ಜ್ಯೋತಿಷ್ಯ

ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

187

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ

ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ

ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ

ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ

ಕನಸು ಕಾಣುತ್ತಿರುವ ಪ್ರೇಮಿಗಳು ಪ್ರಯೋಗ ಶೀಲತೆಯಿಂದ ನಡೆದರೆ ಯಶಸ್ಸು ಕಾಣುವಿರಿ. ಉಭಯ ಮನೆತನದ ಹಿರಿಯರ ಒಪ್ಪಿಗೆ ಪಡೆಯುವುದರಿಂದ ಜೀವನ ಉತ್ತಮವಾಗಿರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ

ಕಾರಣವಿರದ ಚಿಂತೆ ಹಾಗೂ ಖಿನ್ನತೆಗಳನ್ನು ಬಿಟ್ಟು ಗೆಳೆಯರೊಂದಿಗೆ ಚರ್ಚಿಸಿ. ಒಳಿತಿನ ದಾರಿ ನಿಮಗೆ ಗೋಚರವಾಗುವುದು. ಆಂಜನೇಯ ದೇವಸ್ಥಾನಕ್ಕೆ ತಪ್ಪದೇ ಹೋಗಿ ಬನ್ನಿ. ಭಗವಂತ ನಿಮಗೆ ಅಭಯ ನೀಡುವನು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ

ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ

ತಾಂತ್ರಿಕ ವರ್ಗ ಮತ್ತು ವೈದ್ಯಕೀಯ ರಂಗದಲ್ಲಿರುವವರಿಗೆ ವಿಶೇಷ ಅನುಕೂಲತೆಗಳು ಉಂಟಾಗುವವು. ನಿಮ್ಮ ಸಾಮಾಜಿಕ ಕಾಳಜಿ ಮತ್ತು ಸೇವೆಯನ್ನುಜನರು ಕೊಂಡಾಡುವರು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ

ಸರ್ಕಾರಿ ಕೆಲಸ ಕಾರ್ಯಗಳಲ್ಲಿನ ಕಾರ್ಯವಿಳಂಬತೆಯನ್ನು ತಪ್ಪಿಸಿಕೊಳ್ಳಲು ಕುಲದೇವತಾ ಪ್ರಾರ್ಥನೆ ಮಾಡಿ. ಭಿಕ್ಷುಕರಿಗೆ ಮತ್ತು ಬಡವರಿಗೆ ಚಿತ್ರಾನ್ನ ನೀಡಿ. ಒಳಿತಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು

ವರಮಾನ ತೆರಿಗೆ ಇಲಾಖೆ ಬಗೆಗಿನ ಕೆಲಸ ಕಾರ್ಯಗಳನ್ನೆಲ್ಲ ಶಿಸ್ತಿನಿಂದ ಪೂರೈಸಿ. ವರ್ಷದ ಆಯವ್ಯಯ ಪಟ್ಟಿಯನ್ನು ತಯಾರಿಸಿ. ಅದರ ಬಗ್ಗೆ ಪೂರ್ವ ತಯಾರಿ ಮಾಡಿಟ್ಟುಕೊಳ್ಳಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ

ಒಡವೆ, ಆಭರಣ, ಬೆಲೆ ಬಾಳುವ ವಸ್ತುಗಳ ಬಗ್ಗೆ ಎಚ್ಚರದಿಂದಿರಿ. ಒಡವೆಯನ್ನು ಒಂದೆಡೆ ಇಟ್ಟು ಮರೆಯುವ ಸ್ವಭಾವ ಇರುವ ನೀವು ಆಭರಣಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ

ನಿಮ್ಮ ಕೆಲಸ ಕಾರ್ಯಗಳನ್ನು ಸಾರ್ಥಕವಾಗಿಸಲು ನಿಮ್ಮ ಮಕ್ಕಳು ನಿಮಗೆ ಸಹಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಬೆಳ್ಳಗೆ ಇರುವುದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ

ನೀವು ಎಷ್ಟೇ ಎಚ್ಚರಿಕೆ ವಹಿಸಿದರೂ ಕಚೇರಿಯ ಕೆಲಸ ಕಾರ್ಯಗಳಲ್ಲಿ ತಪ್ಪುಗಳು ನುಸುಳುತ್ತವೆ. ಅದನ್ನು ಪ್ರಾಂಜ್ವಲ ಮನಸ್ಸಿನಿಂದ ಒಪ್ಪಿಕೊಳ್ಳುವುದರಿಂದ ಮೇಲಾಧಿಕಾರಿಗಳ ಮೆಚ್ಚುಗೆ ಪಡೆಯುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಷ್ಟು ದಿನ ಸ್ಯಾಂಡಲ್​ವುಡ್​ನಲ್ಲಿ ಮಿಂಚಿದ ದರ್ಶನ್ ಈಗ ಮಾಲಿವುಡ್​ನಲ್ಲಿ ತೆರೆಕಾಣಲಿದ್ದಾರೆ,…

    ಚಾಲೆಂಜಿಂಗ್​ ಸ್ಟಾರ್​ ದರ್ಶನ್​  ಅಂದರೆ ಯಾರಿಗೆ  ತಾನೇ ಇಷ್ಟ ಇರಲ್ಲ ಹೇಳಿ, ಇಷ್ಟು ದಿನ ಸ್ಯಾಂಡಲ್​ವುಡ್​ನಲ್ಲಿ ಮಿಂಚಿದವರು. ಈಗ ಅವರು ಮಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಹಾಗಂತ ಅವರು ಯಾವುದೇ ಮಲಯಾಳಂ ಸಿನಿಮಾ ಮಾಡುತ್ತಿದ್ದಾರೆ ಅಂತ ಅಲ್ಲ , ಅವರು ಯಾವ ಸಿನಿಮಾ ಮಾಡಲು ಒಪ್ಪಿಕೊಂಡಿಲ್ಲ . ಅಸಲಿ ವಿಚಾರ ಏನೆಂದರೆ, ‘ಕುರಕ್ಷೇತ್ರ’ ಸಿನಿಮಾ ಮಲಯಾಳಂನಲ್ಲಿ ನಾಳೆ ತೆರೆಕಾಣುತ್ತಿರುವ  ಕಾರಣಕ್ಕಾಗಿ ಈ ಸಮಾಚಾರ ಹುಟ್ಟುಹಾಕಿದೆ. ದರ್ಶನ್​, ಹಿರಿಯ ನಟ ಅಂಬರೀಶ್​, ನಟ ನಿಖಿಲ್​ ಕುಮಾರಸ್ವಾಮಿ, ರವಿಚಂದ್ರನ್​ ಸೇರಿ ಅನೇಕರು ಈ…

  • ಜ್ಯೋತಿಷ್ಯ

    ಶ್ರೀ ರಾಮನವಮಿಯ ಶುಭದಿನದಂದು ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಏಪ್ರಿಲ್, 2019) ನಿಮ್ಮ ಇತರರನ್ನು ಶ್ಲಾಘಿಸುವ ಮೂಲಕ ಅವರ ಯಶಸ್ಸನ್ನು ಆನಂದಿಸುವ ಸಾಧ್ಯತೆಗಳಿವೆ. ನಿಮ್ಮ ಪೋಷಕರು ನೀಡಿದ…

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಏಪ್ರಿಲ್, 2019) ನಿಮ್ಮ ನೀಡುವ ವರ್ತನೆ ಪರೋಕ್ಷವಾಗಿ ನಿಮಗೆ ಆಶೀರ್ವಾದವೇ…

  • ತಂತ್ರಜ್ಞಾನ

    ಕಂಪನಿಗಳಲ್ಲಿ ನಿರುದ್ಯೋಗಿಗಳ ಇಂಟರ್ವ್ಯೂ ಪಡೆಯುತ್ತೆ ಈ ರೋಬೋಟ್..!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ರಷ್ಯಾದ ಸ್ಟಾರ್ಟ್ ಅಪ್ ಕಂಪನಿಯೊಂದು ವಿಶೇಷ ರೋಬೋಟ್ ಒಂದನ್ನು ತಯಾರಿಸಿದೆ. ಈ ರೋಬೋಟ್ ಉದ್ಯೋಗವರಸಿ ಬರುವ ನಿರುದ್ಯೋಗಿಗಳ ಸಂದರ್ಶನ ಪಡೆಯಲಿದೆ. ಪ್ರಮುಖ ಕಂಪನಿಗಳು ಸೇರಿ ಸುಮಾರು 300 ಕಂಪನಿಗಳು ಈ ರೋಬೋಟ್ ಮೂಲಕ ಇಂಟರ್ವ್ಯೂ ಮಾಡಿಸ್ತಿವೆ. ಪೆಪ್ಸಿ, ಲೋರಿಯಲ್ ಸೇರಿದಂತೆ ಪ್ರಮುಖ ಕಂಪನಿಗಳಿಗೆ ಕೆಲಸಕ್ಕೆ ಸೇರಲು ನೀವು ನಿರ್ಧರಿಸಿದ್ದರೆ ನಿಮಗೆ ರೋಬೋಟ್ ವೇರಾ ಕರೆ ಮಾಡಬಹುದು. ಇಲ್ಲವೆ ವಿಡಿಯೋ ಕಾಲ್ ಮೂಲಕ ನಿಮಗೆ ಪ್ರಶ್ನೆಗಳನ್ನು ಕೇಳಬಹುದು. ಸೇಂಟ್ ಪೀಟರ್ಸ್ಬರ್ಗ್ ನ ಸ್ಟ್ರಾಫೇರಿ ಸಂಸ್ಥೆ ಈ ರೋಬೋಟ್ ಸಿದ್ಧಪಡಿಸಿದೆ….

  • Uncategorized, ಸಿನಿಮಾ

    ‘ಗಾಯಿತ್ರಿ’ ಹಾರರ್ ಕನ್ನಡ ಸಿನಿಮಾ ನೋಡಿದ ಪ್ರೇಕ್ಷಕನಿಗೆ ನಿಜವಾಗಿ ಆಗಿದ್ದು ಏನು?..ತಿಳಿಯಲು….ಓದಿ…

    ಗಾಯಿತ್ರಿ ಚಿತ್ರ ನೋಡುತ್ತಿದ್ದ ವಿಜಿ ಎಂಬಾತ ಬಾಲ್ಕನಿಯಿಂದ ಬಿದ್ದಿಲ್ಲ. ಆತ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿದ್ದಾನೆ ಎಂದು ಮೇನಕಾ ಚಿತ್ರ ಮಂದಿರ ಮಾಲೀಕರಾದ ವಿಶ್ವನಾಥ್ ತಿಳಿಸಿದ್ದಾರೆ.

  • inspirational, ಸುದ್ದಿ

    ಪ್ರಕಟವಾಯ್ತು SSLC ಫಲಿತಾಂಶ..ರಾಜ್ಯಕ್ಕೆ ಇವರೇ ಪ್ರಥಮ…ನಿಮ್ಮ ಜಿಲ್ಲೆ ಯಾವ ಸ್ಥಾನದಲ್ಲಿದೆ ನೋಡಿ…

    ಈ ಬಾರಿಯ ಎಸ್‍ಎಸ್‍ಎಲ್ ಸಿ ಫಲಿತಾಂಶದಲ್ಲಿ ಹಾಸನ ಮೊದಲ ಸ್ಥಾನ ಪಡೆದಿದ್ದು, ಈ ಮೂಲಕ ಜಿಲ್ಲೆ ಹೊಸ ದಾಖಲೆ ಬರೆದಿದೆ. ಹೌದು. ಫಲಿತಾಂಶದಲ್ಲಿ ಅರೆ ಮಲೆನಾಡು ರಾಜ್ಯದಲ್ಲೇ ನಂಬರ್ 1 ಸ್ಥಾನ ಪಡೆದಿದೆ. ಕಳೆದ ವರ್ಷ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 7ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಮೊದಲ ಸ್ಥಾನಕ್ಕೆ ಜಿಗಿದಿದೆ. ಈ ಮೂಲಕ ಹಾಸನ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹಿಂದಿಕ್ಕಿದೆ. ಹಾಸನ ಪ್ರಥಮ ಸ್ಥಾನದ ಜೊತೆಗೆ ಹಾಸನದ ಇಬ್ಬರು ವಿದ್ಯಾರ್ಥಿಗಳು…