ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ಎಂಬುವುದು ನನ್ನ ಪರಿಸ್ಥತಿ. ನಾನು ಯಾರನ್ನು ದೋಷಿಸಿಲ್ಲ. ಕೊಡಗು ಸಂತ್ರಸ್ಥರಿಗೆ ಸರ್ಕಾರ ಚೆನ್ನಾಗಿರುವ ಮನೆ ನಿರ್ಮಿಸಿ ಕೊಡಲಿ ಎಂದು ಮನವಿ ಮಾಡಿದ್ದು ಎಂದು ಸಚಿವ ಸಾರಾ ಮಹೇಶ್ಗೆ ನಟಿ ಹರ್ಷಿಕಾ ಪೂಣಚ್ಚ ತಿರುಗೇಟು ನೀಡಿದ್ದಾರೆ.ವಿಡಿಯೋ ಮೂಲಕ ಶನಿವಾರ ತಾವು ಕೊಡಗು ಸಂಸ್ರಸ್ಥರ ಬಗ್ಗೆ ನೀಡಿದ ಹೇಳಿಕೆಗೆ ಹರ್ಷಿಕಾ ಪೂಣಚ್ಚ ಸ್ಪಷ್ಟನೆ ನೀಡಿದ್ದಾರೆ. ವಿಡಿಯೋದಲ್ಲಿ ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ನನ್ನ ಪರಿಸ್ಥತಿ. ಮೈಸೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಾನು ಹೇಳಿದ್ದು, ಕೆಲವು ಮಾಡೆಲ್ ಮನೆಗಳ ಫೋಟೋ ನೋಡದೆ. ಅದು ನನಗೆ ಇಷ್ಟವಾಗಿಲ್ಲ. ಯಾಕೆಂದರೆ ಆ ಮನೆಗಳು ಶೀಟ್ ಮನೆ ತರಹ,

ಗಾಳಿ ಬೆಳಕಿಲ್ಲದಂತೆ ಕೆಟ್ಟದಾಗಿ ಇತ್ತು. ಹೀಗಾಗಿ ರಾಜ್ಯ ಸರ್ಕಾರ ಕೊಡಗು ಸಂತ್ರಸ್ಥರಿಗೆ ಮನೆ ಕಟ್ಟಿಕೊಡುವಾಗ ಚೆನ್ನಾಗಿರುವ ಮನೆ ಕಟ್ಟಿಕೊಡಿ. ಕೊಡಗಿನ ಸಂತ್ರಸ್ಥರ ಸ್ವಾಭಿಮಾನಕ್ಕೆ ದಕ್ಕೆ ಬರದಂತೆ ಒಳ್ಳೆಯ ಮನೆಗಳನ್ನ ಕಟ್ಟಿಕೊಡಿ ಎಂದು ನಾನು ಮನವಿ ಮಾಡಿದ್ದೇನೆ ಅಷ್ಟೆ. ನಾನು ಈ ವಿಷಯಕ್ಕೆ ಯಾರನ್ನೂ ದೂರಿಲ್ಲ ಎಂದು ಸ್ಪಷ್ಟಪಡಿಸಿದರು.ಈ ಬಗ್ಗೆ ಮಾತನಾಡಲು ಅವರು ಯಾರು? ಏನು ಓದಿದ್ದಾರೆ? ಎಂದು ಕೇಳಿದ್ದಾರೆ. ನಾನು ಇಂಜಿನಿಯರ್ ಬಿ.ಇ ಪದವಿ ಪಡೆದಿದ್ದೇನೆ. ನಾನು ಕೊಡಗಿನ ಮಗಳು, ಭಾರತದ ಪ್ರಜೆ ನನಗೆ ಈ ಬಗ್ಗೆ ಕೇಳುವ ಎಲ್ಲಾ ಹಕ್ಕಿದೆ. ನಮ್ಮ ದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಅವರು ಕೂಡ ಸಿನಿಮಾದವರು. ತಮಿಳುನಾಡಿನ ಸಾಕಷ್ಟು ಮಂತ್ರಿಗಳು ಸಿನಿಮಾದವರು.

ಅಷ್ಟೇ ಅಲ್ಲದೆ ಸಿನಿಮಾದವರು ಏನು ಮಾಡಬಹುದು ಅನ್ನೋದು ಇತ್ತೀಚಿಗೆ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಗೊತ್ತಾಗಿದೆ. ದಯವಿಟ್ಟು ಸಿನಿಮಾದವರ ಬಗ್ಗೆ ಹಗುರವಾಗಿ ಮಾತನಾಡಬೇಡಿ ಎಂದು ಸಚಿವ ಸಾರಾ ಮಹೇಶ್ ಅವರಿಗೆ ಮಾತಿನ ಚಾಟಿ ಬೀಸಿದ್ದಾರೆ.ಹಾಗೆಯೇ ಕೊಡಗಿನಲ್ಲಿ ತುರ್ತು ಚಿಕಿತ್ಸಾ ಆಸ್ಪತ್ರೆ ಮಾಡಿ ಎನ್ನುವುದು ನಮ್ಮ ಮನವಿ. ಕೊಡಗಿನಲ್ಲಿ 7 ಲಕ್ಷಕ್ಕೂ ಅಧಿಕ ಮಂದಿ ವಾಸಿಸುತ್ತಿದ್ದಾರೆ. ಅಲ್ಲದೆ 35 ಲಕ್ಷಕ್ಕೂ ಅಧಿಕ ಮಂದಿ ಪ್ರವಾಸಿಗರು ಪ್ರತಿ ವರ್ಷ ಕೊಡಗಿಗೆ ಪ್ರವಾಸಕ್ಕೆ ಬರುತ್ತಾರೆ. ಇಷ್ಟೆಲ್ಲಾ ಜನಸಂಖ್ಯೆ ಇರುವ ಜಿಲ್ಲೆಯಲ್ಲಿ ಒಂದು ತುರ್ತು ಚಿಕಿತ್ಸಾ ಆಸ್ಪತ್ರೆ ಇಲ್ಲವೆಂದರೆ ಅದಕ್ಕಿಂತ ಬೇಸರದ ಸಂಗತಿ ಮತ್ತೊಂದಿಲ್ಲ. ಹೀಗಾಗಿ ಕೊಡಗಿಗೆ ತುರ್ತು ಚಿಕಿತ್ಸಾ ಆಸ್ಪತ್ರೆ ಬೇಕು ಎಂದು ನಾವು ಅಭಿಯಾನ ಮಾಡುತ್ತಿದ್ದೇವೆ. ಅದಕ್ಕೆ ನಿಮ್ಮ ಸಹಕಾರ ಬೇಕು.

ಆಸ್ಪತ್ರೆ ನಿರ್ಮಾಣ ಮಾಡಿ ಎಂದು ಮನವಿ ಮಾಡುತ್ತಿದ್ದೇವೆ. ಅಲ್ಲದೆ ಮಳೆಗಾಲ ಆರಂಭವಾಗುವ ಮುನ್ನ ಕೊಡಗು ಜನರಿಗೆ ಮನೆ ನಿರ್ಮಿಸಿಕೊಡಿ, ಮಳೆ ಆರಂಭವಾದರೆ ಅವರಿಗೆ ಬೇರೆ ಕಡೆ ಶಿಫ್ಟ್ ಆಗಲು ಕಷ್ಟವಾಗುತ್ತೆ ಎಂದು ಮನವಿ ಮಾಡಿಕೊಂಡರು.
ಸಾರಾ ಮಹೇಶ್ ಹೇಳಿದ್ದೇನು?
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾ.ರಾ ಮಹೇಶ್, ಯಾರವರು? ಹರ್ಷಿಕಾ ಪೂಣಚ್ಚ ಏನಾಗಿದ್ದಾರೆ?. ಅವರೇನು ಸಿನಿಮಾ ನಟಿನಾ? ಸಿನಿಮಾ ನಟಿ ಆದರೆ ಅವರು ಸಿನಿಮಾ ಬಗ್ಗೆ ಮಾತ್ರ ಮಾತನಾಡಬೇಕು. ಅದನ್ನು ಬಿಟ್ಟು ಕೊಡಗು ಸಂತ್ರಸ್ತರ ಮನೆಗಳ ಬಗ್ಗೆ ಹರ್ಷಿಕಾ ಪೂಣಚ್ಚ ಅವರಿಗೆ ಏನು ಗೊತ್ತು? ಅವರ ವಿದ್ಯಾಭ್ಯಾಸ ಹಿನ್ನೆಲೆ ಏನು?. ವಾಸ್ತವ ಅರ್ಥ ಮಾಡಿಕೊಳ್ಳದೆ ತಜ್ಞರಂತೆ ಮಾತನಾಡಬಾರದು ಎಂದು ಪೂಣಚ್ಚ ವಿರುದ್ಧ ಸಚಿವರು ಕಿಡಿಕಾರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳೆಯರು ಹೆಚ್ಚಾಗಿ ಬಿಸಿಲಿಗೆ ಹೋಗುವಾಗ ಲೋಷನ್ ಹಚ್ಚಿಕೊಂಡು ಹಾಗೂ ಮುಖಕ್ಕೆ ಸ್ಕರ್ಫ್ಕ ಕಟ್ಟಿಕೊಂಡು ಹೋಗುತ್ತಾರೆ. ಹೀಗೆ ನಾವು ಕವರ್ ಮಡಿದ ಜಾಗವನ್ನ ಬಿಟ್ಟು ಬೇರೆ ಎಲ್ಲಾಕಡೆ ಸೂರ್ಯನ ಕಿರಣಗಳಿಂದ ನಮ್ಮ ಚರ್ಮ ಸುಟ್ಟು ಕಪ್ಪಾಗಿರುತ್ತದೆ. ಹೀಗೆ ಟ್ಯಾನ್ ಆಗಿರುವುದನ್ನ ತೆಗೆದು ಹಾಕಲು ನೀವು ಮನೆಯಲ್ಲಿರುವ ವಸ್ತುಗಳನ್ನೇ ಬಳಸಿಕೊಳ್ಳಬಹುದು.
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ. ಆದ್ರೆ ಈ ಹಾರ್ಟ್ ಅಟ್ಯಾಕ್ ಬರೋ ಮುನ್ಸೂಚನೆ ಮೊದ್ಲೇ ನಮ್ಗೆ ಗೊತ್ತಾದ್ರೆ ಹೇಗಿರುತ್ತೆ ಗೊತ್ತಾ?
ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹಕ್ಕೆ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಮಾರ್ಚ್, 2019) ಬಾಕಿಯಿರುವ ಮನೆಯ ಕೆಲಸ ಮುಗಿಸಲು ನಿಮ್ಮ ಸಂಗಾತಿಯ ಜೊತೆ ಏರ್ಪಾಡುಗಳನ್ನು ಮಾಡಿ. ನಾಳೆ…
ಮಂಡಿನೋವು ಬಂದರೆ ಚಿಕಿತ್ಸೆ ಜತೆಗೆ ಆಹಾರಕ್ರಮದ ಬಗ್ಗೆ ಗಮನ ಹರಿಸಿದರೆ ಬೇಗನೆ ಗುಣಮುಖರಾಗಬಹುದು. ಇಲ್ಲಿ ಮಂಡಿ ನೋವು ಕಡಿಮೆ ಮಾಡುವ 9 ಆಹಾರಗಳ ಬಗ್ಗೆ ಹೇಳಿದ್ದೇವೆ, ಇವುಗಳನ್ನು ನಿಮ್ಮ ಡಯಟ್ನಲ್ಲಿ ಸೇರಿಸಿ ಆರೋಗ್ಯ ಮರಳಿ ಪಡೆಯಿರಿ.ಮಧ್ಯ ವಯಸ್ಸು ದಾಟುತ್ತಿದ್ದಂತೆ ಮಂಡಿ ನೋವು ಸಾಮಾನ್ಯವಾಗಿ ಕಂಡು ಬರುವ ಸಮಸ್ಯೆಯಾಗಿದೆ. ಡೆಂಗೆ, ಚಿಕನ್ಗುನ್ಯಾ ಈ ರೀತಿಯ ಕಾಯಿಲೆಗಳು ಬಂದಾಗ ಕೂಡ ಮಂಡಿ ನೋವಿನ ಸಮಸ್ಯೆ ಕಾಡುವುದು. ಮಂಡಿ ನೋವಿನ ಸಮಸ್ಯೆ ಬಂದಾಗ ಚಿಕಿತ್ಸೆ ಜತೆ ಡಯಟ್ ಕಡೆ ಗಮನ ನೀಡಿದರೆ…
ಈ ಮದುವೆ ಅನ್ನುವುದೇ ವಿಚಿತ್ರ ನೋಡ್ರಿ.ಯಾರು ಯಾವಾಗ ಯಾರನ್ನ,ಏತಕ್ಕೆ ಮದ್ವೆ ಆಗ್ತಾರೆ ಅಂತ ಹೇಳೋದಕ್ಕೆ ಆಗಲ್ಲ.ಇದು ದೇಶ,ಭಾಷೆ ಸಂಸ್ಕೃತಿ ಎಲ್ಲವನ್ನು ಮೀರಿದ್ದು.