ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬಾರಿಯ ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಈ ಬಾರಿಯ ವಿಶ್ವಕಪ್ ಪಂದ್ಯಗಳಿಗೆ ಮಳೆರಾಯನೇ ವಿಲನ್ ಆಗುತ್ತಿದ್ದು, ಭಾನುವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶ್ವಕಪ್ನಲ್ಲಿ ಭಾರತ ಹಾಗೂ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳಲ್ಲಿ ಸೆಣಸಾಡಿದ್ದು, ಆರು ಬಾರಿಯೂ ಭಾರತವೇ ಗೆದ್ದು ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಭಾನುವಾರ 7ನೇ ಪಂದ್ಯ ನಡೆಯಲಿದ್ದು ವಿಜಯಲಕ್ಷ್ಮಿ ಯಾರ ಪರವಾಗಿದ್ದಾಳೆ ಎನ್ನುವುದನ್ನು ಕಾದು ನೋಡಬೇಕಾಗಿದೆ.
ವಿಶ್ವಕಪ್ ಪಂದ್ಯಾವಳಿಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೂ ಪಾಕಿಸ್ತಾನ ತಂಡ ಟೀಂ ಇಂಡಿಯಾ ವಿರುದ್ಧ 39 ರನ್ಗಳಿಂದ ಸೋಲನುಭವಿಸಿತ್ತು. ವಿಶ್ವಕಪ್ನಲ್ಲಿ ಇತ್ತಂಡಗಳೂ 4 ವರ್ಷ ಹಿಂದೆ 2015ರಲ್ಲಿ ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಭಾರತ 76 ರನ್ಗಳಿಂದ ಗೆಲುವು ಸಾಧಿಸಿತ್ತು.1992ರಲ್ಲಿ ಭಾರತ-ಪಾಕ್ ಮೊದಲ ಬಾರಿಗೆ ವಿಶ್ವಕಪ್ನಲ್ಲಿ ಪರಸ್ಪರ ಸೆಣಸಾಡಿತ್ತು. ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ 43 ರನ್ಗಳಿಂದ ಗೆಲುವು ಸಾಧಿಸಿತ್ತು. ಈ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ 54 ರನ್ ಗಳಿಸಿದ್ದರು. ಜೊತೆಗೆ 10 ಓವರ್ ನಲ್ಲಿ 37 ರನ್ ನೀಡಿ 1 ವಿಕೆಟ್ ಗಳಿಸಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಗಳಿಸಿದ್ದರು.
ವಿಶ್ವಕಪ್ 1999 – ಬೆಂಗಳೂರಲ್ಲಿ ಸಿಧು, ವೆಂಕಟೇಶ್ ಪ್ರಸಾದ್, ಕುಂಬ್ಳೆ ಹೀರೋ: 1996ರಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ನ ಕಾರ್ಟರ್ ಫೈನಲ್ ಅಹರ್ನಿಶಿ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 39 ರನ್ಗಳಿಂದ ಪರಾಭವಗೊಳಿಸಿತ್ತು. ಈ ಪಂದ್ಯದಲ್ಲಿ 93 ರನ್ ಗಳಿಸಿದ ನವಜೋತ್ ಸಿಂಗ್ ಸಿಧು ಪಂದ್ಯ ಶ್ರೇಷ್ಟ ಪ್ರಶಸ್ತಿಗೆ ಭಾಜನರಾದರು. ಸಚಿನ್ 31, ಸಂಜಯ್ ಮಾಂಜ್ರೇಕರ್ 20, ಮೊಹಮ್ಮದ್ ಅಜರುದ್ದೀನ್ 20, ವಿನೋದ್ ಕಾಂಬ್ಳಿ 24, ಅಜಯ್ ಜಡೇಜ 45, ಅನಿಲ್ ಕುಂಬ್ಳೆ 10, ಜಾವಗಲ್ ಶ್ರೀನಾಥ್ 12, ನಯನ್ ಮೊಂಗಿಯ 3 ರನ್ ಗಳಿಸಿ ನಿಗದಿತ 50 ಓವರ್ ಮುಗಿದಾಗ ಭಾರತ 8 ವಿಕೆಟ್ ನಷ್ಟಕ್ಕೆ 287 ರನ್ ಗಳಿಸಿತ್ತು.
ಪಾಕಿಸ್ತಾನದ ಪರವಾಗಿ ವಖಾರ್ ಯೂನಿಸ್ ಹಾಗೂ ಮುಷ್ತಾಖ್ ಅಹ್ಮದ್ ತಲಾ 2 ವಿಕೆಟ್ ಗಳಿಸಿದರೆ. ಅತಾ-ಉರ್-ರೆಹ್ಮಾನ್, ಆಖಿಬ್ ಜಾವೇದ್, ಅಮೀಲ್ ಸೊಹೇಲ್ ತಲಾ 1 ವಿಕೆಟ್ ಗಳಿಸಿದರು. ವಖಾರ್ ಯೂನಿಸ್ ಹಾಗೂ ಆಖಿಬ್ ಜಾವೇದ್ 10 ಓವರ್ಗಳಲ್ಲಿ ತಲಾ 67 ರನ್ ನೀಡಿ ದುಬಾರಿ ಬೌಲರ್ ಎನಿಸಿದರು.ವಿಶ್ವಕಪ್ 2015: ಆಸ್ಟ್ರೇಲಿಯಾದ ಆಡಿಲೇಡ್ನಲ್ಲಿ 2015ರಲ್ಲಿ ಭಾರತ ನೀಡಿದ 300 ರನ್ ಟಾರ್ಗೆಟ್ ಗೆ ಉತ್ತರವಾಗಿ ಬ್ಯಾಟಿಂಗ್ ಮಾಡಲು ಕಣಕ್ಕಿಳಿದ 224 ರನ್ಗಳಿಗೆ ಆಲೌಟಾಗಿ ಭಾರತಕ್ಕೆ 76 ರನ್ಗಳ ಗೆಲುವು ನೀಡಿತು. ಈ ಪಂದ್ಯದಲ್ಲಿ 107 ರನ್ ಗಳಿಸಿ ಶತಕ ಬಾರಿಸಿದ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಟ ಪ್ರಶಸ್ತಿ ಪಡೆದಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.
ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ… ರಘು ದೀಕ್ಷಿತ್ ವೈಯುಕ್ತಿಕ ಜೀವನದ ಬಗ್ಗೆ… ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್…
ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ, ಖ್ಯಾತ ಲೇಖಕಿ ಹಾಗೂ ಜನಾನುರಾಗಿ ಸುಧಾ ಮೂರ್ತಿ ಅವರು ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿರುವ ‘ಕೌನ್ ಬನೇಗಾ ಕರೋಡ್ಪತಿ 11’ರ (ಕೆಬಿಸಿ) ಹಾಟ್ ಸೀಟ್ ಅಲಂಕರಿಸುತ್ತಿದ್ದು ಈ ಎಪಿಸೋಡ್ ಕಿರುತೆರೆ ವೀಕ್ಷಕರಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ. ಕೆಬಿಸಿ ಸೆಟ್ನಲ್ಲಿ ಬಿಗ್ ಬಿಯನ್ನು ಸುಧಾ ಮೂರ್ತಿ ಭೇಟಿಯಾಗಿರುವ ಫೋಟೋಗಳನ್ನು ಬಿಗ್ ಬಿ ತಮ್ಮ ಬ್ಲಾಗ್ನಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ, “ನಾನು ಸಿನಿಮಾ ಪ್ರೇಮಿ ಹಾಗಾಗಿ ಅಮಿತಾಭ್ ಬಚ್ಚನ್ ಅವರಂತಹ ಮೇರು ಪ್ರತಿಭೆಯನ್ನು ಭೇಟಿಯಾಗಿದ್ದು ತುಂಬಾ ಖುಷಿಯಾಗಿದೆ….
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಮ್ಮನೆ ಯಾವುದೋ ಒಂದು ಕೆಲಸ ಮಾಡಿಕೊಂಡು ಹೋಗುವುದಕ್ಕಿಂತ ನಿರ್ದಿಷ್ಟ ಗುರಿ ಇಟ್ಟುಕೊಂಡು ಕೆಲಸ ಮಾಡಿದರೆ ಒಳ್ಳೆಯದು. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಾರ್ಯಗಳಲ್ಲೂ ಸೋಲು ಅನುಭವಿಸುತ್ತಿರುವ ನಿಮಗೆ ಜೀವನದಲ್ಲಿ ನಂಬಿಕೆ…
ಮಾರ್ಗೋವಾ: ಆ ಹುಡುಗ ತನ್ನ 14ನೇ ವಯಸ್ಸಿಗೆ ಮುಸುರೆ ತಿಕ್ಕುವ ಕೆಲಸ ಮಾಡಿಕೊಂಡಿದ್ದ. 24ನೇ ವಯಸ್ಸಿಗೆ ಮರ್ಸಿಡೆಸ್ ಕಾರು ಖರೀದಿಸಿ, ಪ್ರವಾಸೋದ್ಯಮದಲ್ಲಿ ಯಶಸ್ವಿ ಬ್ಯುಸಿನೆಸ್ಮ್ಯಾನ್ ಆಗಿ ಬೆಳೆದ ಆ ವ್ಯಕ್ತಿ ಈಗ ಗೋವಾ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ. ಗುರುವಾರ ಫತೋರ್ಡಾದ ಡಾನ್ ಬಾಸ್ಕೊ ಕಾಲೇಜ್ ಆಫ್ ಎಂಜಿನಿಯರಿಂಗ್ನ, ಕಂಪ್ಯೂಟರ್ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮುಂದೆ, ಚಿಂದಿ ಆಯುವ ಬದುಕಿಂದ ಆರಂಭವಾಗಿ- ಸಿರಿವಂತನಾಗಿ ಬೆಳೆದ ತಮ್ಮ ಬದುಕಿನ ಕಥೆಯನ್ನು ತೆರೆದಿಟ್ಟರು ಸಚಿವ ಮೈಕೆಲ್ ಲೋಬೊ . ಎರಡು ದಿನಗಳ…
‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ.