ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಎಂಎ ಜ್ಯುವೆಲ್ಲರ್ಸ್ ನಿಂದ ಮೋಸಕ್ಕೊಳಗಾಗಿರುವವರ ಕಂಪ್ಲೆಂಟ್ ಸಂಖ್ಯೆ 11 ಸಾವಿರಕ್ಕೇರಿದೆ. ಶಿವಾಜಿನಗರ ಸಮದ್ ಹೌಸ್ ಚೌಟ್ರಿಯಲ್ಲಿ ಬಂಡಲ್ ಬಂಡಲ್ಗಟ್ಟೆ ಕಂಪ್ಲೆಂಟ್ಗಳನ್ನು ಪೊಲೀಸರು ಸ್ವೀಕರಿಸಿದ್ದಾರೆ.

ಎಸ್ಐಟಿ ಮುಖ್ಯಸ್ಥರನ್ನಾಗಿ ಎಡಿಜಿಪಿ ಸಲೀಂ ನೇಮಕ ಬಹುತೇಕ ಖಚಿತ ಅಂತ ತಿಳಿದು ಬಂದಿದೆ. ಮುಸ್ಲಿಂ ಸಮುದಾಯದವರೇ ಆಗಿರುವ ಸಲೀಂ ನಿಯೋಜಿಸಿದ್ರೆ ಉತ್ತಮ, ತನಿಖೆಗೆ ಸಹಕಾರಿಯಾಗುತ್ತದೆ ಅನ್ನೋದು ಗೃಹ ಸಚಿವ ಎಂ.ಬಿ. ಪಾಟೀಲರ ಭಾವನೆ. ಹೀಗಾಗಿ, ಇಂದು ಗೃಹ ಸಚಿವರು ಆದೇಶ ಹೊರಡಿಸುವ ಸಾಧ್ಯತೆ ಇದೆ.

ಒಂದು ವೇಳೆ, ಸಲೀಂ ಹಿಂದೆ ಸರಿದರೆ, ಎಡಿಜಿಪಿ ಪ್ರತಾಪ್ ರೆಡ್ಡಿ ಅವರನ್ನು ನೇಮಿಸುವ ಸಾಧ್ಯತೆಯೂ ಇದೆ. ಈ ಮಧ್ಯೆ ಸಾವಿರಾರು ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ಪಂಗನಾಮ ಹಾಕಿ ನಾಪತ್ತೆಯಾಗಿರುವ ಐಎಂಎ ಮಾಲೀಕನ ವಿರುದ್ಧ ರಸ್ತೆಗಿಳಿದಿದ್ದ ಮೋಸ ಹೋದವರು, ಧಿಡೀರ್ ಅಂತ ಶಾಸಕ ರೋಷನ್ ಬೇಗ್ ಮನೆಗೆ ಲಗ್ಗೆ ಇಟ್ಟಿದರು. ಕೋಲ್ಸ್ ಪಾರ್ಕ್ ನಲ್ಲಿರುವ ರೋಷನ್ ಬೇಗ್ ಮನೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆಯೇ ಪ್ರತಿಭಟನಾಕಾರರನ್ನ ಪೊಲೀಸರು ಮನವೊಲಿಸೋ ಯತ್ನ ಮಾಡಿದರು. ರೋಷನ್ ಬೇಗ್ ಮನೆಯಲ್ಲಿ ಇಲ್ಲ ಅನ್ನೋದು ತಿಳಿದು ಪ್ರತಿಭಟನಾಕಾರರು ಜಾಗ ಖಾಲಿ ಮಾಡಿದರು. ಶಾಸಕ ರೋಷನ್ ಬೇಗ್ ದೆಹಲಿಯಿಂದ ಬೆಂಗಳೂರಿಗೆ ಮರಳುತ್ತಿದ್ದು ಮುಂಜಾಗೃತ ಕ್ರಮವಾಗಿ ರೋಷನ್ ಬೇಗ್ ಮನೆ ಬಳಿ ಪೊಲೀಸ್ ಬೀಗಿ ಭದ್ರತೆ ಒದಗಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.ಡ್ರೈಫ್ರುಟ್ಗಳು ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ…
ಸ್ಟಾರ್ ನಟರಿಬ್ಬರ ಅಭಿಮಾನಿಗಳಿಗೆ ಥ್ರಿಲ್ ನೀಡಲಿದೆ ಈ ಸುದ್ದಿ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಒಂದೇ ಚಿತ್ರದಲ್ಲಿ ಅಭಿನಯಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಇಬ್ಬರೂ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗತೊಡಗಿದೆ. ‘ನಟಸಾರ್ವಭೌಮ’ ಯಶಸ್ಸಿನ ಹಿನ್ನೆಲೆಯಲ್ಲಿ ಇಂದು ಫೇಸ್ ಬುಕ್ ಲೈವ್ ಗೆ ಬಂದಿದ್ದರು. ಅಪ್ಪು ಫೇಸ್ಬುಕ್ ಲೈವ್ಗೆ ಬಂದಿದ್ದ ವೇಳೆ ಸ್ಟಾರ್ ನಟರುಗಳ ಅಭಿಮಾನಿಗಳು ಮಲ್ಟಿಸ್ಟಾರ್ ಸಿನಿಮಾ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಆಗ ಪುನೀತ್ ರಾಜ್ಕುಮಾರ್ ಅವರು ಒಂದು ಒಳ್ಳೆಯ ಕಥೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ಹತ್ತಿರವಾಗುತ್ತಿದ್ದಂತೆ ಮತದಾನದ ಬಗ್ಗೆ ಹರಿವು ಮೂಡಿಸುವ ಅನೇಕ ಪ್ರಯತ್ನಗಳು ನಡೆಯುತ್ತಿವೆ.ಈಗಾಗಲೇ ಚುನಾವಣಾ ಆಯೋಗ ಕೂಡ ಹಲವು ವಿಡಿಯೋಗಳು ಸೇರಿದಂತೆ ಪ್ಲೆಕ್ಸ್ ಬ್ಯಾನರ್’ಗಳನ್ನೂ ಹಾಕಿ ಜನರಲ್ಲಿ ಮತದಾನದ ಹರಿವು ಮೂಡಿಸುತ್ತಿದ್ದಾರೆ. ಇದರ ಜೊತೆಗೆ ಹಲವು ಸಂಘಟನೆಗಳು ಕೂಡ ಜನರಲ್ಲಿ ಅದರಲ್ಲೂ ಯುವಕರಲ್ಲಿ, ವಿಧ್ಯಾರ್ಥಿಗಳಲ್ಲಿ ಮತದಾನದ ಹರಿವು ಮೂಡಿಸುವ ಸಲುವಾಗಿ ವಿಧ್ಯಾರ್ಥಿಗಳಿಗಾಗಿ ಹಲವು ಆಫರ್’ಗಳನ್ನೂ ನೀಡಲು ಮುಂದಾಗಿವೆ. ಹೌದು, ಬೆಂಗಳೂರಿನ ಸಂಘಟನೆಯೊಂದು ವೋಟ್ ಹಾಕುವ ವಿದ್ಯಾರ್ಥಿಗಳಿಗೆಲ್ಲಾ ಉಚಿತವಾಗಿ ಇಂಟರ್ ನೆಟ್…
ತುಂಬಾ ಕೂದಲು ಉದುರುತ್ತಿದೆ ಅಂತ ಚಿಂತೆ ಶುರುವಾಗಿದ್ಯಾ? ಕೂದಲು ಯಾಕೆ ಉದುರುತ್ತೆ? ಈ ಸಮಸ್ಯೆಗೆ ನೈಸರ್ಗಿಕ ಮದ್ದು ಏನು? ಯಾವೆಲ್ಲಾ ಆಹಾರವನ್ನೂ ಸೇವಿಸಬೇಕು? ಹೇಗೆ ಕೂದಲಿನ ರಕ್ಷಣೆ ಮಾಡಬೇಕು ಎನ್ನುವ ಚಿಂತೆಯಲ್ಲಿದ್ದೀರಾ? ಏನಪ್ಪಾ ಮಾಡೋದು ಈ ಸಮಸ್ಯೆಗೆ ಅಂತ ಯೋಚನೆ ಮಾಡೋದನ್ನ ಬಿಡಿ. ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆ ಅಂದ್ರೆ ಅದು ಹೇರ್ ಫಾಲ್. ದೇಹಕ್ಕೆ ಆರೋಗ್ಯಕರ, ಪೌಷ್ಠಿಕಾಂಶವುಳ್ಳ ಆಹಾರ ಸೇವಿಸದಿದ್ದರೆ ಈ ಹೇರ್ ಫಾಲ್ ಸಮಸ್ಯೆ ಬರುತ್ತದೆ. ಅಲ್ಲದೆ ಅತಿಯಾದ ಯೋಚನೆ, ನಿದ್ರಾಹೀನತೆ ಹಾಗೂ ಟೆನ್ಶನ್ನಿಂದ…
ರಾತ್ರಿಯಾದರೆ ಸಾಕು ತಮ್ಮ ತಮ್ಮ ಮನೆಗಳಲ್ಲಿ ಬೆಚ್ಚಗೆ ತಮ್ಮ ಮನೆಯಲ್ಲಿ ಮಲುಗುವಂತ ಜನರ ನಡುವೆ ಇಂತವರು ಇರುತ್ತಾರಾ ?ಅನ್ನೋದೇ ಡೌಟ್. ಆದರೆ ಇರುವುದು ಖಚಿತವಾಗಿದೆ. ಇವರು ಮಾಡುವಂತ ಕೆಲಸಕ್ಕೆ ನೀವು ನಿಜವಾಗಿಯೂ ಸಲ್ಯೂಟ್ ಹೊಡೆಯುತ್ತಿರ. ಹೌದು ಇವರು ಅಂಥದೇನಪ್ಪ ಕೆಲಸ ಮಾಡಿರೋದು ಅಂತಿದೀರಾ ? ಮುಂದೆ ನೋಡಿ ನಿಮಗೆ ಗೊತ್ತಾಗುತ್ತೆ.
ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳು ಪ್ರವಾದಿಂದ ತತ್ತರಿಸಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದೇ ಬೆನ್ನಲ್ಲೇ ರಾಜಧಾನಿ ಬೆಂಗಳೂರಿಗೆ ಕಾದಿದೆ ಅಪಾಯ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಬೆಂಗಳೂರಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 2 ಸೆ.ಮೀಟರ್ ನಿಂದ 6 ಸೆಂಟಿ ಮೀಟರ್ ವರೆಗೂ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು…