ಸುದ್ದಿ

ಮದುವೆಯಾಗೋಲ್ಲ ಎಂದ ಪ್ರಿಯತಮನ ವಿರುದ್ಧ ಕ್ರೂರವಾಗಿ ಸೇಡು ತೀರಿಸಿಕೊಂಡ ಯುವತಿ…!

78

ನವದೆಹಲಿ: ಈ ಯುವಕ-ಯುವತಿ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಅದೇನಾಯಿಯೋ ಯುವಕ ಮದುವೆಯಾಗಲು ನಿರಾಕರಿಸಿದ. ನಮ್ಮ ಸಂಬಂಧವನ್ನು ಮುರಿದುಕೊಳ್ಳೋಣ ಎಂದು ಯುವತಿ ಬಳಿ ಹೇಳಿದ. ಅದನ್ನು ಕೇಳಿದ ಯುವತಿ ಅಳಲಿಲ್ಲ, ಆತ್ಮಹತ್ಯೆ ಮಾಡಿಕೊಳ್ಳಲಿಲ್ಲ ಬದಲಿಗೆ ಕ್ರೂರವಾಗಿ ಸೇಡು ತೀರಿಸಿಕೊಂಡಳು.

ಘಟನೆ ನಡೆದಿದ್ದು ದೆಹಲಿಯ ವಿಕಾಸಪುರಿಯಲ್ಲಿ. ಜೂನ್​ 11ರಂದು ಬೈಕ್​ನಲ್ಲಿ ಹೋಗುತ್ತಿದ್ದರು. ಯುವಕ ಅದಾಗಲೇ ಮದುವೆ ಬೇಡ ಎಂದಿದ್ದ. ಬೈಕ್​ನಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಯುವತಿ ಆತನ ಬಳಿ ಹೆಲ್ಮೆಟ್​ ತೆಗೆಯುವಂತೆ ಕೇಳಿದ್ದಾಳೆ. ಆತ ತೆಗೆದಕೂಡಲೇ ಮುಖಕ್ಕೆ ಆ್ಯಸಿಡ್​ ಎರಚಿದ್ದಾಳೆ. ಯುವಕನ ಮುಖ ಪೂರ್ತಿಯಾಗಿ ಸುಟ್ಟುಹೋಗಿದೆ. ಅಲ್ಲದೆ ಈ ಹುಡುಗಿಯ ಕೈಯ್ಯಿಗೂ ಸುಟ್ಟಗಾಯಗಳಾಗಿವೆ.

ಅದಾದ ಬಳಿಕ ಸ್ಥಳದಲ್ಲಿ ಇದ್ದವರು ಯಾರೋ ಪೊಲೀಸರಿಗೆ ಕರೆ ಮಾಡಿ, ಬೈಕ್​ನಲ್ಲಿ ಹೋಗುತ್ತಿದ್ದವರ ಮೇಲೆ ಆ್ಯಸಿಡ್​ ದಾಳಿಯಾಗಿದೆ ಎಂದು ವಿಷಯ ತಿಳಿಸಿದ್ದಾರೆ. ಪೊಲೀಸರು ಕೂಡ ಮೊದಲು ಬೇರೆ ಯಾರೋ ಇವರಿಬ್ಬರ ಮೇಲೆ ಆ್ಯಸಿಡ್​ ಹಾಕಿದ್ದಾರೆ ಎಂದುಕೊಂಡಿದ್ದರು.

ಆದರೆ ಆ ಯುವಕ ತನ್ನ ಬಳಿ ಯುವತಿ ಹೆಲ್ಮೆಟ್​ ತೆಗೆಯುವಂತೆ ಹೇಳಿದ್ದಳು ಎಂದು ಹೇಳಿಕೆ ನೀಡಿದ ಬಳಿಕ ಅನುಮಾನಗೊಂಡ ಪೊಲೀಸರು ವಿಚಾರಣೆ ನಡೆಸಿದ್ದಾರೆ. ನಂತರ ಆ ಯುವತಿ ತಾನೇ ಮಾಡಿದ್ದಾಗಿ ಒಪ್ಪಿಕೊಂಡಿದ್ದಾಳೆ. ಪರ್ಸ್​ನಲ್ಲಿ ಆ್ಯಸಿಡ್​ ಬಾಟಲಿಯನ್ನು ಅಡಗಿಸಿ ಇಟ್ಟುಕೊಂಡು ಯುವಕನ ಮುಖಕ್ಕೆ ಎರಚಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಈ ರಾಶಿಯವರಿಗೆ ಇಂದು ರಾಜಯೋಗ ನಿಮ್ಮ ರಾಶಿಯಲ್ಲಿ ಇರಬಹುದು ನೋಡಿರಿ

    ಮೇಷ ರಾಶಿ ಭವಿಷ್ಯ (Monday, December 6, 2021) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ ದೂರವಿಸಿರಿಸಲು ನಿಮ್ಮ ಜೀವನಶೈಲಿಯನ್ನು ಬದಲಿಸಲು ಇದು ಸರಿಯಾದ ಸಮಯ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ನಿಮ್ಮ ಹವ್ಯಾಸಗಳನ್ನು ಮುಂದುವರಿಸುವ ಮತ್ತು ಕುಟುಂಬದ ಸದಸ್ಯರಿಗೆ ಸಹಾಯ ಮಾಡುವ ಮೂಲಕ ನೀವು ಸಮಯ ಕಳೆಯಬಹುದು. ಇಂದು ನಿಮ್ಮ ಪ್ರೇಮಿ ನಿಮ್ಮ ಮಾತುಗಳನ್ನು ಕೇಳುವುದಕ್ಕಿಂತ ತನ್ನ ಮಾತುಗಳನ್ನು ಹೇಳಲು ಇಷ್ಟಪಡುತ್ತಾನೆ. ಈ ಕಾರಣದಿಂದಾಗಿ ನೀವು ಸ್ವಲ್ಪ…

  • ಸುದ್ದಿ

    ಶಾಲೆಯ ಬಾಗಿಲಿನ ಬಳಿ ನಿಂತ ಬಾಲಕಿ. ಫೋಟೋ ವೈರಲ್ ಆಗ್ತಿದ್ದಂತೆ ಅದೇ ಶಾಲೆಯಲ್ಲಿ ಅಡ್ಮಿಶನ್.

    ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ. ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ  ಅವುಲಾ ಶ್ರೀನಿವಾಸ್  ಎಂಬುವವರು…

  • ಸುದ್ದಿ

    ಪುಲ್ವಾಮಾದಲ್ಲಿ ಎನ್‍ಕೌಂಟರ್- ಇಬ್ಬರು ಉಗ್ರರನ್ನು ವಡೆದುರುಳಿಸಿದ ನಮ್ಮ ಭದ್ರತಾ ಪಡೆ!

    ಜಮ್ಮು-ಕಾಶ್ಮೀರದ ಪ್ರದೇಶಗಳಲ್ಲಿ ಅಟ್ಟಹಾಸ ಮೆರೆಯುತ್ತಿರುವ ಉಗ್ರರ ಮೇಲೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದ ಪಂಜ್ಗಾಮ್ ಗ್ರಾಮದಲ್ಲಿ ನಡೆದ ಎನ್‍ಕೌಂಟರ್ ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಅವಂತಿಪುರದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ದಾಳಿ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ನೆಲಸಮ ಮಾಡಿದೆ. ಸಿಆರ್​ಪಿಎಫ್​ ನ 130ನೇ ಬೆಟಾಲಿನ್‍ನ 55 ರಾಷ್ಟ್ರೀಯ ರೈಫಲ್(ಆರ್‍ಆರ್) ಹಾಗೂ ವಿಶೇಷ ಕಾರ್ಯಾಚರಣೆ ಗುಂಪಿನ(ಎಸ್‍ಓಜಿ) ಜಂಟಿ…

  • ವಿಸ್ಮಯ ಜಗತ್ತು

    ನೀವೂ ನಂಬಲೇಬೇಕು..ಇಲ್ಲಿ ಜನ ಪ್ರತೀದಿನ ಸ್ನಾನ ಮಾಡೋದು ಗೋವಿನ ಮೂತ್ರದಲ್ಲಿ!

    ನಮ್ಮ ದೇಶದಲ್ಲಿ ಆಕಳ ಸಗಣಿ ಹಾಗೂ ಗೋಮೂತ್ರವನ್ನು ಹಬ್ಬಗಳಲ್ಲಿ ಬಳಕೆ ಮಾಡ್ತೇವೆ. ಮನೆಯನ್ನು ಗೋಮೂತ್ರ ಹಾಗೂ ಸಗಣಿಯಿಂದ ಶುದ್ಧಮಾಡುವ ಪದ್ಧತಿ ಇದೆ. ಆದ್ರೆ ಆ ಬುಡಕಟ್ಟು ಜನಾಂಗದವರು  ಗೋಮೂತ್ರದಿಂದ ಸ್ನಾನ ಮಾಡ್ತಾರೆ. ಅಷ್ಟೇ ಅಲ್ಲ ರೋಗದಿಂದ ರಕ್ಷಣೆ ಪಡೆಯಲು ಸಗಣಿಯನ್ನು ದೇಹಕ್ಕೆ ಹಚ್ಚಿಕೊಳ್ತಾರೆ. ನಾವು ಈಗ ಹೇಳ್ತಾ ಇರೋದು ಆಫ್ರಿಕಾದ ದಕ್ಷಿಣ ಸುಡಾನ್ ನ ಮುಂದರಿ ಬಡುಕಟ್ಟು ಜನಾಂಗದ ಸಂಸ್ಕೃತಿಯ ಬಗ್ಗೆ. ಈ ಜನರು ಬೆಳಿಗ್ಗೆ ಎದ್ದ ತಕ್ಷಣ ಗೋಮೂತ್ರದಲ್ಲಿ ಸ್ನಾನ ಮಾಡ್ತಾರೆ. ಇವರ ಜೀವನ ಶೈಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(13 ನವೆಂಬರ್, 2018) ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನಿಮ್ಮ…

  • ಸಾಧನೆ

    ಒಂದು ಸಾಮಾನ್ಯ ಪುಟ್ಟ ಹಳ್ಳಿಯಿಂದ ಬಂದು ಕನಸನ್ನು ಕನಸಾಗಿ ಬಿಡದೆ ಸಾಧನೆ ಮಾಡಿದ ಮಹಿಳೆ!

    ಸಾಧಿಸುವವನಿಗೆ ಛಲ ಇದ್ರೆ ಖಂಡಿತ ಯಶಸ್ಸು ತನ್ನದಾಗಿಸಿ ಕೊಳ್ಳಬಹುದು ಹಾಗೂ ಅದಕ್ಕೆ ತಕ್ಕ ಪರಿಶ್ರಮ ಇದ್ರೆ ಖಂಡಿತ ಪ್ರತಿಫಲ ಸಿಕ್ಕೇ ಸಿಗುತ್ತದೆ ಅನ್ನೋದನ್ನ ಈ 23 ವಯಸ್ಸಿನ ಹೆಣ್ಣು ಮಗಳು ಸಾಧನೆ ಮಾಡಿ ತೋರಿಸಿದ್ದಾಳೆ. ಸಾಧನೆ ಅನ್ನೋದು ಬರಿ ಶ್ರೀಮಂತರಿಗೆ ಅಷ್ಟೇ ಅಲ್ಲ ಅನ್ನೋದನ್ನ ಕೂಡ ತೋರಿಸಿದ್ದಾಳೆ. ಈಕೆಯ ಸಾಧನೆಯ ದಾರಿ ಹೇಗಿತ್ತು ಹಾಗೂ ಇದರ ಇಂದಿನ ಪರಿಶ್ರಮ ಹೇಗಿತ್ತು ಅನ್ನೋದನ್ನ ಈ ಮೂಲಕ ತಿಳಿಸುತ್ತೇವೆ ಬನ್ನಿ. ಈಕೆಯ ಹೆಸರು ಅನುಪ್ರಿಯಾ ಲಾಕ್ರಾ ಎಂಬುದಾಗಿ ಒಬ್ಬ ಸಾಮಾನ್ಯ…