿಗೆ ಈ ವಿಷಯ ಇನ್ನು ತಿಳಿದಿಲ್ಲ, ನೋಡಿ.

    ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ…

  • ಆರೋಗ್ಯ

    ಸುಮ್ಮನೆ ನೀರು ಕುಡಿಯೋದಲ್ಲ, ಇಲ್ಲಿ ಸ್ವಲ್ಪ ನೋಡಿ….

    ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.

  • ವಿಚಿತ್ರ ಆದರೂ ಸತ್ಯ

    ಈ ಕೋತಿ ಮಾಡಿದ ವಿಚಿತ್ರ ಚೇಷ್ಟೆಯ ಬೆಲೆ ಲೀಟರ್‌ಗೆ 70 ರೂ..!ಮಂಗಗಳು ಹೀಗೂ ಮಾಡ್ತವೆ…

    ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.