ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೆಕ್ ವಲಯದಲ್ಲಿ ಭಾರೀ ಹೆಸರು ಮಾಡಿರುವ ‘ಆಸೂಸ್’ ಕಂಪನಿಯು ಇತ್ತೀಚಿಗೆ ವಿಶ್ವ ಮೊಬೈಲ್ ಮಾರುಕಟ್ಟೆಗೆ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿ ಸಖತ್ ಸುದ್ದಿ ಮಾಡಿತ್ತು. ವಿಶೇಷ ಫ್ಲಿಪ್ ಸೆಲ್ಫಿ ಕ್ಯಾಮೆರಾ ಫೀಚರ್ ಹೊಂದಿರುವ ಈ ಸ್ಮಾರ್ಟ್ಫೋನ್ ಅನ್ನು ಕಂಪನಿಯು ಈಗ ಭಾರತೀಯ ಮಾರುಕಟ್ಟೆಗೂ ಬಿಡುಗಡೆ ಮಾಡಲು ಮುಂದಾಗಿದ್ದು, ಆದರೆ ದೇಶಿಯ ಮಾರುಕಟ್ಟೆಯಲ್ಲಿ ಅದರ ಹೆಸರು ಬದಲಾಗಲಿದೆ. ಅದಕ್ಕಾಗಿ ಬಿಡುಗಡೆಯ ದಿನಾಂಕವನ್ನು ಫಿಕ್ಸ್ ಮಾಡಿಕೊಂಡಿದೆ

ಹೌದು, ಆಸೂಸ್ ಕಂಪನಿಯು ತನ್ನ ಹೊಸ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಅನ್ನು ಇದೇ ಜೂನ್ 11 ರಂದು ರಿಲೀಸ್ ಮಾಡಲು ಮೂಹೂರ್ತ್ ನಿಗದಿ ಮಾಡಿಕೊಂಡಿದ್ದು, ಆದರೆ ಕಂಪನಿಯು ಈ ಫೋನನ್ನು ‘ಆಸೂಸ್ 6z’ ಹೆಸರಿನಿಂದ ಬಿಡುಗಡೆ ಮಾಡಲಿದೆ ಎನ್ನಲಾಗುತ್ತಿದೆ. ಈ ಫ್ಲ್ಯಾಗ್ಶಿಪ್ ಸ್ಮಾರ್ಟ್ಫೋನ್ ಮೇನ್ ಅಟ್ರ್ಯಾಕ್ಷನ್ ಫ್ಲಿಪ್ ಕ್ಯಾಮೆರಾ ಆಗಿದ್ದು, ಇದರೊಂದಿಗೆ ಹೈ ಎಂಡ್ . ಹೆಚ್ಡಿ ಡಿಸ್ಪ್ಲೇ ಆಸೂಸ್ ಝೆನ್ಫೋನ್ 6 ಸ್ಮಾರ್ಟ್ಫೋನಿನಲ್ಲಿ 6.4 ಇಂಚಿನ ಪೂರ್ಣ ಹೆಚ್ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದ್ದು, ಸ್ಕ್ರೀನ್ LCD ಮಾದರಿಯಲ್ಲಿದೆ. ಡಿಸ್ಪ್ಲೇಯ ಸುತ್ತಲೂ ನಾಚ್ ಇಲ್ಲದ, ಅತೀ ಕಡಿಮೆ ಅಂಚಿನ ರಚನೆಯನ್ನು ಪಡೆದಿದೆ. ಹಾಗಾಯೇ ಡಿಸ್ಪ್ಲೇ ಸುತ್ತಲಿನ ನಾಲ್ಕು ಮೂಲೆಗಳು ಕರ್ವ್ ಮಾದರಿಯ ಆಕಾರದಲ್ಲಿದ್ದು, ಸ್ಮಾರ್ಟ್ಫೋನ್ ಅಂದವನ್ನು ಹೆಚ್ಚಿಸಿದೆ.

ಬಲವಾದ ಪ್ರೊಸೆಸರ್ ಆಸೂಸ್ನ ಈ ಸ್ಮಾರ್ಟ್ಫೋನಿನಲ್ಲಿ ಕ್ವಾಲ್ಕಮ್ ಸ್ನ್ಯಾಪ್ಡ್ರಾಗನ್ 855 ಪ್ರೊಸೆಸರ್ ಅನ್ನು ಹೊಂದಿದ್ದು, ಈ ಫೋನ್ ಎರಡು RAM ಆಯ್ಕೆಗಳನ್ನು ಹೊಂದಿದೆ. ಅವು ಕ್ರಮವಾಗಿ 6GB RAM ಮತ್ತು 8GB RAM ಸಾಮರ್ಥ್ಯದಲ್ಲಿವೆ. ಹಾಗೆಯೇ ಆಂತರಿಕ ಸಂಗ್ರಹಕ್ಕಾಗಿ 64GB, 128GB ಮತ್ತು 256GB ಸ್ಥಳಾವಕಾಶದ ಮೂರು ಆಯ್ಕೆಗಳನ್ನು ಒದಗಿಸಲಾಗಿದೆ.

ಕ್ಯಾಮೆರಾ ವಿಶೇಷತೆ ಝೆನ್ಫೋನ್ 6 ಸ್ಮಾರ್ಟ್ಫೋನಿನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ನೀಡಲಾಗಿದ್ದು, ಕ್ಯಾಮೆರಾ ಆಯ್ಕೆಯು ಫ್ಲಿಪ್ ಮಾದರಿಯಲ್ಲಿದೆ. ಪ್ರಮುಖ ಕ್ಯಾಮೆರಾವು ಸೋನಿಯ IMX586 ಸೆನ್ಸಾರ್ನೊಂದಿಗೆ 48 ಮೆಗಾಪಿಕ್ಸಲ್ ಸಾಮರ್ಥ್ಯದಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು ವೈಲ್ಡ್ ಆಂಗಲ್ ಲೆನ್ಸ್ನೊಂದಿಗೆ 13 ಮೆಗಾಪಿಕ್ಸಲ್ ಸಾಮರ್ಥ್ಯದಲ್ಲಿದೆ. ಸೆಲ್ಫಿಗೂ ಈ ಕ್ಯಾಮೆರಾವೇ ಬಳಕೆಯಾಗಲಿದೆ.
ಹೇವಿ ಬ್ಯಾಟರಿ ಲೈಫ್ ಆಸೂಸ್ ಝೆನ್ಫೋನ್ 6 ಸ್ಮಾರ್ಟ್ಫೋನಿಗೆ 5000mAh ಸಾಮರ್ಥ್ಯದ ಪವರ್ಫುಲ್ ಬ್ಯಾಟರಿ ಶಕ್ತಿಯನ್ನು ನೀಡಲಾಗಿದೆ. ದೀರ್ಘಕಾಲದ ಬಾಳಿಕೆಗೆ ಬೆಂಬಲ ನೀಡಲಿದೆ. ಇದರೊಂದಿಗೆ 4.0. ವೇಗದ ಚಾರ್ಜಿಂಗ್ ತಂತ್ರಜ್ಞಾನ ಸೌಲಭ್ಯವನ್ನು ಸಹ ಒದಗಿಸಲಾಗಿದ್ದು, ಇದರ ನೆರವಿನಿಂದ ಸ್ಮಾರ್ಟ್ಫೋನ್ ವೇಗವಾಗಿ ಚಾರ್ಜಿಂಗ್ ಪಡೆದುಕೊಳ್ಳಲಿದೆ.
ಬೆಲೆ ಮತ್ತು ಲಭ್ಯತೆ ಆಸೂಸ್ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಇದೇ ಜೂನ್ 11ರಂದು ಭಾರತಕ್ಕೆ ಎಂಟ್ರಿ ಆಗಲಿದ್ದು, ಮೂರು ವೇರಿಯಂಟ್ ಮಾದರಿಗಳಲ್ಲಿ ಲಭ್ಯ ಇರಲಿದೆ. 6GB RAM ಮತ್ತು 64GB ವೇರಿಯಂಟ್ ಬೆಲೆಯು 39,000ರೂ.ಗಳ, 6GB RAM ಮತ್ತು 128GB ವೇರಿಯಂಟ್ ಬೆಲೆಯು 44,000ರೂ.ಗಳು ಮತ್ತು 8GB RAM ಮತ್ತು 256GB ವೇರಿಯಂಟ್ ಬೆಲೆಯು 47,000ರೂ.ಗಳು ಎಂದು ಊಹಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುರುಕ್ಷೇತ್ರ’ ಸಿನಿಮಾದ ಆಡಿಯೋ ಬಿಡುಗಡೆ ಇದೇ ಭಾನುವಾರ (ಜುಲೈ 7) ನಡೆಯಲಿದೆ. ಈ ವಿಶೇಷವಾಗಿ ಸಿನಿಮಾದ ಹೊಸ ಪೋಸ್ಟರ್ ಹೊರ ಬಂದಿದೆ. ಆಡಿಯೋ ಬಿಡುಗಡೆ ಕಾರ್ಯಕ್ರಮದ ಪಾಸ್ ನಲ್ಲಿ ದರ್ಶನ್ ಫೋಟೋ ಇಲ್ಲ ಎಂದು ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದರು. ಆದರೆ, ಇದೀಗ ದರ್ಶನ್ ಪೋಸ್ಟರ್ ಮೂಲಕವೇ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಸ್ವಾಗತ ಮಾಡಲಾಗಿದೆ. ಈ ಪೋಸ್ಟರ್ ನಲ್ಲಿ ಒಂದು ವಿಶೇಷ ಇದೆ. ಇದು ದರ್ಶನ್ ಅವರ 50 ಸಿನಿಮಾ. ಆದರೆ, ಈ ಹಿಂದೆ ಬಂದ ಪೋಸ್ಟರ್…
ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಲಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.
ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆ ನಿಷೇಧಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಇಲಾಖೆ ವ್ಯಾಪ್ತಿಯ ಕೆಲವು ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆಯಾಗುತ್ತಿರುವ ಬಗ್ಗೆ ಭಕ್ತರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮಕ್ಕೆ ಮುಂದಾಗಿದೆ. ದೇಗುಲಗಳಲ್ಲಿ ಪೂಜಾ ಕಾರ್ಯಗಳಿಗೆ ನಿಯಮಿತವಾಗಿ ಕುಂಕುಮ ಖರೀದಿಸಿ ಬಳಸಲಾಗುತ್ತದೆ. ಅರ್ಚನೆಗೆ ಬಳಸಿದ ಕುಂಕುಮವನ್ನು ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ. ಜತೆಗೆ ಭಕ್ತರು ಪೂಜೆಗೆಂದು ಸಲ್ಲಿಸಿದ ಕುಂಕುಮವನ್ನೂ ವಿತರಿಸಲಾಗುತ್ತಿದೆ.ರಾಸಾಯನಿಕ ಕುಂಕುಮದ ಬಣ್ಣ ಗಾಢವಾಗಿರಲಿದ್ದು, ಚರ್ಮ…
ಈ ಸಾಮಾಜಿಕ ಯುಗದಲ್ಲಿ PAN CARD ಬಳಸದೆ ಇರುವ ವ್ಯಕ್ತಿಯನ್ನು ಹುಡುಕಲು ಕಷ್ಟ ಏಕೆಂದರೆ ಪ್ರತಿಯೊಂದು ಕೆಲಸಕ್ಕೂ ಮತ್ತು ಬ್ಯಾಂಕಿಂಗ್ ಸಂಬಂಧಿತ ವಿವಿಧ ಸೇವೆ, ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿ ಬೇಕಿರುವ Permanent Account Number (PAN) ಕಾರ್ಡ್ ಪಡೆಯುವುದು ಈಗ ಸುಲಭವಾಗಲಿದೆ. ಆದಾಯ ತೆರಿಗೆ ಇಲಾಖೆಯು ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಕಲ್ಪನೆಯನ್ನು ಹೆಚ್ಚೆಚ್ಚು ಅನುಷ್ಠಾನಗೊಳಿಸಲು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿದೆ. ಹೀಗಾಗಿ, ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪ್ಯಾನ್ ಕಾರ್ಡ್ ಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಉಚಿತವಾಗಿ ಇ-ಪ್ಯಾನ್…
ಇಂಗ್ಲಿಷ್ ಸಂಬಳಕ್ಕಾದರೆ, ಕನ್ನಡ ಉಂಬಳಕ್ಕೆ ಎಂಬ ಮಾತು ನಾಡಿನಲ್ಲಿ ಪ್ರಚಲಿತದಲ್ಲಿದೆ. ಆದರೆ, ಕನ್ನಡ ನಮ್ಮ ಸಂಬಳ ಹಾಗೂ ಉಂಬಳ ಎರಡಕ್ಕೂ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರಕಿಸಿಕೊಡುವ ದಿಸೆಯಲ್ಲಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಎರಡು ಸಂಸ್ಥೆಗಳು ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ೨೦೧೯ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿ. ಮಾತನಾಡಿದ…