ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ.
ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಮನೆ ಮಾಲೀಕರಾದ ಮುನಿಪ್ರಸಾದ್ ದಂಪತಿಯಿಂದ ದೂರು ದಾಖಲಿಸಲಾಗಿದೆ. ಮನೆ ಖಾಲಿ ಮಾಡುವ ವೇಳೆ ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ ಎನ್ನಲಾಗಿದೆ.
2 ತಿಂಗಳ ಹಿಂದೆಯೇ ಮನೆ ಖಾಲಿ ಮಾಡಲು ಹೈಕೋರ್ಟ್ ಸೂಚನೆ ನೀಡಿತ್ತು. ಆದರೆ ಹಾಸನದಲ್ಲಿ ಮನೆ ನಿರ್ಮಾಣ ಮಾಡುತ್ತಿರುವುದರಿಂದ ಕಾಲಾವಕಾಶ ನೀಡಬೇಕು ಎಂದು ಯಶ್ ಅವರ ತಾಯಿ ಮನವಿ ಮಾಡಿದ್ದು, ಮೇ 31 ರವರೆಗೆ ಹೈಕೋರ್ಟ್ ಕಾಲಾವಕಾಶ ನೀಡಿತ್ತು. ಆದರೆ, ಮೇ 31 ರಂದು ಮನೆ ಖಾಲಿ ಮಾಡದ ಯಶ್ ಕುಟುಂಬ ಜೂನ್ 7 ರಂದು ಮನೆ ಖಾಲಿ ಮಾಡಿದ್ದು, ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಮನೆಯ ಮಾಲೀಕರು ಆರೋಪಿಸಿ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(23 ಡಿಸೆಂಬರ್, 2018) ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮ ಮಕ್ಕಳಿಗಾಗಿ ಯೋಜನೆಗಳು ಮಾಡಲು ಅತ್ಯುತ್ತಮ ದಿನ. ನಿಮ್ಮನ್ನು ತನ್ನಜೀವಕ್ಕಿಂತಲೂ ಹೆಚ್ಚು…
ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ. ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ. ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ…
ಇಂಗ್ಲೆಂಡ್ ನ ವೆಸ್ಟ್ ಯಾರ್ಕ್ ನಲ್ಲಿ 23 ವರ್ಷದ ಮಹಿಳೆ ಹೇಳಿದ ವಿಷ್ಯ ದಂಗಾಗಿಸುವಂತಿದೆ. 100ಕ್ಕೂ ಹೆಚ್ಚು ಪುರುಷರು ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರಂತೆ. ಆದ್ರೆ ಆರೋಪಿಗಳನ್ನು ಬಂಧಿಸುವ ಬದಲು ಮಹಿಳೆಯನ್ನೇ ಪೊಲೀಸರು ಅನೇಕ ಬಾರಿ ಬಂಧಿಸಿದ್ದಾರಂತೆ. ಪೀಡಿತೆ 11 ವರ್ಷದಲ್ಲಿರುವಾಗ ಆಕೆ ಮೇಲೆ ಅತ್ಯಾಚಾರ ನಡೆಯಲು ಶುರುವಾಗಿತ್ತಂತೆ. ಡ್ರಗ್ ನೀಡಿ ಪೀಡಿತೆ ಮೇಲೆ ಅತ್ಯಾಚಾರ ನಡೆಸಲಾಗುತ್ತಿತ್ತಂತೆ. ಇದು ಪೊಲೀಸರಿಗೂ ತಿಳಿದಿತ್ತಂತೆ. ಆದ್ರೆ ಪೊಲೀಸರು ಕಣ್ಮುಚ್ಚಿ ಕುಳಿತಿದ್ದರು ಎನ್ನಲಾಗಿದೆ. ಡ್ರಗ್ಸ್ ಜೊತೆ ಪೀಡಿತೆ ಸಿಕ್ಕಿಬಿದ್ದಾಗ ಆಕೆಗೆ ಎಚ್ಚರಿಕೆ ನೀಡಿ…
ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿಯು ನಿಯಂತ್ರಣದಲ್ಲಿದೆ. ಆದಾಗ್ಯೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಬರುವ ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು, ಜಿಲ್ಲೆಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಈ ಅಂಶಗಳ ಹಿನ್ನೆಲೆಯಲ್ಲಿ, ಪೂರ್ವಭಾವಿಯಾಗಿ ಸಾರ್ವಜನಿಕರು ಈ ಕ್ರಮಗಳನ್ನು ಪಾಲಿಸುವುದು ಅವಶ್ಯವಾಗಿದೆ. ಮುಚ್ಚಿದ ಸಂರಕ್ಷಣೆಗಳಾದ (closed spaces) ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್ಗಳು, ಶಾಪಿಂಗ್ ಮಾಲ್, ಕಛೇರಿಗಳು…
ಸಾಮಾನ್ಯವಾಗಿ ಸಿಹಿತಿಂಡಿಗಳ ರುಚಿಯನ್ನು ಹೆಚ್ಚಿಸಲು ಗೋಡಂಬಿಯ ಜೊತೆಗೆ ದ್ರಾಕ್ಷಿಯನ್ನು ಸೇರಿಸುತ್ತಾರೆ. ಹಲವು ಅಡುಗೆಗಳಿಗೆ ಈ ದ್ರಾಕ್ಷಿ ಗೋಡಂಬಿಗಳನ್ನು ಬಳಸುತ್ತಾರೆ. ಆದರೆ ಒಣದ್ರಾಕ್ಷಿಯ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಹಲವು ಲಾಭಗಳಿವೆ ಏನೆಂದು ತಿಳಿಯೋಣ ಬನ್ನಿ. ಹೃದಯದ ತೊಂದರೆಗಳಿಂದ ರಕ್ಷಿಸುತ್ತದೆ : ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕರಗುವ ನಾರು ಇದ್ದು ಇದರೊಂದಿಗೆ ಹಲವು ಇತರ ಪೋಷಕಾಂಶಗಳೂ ಇವೆ. ಈ ಪೋಷಕಾಂಶಗಳು ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದನ್ನು ತಡೆದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ನೆರವಾಗುತ್ತದೆ. ತನ್ಮೂಲಕ ಹೃದಯ ಸಂಬಂಧಿ…
ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್ಬುಕ್…