ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ.

ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಮನೆ ಮಾಲೀಕರಾದ ಮುನಿಪ್ರಸಾದ್ ದಂಪತಿಯಿಂದ ದೂರು ದಾಖಲಿಸಲಾಗಿದೆ. ಮನೆ ಖಾಲಿ ಮಾಡುವ ವೇಳೆ ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ ಎನ್ನಲಾಗಿದೆ.

2 ತಿಂಗಳ ಹಿಂದೆಯೇ ಮನೆ ಖಾಲಿ ಮಾಡಲು ಹೈಕೋರ್ಟ್ ಸೂಚನೆ ನೀಡಿತ್ತು. ಆದರೆ ಹಾಸನದಲ್ಲಿ ಮನೆ ನಿರ್ಮಾಣ ಮಾಡುತ್ತಿರುವುದರಿಂದ ಕಾಲಾವಕಾಶ ನೀಡಬೇಕು ಎಂದು ಯಶ್ ಅವರ ತಾಯಿ ಮನವಿ ಮಾಡಿದ್ದು, ಮೇ 31 ರವರೆಗೆ ಹೈಕೋರ್ಟ್ ಕಾಲಾವಕಾಶ ನೀಡಿತ್ತು. ಆದರೆ, ಮೇ 31 ರಂದು ಮನೆ ಖಾಲಿ ಮಾಡದ ಯಶ್ ಕುಟುಂಬ ಜೂನ್ 7 ರಂದು ಮನೆ ಖಾಲಿ ಮಾಡಿದ್ದು, ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಮನೆಯ ಮಾಲೀಕರು ಆರೋಪಿಸಿ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ರಾತ್ರಿಯಲ್ಲಿ ನಿದ್ರಾಹೀನತೆ ಸಮಸ್ಯೆ ಹೊಂದಿದ್ದರೆ, ಅರಿಶಿನ ಹಾಲು ನಿಮ್ಮ ನಿದ್ರೆಗೆ ಸಹಾಯಕವಾಗಬಹುದು. ರಾತ್ರಿ ಊಟದ ನಂತರ ಮಲಗುವ ಮುನ್ನ ಅರ್ಧ ಲೋಟ ಹಾಲನ್ನು ಅರಿಶಿನೊಂದಿಗೆ ಕುಡಿಯಿರಿ ಮತ್ತು ನಂತರ ನೀವು ರಾತ್ರಿಯಲ್ಲಿ ಹೇಗೆ ಮಲಗುತ್ತೀರಿ ಎಂಬುದನ್ನು ನೋಡಿ. ಅರಿಶಿನದ ಬಳಕೆ ದೇಹವನ್ನು ಹೊಳೆಯುವಂತೆ ಮಾಡುತ್ತದೆ. ಬೆಳಿಗ್ಗೆ ಒಂದು ಲೋಟ ಹಾಲಿನೊಂದಿಗೆ ಅರ್ಧ ಟೀ ಚಮಚ ಅರಿಶಿನ ಮಿಶ್ರಣ ಮಾಡಿ ಕುಡಿಯುವುದರಿಂದ ದೇಹವು ಹೊಳಪನ್ನು ಹೊಂದುತ್ತದೆ. ಈ ರೀತಿ ಪ್ರತಿದಿನ ಅರಿಶಿನ ಸೇವನೆಯೊಂದಿಗೆ ದೇಹದಲ್ಲಿ ಹೆಚ್ಚುವರಿ ಕೊಬ್ಬಿನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(9 ಡಿಸೆಂಬರ್, 2018) ಇಂದು ಅವಧಿ ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆತೆಗೆದುಕೊಳ್ಳಲು ಒಳ್ಳೆಯದಾಗಿದೆ. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ…
ಪಕ್ಕದ ಮನೆ ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ ವ್ಯಕ್ತಿಗೆ ಮೂರು ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ.ವಿನೋದ್ ಜೈಲು ಸೇರಿದ ವ್ಯಕ್ತಿ. ವಿನೋದ್ ತನ್ನ ಪಕ್ಕದ ಮನೆ ಮಹಿಳೆಯನ್ನು ನೋಡಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನು. ಅಲ್ಲದೆ ಸನ್ನೆ ಮಾಡುವ ಮೂಲಕ ಅನುಚಿತವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸತ್ತ ಮಹಿಳೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಹಿಳೆ ತನ್ನ ಪತಿಯ ಜೊತೆ ವಾಸಿಸುತ್ತಿದ್ದರು. ಅಲ್ಲದೆ ಈ ವಿಷಯವನ್ನು ಪತಿಗೆ ಹೇಳಿದ್ದಾರೆ. ಬಳಿಕ ಇಬ್ಬರು…
ಥೈಲ್ಯಾಂಡ್ ನ ವ್ಯಕ್ತಿಯೊಬ್ಬ ತನ್ನ ಮಗಳನ್ನು ಮದುವೆಯಾಗುವ ವ್ಯಕ್ತಿಗೆ ಅನನ್ಯ ಮತ್ತು ಆಸಕ್ತಿದಾಯಕ ಷರತ್ತು ವಿಧಿಸಿದ್ದಾನೆ. ಈತನ ಮಗಳನ್ನು ಮದುವೆಯಾದ್ರೆ 2 ಕೋಟಿ ರೂಪಾಯಿ ಹಣವನ್ನು ತಂದೆ ನೀಡಲಿದ್ದಾನಂತೆ. ಥೈಲ್ಯಾಂಡ್ ನ ಶ್ರೀಮಂತ ವ್ಯಕ್ತಿ, ಮಗಳ ಸುರಕ್ಷತೆ ಜವಾಬ್ದಾರಿಯನ್ನು ಹೊತ್ತಿದ್ದಾನೆ. ಮಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಆಪರ್ ನೀಡಿದ್ದಾನೆ. ತಂದೆಯ ಪ್ರಕಟಣೆ ನಂತ್ರ ಅನೇಕ ಯುವಕರು ಮದುವೆಯಾಗಲು ಮುಂದೆ ಬಂದಿದ್ದಾರೆ. ಈವರೆಗೆ 10,000 ಹುಡುಗ್ರು ಮದುವೆಯಾಗಲು ಆಸಕ್ತಿ ತೋರಿಸಿದ್ದಾರಂತೆ. 58 ವರ್ಷದ ತಂದೆ ಮಿಸ್ಟರ್ ರಾತೊಂಗ್ ನನ್ನು…
ಪಾಟ್ನಾದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಸುಂದರ ಹುಡುಗಿಯ ಫೋಟೋ ನೋಡಿದ್ದಾನೆ. ಆಕೆ ಸೌಂದರ್ಯಕ್ಕೆ ಸೋತು ಮೊದಲು ರಿಕ್ವೆಸ್ಟ್ ಕಳುಹಿಸಿದ್ದಾನೆ. ಹುಡುಗಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾಳೆ. ನಿಧಾನವಾಗಿ ಇಬ್ಬರ ಮಧ್ಯೆ ಸ್ನೇಹ ಚಿಗುರಿದೆ. ನಂತ್ರ ಪ್ರೀತಿ ಶುರುವಾಗಿದೆ. ಇಬ್ಬರೂ ಹೊಸ ಪ್ರಪಂಚದಲ್ಲಿ ತೇಲಾಡಲು ಶುರು ಮಾಡಿದ್ದಾರೆ. ಗಂಟೆಗಟ್ಟಲೆ ಚಾಟ್ ಮಾಡ್ತಿದ್ದವರು ಹೊಸ ವರ್ಷ ಭೇಟಿಯಾಗಿ, ಮದುವೆಯಾಗುವ ನಿರ್ಧಾರ ಕೈಗೊಂಡಿದ್ದಾನೆ. ಹೊಸ ವರ್ಷದ ಮೊದಲ ದಿನ ಪಾರ್ಕ್ ಒಂದನ್ನು ನಿಗಧಿ ಮಾಡಿ ಅಲ್ಲಿ ಮೊದಲ ಭೇಟಿಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ….
ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.