ಸುದ್ದಿ

ಮೈಸೂರಿನ ದೇವಾಲಯಕ್ಕೆ ಪ್ರವೇಶಿಸಿದ ಕಾರಣಕ್ಕಾಗಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ…!

199

ಮೈಸೂರು: ದೇವಾಲಯ ಪ್ರವೇಶಿಸಿದ ದಲಿತ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಮೇಲ್ವರ್ಗದ ಜನರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೈಸೂರು- ಊಟಿ ರಸ್ತೆಯ ವೀರಾನಪುರ ಗೇಟ್ ಬಳಿಯ ಗ್ರಾಮದವೊಂದರಲ್ಲಿ ನಡೆದಿದೆ. ಜೂನ್ 3 ರಂದು ಘಟನೆ ನಡೆದಿದ್ದು, ದಲಿತ ವ್ಯಕ್ತಿಗೆ ಥಳಿಸುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹಲ್ಲೆಗೊಳ್ಳಗಾದ 35 ವರ್ಷದ ವ್ಯಕ್ತಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಸೆಂಟ್ ಮೇರಿಸ್ ಸೈಕಿಯಾಟ್ರಿಕ್ ಡಿ- ಅಡಿಕ್ಸನ್ ಮತ್ತು ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವಾಲಯ ಪ್ರವೇಶಿಸಿದ್ದರಿಂದ ಮೇಲ್ವರ್ಗದವರು ಹಲ್ಲೆ ನಡೆಸಿದ್ದು, ಈ ಬಗ್ಗೆ ಗುಂಡ್ಲುಪೇಟೆ ದೇವಾಲಯದಲ್ಲಿ ದೂರು ನೀಡಿರುವುದಾಗಿ ಕುಟುಂಬ ಸದಸ್ಯರು ತಿಳಿಸಿದ್ದಾರೆ. ಆ ವ್ಯಕ್ತಿ ವಿಗ್ರಹದ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿದ್ದ ಎಂದು ಗ್ರಾಮಸ್ಥರು ದೂರು ನೀಡಿದ್ದಾರೆ ಎಂದು ಗುಂಡ್ಲುಪೇಟೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿ ಮಾನಸಿಕವಾಗಿ ಅಸಮರ್ಥನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದಾಗ್ಯೂ, ವಿಡಿಯೋದಲ್ಲಿ ಹೇಳಿರುವ ಹೇಳಿಕೆ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಕೆಲವು ದಿನಗಳ ಹಿಂದೆ ಕೆಲಸ ತೊರೆದಿದ್ದ ಸಂತ್ರಸ್ತ ನಾಗರಿಕ ಸೇವಾ ಪರೀಕ್ಷೆಗಾಗಿ ಸಿದ್ದತೆ ನಡೆಸುತ್ತಿದ್ದ ಎಂದು ಆತನ ಸಂಬಂಧಿ ಕಾಂತರಾಜ್ ತಿಳಿಸಿದ್ದಾರೆ. ಗುಂಡ್ಲುಪೇಟೆಯ ಶ್ಯಾನಾದ್ರಾಹಳ್ಳಿ ನಿವಾಸಿಯಾಗಿರುವ ಸಂತ್ರಸ್ತ ಜೂನ್ 2 ರಂದು ಮೈಸೂರಿನಲ್ಲಿ ನಾಗರಿಕ ಸೇವಾ ಪರೀಕ್ಷೆ ಬರೆಯಲು ಹೋಗಿದ್ದಾರೆ. ಪರೀಕ್ಷೆಯ ಪ್ರವೇಶ ಪತ್ರದ ಪ್ರತಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ದೊರೆತಿದೆ. ಆದಾಗ್ಯೂ, ಅಂದು ಪರೀಕ್ಷಾ ಕೇಂದ್ರಕ್ಕೆ ನಿಗದಿತ ವೇಳೆಗೆ ಹೋಗದೆ ಮನೆಗೆ ಹಿಂತಿರುಗುತ್ತಿದ್ದ ಎಂದು ಕಾಂತರಾಜ್ ಹೇಳಿದ್ದಾರೆ.

ಮನೆಗೆ ಹಿಂದಿರುವ ವೇಳೆಯಲ್ಲಿ ಊಟಿ ರಸ್ತೆಯ ರಾಘವಪುರ ಗ್ರಾಮದ ಬಳಿ ತಂಗಿದ್ದು, ಅಲ್ಲಿಯೇ ರಾತ್ರಿಯಿಡೀ ತಂಗಿದ್ದಾನೆ. ಮಾರನೇ ದಿನ ಕೆಬೆಕಟ್ಟೆ ಶನಿ ದೇವಾಲಯಕ್ಕೆ ಹೋಗಿದ್ದಾಗ ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ಆತನ ಊರಿನ ಹೆಸರು ತಿಳಿಸಿದ ನಂತರ ಆತ ದಲಿತ ಎಂದು ತಿಳಿದು ಅಮಾನವೀಯವಾಗಿ ಥಳಿಸಿದ್ದಾರೆ ಎಂದು ಕಾಂತರಾಜ್ ಆರೋಪಿಸಿದ್ದಾರೆ.
ಸಂತ್ರಸ್ತನ ತಂದೆ ನಿವೃತ್ತ ಬಿಇಒ ಅಧಿಕಾರಿ ಆತನನನ್ನು ರಕ್ಷಿಸಲು ಹೋದಾಗ ಅವರನ್ನು ಕೂಡಾ ಕಂಬಕ್ಕೆ ಕಟ್ಟಲು ಗ್ರಾಮಸ್ಥರು ಪ್ರಯತ್ನಿಸಿದ್ದಾರೆ. ಆದರೆ, ಅವರ ಮಾನಸಿಕವಾಗಿ ಅಸ್ವಸ್ಥರಾದಗ ಅವರನ್ನು ಮೈಸೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಒಂದು ದಿನ ಆತ ಮಾಡಿದ ವಿಡಿಯೋಗಳನ್ನು ಪಡೆಯಲು ಪ್ರಯತ್ನಿಸಿದ್ದಾಗಿ ಸಂತ್ರಸ್ತನ ಸ್ನೇಹಿತ ಮೂರ್ತಿ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಫೆಬ್ರವರಿ, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(13 ನವೆಂಬರ್, 2018) ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನಿಮ್ಮ…

  • ಸುದ್ದಿ

    ತನ್ನ ಸ್ವಂತ ಮನೆಯವರೇ ‘ಮತ’ ಹಾಕಿಲ್ಲವೆಂದು ಕಣ್ಣೀರಿಟ್ಟ ಅಭ್ಯರ್ಥಿ…!

    ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಲೆಯ ಎದುರು ಪ್ರತಿಪಕ್ಷಗಳು ಕೊಚ್ಚಿ ಹೋಗಿವೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೆಲ ರಾಜ್ಯಗಳಲ್ಲಿ ಖಾತೆಯನ್ನೇ ತೆರೆಯಲು ವಿಫಲವಾಗಿದೆ. ಇದರ ಮಧ್ಯೆ ಬಹು ನಿರೀಕ್ಷೆಯಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಕೇವಲ ಐದು ಮತಗಳನ್ನು ಪಡೆದಿದ್ದಾರೆ. ಆ ಬಳಿಕ ಎಲ್ಲರ ಮನ ಕರಗುವಂತೆ ಅವರು ಕಣ್ಣೀರಿಟ್ಟಿದ್ದು, ಇದರ ನೈಜ ಕಾರಣ ತಿಳಿದ ಸಾರ್ವಜನಿಕರು ದಂಗಾಗಿದ್ದಾರೆ. ಪಂಜಾಬ್ ನ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿ ಈ…

  • ಸಿನಿಮಾ

    ಶಾಕಿಂಗ್ ನ್ಯೂಸ್, ಪ್ರಥಮ್ ನಿಂದ ಲೈವ್ ಪ್ರೇಮ ಪತ್ರ ! ಯಾರಿಗೆ? ಏನಾಯಿತು?

    ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.

  • ಸುದ್ದಿ

    ಅಸ್ಸಾಂನ 700 ಹಳ್ಳಿ ಜಲಾವೃತ-ಅಪಾಯದ ತುದಿ ಮೀರಿ ಹರಿಯುತ್ತಿರೋ ಬ್ರಹ್ಮಪುತ್ರ…..ಜನ ಜೀವನ ಅಸ್ತ ವ್ಯಸ್ತ….!

    ಮಳೆರಾಯನ ಆರ್ಭಟಕ್ಕೆ ಬ್ರಹ್ಮಪುತ್ರ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಅಸ್ಸಾಂನಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 17 ಜಿಲ್ಲೆಗಳ 700 ಹಳ್ಳಿಗಳು ಜಲಾವೃತವಾಗಿದ್ದು, ಸುಮಾರು 4 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಭಾರೀ ಭೂಕುಸಿತ ಮುಂದುವರಿದಿದ್ದು, ಮೂರು ಜನರು ಸಾವನ್ನಪ್ಪಿದ್ದಾರೆ. ಧೆಮಾಜಿ, ಲಖಿಂಪುರ್, ಬಿಸ್ವಾನಾಥ್, ಜೋರ್ಹತ್, ದಾರಂಗ್, ಬಾರ್ಪೆಟಾ, ನಲ್ಬಾರಿ, ಮಜುಲಿ, ಚಿರಾಂಗ್, ದಿಬ್ರುಗರ್ಹ್ ಮತ್ತು ಗೋಲಘಾಟ್ ಸೇರಿದಂತೆ ಒಟ್ಟು 17 ಜಿಲ್ಲೆಗಳ 700 ಹಳ್ಳಿಗಳಲ್ಲಿ ಪ್ರವಾಹ ಉಂಟಾಗಿದೆ. ಸುಮಾರು ನಾಲ್ಕು ಲಕ್ಷ…

  • ಸುದ್ದಿ

    ಹಳ್ಳಿ ಮತ್ತು ನಗರ ಬೈಕ್ ಸವಾರರೆ ಎಚ್ಚರ..!ನಿಮ್ಮಲ್ಲಿ ಇದು ಇಲ್ಲಂದ್ರೆ ಏನಾಗುತ್ತೆ ಗೊತ್ತಾ..?

    ಪೋಲೀಸರ ಕಾಟಕ್ಕೆ ಕಳಪೆಮಟ್ಟದ, ಬಿಐಎಸ್ ಅಥವಾ ಐಎಸ್‌’ಐ ಮಾರ್ಕ್ ಇಲ್ಲದ ಹೆಲ್ಮೆಟ್’ಗಳನ್ನು ಕೊಂಡು ಬೈಕ್ ಸವಾರಿ ಮಾಡುತ್ತಿದ್ದವರಿಗೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದೆ.ಬೆಂಗಳೂರಿನಲ್ಲಿ ಈಗಾಗ್ಲೆ ಅರ್ಧ ಹೆಲ್ಮೆಟ್ ಹಾಕಿ ಓಡಾಡುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.