ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ.

ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್ ಆಗಿ ಪರಿವರ್ತಿಸಿದರೆ 2 ವರ್ಷಗಳವರೆಗೆ ದಾಸ್ತಾನು ಮಾಡಬಹುದು. ಆಹಾರವಸ್ತುವಾಗಿ ಬಳಸಬಹುದಾಗಿದೆ ಎಂಬ ಅಂಶ ಅವರ ಗಮನಸೆಳೆದಿದೆ. 20ಎಕರೆ ಪ್ರದೇಶದಲ್ಲಿ ನುಗ್ಗೆ ಸಸಿಗಳನ್ನು ನಾಟಿ ಮಾಡಿದ್ದಾರೆ. ತಮ್ಮ ಹೊಲಕ್ಕೆ ಹೊಂದಿಕೊಂಡಿರುವ ಇತರ ರೈತರ 15 ಎಕರೆಯನ್ನು ಲೀಸ್ಗೆ ಪಡೆದು ಅಲ್ಲೂ ನುಗ್ಗೆ ಸಸಿಗಳನ್ನು ಬೆಳೆಸಿದ್ದಾರೆ.

ಪೌಡರ್ ತಯಾರಿಸುವ ವಿಧಾನ:
ನುಗ್ಗೆ ಸಸಿಗಳಲ್ಲಿ ಕಾಯಿಯಾಗುವವರೆಗೆ ಈ ರೈತ ಕಾಯುವುದಿಲ್ಲ. ಗಿಡಗಳಲ್ಲಿನ ಸೊಪ್ಪನ್ನು ಆಗಾಗ್ಗೆ ಕೊಯ್ಲು ಮಾಡುತ್ತಾರೆ. ಎಲೆಗಳ ಬಣ್ಣ ಕೆಡದಂತೆ ಪಾಲಿ ಡ್ರೈಯಿಂಗ್ ವಿಧಾನದ ಮೂಲಕ ಕನಿಷ್ಠ 26 ಡಿಗ್ರಿ, ಗರಿಷ್ಠ 48 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶದಲ್ಲಿ ಎಲೆಗಳನ್ನು ಒಣಗಿಸಲಾಗುತ್ತದೆ. ನಂತರ ಪೌಡರ್ಮಾಡಿ ಪ್ಯಾಕ್ ಮಾಡಲಾಗುತ್ತದೆ.
ಹಸಿ ಎಲೆಗಳನ್ನು ನೇರವಾಗಿ ಅಡುಗೆಗೆ ಅಥವಾ ಸೇವನೆಗೆ ಬಳಸಲು ಜನರು ಹಿಂದೇಟು ಹಾಕುತ್ತಾರೆ. ನಿಗದಿತ ಉಷ್ಣಾಂಶದಲ್ಲಿ ಎಲೆಗಳನ್ನು ಒಣಗಿಸಿ ಪೌಡರ್ ತಯಾರಿಸಿ ಮಾರಾಟ ಮಾಡಿದರೆ ಬೇಡಿಕೆಯ ಜತೆಗೆ ಬೆಲೆಯೂ ಹೆಚ್ಚು ಎಂಬುದು ರೈತ ಬಸಯ್ಯ ಹಿರೇಮಠ ಅವರ ಅನುಭವದ ಮಾತಾಗಿದೆ. ಹೀಗೆ ಸ್ಥಳೀಯವಾಗಿ ತಯಾರಿಸಿದ ನುಗ್ಗೆ ಪೌಡರ್ಗೆ ಜರ್ಮನಿ ಮತ್ತು ಫ್ರಾನ್ಸ್ ದೇಶಗಳಿಂದ ಆರ್ಡರ್ ಬಂದಿರುವುದೇ ಅವರ ಉತ್ಸಾಹ ಇಮ್ಮಡಿಗೊಳಿಸಿದೆ.

ನುಗ್ಗೆ ಎಲೆಯಲ್ಲಿ ಸಾಕಷ್ಟು ಪೋಷಕಾಂಶಗಳು ಇರುವುದು ಪ್ರಯೋಗಗಳಿಂದ ರುಜುವಾತಾಗಿದೆ. ಇದರಲ್ಲಿ ಪೊಟ್ಯಾಷಿಯಂ, ಅಮಿನೋ ಆ್ಯಸಿಡ್, ಕ್ಯಾಲ್ಸಿಯಂ, ಕಬ್ಬಿಣಾಂಶ, ಕ್ಲೊರೊಫೆರಿಲ್ ನಾರಿನಾಂಶ ಇದೆ. ಮಧುಮೇಹ ರೋಗಿಗಳಿಗೆ ಇದು ಸೂಕ್ತ ಆಹಾರ. ಬಿ.ಪಿ. ನಿಯಂತ್ರಿಸುವ, ಕ್ಯಾನ್ಸರ್ಕಾರಕ ಅಂಶಗಳನ್ನು ನಾಶಮಾಡುವ ಗುಣವನ್ನು ನುಗ್ಗೆ ಸೊಪ್ಪು ಹೊಂದಿದೆ. ಸೊಪ್ಪನ್ನು ಸಾಂಬರ್ಗೆ ಹಾಕಬಹುದಾಗಿದೆ.
ನುಗ್ಗೆ ಸೊಪ್ಪಿನಿಂದ ಪೌಡರ್ ತಯಾರಿಸುವ ಘಟಕ ಆರಂಭಿಸುವುದಾಗಿ ಬಸಯ್ಯ ಹಿರೇಮಠ ಹೇಳಿದಾಗ ಆ ಬಗ್ಗೆ ಅಧ್ಯಯನ ನಡೆಸಲಾಯಿತು. ವೈಜ್ಞಾನಿಕವಾಗಿ ಇದು ಎಷ್ಟು ಸರಿ ಎಂಬುದನ್ನು ನಾನಾ ಆಕರಗಳ ಮೂಲಕ ತಿಳಿದು, ನುಗ್ಗೆ ಬೆಳೆ ಮತ್ತು ಪ್ರೊಸೆಸಿಂಗ್ ಯುನಿಟ್ಗೆ ಇಲಾಖೆಯಿಂದ ನೆರವು ನೀಡಲು ಪ್ರಸ್ತಾವನೆ ಕಳುಹಿಸಲಾಗಿತ್ತು. ಇದೀಗ ಅದು ಸಾಕಾರಗೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.
ಬಿಸಿಲು,ಬಿಸಿಲು, ಎಲ್ಲಿ ನೋಡಿದರೂ ಬಿಸಿಲ ಬೇಗೆ, ಧಗೆ. ಇಷ್ಟು ದಿನ ಕಣ್ಣಿಗೆ, ಮನಸಿಗೆ ತಂಪಾಗಿದ್ದ ಬೆಂಗಳೂರು, ಈಗ ಬಿರು ಬಸಿಲಿನ ನಾಡಾಗಿದೆ. ಜನರಿಗೆ ಕುಳಿತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದ ಹಾಗೆ ಮಾಡಿದೆ ಈ ಬಿಸಿಲು. ಬೇಸಿಗೆಯು ಶುಭಾರಂಭವಾಗಿ 4 ದಿನ ಆಗಿಲ್ಲ ಆಗಲೇ ಜನರ ಮೈನೀರಿಳಿಸುತ್ತಿದೆ ಈ ಬೇಸಿಗೆ. ತಂಪು ತಂಪಾದ ತಂಪು ಪಾನೀಯಗಳ ಬಳಕೆ ಹೆಚ್ಚಾಗಿದೆ. ಹಾಗೆ ಕಲ್ಲಂಗಡಿ, ಕಿತ್ತಳೆ ಮತ್ತು ಎಳೆನೀರಿನ ಉಪಯೋಗ ಆಗಲೇ ಶುರುವಾಗಿದೆ. ನೀರಿನ ಕಷ್ಟ ಎದುರಾಗಿದೆ. ಪ್ರಾಣಿಗಳು ಪಕ್ಷಿಗಳಿಗೂ ಈ…
ಭಗವಾನ್ ಮಹಾವಿಷ್ಣುವಿನ ಎ೦ಟನೆಯ ಅವತಾರವಾಗಿ ಶ್ರೀ ಕೃಷ್ಣನು ಅ೦ದು ರೋಹಿಣಿ ನಕ್ಷತ್ರದಲ್ಲಿ ಚ೦ದ್ರೋದಯ ಸಮಯದಲ್ಲಿ ಮಥುರಾದ ವಸುದೇವ ಮತ್ತು ದೇವಕಿಯರ ಮಗನಾಗಿ ಜನಿಸಿದ. ಅ೦ತೆಯೇ ಮಧ್ಯರಾತ್ರಿಯಲ್ಲಿ ಶ್ರೀ ಕೃಷ್ಣ ದೇವಾಲಯಗಳಲ್ಲಿ ಶ್ರೀ ಕೃಷ್ಣನ ಜನನದ ಅ೦ಗವಾಗಿ ವಿಶೇಷ ಪೂಜೆ, ಪುನಸ್ಕಾರ, ಅಭಿಷೇಕ ಹಾಗೂ ಧಾರ್ಮಿಕ ಪ್ರವಚನಗಳು ಜರುಗುತ್ತವೆ
ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್ನೆಟ್ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್ನೆಟ್ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.
ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ. ರಕ್ತಹೀನತೆಯಿಂದ…
ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಮೂವರು ವೇಶ್ಯರನ್ನು 9 ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿರುವ ವಿದ್ರಾವಕ ಘಟನೆ ನಡೆದಿದೆ. ದೆಹಲಿಯ ಲಜಪತ್ ನಗರದ ಮೆಟ್ರೋ ನಿಲ್ದಾಣದ ಬಳಿ ಗಿರಾಕಿಗಳಿಗಾಗಿ ಕಾಯುತ್ತಿದ್ದಾಗ ಓಲಾ ಕ್ಯಾಬ್ ನ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದ ಇಬ್ಬರು ಗಿರಾಕಿಗಳ ಸೋಗಿನಲ್ಲಿ ಮಹಿಳೆಯರನ್ನು ಸಂಪರ್ಕಿಸಿದ್ದಾರೆ. 3000 ಸಾವಿರ ರೂಗಳಿಗೆ ಡೀಲ್ ಮಾಡಿಕೊಂಡ ದುಷ್ಕರ್ಮಿಗಳು ಮಹಿಳೆಯರನ್ನು ನೊಯ್ಡಾದ ಸೆಕ್ಟರ್ 18ಗೆ ಬರುವಂತೆ ಹೇಳಿ 3600 ರೂ ಮುಂಗಡ ಹಣವನ್ನೂ ನೀಡಿದ್ದಾರೆ. ಬಳಿಕ ಮಹಿಳೆಯರನ್ನು…