ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೆಕ್ ವಲಯದಲ್ಲಿ ಭಾರೀ ಹೆಸರು ಮಾಡಿರುವ ‘ಆಸೂಸ್’ ಕಂಪನಿಯು ಇತ್ತೀಚಿಗೆ ವಿಶ್ವ ಮೊಬೈಲ್ ಮಾರುಕಟ್ಟೆಗೆ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿ ಸಖತ್ ಸುದ್ದಿ ಮಾಡಿತ್ತು. ವಿಶೇಷ ಫ್ಲಿಪ್ ಸೆಲ್ಫಿ ಕ್ಯಾಮೆರಾ ಫೀಚರ್ ಹೊಂದಿರುವ ಈ ಸ್ಮಾರ್ಟ್ಫೋನ್ ಅನ್ನು ಕಂಪನಿಯು ಈಗ ಭಾರತೀಯ ಮಾರುಕಟ್ಟೆಗೂ ಬಿಡುಗಡೆ ಮಾಡಲು ಮುಂದಾಗಿದ್ದು, ಆದರೆ ದೇಶಿಯ ಮಾರುಕಟ್ಟೆಯಲ್ಲಿ ಅದರ ಹೆಸರು ಬದಲಾಗಲಿದೆ. ಅದಕ್ಕಾಗಿ ಬಿಡುಗಡೆಯ ದಿನಾಂಕವನ್ನು ಫಿಕ್ಸ್ ಮಾಡಿಕೊಂಡಿದೆ

ಹೌದು, ಆಸೂಸ್ ಕಂಪನಿಯು ತನ್ನ ಹೊಸ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಅನ್ನು ಇದೇ ಜೂನ್ 11 ರಂದು ರಿಲೀಸ್ ಮಾಡಲು ಮೂಹೂರ್ತ್ ನಿಗದಿ ಮಾಡಿಕೊಂಡಿದ್ದು, ಆದರೆ ಕಂಪನಿಯು ಈ ಫೋನನ್ನು ‘ಆಸೂಸ್ 6z’ ಹೆಸರಿನಿಂದ ಬಿಡುಗಡೆ ಮಾಡಲಿದೆ ಎನ್ನಲಾಗುತ್ತಿದೆ. ಈ ಫ್ಲ್ಯಾಗ್ಶಿಪ್ ಸ್ಮಾರ್ಟ್ಫೋನ್ ಮೇನ್ ಅಟ್ರ್ಯಾಕ್ಷನ್ ಫ್ಲಿಪ್ ಕ್ಯಾಮೆರಾ ಆಗಿದ್ದು, ಇದರೊಂದಿಗೆ ಹೈ ಎಂಡ್ . ಹೆಚ್ಡಿ ಡಿಸ್ಪ್ಲೇ ಆಸೂಸ್ ಝೆನ್ಫೋನ್ 6 ಸ್ಮಾರ್ಟ್ಫೋನಿನಲ್ಲಿ 6.4 ಇಂಚಿನ ಪೂರ್ಣ ಹೆಚ್ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದ್ದು, ಸ್ಕ್ರೀನ್ LCD ಮಾದರಿಯಲ್ಲಿದೆ. ಡಿಸ್ಪ್ಲೇಯ ಸುತ್ತಲೂ ನಾಚ್ ಇಲ್ಲದ, ಅತೀ ಕಡಿಮೆ ಅಂಚಿನ ರಚನೆಯನ್ನು ಪಡೆದಿದೆ. ಹಾಗಾಯೇ ಡಿಸ್ಪ್ಲೇ ಸುತ್ತಲಿನ ನಾಲ್ಕು ಮೂಲೆಗಳು ಕರ್ವ್ ಮಾದರಿಯ ಆಕಾರದಲ್ಲಿದ್ದು, ಸ್ಮಾರ್ಟ್ಫೋನ್ ಅಂದವನ್ನು ಹೆಚ್ಚಿಸಿದೆ.

ಬಲವಾದ ಪ್ರೊಸೆಸರ್ ಆಸೂಸ್ನ ಈ ಸ್ಮಾರ್ಟ್ಫೋನಿನಲ್ಲಿ ಕ್ವಾಲ್ಕಮ್ ಸ್ನ್ಯಾಪ್ಡ್ರಾಗನ್ 855 ಪ್ರೊಸೆಸರ್ ಅನ್ನು ಹೊಂದಿದ್ದು, ಈ ಫೋನ್ ಎರಡು RAM ಆಯ್ಕೆಗಳನ್ನು ಹೊಂದಿದೆ. ಅವು ಕ್ರಮವಾಗಿ 6GB RAM ಮತ್ತು 8GB RAM ಸಾಮರ್ಥ್ಯದಲ್ಲಿವೆ. ಹಾಗೆಯೇ ಆಂತರಿಕ ಸಂಗ್ರಹಕ್ಕಾಗಿ 64GB, 128GB ಮತ್ತು 256GB ಸ್ಥಳಾವಕಾಶದ ಮೂರು ಆಯ್ಕೆಗಳನ್ನು ಒದಗಿಸಲಾಗಿದೆ.

ಕ್ಯಾಮೆರಾ ವಿಶೇಷತೆ ಝೆನ್ಫೋನ್ 6 ಸ್ಮಾರ್ಟ್ಫೋನಿನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ನೀಡಲಾಗಿದ್ದು, ಕ್ಯಾಮೆರಾ ಆಯ್ಕೆಯು ಫ್ಲಿಪ್ ಮಾದರಿಯಲ್ಲಿದೆ. ಪ್ರಮುಖ ಕ್ಯಾಮೆರಾವು ಸೋನಿಯ IMX586 ಸೆನ್ಸಾರ್ನೊಂದಿಗೆ 48 ಮೆಗಾಪಿಕ್ಸಲ್ ಸಾಮರ್ಥ್ಯದಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು ವೈಲ್ಡ್ ಆಂಗಲ್ ಲೆನ್ಸ್ನೊಂದಿಗೆ 13 ಮೆಗಾಪಿಕ್ಸಲ್ ಸಾಮರ್ಥ್ಯದಲ್ಲಿದೆ. ಸೆಲ್ಫಿಗೂ ಈ ಕ್ಯಾಮೆರಾವೇ ಬಳಕೆಯಾಗಲಿದೆ.
ಹೇವಿ ಬ್ಯಾಟರಿ ಲೈಫ್ ಆಸೂಸ್ ಝೆನ್ಫೋನ್ 6 ಸ್ಮಾರ್ಟ್ಫೋನಿಗೆ 5000mAh ಸಾಮರ್ಥ್ಯದ ಪವರ್ಫುಲ್ ಬ್ಯಾಟರಿ ಶಕ್ತಿಯನ್ನು ನೀಡಲಾಗಿದೆ. ದೀರ್ಘಕಾಲದ ಬಾಳಿಕೆಗೆ ಬೆಂಬಲ ನೀಡಲಿದೆ. ಇದರೊಂದಿಗೆ 4.0. ವೇಗದ ಚಾರ್ಜಿಂಗ್ ತಂತ್ರಜ್ಞಾನ ಸೌಲಭ್ಯವನ್ನು ಸಹ ಒದಗಿಸಲಾಗಿದ್ದು, ಇದರ ನೆರವಿನಿಂದ ಸ್ಮಾರ್ಟ್ಫೋನ್ ವೇಗವಾಗಿ ಚಾರ್ಜಿಂಗ್ ಪಡೆದುಕೊಳ್ಳಲಿದೆ.
ಬೆಲೆ ಮತ್ತು ಲಭ್ಯತೆ ಆಸೂಸ್ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಇದೇ ಜೂನ್ 11ರಂದು ಭಾರತಕ್ಕೆ ಎಂಟ್ರಿ ಆಗಲಿದ್ದು, ಮೂರು ವೇರಿಯಂಟ್ ಮಾದರಿಗಳಲ್ಲಿ ಲಭ್ಯ ಇರಲಿದೆ. 6GB RAM ಮತ್ತು 64GB ವೇರಿಯಂಟ್ ಬೆಲೆಯು 39,000ರೂ.ಗಳ, 6GB RAM ಮತ್ತು 128GB ವೇರಿಯಂಟ್ ಬೆಲೆಯು 44,000ರೂ.ಗಳು ಮತ್ತು 8GB RAM ಮತ್ತು 256GB ವೇರಿಯಂಟ್ ಬೆಲೆಯು 47,000ರೂ.ಗಳು ಎಂದು ಊಹಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ರ ಸ್ಪರ್ಧಿ ಡ್ಯಾನ್ಸರ್ ಕಿಶನ್ ವೇದಿಕೆಯ ಮೇಲೆ ಕಣ್ಣೀರು ಹಾಕಿದ ತಕ್ಷಣ ನಟ ಸುದೀಪ್ ತಾವು ಧರಿಸಿದ್ದ ಜಾಕೆಟ್ ಬಿಚ್ಚಿ ಗಿಫ್ಟ್ ಆಗಿ ಕೊಟ್ಟಿದ್ದಾರೆ. ‘ಬಿಗ್ಬಾಸ್ ಸೀಸನ್ 7’ ಇನ್ನೂ ಕೆಲವು ವಾರಗಳಲ್ಲಿ ಫೈನಲ್ ಹಂತ ತಲುಪಲಿದೆ. ಈ ವಾರ ಬಿಗ್ಬಾಸ್ ಮನೆಯಿಂದ ಡ್ಯಾನ್ಸರ್ ಕಿಶನ್ ಹೊರ ಬಂದಿದ್ದಾರೆ. ಈ ವೇಳೆ ಕಿಶನ್ ವೇದಿಕೆಯಲ್ಲಿ ತಮ್ಮ ಬಿಗ್ಬಾಸ್ ಜರ್ನಿಯ ವಿಡಿಯೋವನ್ನು ನೋಡಿದ್ದಾರೆ. ಅದನ್ನು ನೀಡಿದ ತಕ್ಷಣ ಕಿಶನ್ ಕಣ್ಣೀರು ಹಾಕಿದ್ದಾರೆ….
ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಬಿರುಸುಗೊಂಡಿವೆ. ನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಸಾರಥ್ಯದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.
ಚೆನ್ನಾಗಿಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ.ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್ಗೆ ಜಲ್ಲಿ ತುಂಬಿಸಲಾಗಿದೆ. ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾ ದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಸಾವಿರಾರು ರುಪಾಯಿ ಶುಲ್ಕ ಪಾವತಿಸಿ ಖಾಸಗಿ…
ಅಂತಿಮ ಸಂಸ್ಕಾರದ ವೇಳೆ ಸ್ಮಶಾನಕ್ಕೆ ಮಹಿಳೆಯರು ಹೋಗುವುದಿಲ್ಲ. ಹಿಂದೂ ಧರ್ಮದಲ್ಲಿ ಸ್ಮಶಾನಕ್ಕೆ ಮಹಿಳೆಯರು ಹೋಗೋದು ನಿಷಿದ್ಧ. ಇದಕ್ಕೆ ಅನೇಕ ಕಾರಣಗಳಿವೆ. ಮನೆಯಲ್ಲಿ ಸಾವಾದ್ರೆ ಶವವನ್ನು ಮನೆಯಿಂದ ತೆಗೆದುಕೊಂಡು ಹೋದ ನಂತ್ರ ಮನೆಯನ್ನು ಸ್ವಚ್ಛಗೊಳಿಸಲಾಗುತ್ತದೆ. ಮನೆ ಕ್ಲೀನ್ ಮಾಡಿದ ನಂತ್ರ ಅಡುಗೆ ಮಾಡಲಾಗುತ್ತದೆ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗ್ಲಿ ಎನ್ನುವ ಕಾರಣಕ್ಕೆ ಹೀಗೆ ಮಾಡಲಾಗುತ್ತದೆ. ಈ ಎಲ್ಲ ಕೆಲಸ ಮಾಡಲು ಮಹಿಳೆಯರು ಮನೆಯಲ್ಲಿರುವುದು ಅವಶ್ಯಕ. ಆದ್ರೆ ಇದೊಂದೇ ಕಾರಣವಲ್ಲ. ಸ್ಮಶಾನದಲ್ಲಿ ಆತ್ಮಗಳು ವಾಸವಾಗಿರುತ್ತವೆ. ಕೆಟ್ಟ ಆತ್ಮಗಳು ನೆಲೆ ನಿಲ್ಲಲು ಮನುಷ್ಯನ…
KOLAR NEWS PAPER 25-12-2022
ಈ ಬಾರಿಯ ಐಪಿಎಲ್ ಟೂರ್ನಿಯ ಆರಂಭಕ್ಕೆ ಅಭಿಮಾನಿಗಳು ಕಾದು ಕುಳಿತಿದ್ದು ಆದರೆ ಮೊದಲ ಪಂದ್ಯದಲ್ಲಿ ಚೆನ್ನೈ ತಂಡವನ್ನು ಎದುರಿಸುತ್ತಿರುವ ಆರ್ಸಿಬಿಗೆ ಶಾಕಿಂಗ್ ಸುದ್ದಿ ಲಭಿಸಿದೆ. 360 ಡಿಗ್ರಿ ಶಾಟ್ ಖ್ಯಾತಿಯ ಎಬಿ ಡಿವಿಲಿಯರ್ಸ್ ಪಾಕಿಸ್ತಾನದ ಸೂಪರ್ ಲೀಗ್ನಲ್ಲಿ ಕಳೆದ 2 ದಿನಗಳ ಹಿಂದೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದು, ಸದ್ಯ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇದರ ಬೆನ್ನಲ್ಲೇ ಎಬಿಡಿ ಐಪಿಎಲ್ ವೇಳೆಗೆ ಫಿಟ್ ಆಗುತ್ತಾರ ಎಂಬ ಅನುಮಾನಗಳು ಅಭಿಮಾನಿಗಳನ್ನು ಕಾಡುತ್ತಿದೆ. ಐಪಿಎಲ್ ಆರಂಭಕ್ಕೆ ಇನ್ನು 3 ವಾರಗಳಷ್ಟೇ…