News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ನೇರಳೆಹಣ್ಣು ತಿನ್ನೊಂದ್ರಿಂದ ಇದೆ ಇಷ್ಟೆಲ್ಲಾ ʼಪ್ರಯೋಜನʼ…!

460

ನೇರಳೆ ಹಣ್ಣು ಪ್ರಸ್ತುತ ಮಾರುಕಟ್ಟೆಯಲ್ಲಿ ವಿಧವಿಧ ಹಣ್ಣುಗಳ ರೀತಿಯಲ್ಲಿ ಸಿಗುತ್ತಿದೆ. ಬಾಯಲ್ಲಿ ನೀರೂರಿಸುವ ಇವುಗಳನ್ನು ಪ್ರತಿನಿತ್ಯವೂ ತಿನ್ನುವುದು ತುಂಬಾ ಒಳ್ಳೆಯದು. ಯಾಕೆ ಗೊತ್ತಾ.

  • ನೇರಳೆ ಹಣ್ಣುಗಳಲ್ಲಿ ಕ್ಯಾಲ್ಸಿಯಂ, ಮೆಗ್ನೀಷಿಯಂ, ಫಾಸ್ಪರಸ್, ಸೋಡಿಯಂ, ವಿಟಮಿನ್ ಸಿ, ಥಿಯಾಮಿನ್, ಫೋಲಿಕ್ ಆಸಿಡ್, ನಾರಿನಂಶ, ಕೆರೋಟಿನ್ ಮತ್ತು ಪ್ರೋಟೀನ್ ಗಳು ಹೇರಳವಾಗಿದೆ.
  • ಮಧುಮೇಹ ಇರುವವರಿಗೆ ನೇರಳೆಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸಿದರೆ ರಕ್ತದಲ್ಲಿ ಸಕ್ಕರೆ ಮಟ್ಟವು ನಿಯಂತ್ರಣಕ್ಕೆ ಬರುತ್ತದೆ.
  • ಜೀರ್ಣ ವ್ಯವಸ್ಥೆಗೆ ನೇರಳೆ ಹಣ್ಣು ಬಹಳ ಸಹಾಯ ಮಾಡುತ್ತದೆ. ದೇಹದಲ್ಲಿನ ವ್ಯರ್ಥ ಪದಾರ್ಥಗಳನ್ನು ಹೊರಕ್ಕೆ ಪಂಪ್ ಮಾಡುತ್ತದೆ. ರಕ್ತವು ಶುದ್ಧಿಯಾಗುತ್ತದೆ.
  • ರಕ್ತ ಹೀನತೆ ಸಮಸ್ಯೆ ಎದುರಿಸುವವರು ನೇರಳೆ ಹಣ್ಣನ್ನು ತಿನ್ನುವುದರಿಂದ ಬಳಲಿಕೆ ತೊಲಗುತ್ತದೆ. ಶಕ್ತಿ, ಚೈತನ್ಯ ಬರುತ್ತದೆ. ದೇಹಕ್ಕೆ ಸಾಕಷ್ಟು ಕಬ್ಬಿಣಾಂಶವು ಲಭ್ಯವಾಗುತ್ತದೆ.
  • 100 ಗ್ರಾಂಗಳ ನೇರಳೆ ಹಣ್ಣಿನಲ್ಲಿ ಶೇಕಡ 55ರಷ್ಟು ಪೊಟ್ಯಾಶಿಯಂ ಇರುತ್ತದೆ. ಹೃದಯ, ಮಧುಮೇಹ, ರಕ್ತದೊತ್ತಡ ಇರುವವರು ಒಂದೇ ಒಂದು ಹಣ್ಣು ತಿಂದರೂ ಸರಿಹೋಗುತ್ತದೆ.
  • ಜೀರ್ಣಶಕ್ತಿ ಸರಿಯಾಗಿಲ್ಲದಿರುವಾಗ ಒಂದು ಕಪ್ ಮೊಸರಿಗೆ 4 ಚಮಚ ನೇರಳೆ ಹಣ್ಣಿನ ರಸ ಬೆರೆಸಿ ಸೇವಿಸಿದರೆ ಉಪಶಮನವಾಗುತ್ತದೆ.
  • ಒಸಡಿನಿಂದ ರಕ್ತಸ್ರಾವವಾಗುತ್ತಿದ್ದರೆ, ಮಾತನಾಡಲು ಆಗದೆ ಹಲ್ಲುಗಳು ನೋಯುತ್ತಿದ್ದರೆ, ಬಾಯಿ ದುರ್ವಾಸನೆ ಸಮಸ್ಯೆಗಳಿಗೆ ನೇರಳೆಹಣ್ಣು ದಿವ್ಯೌಷಧ. ಇದನ್ನು ಅಗಿದಾಗ ಹುಳಿ, ಸಿಹಿ ಒಗರು ಸುವಾಸಿತ ಜ್ಯೂಸ್ ಬಾಯಿಯ ದುರ್ನಾತವನ್ನು ದೂರಮಾಡುತ್ತದೆ. ಬಾಯಿಯ ಆರೋಗ್ಯವನ್ನು ಸಂರಕ್ಷಿಸುತ್ತದೆ.
  • ನೇರಳೆಹಣ್ಣನ್ನು ಎಂಥ ಪರಿಸ್ಥಿತಿಯಲ್ಲೂ ಖಾಲಿ ಹೊಟ್ಟೆಯಲ್ಲಿ ಸೇವಿಸಬಾರದು. ತಪ್ಪದೇ ಏನಾದರೂ ಸ್ವಲ್ಪ ಆಹಾರವನ್ನು ಸೇವಿಸಿದ ಆನಂತರವೇ ತಿನ್ನಬೇಕು. ಶಸ್ತ್ರಚಿಕಿತ್ಸೆ ಮಾಡಿಕೊಂಡಿರುವವರು ವೈದ್ಯರ ಸಲಹೆ ಮೇರೆಗೆ ನೇರಳೆಹಣ್ಣನ್ನು ಸೇವಿಸಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ